ಕುಕ್ಕೆ ಸುಬ್ರಹ್ಮಣ್ಯ ವಲಯ ರಕ್ಷಿತಾರಣ್ಯದಲ್ಲಿ ಕೊಟ್ಯಾಂತರ ರೂ. ಮರ ಕಳವು ಪ್ರಕರಣ ಮನೆಗೆ ನುಗ್ಗಿ ದಾಂದಲೇ ನಡೆಸಿದ ಅರಣ್ಯಾಧಿಕಾರಿಗಳ ವಿರುದ್ದ ನೀತಿ ತಂಡ ಹೋರಾಟಕ್ಕೆ ಸಿದ್ದತೆ-ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಶಕ್ತಿ ದೂರು ದಾಖಲಿಸಲು ಸಿದ್ದತೆ..!?-ಕಹಳೆ ನ್ಯೂಸ್
ಕಡಬ : ಸುಬ್ರಹ್ಮಣ್ಯ ವಲಯ ರಕ್ಷಿತಾ ಅರಣ್ಯದಲ್ಲಿ ಕೊಟ್ಯಾಂತರ ಬೆಲೆ ಬಾಳುವ ಮರ ಕಳ್ಳತನ ಆಗಿದ್ದರೂ ಈ ಬಗ್ಗೆ ಸಮಗ್ರ ತನಿಖೆ ನಡೆಸುವ ಬದಲು, ದೂರು ನೀಡಿದಾತನ ಮೇಲೆ ಸೇಡು ತೀರಿಸುವ ಪ್ರಯತ್ನ ನಡೆಸುತ್ತಿರುವ ಸಂಚಾರಿ ದಳದ ವಲಯಾ ಅರಣ್ಯ ಅಧಿಕಾರಿ ಸಂಧ್ಯಾ ಹಾಗೂ ಅರಣ್ಯಾಧಿಗಳ ವಿರುದ್ದ ಹೋರಾಟ ನಡೆಸಲು ಸಾಮಾಜಿಕ ಕಾರ್ಯಕರ್ತ, ನೀತಿ ತಂಡ ರಾಜ್ಯಾಧ್ಯಕ್ಷ ಜಯನ್ ಸಿದ್ದತೆ ನಡೆಸುತ್ತಿದ್ದು, ಈ ಹಿನ್ನಲೆಯಲ್ಲಿ ರಾತ್ರೋ ರಾತ್ರಿ ಮನೆಗೆ ನುಗ್ಗಿ...







