Monday, May 4, 2026

ಪ್ರಾದೇಶಿಕ

ಬೆಳ್ತಂಗಡಿ

ಬೆಳ್ತಂಗಡಿಯ ಪಟ್ರಮೆಯಲ್ಲಿ ಮರ ತುಂಡರಿಸುವ ವೇಳೆ ಮರ ಬಿದ್ದು ಮೂವರು ದುರ್ಮರಣ- ಕಹಳೆನ್ಯೂಸ್

ಬೆಳ್ತಂಗಡಿ : ಪಟ್ರಮೆ ಗ್ರಾಮದ ಅನಾರು ಬಳಿ ಕಾಯಿಲ ಸಮೀಪ ಲೋಕಯ್ಯ ಗೌಡರಿಗೆ ಸೇರಿದ ಸ್ಥಳದಲ್ಲಿದ್ದ ಧೂಪದ ಮರ ತುಂಡರಿಸುವ ವೇಳೆ ಮರ ಬಿದ್ದು ಮೂವರು ದಾರುಣವಾಗಿ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಮಧ್ಯಾಹ್ನದ ವೇಳೆ ಮರ ತುಂಡರಿಸುವ ವೇಳೆ ಈ ಅವಘಡ ಸಂಭವಿಸಿದ್ದು, ಮರವೊಂದನ್ನು ಕಡಿದು ಉರುಳಿಸುವ ವೇಳೆ ಮರದ ಅಡಿಗೆ ಸಿಲುಕಿದ ಪಟ್ರಮೆ ರಾಮಣ್ಣ ಕುಂಬಾರ ಅವರ 21 ವರ್ಷದ ಪುತ್ರ ಪ್ರಶಾಂತ್, ಸೇಸಪ್ಪ ಪೂಜಾರಿ...
ಪುತ್ತೂರು

ಜೀವನ ವೆಂಬುದು ಸುಲಭದ ಹಾದಿಯಲ್ಲ ; ಎಂ. ಎಸ್. ವೈಷ್ಣವಿ-ಕಹಳೆ ನ್ಯೂಸ್

ಪುತ್ತೂರು : ಸೋಲು ನಮ್ಮ ಜೀವನದಲ್ಲಿ ಶಾಶ್ವತವಲ್ಲ, ಆ ಸೋಲು ಗೆಲುವಿನತ್ತ ದಾರಿ ತೋರಿಸುತ್ತೆ ಎಂಬುಂದನ್ನು ನಾವು ಮನಗಾಣಬೇಕು ಕಷ್ಟಪಟ್ಟರೆ ಮಾತ್ರ ಗುರಿ ಸಾಧಿಸಲು ಸಾಧ್ಯ. ನಾವು ಆಯ್ಕೆ ಮಾಡುವ ಗುರಿ ಯಾವಗಾಲೂ ಎತ್ತರವಾಗಿಬೇಕು. ಅದನ್ನು ತಲುಪುವುದು ಅಸಾಧ್ಯವೆನಿಸಿದರೂ ಪ್ರಯತ್ನ ಪಡುವುದನ್ನು ಬಿಡಬಾರದು. ಜೀವನ ವೆಂಬುದು ಸುಲಭದ ಹಾದಿಯಲ್ಲ ಎಂದು ಬೆಂಗಳೂರಿನ ಟೆಸ್ಕೋ ಸಂಸ್ಥೆಯ ಹೆಚ್.ಆರ್. ಆಫೀಸರ್ ಎಂ.ಎಸ್. ವೈಷ್ಣವಿ ಹೇಳಿದರು. ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯದ ಸ್ನಾತಕೋತ್ತರ ವಾಣಿಜ್ಯ ವಿಭಾಗದ...
ಪುತ್ತೂರು

ವಿವೇಕಾನಂದ ಕಾಲೇಜಿನಲ್ಲಿ ಧನಾತ್ಮಕ ಪತ್ರಿಕೋದ್ಯಮ ಕುರಿತಾದ ಕಾರ್ಯಗಾರ, ಪತ್ರಕರ್ತನಾಗುವವನಿಗೆ ಭಾಷೆಯ ಮೇಲೆ ಹಿಡಿತವಿರಬೇಕು ; ಸುನೀಲ್‍ಕುಲಕರ್ಣಿ-ಕಹಳೆ ನ್ಯೂಸ್

ಪುತ್ತೂರು : ಪತ್ರಕರ್ತನಾಗುವವನಿಗೆ ಭಾಷೆಯ ಮೇಲೆ ಹಿಡಿತವಿರಬೇಕು ಹಾಗೂ ವಾಕ್ಯಗಳನ್ನು ಸರಿಯಾಗಿ ಹೇಗೆ ರಚಿಸಬೇಕು ಎಂಬುದನ್ನು ಸಹ ತಿಳಿದಿರಬೇಕು. ಯಾವ ವಿಷಯವನ್ನು ಹೇಗೆ ಮತ್ತು ಯಾವ ರೀತಿಯಲ್ಲಿ ಪ್ರಸ್ತುತ ಪಡಿಸಬೇಕು ಎಂಬ ಅರಿವಿರಬೇಕು. ಪತ್ರಿಕೋದ್ಯಮದಲ್ಲಿ ಅತೀ ಮುಖ್ಯವಾಗಿರುವುದು ಸಂಶೋಧನೆಯಾಗಿದೆ ಎಂದು ಮಂಗಳೂರು ಋತಮ್ ಭಾಷಾ ಕೇಂದ್ರ ಸಂಯೋಜಕ ಸುನೀಲ್‍ಕುಲಕರ್ಣಿ ಹೇಳಿದರು. ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯದ ಪದವಿ ಹಾಗೂ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗ ಮತ್ತು ಐಕ್ಯೂಎಸಿ ಘಟಕದ ಆಶ್ರಯದಲ್ಲಿ ನಡೆದ ‘ಧನಾತ್ಮಕ...
ಪುತ್ತೂರು

ಬಪ್ಪಳಿಗೆಯ ಅಂಬಿಕಾ ಪದವಿ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ, ಸ್ತ್ರೀ ಭಾರತೀಯ ಸಂಸ್ಕøತಿಯ ತಳಪಾಯ; ಸುಜನಿ ಬೋರ್ಕರ್-ಕಹಳೆ ನ್ಯೂಸ್

ಪುತ್ತೂರು : ಭಾರತೀಯ ಸಂಸ್ಕøತಿಯ ತಳಪಾಯವೇ ಸ್ತ್ರೀ. ಭಾರತೀಯ ಪರಂಪರೆಯಲ್ಲಿ ಹೆಣ್ಣಿಗೆ ಅಪಾರವಾದ ಮಹತ್ವವಿದೆ. ಹೆಣ್ಣು ಕಣದಿಂದ ಜೀವವನ್ನು ಸೃಷ್ಟಿಸುವಂತಹವಳು ಎಂದು ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಸಿಬಿಎಸ್‍ಇ ಸಂಸ್ಥೆ ಅಂಬಿಕಾ ವಿದ್ಯಾಲಯದ ಪ್ರಾಂಶುಪಾಲೆ ಸುಜನಿ ಬೋರ್ಕರ್ ಹೇಳಿದರು. ಅವರು ಇಲ್ಲಿನ ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿ ಕಾಲೇಜಿನಲ್ಲಿ ಸೋಮವಾರ ಆಯೋಜಿಸಲಾದ ವಿಶ್ವ ಮಹಿಳಾ ದಿನಾಚರಣೆಯಂದು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಸ್ತ್ರೀಯಲ್ಲಿ ಅಪಾರವಾದ ಶಕ್ತಿ ಅಡಗಿದೆ. ಹೀಗಿರುವಾಗ ಕೇವಲ 33...
ಕುಂದಾಪುರ

ಯುವಕನೋರ್ವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪ ; ಗಗನ್ ಪೂಜಾರಿ ಜಾಮೀನು ಅರ್ಜಿ ತಿರಸ್ಕರಿಸಿದ ಕುಂದಾಪುರ ನ್ಯಾಯಾಲಯ-ಕಹಳೆ ನ್ಯೂಸ್

ಕುಂದಾಪುರ : ಯುವಕನೋರ್ವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆ ಬಂಧಿತನಾಗಿರುವ ಉಡುಪಿ ಜಿಲ್ಲೆಯ ಪಾರಂಪಳ್ಳಿ ಪಡುಕೆರೆಯ ನಿವಾಸಿ ಗಗನ್ ಪೂಜಾರಿ ಜಾಮೀನು ಅರ್ಜಿಯನ್ನು ಕುಂದಾಪುರ ನ್ಯಾಯಾಲಯ ತಿರಸ್ಕರಿಸಿದೆ. ಫೆಬ್ರವರಿ 23 ರಂದು ರಾತ್ರಿ ಆರೋಪಿ ಗಗನ್ ಪೂಜಾರಿ ಎಂಬಾತ ಅಕ್ಷಯ್ ಮೊಗವೀರ ಎಂಬಾತನ ತಲೆಗೆ ರಾಡಿನಿಂದ ಹೊಡೆದು ಮಾರಣಾಂತಿಕವಾಗಿ ಹಲ್ಲ ನಡೆಸಿದ್ದ. ನಂತರ ಸ್ಥಳದಿಂದ ಪರಾರಿಯಾಗಿದ್ದ. ಈ ಕುರಿತು ಗಗನ್ ವಿರುದ್ದ ಕೋಟ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ...
ಪುತ್ತೂರು

ವೈಜ್ಞಾನಿಕ ಮನೋಭಾವನೆಯು ಜನ ಸಾಮಾನ್ಯನ ನೈಜ ಬದುಕಿನಲ್ಲಿಯೂ ಹಾಸುಹೊಕ್ಕಾಗಿರುತ್ತದೆ ; ವಂ. ಡಾ. ಆ್ಯಂಟನಿ ಪ್ರಕಾಶ್ ಮೊಂತೆರೊ – ಕಹಳೆನ್ಯೂಸ್

ಪುತ್ತೂರು : ಒಂದು ವಿಷಯದ ಕುರಿತು ಕೈಗೊಳ್ಳುವ ಕ್ರಮಬದ್ಧ ಅಧ್ಯಯನವನ್ನು ವಿಜ್ಞಾನ ಎನ್ನಬಹುದು. ವೈಜ್ಞಾನಿಕ ಮನೋಭಾವನೆಯು ಜನ ಸಾಮಾನ್ಯನ ನೈಜ ಬದುಕಿನಲ್ಲಿಯೂ ಹಾಸುಹೊಕ್ಕಾಗಿರುತ್ತದೆ ಎಂದು ಸಂತ ಫಿಲೋಮಿನಾ ಕಾಲೇಜಿನ ವಂ. ಡಾ. ಆ್ಯಂಟನಿ ಪ್ರಕಾಶ್ ಮೊಂತೆರೊ ಹೇಳಿದರು. ದ.ಕ.ಜಿ.ಪ.ಹಿ.ಪ್ರಾ ಶಾಲೆ ಕೊಡಿಪಾಡಿಯ ವಿಜ್ಞಾನ ಸಂಘವು ಸಂತ ಫಿಲೋಮಿನಾ ಸ್ನಾತಕೋತ್ತರ ಭೌತಶಾಸ್ತ್ರ ವಿಭಾಗದ ಸಹಭಾಗಿತ್ವದಲ್ಲಿ ಮಾರ್ಚ್4 ರಂದು ಆಯೋಜಿಸಿರುವ ‘ರಾಷ್ಟ್ರೀಯ ವಿಜ್ಞಾನ ದಿನಾಚರಣೆ’ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಭಾಗವಹಿಸಿ, ಮಾತನಾಡಿದರು. ಥಾಮಸ್ ಆಲ್ವಾಎಡಿಸನ್...
ಪುತ್ತೂರು

ಪುತ್ತೂರು ತಾಲೂಕಿನ ನಿವಾಸಿ ಕುಶಾಲಪ್ಪ ಗೌಡರಿಗೆ ಅನಾರೋಗ್ಯದ ಚಿಕಿತ್ಸೆಗಾಗಿ ಆರ್ಥಿಕ ನೆರವಿನ ಚೆಕ್ಕನ್ನು ಹಸ್ತಾಂತರಿಸಿದ ಉದ್ಯಮಿ , ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ-ಕಹಳೆ ನ್ಯೂಸ್

ಪುತ್ತೂರು : ಪುತ್ತೂರು ತಾಲೂಕಿನ ಪಡ್ನೂರು ಗ್ರಾಮದ ಪಂಜಿಗುಡ್ಡೆ ನಿವಾಸಿ ಐತ್ತಪ್ಪ ಗೌಡರ ಮಗ ಕುಶಾಲಪ್ಪ ಗೌಡರಿಗೆ ಅನಾರೋಗ್ಯದ ಚಿಕಿತ್ಸೆಗಾಗಿ ಉದ್ಯಮಿ , ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ತನ್ನ ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ನ ದರ್ಬೆಯ ಕಛೇರಿಯಲ್ಲಿ ಆರ್ಥಿಕ ನೆರವಿನ ಚೆಕ್ಕನ್ನು ಹಸ್ತಾಂತರಿಸಿದರು....
ಬಂಟ್ವಾಳ

ಮಂಜೇಶ್ವರ ತಾಲೂಕಿನ ಕುರಿಯ ವಿಠಲ ಶಾಸ್ತ್ರಿ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ರಿ. ಕುರುಡಪದವು ಇದರ ವತಿಯಿಂದ ಸಂಗೀತ, ಸಂಸ್ಮರಣೆ, ಸನ್ಮಾನ, ಬಯಲಾಟ ಕಾರ್ಯಕ್ರಮ-ಕಹಳೆ ನ್ಯೂಸ್

ಬಂಟ್ವಾಳ : ಮಂಜೇಶ್ವರ ತಾಲೂಕಿನ ಕುರಿಯ ವಿಠಲ ಶಾಸ್ತ್ರಿ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ರಿ. ಕುರುಡಪದವು ಇದರ ವತಿಯಿಂದ ವರ್ಷಂಪ್ರತಿ ನಡೆಸುವ ಸಂಸ್ಮರಣಾ ಕಾರ್ಯಕ್ರಮ ಈ ಬಾರಿ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಾರ್ಚ್ 13 ಶನಿವಾರದ0ದು ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ದಿ| ಕುರಿಯ ವಿಠಲ ಶಾಸ್ತ್ರಿ, ದಿ| ನಿಡ್ಲೆ ನರಸಿಂಹ ಭಟ್, ಹಾಗೂ ದಿ| ಕರುವೋಳು ದೇರಣ್ಣ ಶೆಟ್ಟರ ಸಂಸ್ಮರಣೆ ಹಾಗೂ ಹಿರಿಯ ಸಾಧಕರಿಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ...
1 784 785 786 787 788 873
Page 786 of 873