Monday, May 4, 2026

ಪ್ರಾದೇಶಿಕ

ಕಡಬ

ಕುಕ್ಕೆ ಸುಬ್ರಹ್ಮಣ್ಯ ವಲಯ ರಕ್ಷಿತಾರಣ್ಯದಲ್ಲಿ ಕೊಟ್ಯಾಂತರ ರೂ. ಮರ ಕಳವು ಪ್ರಕರಣ ಮನೆಗೆ ನುಗ್ಗಿ ದಾಂದಲೇ ನಡೆಸಿದ ಅರಣ್ಯಾಧಿಕಾರಿಗಳ ವಿರುದ್ದ ನೀತಿ ತಂಡ ಹೋರಾಟಕ್ಕೆ ಸಿದ್ದತೆ-ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಶಕ್ತಿ ದೂರು ದಾಖಲಿಸಲು ಸಿದ್ದತೆ..!?-ಕಹಳೆ ನ್ಯೂಸ್

ಕಡಬ : ಸುಬ್ರಹ್ಮಣ್ಯ ವಲಯ ರಕ್ಷಿತಾ ಅರಣ್ಯದಲ್ಲಿ ಕೊಟ್ಯಾಂತರ ಬೆಲೆ ಬಾಳುವ ಮರ ಕಳ್ಳತನ ಆಗಿದ್ದರೂ ಈ ಬಗ್ಗೆ ಸಮಗ್ರ ತನಿಖೆ ನಡೆಸುವ ಬದಲು, ದೂರು ನೀಡಿದಾತನ ಮೇಲೆ ಸೇಡು ತೀರಿಸುವ ಪ್ರಯತ್ನ ನಡೆಸುತ್ತಿರುವ ಸಂಚಾರಿ ದಳದ ವಲಯಾ ಅರಣ್ಯ ಅಧಿಕಾರಿ ಸಂಧ್ಯಾ ಹಾಗೂ ಅರಣ್ಯಾಧಿಗಳ ವಿರುದ್ದ ಹೋರಾಟ ನಡೆಸಲು ಸಾಮಾಜಿಕ ಕಾರ್ಯಕರ್ತ, ನೀತಿ ತಂಡ ರಾಜ್ಯಾಧ್ಯಕ್ಷ ಜಯನ್ ಸಿದ್ದತೆ ನಡೆಸುತ್ತಿದ್ದು, ಈ ಹಿನ್ನಲೆಯಲ್ಲಿ ರಾತ್ರೋ ರಾತ್ರಿ ಮನೆಗೆ ನುಗ್ಗಿ...
ಬಂಟ್ವಾಳ

ಮರದ ಗೆಲ್ಲು ಕಡಿಯುವ ವೇಳೆ ಮರದಿಂದ ಬಿದ್ದು ಗಾಯಗೊಂಡಿದ್ದ ಕೃಷಿಕನೋರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು-ಕಹಳೆ ನ್ಯೂಸ್

ಬಂಟ್ವಾಳ : ಮರದ ಗೆಲ್ಲು ಕಡಿಯುವ ವೇಳೆ ಆಕಸ್ಮಿಕವಾಗಿ ಮರದಿಂದ ಕೆಲಕ್ಕೆ ಬಿದ್ದು ಗಾಯಗೊಂಡಿದ್ದ ಕೃಷಿಕನೋರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮಣಿನಾಲ್ಕೂರು ಎಂಬಲ್ಲಿ ನಡೆದಿದೆ. ಮಣಿನಾಲ್ಕೂರು ಗ್ರಾಮದ ಮಿನಾಲ್ದೊಟ್ಟು ನಿವಾಸಿ 35ವರ್ಷದ ಅಶೋಕ್ ಅವರು ಮೃತಪಟ್ಟ ವ್ಯಕ್ತಿ. ಇವರು ಫೆಬ್ರವರಿ 7 ರಂದು ಬೆಳಿಗ್ಗೆ ಮನೆಯ ಸಮೀಪದ ಗುಡ್ಡೆಯಲ್ಲಿರುವ ಮರದ ಗೆಲ್ಲು ಕಡಿಯುವ ಉದ್ದೇಶದಿಂದ ಮರಕ್ಕೆ ಹತ್ತಿದ್ದರು. ಆದರೆ ಗೆಲ್ಲು ಕಡಿಯುವ ವೇಳೆ ಆಕಸ್ಮಿಕವಾಗಿ ಆಯತಪ್ಪಿ ಕೆಲಕ್ಕೆ...
ಕಡಬ

ಕಡಬದಲ್ಲಿ ಮರ ಲೂಟಿ ವಿರುದ್ಧ ದೂರು ನೀಡಿದ ವ್ಯಕ್ತಿಯ ಮನೆಗೆ ದಾಳಿ; ಹಳೆಯ ಮರದ ಹಲಗೆಗಳನ್ನು ವಶಕ್ಕೆ ಪಡೆದ ಅರಣ್ಯ ಸಂಚಾರಿ ದಳದ ಅಧಿಕಾರಿಗಳು-ಕಹಳೆ ನ್ಯೂಸ್

ಕಡಬ : ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಮರ ಲೂಟಿ ವಿರುದ್ಧ ದೂರು ನೀಡಿದ ವ್ಯಕ್ತಿಯ ಮನೆಗೆ ದಾಳಿ ನಡೆಸಿ, ಹಳೆಯ ಮರದ ಹಲಗೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಂಗಳವಾರ ತಡ ರಾತ್ರಿ ಮೂರು ವಾಹನಗಳಲ್ಲಿ ಸಂಚಾರಿ ದಳದ ಸಂಧ್ಯಾ ಅವರ ನೇತೃತ್ವದ ಅಧಿಕಾರಿಗಳು ದಾಳಿ ನಡೆಸಿದ್ದು, ಪ್ರಸಾದ್ ಅವರು ಅಕ್ರಮವಾಗಿ ಮರ ಕಡಿದು ಮನೆಯಲ್ಲಿ ಶೇಖರಣೆ ಮಾಡಿದ್ದಾರೆ ಎನ್ನುವ ಆರೋಪದ ಹಿನ್ನಲೆ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ...
ಪುತ್ತೂರು

ಅಂಬಿಕಾದಲ್ಲಿ ವಿದ್ಯಾರ್ಥಿ ಸಂಘಕ್ಕೆ ಆಯ್ಕೆ-ಕಹಳೆ ನ್ಯೂಸ್

ಪುತ್ತೂರು : ಅಂಬಿಕಾ ಪದವಿ ಪೂರ್ವ ವಿದ್ಯಾಲಯ ನೆಲ್ಲಿಕಟ್ಟೆ ಇಲ್ಲಿಯ 2020-21ನೇ ಸಾಲಿನ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ದ್ವಿತೀಯ ಪಿ.ಯು.ಸಿ.ಯ ಅನ್ಮಯ್ ಭಟ್ ಅಧ್ಯಕ್ಷ ಸ್ಥಾನಕ್ಕೂ ಆಕಾಶ್ ಕೆ ಕಾರ್ಯದರ್ಶಿಯಾಗಿಯೂ ಆಯ್ಕೆಯಾಗಿರುತ್ತಾರೆ....
ಸುಳ್ಯ

ಸಾವಿರಾರು ಬೀಡಿ ಕಾರ್ಮಿಕರಿಗೆ ಉದ್ಯೋಗವನ್ನು ನೀಡಿ ಬದುಕಿಗೆ ಆಸರೆಯಾಗಿದ್ದ ಸುಳ್ಯದ ಬೀಡಿ ಉದ್ಯಮಿ, ಲಯನ್ ಟಿ.ಪಿ.ಸುಲೈಮಾನ್ ನಿಧನ-ಕಹಳೆ ನ್ಯೂಸ್

ಸುಳ್ಯ : ಸಾವಿರಾರು ಬೀಡಿ ಕಾರ್ಮಿಕರಿಗೆ ಉದ್ಯೋಗವನ್ನು ನೀಡಿ ಬದುಕಿಗೆ ಆಸರೆಯಾಗಿದ್ದ ಸುಳ್ಯದ ಬೀಡಿ ಉದ್ಯಮಿ, 60ವರ್ಷದ ಲಯನ್ ಟಿ.ಪಿ.ಸುಲೈಮಾನ್ ಹೃದಯಾಘಾತದಿಂದ ಮಾರ್ಚ್ 3 ರಂದು ನಿಧನರಾಗಿದ್ದಾರೆ. ಇವರು ಕ್ರೀಡಾ ಪ್ರೋತ್ಸಾಹಕ ರಾಗಿದ್ದು, ಬಾಲ್ಯದಿಂದಲೇ ವಾಲಿಬಾಲ್ ಟೆನ್ನಿಸ್, ಶಟಲ್ ಬ್ಯಾಡ್ಮಿಂಟನ್ ಪಂದ್ಯಗಳ ಕ್ರೀಡಾಪಟುವಾಗಿದ್ದರು. ಸುಳ್ಯದಲ್ಲಿ ನಿರ್ಮಾಣಗೊಂಡಿರುವ ಟೆನ್ನಿಸ್ ಕ್ರೀಡಾಂಗಣದ ಸ್ಥಾಪಕರಲ್ಲಿ ಓರ್ವರಾಗಿದ್ದ ಇವರು ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟದ ಅಭಿರುಚಿ ಸುಳ್ಯಕ್ಕೆ ತೋರಿಸಿಕೊಟ್ಟವರು ಇವರಾಗಿದ್ದರು. ಕೊಡುಗೈ ದಾನಿಯಾಗಿದ್ದ ಇವರು ಸುಮಾರು...
ಪುತ್ತೂರು

ವಿವೇಕಾನಂದ ಕಾಲೇಜಿನಲ್ಲಿ ಮಾರ್ಚ್ 5ರಂದು ರಂಗ ವಿಮರ್ಶಾ ಕಮ್ಮಟ-ಕಹಳೆ ನ್ಯೂಸ್

ಪುತ್ತೂರು : ಕರ್ನಾಟಕ ನಾಟಕ ಅಕಾಡೆಮಿ ಹಾಗೂ ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯದ ಐಕ್ಯುಎಸಿ ಘಟಕ ಹಾಗೂ ಪತ್ರಿಕೊದ್ಯಮ ವಿಭಾಗಗಳ ಆಶ್ರಯದಲ್ಲಿ ಒಂದು ದಿನದ ರಂಗ ವಿಮರ್ಶಾ ಕಮ್ಮಟವನ್ನು ಮಾರ್ಚ್ 5ರಂದು ಹಮ್ಮಿಕೊಳ್ಳಲಾಗಿದೆ. ಪೂರ್ವಾಹ್ನ 10 ಗಂಟೆಗೆ ಆರಂಭವಾಗಲಿರುವ ಕಮ್ಮಟಕ್ಕೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ.ಕೃಷ್ಣ ಭಟ್ ಚಾಲನೆ ನೀಡಲಿದ್ದಾರೆ. ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ನಾಟಕ ಅಕಾಡಮಿಯ ಅಧ್ಯಕ್ಷ ಪ್ರೊ. ಭೀಮಸೇನ ಆರ್. ವಹಿಸಲಿರುವರು. ಈ ಸಂದರ್ಭ ವೇದಿಕೆಯಲ್ಲಿ...
ಪುತ್ತೂರು

ವಿವೇಕಾನಂದ ಕಾಲೇಜಿನಲ್ಲಿ ‘ನೂತನ ಪರೀಕ್ಷಾ ಸಾಪ್ಟ್‍ವೇರ್’ ಕುರಿತು ಕಾರ್ಯಗಾರ, ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ತೊಂದರೆಯಾಗಬಾರದು; ಡಾ. ಪಿ. ಎಲ್. ಧರ್ಮ-ಕಹಳೆ ನ್ಯೂಸ್

ಪುತ್ತೂರು : ವಿದ್ಯಾ ಸಂಸ್ಥೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವುದು ಮಂಗಳೂರು ವಿಶ್ವವಿದ್ಯಾಲಯದ ಬೆಳವಣಿಗೆಗೆ ಕಾರಣವಾಗಿದೆ. ಕಾಲೇಜಿನಲ್ಲಿ ಪರೀಕ್ಷಾ ವಿಚಾರದಲ್ಲಿ ಏನೇ ತೊಂದರೆ ಆದರೂ ಅದು ಪರೀಕ್ಷಾಂಗವನ್ನು ತಲುಪುತ್ತದೆ. ವಿದ್ಯಾರ್ಥಿಗಳ ಪಲಿತಾಂಶ ಪ್ರಕಟಣೆಯಲ್ಲಿ ಈ ಹಿಂದೆ ಲೋಪದೋಷಗಳಿಂದಾಗಿ ತೊಂದರೆಯಾಗಿದೆ. ಅನೇಕ ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ ಅನ್ನುವ ಪಲಿತಾಂಶವು ಬಂದಿದೆ. ಇದನ್ನೆಲ್ಲಾ ಸರಿಪಡಿಸುವ ಸಲುವಾಗಿ ಪರೀಕ್ಷಾಂಗ ಮಂಡಳಿ ಹೊಸ ಪ್ರಯೋಗವನ್ನು ಮಾಡುತ್ತಿದೆ ಎಂದು ಮಂಗಳೂರು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಡಾ. ಪಿ.ಎಲ್. ಧರ್ಮ ನುಡಿದರು. ಪುತ್ತೂರಿನ...
ಪುತ್ತೂರು

ತ್ರೋಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಮತ್ತು ಬಾಲಕಿಯರ ತಂಡ ದ್ವಿತೀಯ ಸ್ಥಾನ-ಕಹಳೆ ನ್ಯೂಸ್

ಪುತ್ತೂರು : ಉಪ್ಪಿನಂಗಡಿಯ ಸರಕಾರಿ ಪದವಿಪೂರ್ವ ಕಾಲೇಜು ಹಾಗೂ ತೆಂಕಿಲದ ನರೇಂದ್ರ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ತೆಂಕಿಲದ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಮತ್ತು ಬಾಲಕಿಯರ ತಂಡ ದ್ವಿತೀಯ ಸ್ಥಾನ ಗಳಿಸಿದೆ. ಬಾಲಕರ ವಿಭಾಗದ ತಂಡದಲ್ಲಿ ವಿದ್ಯಾರ್ಥಿಗಳಾದ ಅನಿಕೇತ್ ಬದನಾಜೆ, ಮಿಥುನ್ ಜಿ.ಪಿ, ಚೇತನ್, ತರುಣ್ ಕುಮಾರ್, ಭಗತ್ ಎಚ್ ಎನ್, ತನುಜ್, ಚರಣ್, ಸಾತ್ವಿಕ್, ಚಿರಾಗ್ ಶೆಟ್ಟಿ,...
1 788 789 790 791 792 873
Page 790 of 873