ಜೈನಕಾಶಿ ಮೂಡುಬಿದಿರೆ ಬಡಗಬಸ್ತಿ ಭಗವಾನ್ ಶ್ರೀ ಚಂದ್ರಪ್ರಭಸ್ವಾಮಿಯ ರಥೋತ್ಸವ; ಮಕ್ಕಿಮನೆ ಕಲಾವೃಂದ ವತಿಯಿಂದ ಸಾಂಸ್ಕøತಿಕ ವೈಭವ-ಕಹಳೆ ನ್ಯೂಸ್
ಮೂಡುಬಿದಿರೆ : ಜೈನಕಾಶಿ ಮೂಡುಬಿದಿರೆಯ ಬಡಗಬಸ್ತಿಯ ಭಗವಾನ್ ಶ್ರೀ ಚಂದ್ರಪ್ರಭಸ್ವಾಮಿಯ ರಥೋತ್ಸವ ದಿನಾಂಕ 25 ಗುರುವಾರದಂದು ಅದ್ದೂರಿಯಾಗಿ ಜರಗಿತು. ಮತ್ತು ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಮೂಡುಬಿದಿರೆ ಜೈನ ಮಠದ ಪರಮ ಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಯವರು ಪಾವನ ಸಾನಿಧ್ಯವನ್ನು ವಹಿಸಿ, ಆಶೀರ್ವಚನ ನೀಡಿದರು. ಹಾಗೂ ಕಾರ್ಯಕ್ರಮದಲ್ಲಿ ಅಳದಂಗಡಿ ಅರಮನೆಯ ಅರಸರದ ಡಾ. ಪದ್ಮಪ್ರಸಾದ್ ಅಜಿಲರು, ಶ್ರೀ ಕ್ಷೇತ್ರ ಧರ್ಮಸ್ಥಳ...







