Saturday, May 2, 2026

ಪ್ರಾದೇಶಿಕ

ಮೂಡಬಿದಿರೆ

ಜೈನಕಾಶಿ ಮೂಡುಬಿದಿರೆ ಬಡಗಬಸ್ತಿ ಭಗವಾನ್ ಶ್ರೀ ಚಂದ್ರಪ್ರಭಸ್ವಾಮಿಯ ರಥೋತ್ಸವ; ಮಕ್ಕಿಮನೆ ಕಲಾವೃಂದ ವತಿಯಿಂದ ಸಾಂಸ್ಕøತಿಕ ವೈಭವ-ಕಹಳೆ ನ್ಯೂಸ್

ಮೂಡುಬಿದಿರೆ : ಜೈನಕಾಶಿ ಮೂಡುಬಿದಿರೆಯ ಬಡಗಬಸ್ತಿಯ ಭಗವಾನ್ ಶ್ರೀ ಚಂದ್ರಪ್ರಭಸ್ವಾಮಿಯ ರಥೋತ್ಸವ ದಿನಾಂಕ 25 ಗುರುವಾರದಂದು ಅದ್ದೂರಿಯಾಗಿ ಜರಗಿತು. ಮತ್ತು ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಮೂಡುಬಿದಿರೆ ಜೈನ ಮಠದ ಪರಮ ಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಯವರು ಪಾವನ ಸಾನಿಧ್ಯವನ್ನು ವಹಿಸಿ, ಆಶೀರ್ವಚನ ನೀಡಿದರು. ಹಾಗೂ ಕಾರ್ಯಕ್ರಮದಲ್ಲಿ ಅಳದಂಗಡಿ ಅರಮನೆಯ ಅರಸರದ ಡಾ. ಪದ್ಮಪ್ರಸಾದ್ ಅಜಿಲರು, ಶ್ರೀ ಕ್ಷೇತ್ರ ಧರ್ಮಸ್ಥಳ...
ಪುತ್ತೂರು

ಪ್ರತಿಯೊಂದು ಕಾರ್ಯ ಸಾಧನೆಗೂ ಗುರಿ ಎಂಬುದು ಪ್ರಮುಖ ಅಂಶವಾಗಿರುತ್ತದೆ; ಪ್ರೊ| ವಂದನಾ ಶಂಕರ್-ಕಹಳೆ ನ್ಯೂಸ್

ಪುತ್ತೂರು : ಕಠಿಣ ಶ್ರಮದ ಜೊತೆಗೆ ಚುರುಕುತನ, ಬುದ್ಧಿವಂತಿಕೆ ಎಂಬುದು ಯಶಸ್ಸಿನ ಮೆಟ್ಟಿಲುಗಳು. ಅಷ್ಟೇ ಅಲ್ಲದೆ ಎಲ್ಲಾ ವ್ಯಕ್ತಿತ್ವದ ಜನರು ಗೆಲುವು ಸಾಧಿಸಲು ಸಾಧ್ಯವಿಲ್ಲ. ಪ್ರತಿಯೊಂದು ಕಾರ್ಯ ಸಾಧನೆಗೂ ಗುರಿ ಎಂಬುದು ಪ್ರಮುಖ ಅಂಶವಾಗಿರುತ್ತದೆ. ಜೀವನದಲ್ಲಿ ಪರಿಪೂರ್ಣತೆ ಹೊಂದಲು ಕೇಳುವ ತಾಳ್ಮೆ, ಸಂವಹನ ಕೌಶಲ್ಯ, ಏಕಾಗ್ರತೆ, ಶ್ರಮ, ನಾಯಕತ್ವ ಗುಣ, ಇವೆಲ್ಲವೂ ಇರಬೇಕಾಗುತ್ತದೆ ಎಂದು ಪ್ರೊ| ವಂದನಾ ಶಂಕರ್ ಹೇಳಿದರು. ಅವರು ಇಲ್ಲಿನ ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯ ವಿಭಾಗ...
ಬೆಳ್ತಂಗಡಿ

ಬೆಳ್ತಂಗಡಿಯ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅರಿಕೋಡಿ, ಬೆಳಾಲುನಲ್ಲಿ ಮಾರ್ಚ್ 7ರಂದು ಉಚಿತ ಕಣ್ಣಿನ ತಪಾಸಣಾ ಶಿಬಿರ-ಕಹಳೆ ನ್ಯೂಸ್

ಬೆಳ್ತಂಗಡಿ : ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅರಿಕೋಡಿ ಟ್ರಸ್ಟ್ (ರಿ) ಬೆಳಾಲು ಗ್ರಾಮ, ಬೆಳ್ತಂಗಡಿ ತಾಲೂಕು ಇದರ ನೇತ್ರತ್ವದಲ್ಲಿ ಐ ಮಿತ್ರ ಸುರತ್ಕಲ್ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂದತ್ವ ವಿಭಾಗ) ಇದರ ಜಂಟಿ ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ಮಾರ್ಚ್ 7ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4ರ ತನಕ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅರಿಕೋಡಿ, ಬೆಳಾಲು ನಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ...
ಮೂಡಬಿದಿರೆ

ಸಮ್ಯಕ್ತ್ ಜೈನ್ ರವರಿಗೆ ಮೂಡಬಿದಿರೆಯಲ್ಲಿ “ಜೈನ ಯುವ ಸಾಹಿತಿ” ಸನ್ಮಾನ-ಕಹಳೆ ನ್ಯೂಸ್

ಮೂಡಬಿದಿರೆ : ಧವಲತ್ರಯಗಳ ನೆಲೆವೀಡು ಮೂಡಬಿದಿರೆಯ ಬಡಗ ಬಸದಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಯ ರಥೋತ್ಸವವು ಸ್ವಸ್ತಿಶ್ರೀ 'ಭಾರತಭೂಷಣ' ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಯವರ ಪಾವನ ಸಾನಿಧ್ಯದಲ್ಲಿ ದಿನಾಂಕ 25 ರಂದು ನೆರವೇರಿತ್ತು. ಇದರಲ್ಲಿ ನೂಜಿಬಾಳ್ತಿಲ ಹೊಸಂಗಡಿ ಬಸದಿ ಧರಣೇಂದ್ರ ಇಂದ್ರ ಹಾಗೂ ಮಂಜುಳಾ ರವರ ಸುಪುತ್ರರಾದ ಪ್ರಥಮ ವರ್ಷದ ಪದವಿ ವಿದ್ಯಾಭ್ಯಾಸವನ್ನು ಎಸ್.ಬಿ ಕಾಲೇಜು ನೆಲ್ಯಾಡಿಯಲ್ಲಿ ಮುಂದುವರಿಸುತ್ತಿರುವ ಯುವ ಸಾಹಿತಿಯಾಗಿ ಹೊರಹೊಮ್ಮಿದ ಸಮ್ಯಕ್ತ್ ಜೈನ್ ರವರ ಸಾಧನೆಗಳನ್ನು ಪರಿಗಣಿಸಿ...
ಬೆಳ್ತಂಗಡಿ

ಬೆಳ್ತಂಗಡಿ ತಾಲೂಕಿನ ಶ್ರೀ ದುರ್ಗಾಕಾಳಿಕಾಂಬ ಕ್ಷೇತ್ರ, ಕಾಳಿಬೆಟ್ಟದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ-ಕಹಳೆ ನ್ಯೂಸ್

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಶ್ರೀ ದುರ್ಗಾಕಾಳಿಕಾಂಬ ಕ್ಷೇತ್ರ, ಕಾಳಿಬೆಟ್ಟದಲ್ಲಿ ಫೆಬ್ರವರಿ 25ಕ್ಕೆ ಆರಂಭಗೊಂಡ ವಾರ್ಷಿಕ ಜಾತ್ರಾ ಮಹೋತ್ಸವು ಫೆಬ್ರವರಿ 27ಕ್ಕೆ ಸಂಪನ್ನಗೊಳ್ಳಲಿದೆ. ಫೆಬ್ರವರಿ 25 ಕ್ಕೆ ಪ್ರಾರ್ಥನೆ, ಗಣಹೋಮ, ಧ್ವಜಾರೋಹಣ,ನಾಗ ಸನ್ನಿಧಿಯಲ್ಲಿ ಸರ್ಪ ಸೂಕ್ತ ಹೋಮ, ಮಧ್ಯಾಹ್ನ ವಿಶೇಷ ಪೂಜೆ, ಅನ್ನಸಂತರ್ಪಣೆ, ರಾತ್ರಿ ಕಾಳಿಗುಡಿಯಲ್ಲಿ ಹೂವಿನ ಪೂಜೆ, ರಂಗಪೂಜೆ, ಅಷ್ಟಾವಧಾನ ಸೇವೆ ಹಾಗೂ ವಿಶೇಷ ಪೂಜೆ, ಅನ್ನಸಂತರ್ಪಣೆ ನೆರವೇರಿತು. ರಾತ್ರಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ...
ಬಂಟ್ವಾಳ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರಿಂದ ಪ್ರಾಕೃತಿಕ ವಿಕೋಪದಡಿ ಪರಿಹಾರ ಚೆಕ್ ವಿತರಣೆ-ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ಶಾಸಕ ಯು ರಾಜೇಶ್ ನಾಯ್ಕ್ ಅವರು ದೇವಸ್ಯ ಮೂಡೂರು ಗ್ರಾಮದ ಸೀತಾ ಅವರಿಗೆ ಪ್ರಾಕೃತಿಕ ವಿಕೋಪದಡಿ ಪರಿಹಾರವಾಗಿ ಮಂಜೂರುಗೊಂಡ 25,772/- ರೂಪಾಯಿ ಮತ್ತು ಮಣಿನಾಲ್ಕೂರು ಗ್ರಾಮದ ಚಂದ್ರಹಾಸ ಅವರಿಗೆ ಮಂಜೂರುಗೊಂಡ 45,891/- ರೂಪಾಯಿ ಚೆಕ್ಕುಗಳನ್ನು ಗುರುವಾರ ತಮ್ಮ ಶಾಸಕರ ಕಛೇರಿಯಲ್ಲಿ ವಿತರಿಸಿದರು. ಈ ಸಂದರ್ಭದಲ್ಲಿ ಸರಪಾಡಿ ಪಂಚಾಯತ್ ಸದಸ್ಯರಾದ ರಾಮಕೃಷ್ಣ ಮಯ್ಯ, ಶರ್ಮಿತ್ ಜೈನ್, ಧರಣೇಂದ್ರ ಜೈನ್, ಕಾವಳಮೂಡೂರು ಉಪಾಧ್ಯಕ್ಷರಾದ ಅಜಿತ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು....
ಬೆಳ್ತಂಗಡಿ

ಬೆಳ್ತಂಗಡಿ ತಾಲೂಕಿನ ಮುಂಡಾಜೆಯಲ್ಲಿ ಕಾಡಾನೆ ದಾಳಿ ಕೃಷಿ ತೋಟಗಳಿಗೆ ಹಾನಿ-ಕಹಳೆ ನ್ಯೂಸ್

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ದೂಂಬೆಟ್ಟು ಕಜೆ ಪ್ರದೇಶದಲ್ಲಿ ಗುರುವಾರ ಕೃಷಿ ತೋಟಗಳಿಗೆ ಕಾಡಾನೆ ದಾಳಿ ನಡೆಸಿ, ಬಾಳೆ, ಅಡಿಕೆ ಸಸಿ ಸಹಿತ ಇತರ ಕೃಷಿಯನ್ನು ಹಾಳು ಮಾಡಿದೆ. ರತ್ನಾ, ಬಾಬು ಗೌಡ, ಜಿನ್ನಮ್ಮ ಮೊದಲಾದವರ ಅಡಿಕೆ, ತೆಂಗು ಮತ್ತು ಬಾಳೆ ಕೃಷಿಗೆ ಹಾನಿಯಾಗಿದೆ. ಆನೆ ದಾಳಿ ನಡೆಸಿರುವುದು ಗಮನಕ್ಕೆ ಬಂದಂತೆ ಅಕ್ಕಪಕ್ಕದ ಮನೆಗಳಿಗೆ ಮಾಹಿತಿ ನೀಡಿದ್ದು, ತಕ್ಷಣ ಸ್ಥಳೀಯರು ದೊಂದಿ ಹಿಡಿದು, ಪಟಾಕಿ ಸಿಡಿಸಿ ಆನೆಯನ್ನು...
ಬಂಟ್ವಾಳ

ಬಂಟ್ವಾಳ ತಾಲೂಕಿನ ಪುರಾಣ ಪ್ರಸಿದ್ಧ ಅರಳ ಶ್ರೀ ಗರುಡ ಮಹಾಕಾಳಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಪ್ರಯುಕ್ತ ಮಹಾ ರಥೋತ್ಸವ-ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಪುರಾಣ ಪ್ರಸಿದ್ಧ ಅರಳ ಮತ್ತು ಕೊಯಿಲ ಗ್ರಾಮದ ಗ್ರಾಮದೇವತೆ ಶ್ರೀ ಗರುಡ ಮಹಾಕಾಳಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಪ್ರಯುಕ್ತ ಬುಧವಾರ ರಾತ್ರಿ ಮಹಾ ರಥೋತ್ಸವ ನಡೆಯಿತು. ಕಳೆದ ಭಾನುವಾರ ಬೆಳಿಗ್ಗೆ ಧ್ವಜಾರೋಹಣ ಮೂಲಕ ಜಾತ್ರೆ ಆರಂಭಗೊಂಡು, ನಡುಬಲಿ ಉತ್ಸವ, ಚಂದ್ರ ಮಂಡಲೋತ್ಸವ, ಯಕ್ಷಗಾನ ಬಯಲಾಟ, ಭಜನೆ, ರಂಗಪೂಜೆ, ಚಂಡಿಕಾಯಾಗ, ಧೂಮಾತಿ ದೈವದ ನೇಮೋತ್ಸವ ಸಹಿತ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಗುರುವಾರ...
1 791 792 793 794 795 873
Page 793 of 873