ಇತ್ತೀಚಿನ ದಿನಗಳಲ್ಲಿ ಲೈಂಗಿಕ ಕಿರುಕುಳ ಪ್ರಕರಣಗಳು ಅವ್ಯಾಹತವಾಗಿ ಹೆಚ್ಚುತ್ತಿದ್ದು, ಇದೊಂದು ಸಾಮಾಜಿಕ ಪಿಡುಗಾಗಿ ವಿಜೃಂಭಿಸುತ್ತಿದೆ ; ಡಾ.ಕೃತಿಶ್ರೀ-ಕಹಳೆ ನ್ಯೂಸ್
ಪುತ್ತೂರು : ಇತ್ತೀಚಿನ ದಿನಗಳಲ್ಲಿ ಲೈಂಗಿಕ ಕಿರುಕುಳ ಪ್ರಕರಣಗಳು ಅವ್ಯಾಹತವಾಗಿ ಹೆಚ್ಚುತ್ತಿದ್ದು, ಇದೊಂದು ಸಾಮಾಜಿಕ ಪಿಡುಗಾಗಿ ವಿಜೃಂಭಿಸುತ್ತಿದೆ ಎಂದು ಮಂಗಳೂರಿನ ಕಸ್ತುರ್ಬಾ ಮೆಡಿಕಲ್ ಆಸ್ಪತ್ರೆಯ ಮನೋರೋಗ ತಜ್ಞೆ ಡಾ.ಕೃತಿಶ್ರೀ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಆಂತರಿಕ ದೂರು ಸಮಿತಿ ಮತ್ತು ಕುಂದುಕೊರತೆ ಪರಿಹಾರ ಕೋಶ ಇದರ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ವಿಶ್ವೇಶ್ವರಯ್ಯ ಸಭಾಭವನದಲ್ಲಿ ಲೈಂಗಿಕ ಕಿರುಕುಳ ಮತ್ತು ಮಾನಸಿಕ ಆರೋಗ್ಯ ಎನ್ನುವ ವಿಷಯದ ಕುರಿತು ಮಾತಾಡಿದರು. ಮಡಿವಂತಿಕೆಯ...







