Monday, May 4, 2026

ಪ್ರಾದೇಶಿಕ

ಪುತ್ತೂರು

ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ರಕ್ಷಕ – ಶಿಕ್ಷಕ ಸಂಘದ ಸಭೆ-ಕಹಳೆ ನ್ಯೂಸ್

ಪುತ್ತೂರು : ‘ಹೃದಯವಂತಿಕೆ, ವಿಚಾರಶಕ್ತಿ, ಕಾರ್ಯತತ್ಪರತೆ ಇರುವ ವ್ಯಕ್ತಿ ಸಮಾಜದ ಶಕ್ತಿ’ ಇಂತಹ ಶಕ್ತಿಯುತ ವ್ಯಕ್ತಿಯನ್ನು ಸಮಾಜಕ್ಕೆ ನೀಡುವ ನಿಟ್ಟಿನಲ್ಲಿ ಅಂಬಿಕಾ ವಿದ್ಯಾಸಂಸ್ಥೆ ವಿದ್ಯಾರ್ಥಿಗಳನ್ನು ತರಬೇತುಗೊಳಿಸುವುದು ಶ್ಲಾಘನೀಯ ವಿಚಾರ. ಭಾರತೀಯ ಸಂಸ್ಕೃತಿಯನ್ನೊಳಗೊಂಡಂತೆ ಉನ್ನತ ಮಟ್ಟದ ಶಿಕ್ಷಣ ಅಂಬಿಕಾದಲ್ಲಿ ದೊರೆಯುತ್ತದೆ. ಆಡಳಿತ ಮಂಡಳಿ, ಪ್ರಾಚರ್ಯರು, ಉಪನ್ಯಾಸಕರನ್ನೆಲ್ಲಾ ಅಭಿನಂದಿಸುತ್ತೇನೆ. ಪೋಷಕರೆಲ್ಲಾ ಮನೆಯಲ್ಲೂ ತಮ್ಮ ಮಕ್ಕಳಿಗೆ ಇಂತಹುದೇ ವಾತಾವರಣವನ್ನು ನಿರ್ಮಿಸಿ ಆಗ ಮಕ್ಕಳು ಎಂದಿಗೂ ಹಾದಿ ತಪ್ಪುವುದಿಲ್ಲ ಎಂದು ಅಂಬಿಕಾ ಪದವಿ ಪೂರ್ವ ವಿದ್ಯಾಲಯ...
ಪುತ್ತೂರು

ಇಂದು ಪ್ರಗತಿ ಸ್ಟಡಿ ಸೆಂಟರ್ ಪುತ್ತೂರಿನಲ್ಲಿ ಪ್ರಧಾನ ಮಂತ್ರಿ ಗ್ರಾಮೀಣ ಡಿಜಿಟಲ್ ಸಾಕ್ಷರತಾ ಅಭಿಯಾನ-ಕಹಳೆ ನ್ಯೂಸ್

ಪುತ್ತೂರು : ಇಂದು ಪ್ರಗತಿ ಸ್ಟಡಿ ಸೆಂಟರ್ ಪುತ್ತೂರು ಇಲ್ಲಿ ಅದ್ವಿಕಾ ಡಿಜಿಟಲ್ ಸೇವಾ ಕೆಂದ್ರದ ಸಿಬ್ಬಂದಿಯಾದ ಕುಮಾರಿ ಐಶ್ವರ್ಯ ಬಿ ಡಿಜಿಟಲ್ ಸಾಕ್ಷರತಾ ಪ್ರಶಿಕ್ಷಣ ( ಟ್ರೈನಿಂಗ್ ಆನ್ ಡಿಜಿಟಲ್ ಲಿಟರಸಿ ) ಗೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿ ಗ್ರಾಮೀಣ ಡಿಜಿಟಲ್ ಸಾಕ್ಷರತಾ ಅಭಿಯಾನ (PMGDISHA) ನಡೆಯಿತು. ಭಾರತ ದೇಶದ ವ್ಯವಹಾರ ವನ್ನು ಸಂಪೂರ್ಣ ವಾಗಿ ಡಿಜಿಟಲೀಕರಣ ಮಾಡುವ ದೇಶದ ಪ್ರಧಾನಮಂತ್ರಿ ಶ್ರೀ ನರೇಂದ್ರಮೋದಿ ಯವರ ಕನಸಿನಂತೆ ಈ...
ಪುತ್ತೂರು

ಪುತ್ತೂರು ತಾಲೂಕಿನ ಇರ್ದೆ ಗ್ರಾಮದ ಬಾಳೆಹಿತ್ಲು ನಿವಾಸಿ ಸೀತಮ್ಮ ರವರ ಅನಾರೋಗ್ಯದ ಚಿಕಿತ್ಸೆ ಗೆ ಆರ್ಥಿಕ ನೆರವಿನ ಚೆಕ್ಕನ್ನು ನೀಡಿದ ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ-ಕಹಳೆ ನ್ಯೂಸ್

ಪುತ್ತೂರು : ಪುತ್ತೂರು ತಾಲೂಕಿನ ಇರ್ದೆ ಗ್ರಾಮದ ಬಾಳೆಹಿತ್ಲು ನಿವಾಸಿ ಸೀತಮ್ಮ ರವರ ಅನಾರೋಗ್ಯದ ಚಿಕಿತ್ಸೆ ಗೆ ಅವರ ಸೊಸೆ ರಾಜೀವಿಯವರಿಗೆ ಉದ್ಯಮಿ , ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ತನ್ನ ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ನ ದರ್ಬೆಯ ಕಛೇರಿಯಲ್ಲಿ ಆರ್ಥಿಕ ನೆರವಿನ ಚೆಕ್ಕನ್ನು ನೀಡಿದರು....
ಪುತ್ತೂರು

ವಾಲಿಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಸ್ಥಾನ-ಕಹಳೆ ನ್ಯೂಸ್

ಪುತ್ತೂರು : ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಕೆಯ್ಯೂರಿನ ಸರಕಾರಿ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಸ್ಥಾನ ಗಳಿಸಿದೆ. ತಂಡದಲ್ಲಿ ಹೃತಿಕ್ ಎಂ, ಚರಣ್ ಬಿ.ಜೆ, ಅದಿತ್, ಚರಿತ್ ಪ್ರಕಾಶ್ ,ಗಗನ್‍ಯಾದವ್ ಪಿ.ಎಂ, ಚಿರಾಗ್ ಡಿ. ಆರ್, ಪ್ರಣವಎಸ್, ಯೋಗೀಶ ವೈ. ಎಸ್, ರಜನೀಶ್ , ಸುಶಾಂತ್ ಬಿ.ಎಸ್, ವಾಸುದೇವತಿಲಕ್ ಭಾಗವಹಿಸಿದ್ದರು. ಈ ತಂಡವು ಕಾಲೇಜಿನ...
ಉಡುಪಿದಕ್ಷಿಣ ಕನ್ನಡರಾಜ್ಯಸುದ್ದಿಸುಳ್ಯ

ಕುಕ್ಕೆ ಸುಬ್ರಮಣ್ಯ ದೇವಸ್ಥಾನದ ಹಾಗಲ್ಲ, ಆಚರಣೆ, ಸಂಪ್ರದಾಯ ಮಠದಂತಿದೆ – ಹಿಂದಿನಿಂದ ಬಂದ ಪೂಜಾಪದ್ದತಿ ಮಠಸಂಪ್ರದಾಯದ್ದು ; ಆಚರಣೆ ಭಿನ್ನತೆಗೆ ಪಲಿಮಾರು ಶ್ರೀ ಖಂಡನೆ – ಕಹಳೆ ನ್ಯೂಸ್

ಉಡುಪಿ : ಮಧ್ವಾಚಾರ್ಯರ ಕಾಲದಿಂದ ಕುಕ್ಕೆಯಲ್ಲಿ ಮಠದವರೇ ಪೂಜೆ ಮಾಡುತ್ತಾ ಬಂದಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ದೇವಾಲಯದ ಹಾಗೆ ಅಲ್ಲ. ಕುಕ್ಕೆಯ ಆಚರಣೆ ಸಂಪ್ರದಾಯಗಳು ಮಠದಂತೆ ಇದೆ. ಕುಕ್ಕೆಯಲ್ಲಿ ತಲೆಯ ಮೇಲೆ ಹೊತ್ತುಕೊಂಡು ಹೋಗುವ ಉತ್ಸವ ನಡೆಯುವುದಿಲ್ಲ. ಆಚಾರ್ಯ ಮಧ್ವರ ಕಾಲದಿಂದ ಮಾಧ್ವರಿಂದ ಪೂಜೆ ನಡೆಯುತ್ತಿದೆ ಎಂದು ಉಡುಪಿ ಪಲಿಮಾರು ಮಠಾಧೀಶ ವಿದ್ಯಾಧೀಶ ತೀರ್ಥ ಸ್ವಾಮೀಜಿ ಅಭಿಪ್ರಾಯ ಪಟ್ಟಿದ್ದಾರೆ.   ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀಗಳು, ಕುಕ್ಕೆಯಲ್ಲಿ ಈ...
ಬಂಟ್ವಾಳ

ಬಂಟ್ವಾಳ ತಾಲೂಕಿನ ಆರಂಬೋಡಿಯ ಮಹಾಕಾಳಿ ದೈವಸ್ಥಾನದಲ್ಲಿ ಅಲೇರ ಪಂರ್ಜುಲಿ ದೈವದ ನೇಮೋತ್ಸವ-ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಸಿದ್ಧಕಟ್ಟೆ ಹೊಕ್ಕಾಡಿಗೋಳಿ ಸಮೀಪದ ಆರಂಬೋಡಿ ಗಿರಿಮೈದಾನ ಬ್ರಹ್ಮಮುಗೇರು ಮಹಾಕಾಳಿ ದೈವಸ್ಥಾನದಲ್ಲಿ ಅಲೇರ ಪಂರ್ಜುಲಿ ದೈವದ ನೇಮೋತ್ಸವ ಶನಿವಾರ ಬೆಳಿಗ್ಗೆ ನಡೆಯಿತು....
ಬಂಟ್ವಾಳ

ಬಂಟ್ವಾಳ ತಾಲೂಕಿನ ಕುದ್ಕೋಳಿ ಸಂಜೀವ ಪೂಜಾರಿ ಮನೆ ಬಳಿ ದೈವಸ್ಥಾನದಲ್ಲಿ ಕೊರಗಜ್ಜ ದೈವದ ನೇಮೋತ್ಸವ-ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಕುದ್ಕೋಳಿ ಸಂಜೀವ ಪೂಜಾರಿ ಅವರ ಮನೆ ಬಳಿ ಇರುವ ದೈವಸ್ಥಾನದಲ್ಲಿ ಕಾರಣಿಕ ಪ್ರಸಿದ್ಧ ಕೊರಗಜ್ಜ ದೈವದ ನೇಮೋತ್ಸವ ಶುಕ್ರವಾರ ರಾತ್ರಿ ನಡೆಯಿತು....
ಪುತ್ತೂರು

ಕಬಡ್ಡಿ ಸ್ಫರ್ಧೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡಕ್ಕೆ ದ್ವಿತೀಯ ಸ್ಥಾನ-ಕಹಳೆ ನ್ಯೂಸ್‍

ಪುತ್ತೂರು : ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಸಹಯೋಗದೊಂದಿಗೆ ನಡೆದ ಪುತ್ತೂರು ತಾಲೂಕು ಮಟ್ಟದ ಕಬಡ್ಡಿ ಸ್ಫರ್ಧೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡವು ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಬಾಲಕಿಯರ ವಿಭಾಗದಲ್ಲಿ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಕೃತಿಕಾ, ಭಾರ್ಗವಿ ಬಿ.ಬಲ್ಲಾಲ್, ಚೈತನ್ಯ, ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಸಮೀಕ್ಷಾ ಎಸ್ ರೈ, ಪ್ರಜ್ಞಾ ಕೆ, ಶ್ರವಣ, ತೇಜಸ್ವಿನಿ ವಿ...
1 790 791 792 793 794 873
Page 792 of 873