Saturday, May 2, 2026

ಪ್ರಾದೇಶಿಕ

ಬಂಟ್ವಾಳ

ಕಾಂಗ್ರೇಸ್ ಮುಖಂಡ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಬೋಳಂತೂರು ನಿಧನ – ಕಹಳೆ ನ್ಯೂಸ್

ಬಂಟ್ವಾಳ : ಕಾಂಗ್ರೇಸ್ ಮುಖಂಡ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಬೋಳಂತೂರು ಅವರು ಇಂದು ಬೆಳಿಗ್ಗೆ 7 ಗಂಟೆಗೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ದೀರ್ಘಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿಯೇ ಇದ್ದು, ಇಂದು ಅವರು ಮೃತರಾಗಿದ್ದಾರೆ. ಇವರು ಸಾಮಾಜಿಕವಾಗಿ ರಾಜಕೀಯ ವಾಗಿ, ಶೈಕ್ಷಣಿಕವಾಗಿ ಜೊತೆಗೆ ಧಾರ್ಮಿಕವಾಗಿ ಹೆಚ್ಚುಗುರುತಿಸಿ ಕೊಂಡಿದ್ದರು. ಬಿಸಿರೋಡಿನ ಪೋಲೀಸ್ ಲೇನ್‍ನಲ್ಲಿರುವ ಅನ್ನಪೂರ್ಣೇಶ್ವರಿ ದೇವಾಲಯದ ನಿರ್ಮಾಣ ಹಾಗೂ ಬ್ರಹ್ಮ ಕಲಶದ ಉಸ್ತುವಾರಿ ವಹಿಸಿದ್ದ ಇವರು, ಬೋಳಂತೂರು ಕೊಡಿಯಡ್ತಾಯಿ...
ಬಂಟ್ವಾಳ

ಪೊಲೀಸ್ ಇನ್ಸ್‍ಪೆಕ್ಟರ್ ಠಾಣೆಯಾಗಿ ಮೇಲ್ದರ್ಜೆಗೇರಿದ ಬಂಟ್ವಾಳ ನಗರ ಪೊಲೀಸ್ ಠಾಣೆ; ಪೊಲೀಸ್ ಅಧಿಕಾರಿಗಳ ಅಧಿಕಾರ ಬದಲಾವಣೆ – ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್  ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ಆಗಿ ಮೇಲ್ದರ್ಜೆಗೊಂಡ ಬಳಿಕ ಪ್ರಥಮ ಪೊಲೀಸ್ ಇನ್ಸ್ ಪೆಕ್ಟರ್ ಆಗಿ ಚೆಲುವರಾಜು ಅವರು ಇಂದು ಬೆಳಿಗ್ಗೆ ಅಧಿಕಾರ ವಹಿಸಿಕೊಂಡರು. ಕೋಮುಸೂಕ್ಮ ಹಾಗೂ ಜನಸಂಖ್ಯೆ ಯ ಆಧಾರ ದ ಮೇಲೆ ಬಂಟ್ವಾಳ ನಗರ ಪೊಲೀಸ್ ಠಾಣೆಯ ನ್ನು ಪೊಲೀಸ್ ಇನ್ಸ್ ಪೆಕ್ಟರ್ ಠಾಣೆಯಾಗಿ ಮೇಲ್ದರ್ಜೆಗೇರಿಸುವಂತೆ ಹಲವಾರು ವರ್ಷಗಳಿಂದ ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು. ಅದರಂತೆ ಈ ಬಾರಿ ರಾಜ್ಯದಲ್ಲಿ ಒಟ್ಟು 86...
ಸುಬ್ರಹ್ಮಣ್ಯ

ಸುಬ್ರಹ್ಮಣ್ಯದಲ್ಲಿ ನಾಳೆ ಕಡಬ ತಾಲೂಕಿನ 2ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ-ಕಹಳೆ ನ್ಯೂಸ್

ಸುಬ್ರಹ್ಮಣ್ಯ : ಕ.ಸಾ.ಪ. ಕಡಬ ತಾಲೂಕು ಅಧ್ಯಕ್ಷ ಜನಾರ್ಧನ ಗೌಡ ಪಣೆಮಜಲು ಅವರು ಕಡಬ ತಾಲೂಕಿನ 2ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವು ಫೆಬ್ರವರಿ 24 ರಂದು ಸುಬ್ರಹ್ಮಣ್ಯದ ವಲ್ಲೀಶ ಸಭಾಭವನದ ದಿ.ಪಟೇಲ್ ಕೂಜುಗೋಡು ನಾಗಪ್ಪ ಗೌಡ ವೇದಿಕೆಯಲ್ಲಿ ನಡೆಯಲಿದೆ ಎಂದು ಪತ್ರಿಕಾಗೋಷ್ಠಿ ನಡೆಸಿ ತಿಳಿಸಿದ್ದಾರೆ. ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ಪ.ಪೂ.ಕಾಲೇಜಿನ ನಿವೃತ್ತ ಕನ್ನಡ ಉಪನ್ಯಾಸಕ, ಸಮ್ಮೇಳನಾಧ್ಯಕ್ಷ ಕೇಶವ ಭಟ್ ಎನ್. ರವರ ಅಧ್ಯಕ್ಷತೆ ವಹಿಸಲಿದ್ದಾರೆ. ಸಚಿವ ಎಸ್ ಅಂಗಾರ ದೀಪ...
ಪುತ್ತೂರು

ಅನಾರೋಗ್ಯದ ಚಿಕಿತ್ಸೆಗೆ ಆರ್ಥಿಕ ನೆರವಿನ ಚೆಕ್ಕನ್ನು ನೀಡಿದ ಉದ್ಯಮಿ ಅಶೋಕ್ ಕುಮಾರ್ ರೈ- ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ತಾಲೂಕಿನ ಪಡ್ನೂರು ಗ್ರಾಮದ ದೇಂತಡ್ಕ ನಿವಾಸಿ ಲಕ್ಸ್ಮಣ ಎಂಬವರ ಪತ್ನಿಯ ಅನಾರೋಗ್ಯ ಚಿಕಿತ್ಸೆಗೆ ಆರ್ಥಿಕ ನೆರವಿನ ಚೆಕ್ಕನ್ನು ಉದ್ಯಮಿ , ರೈ ಎಸ್ಟೇಟ್‌ ಮಾಲಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ತನ್ನ ರೈ ಎಸ್ಟೇಟ್‌ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ನ ದರ್ಬೆಯ ಕಛೇರಿಯಲ್ಲಿ ನೀಡಿದರು....
ಪುತ್ತೂರು

ಅಂಬಿಕಾ ಪದವಿ ಕಾಲೇಜಿನಲ್ಲಿ ಸ್ಪರ್ಧಾವಿಜೇತರಿಗೆ ಬಹುಮಾನ ವಿತರಣೆ ಪ್ರತಿಭೆಯ ಅನಾವರಣಕ್ಕೆ ಸೂಕ್ತ ವೇದಿಕೆ-ಕಹಳೆ ನ್ಯೂಸ್

ಪುತ್ತೂರು: ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ವಿಶಿಷ್ಟವಾದ ಪ್ರತಿಭೆ ಅಡಗಿರುತ್ತದೆ. ಆದರೆ ಅದನ್ನು ಗುರುತಿಸುವಂತಹ ವೇದಿಕೆಗಳಿದ್ದಾಗ ಮಾತ್ರ ಅವುಗಳು ಅನಾವರಣಗೊಳ್ಳುವುದಕ್ಕೆ ಸಾಧ್ಯ. ವಿದ್ಯಾರ್ಥಿಗಳು ಸದಾ ಚಟುವಟಿಕೆಯಿಂದಿರುವುದಕ್ಕೂ ವಿವಿಧ ವೇದಿಕೆಗಳು ಅನುವು ಮಾಡಿಕೊಡುತ್ತವೆ ಎಂದು ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಸತಿಯುತ ಪದವಿಪೂರ್ವ ವಿದ್ಯಾಲಯದ ಕನ್ನಡ ಉಪನ್ಯಾಸಕಿ ಪುಷ್ಪಲತಾ ಹೇಳಿದರು. ಅವರು ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿ ಮಹಾವಿದ್ಯಾಲಯದ ಐಕ್ಯುಎಸಿ ಘಟಕ ಹಾಗೂ ವಿವಿಧ ವಿಭಾಗಗಳ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ...
ಪುತ್ತೂರು

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ ಚೆಸ್ ಪಂದ್ಯಾಟವು ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವವನ್ನು ಮೂಡಿಸಲು ಸಹಾಯ- ರವಿ ಮುಂಗ್ಲಿಮನೆ-ಕಹಳೆ ನ್ಯೂಸ್

ಪುತ್ತೂರು: ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ವಿವೇಕಾನಂದ ಪದವಿಪೂರ್ವ ಕಾಲೇಜು ಇದರ ಜಂಟಿ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಬಾಲಕ ಮತ್ತು ಬಾಲಕಿಯರ ಚೆಸ್ ಪಂದ್ಯಾಟದ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ನೇತಾಜಿ ಸಭಾ ಭವನದಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯ ರವಿ ಮುಂಗ್ಲಿಮನೆ ಮಾತನಾಡಿ ಚದುರಂಗ ಅದೃಷ್ಟವನ್ನು ಅವಲಂಬಿಸಿದ ಆಟವಲ್ಲ. ಶುದ್ಧವಾಗಿ ಆಟಗಾರರ ಆಲೋಚನೆ, ಯೋಜನಾ ಸಾಮಥ್ರ್ಯ ಮತ್ತು ಮುಂದಾಲೋಚನೆಗಳನ್ನು ಅವಲಂಬಿಸಿದ ಆಟ. ಸ್ಪರ್ಧಾತ್ಮಕ ಯುಗದಲ್ಲಿ...
ಕಾಸರಗೋಡುಬದಿಯಡ್ಕಸುದ್ದಿ

ಚುನಾವಣೆ ಸಂದರ್ಭದಲ್ಲೂ ಪರವಾನಿಗೆಯುಳ್ಳ ನಾಗರಿಕರ ಕೋವಿಗಳನ್ನು ಠಾಣೆಯಲ್ಲಿ ಇಡಬೇಕಿಲ್ಲ ; ಕೇರಳ ಹೈಕೋರ್ಟ್ ಮಹತ್ವದ ತೀರ್ಪು – ಕಹಳೆ ನ್ಯೂಸ್

ಕಾಸರಗೋಡು: ನಾಗರಿಕರ ವಶದಲ್ಲಿರುವ ಪರವಾನಿಗೆಯುಳ್ಳ ಕೋವಿಗಳನ್ನು ಚುನಾವಣೆಯ ಸಂದರ್ಭದಲ್ಲೂ ಪೊಲೀಸ್ ಠಾಣೆಗಳಲ್ಲಿ ಶೇಖರಿಸಿ ಇಡಲು ಅವಕಾಶವಿಲ್ಲ ಎಂದು ಕೇರಳ ಹೈಕೋರ್ಟ್‌ ಮಹತ್ವದ ಆದೇಶ ನೀಡಿದೆ. ಕಾಸರಗೋಡಿನ ನ್ಯಾಯವಾದಿ ಪ್ರದೀಪ್ ರಾವ್ ಮೇಪೋಡು ಅವರು ಜಿಲ್ಲಾಧಿಕಾರಿಗಳ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ಕುರಿತು ನ್ಯಾಯಾಲಯ ಈ ತೀರ್ಪು ನೀಡಿದೆ. ಪ್ರಕರಣದ ವಿವರ: ಇತ್ತೀಚಿನ ಪಂಚಾಯತ್ ಚುನಾವಣೆ ವೇಳೆ, ಕಾಸರಗೋಡು ಜಿಲ್ಲಾಧಿಕಾರಿಗಳ ಆದೇಶದಂತೆ ಬದಿಯಡ್ಕ ಠಾಣಾ ಪೊಲೀಸರು, ಅರ್ಜಿದಾರರಾದ ನ್ಯಾಯವಾದಿ ಪ್ರದೀಪ್ ರಾವ್...
ಪುತ್ತೂರು

ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ವಿದ್ಯಾರ್ಥಿಗಳು ಪ್ರಾರಂಭದಿ0ದಲೇ ತಮ್ಮ ಗುರಿಯನ್ನು ತಲುಪಬೇಕು ಅನ್ನುವ ದೃಷ್ಟಿಯಿಂದ ತಯಾರಿಗಳನ್ನು ಆರಂಭಿಸಬೇಕು: ಕೃಷ್ಣ ಶೆಣೈ

ಪುತ್ತೂರು: ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ವಿದ್ಯಾರ್ಥಿಗಳು ಪ್ರಾರಂಭದಿ0ದಲೇ ತಮ್ಮ ಗುರಿಯನ್ನು ತಲುಪಬೇಕು ಅನ್ನುವ ದೃಷ್ಟಿಯಿಂದ ತಯಾರಿಗಳನ್ನು ಆರಂಭಿಸಬೇಕು. ಉನ್ನತ ಶಿಕ್ಷಣವನ್ನು ಪಡೆಯಲಿಚ್ಚಿಸುವ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಗಿಸಿದ ನಂತರವೇ ಉದ್ಯೋಗ ಕ್ಷೇತ್ರಕ್ಕೆ ಕಾಲಿಡಬೇಕು. ಇಲ್ಲದಿದ್ದರೆ ಶಿಕ್ಷಣಕ್ಕೆ ಪೂರ್ಣಾಸಕ್ತಿಯನ್ನು ತೋರಿಸಲು ಸಾದ್ಯವಿಲ್ಲ. ಎಂದು ಕೆ. ವಿ. ಶೆಣೈಯ ಸಹಮಾಲಿಕ ಹಾಗೂ ವಿವೇಕಾನಂದ ಕಾಲೇಜಿನ ಹಿರಿಯ ವಿದ್ಯಾರ್ಥಿ ಕೃಷ್ಣ ಶೆಣೈ ಹೇಳಿದರು. ಇಲ್ಲಿನ ವಿವೇಕಾನಂದ ಪದವಿ ಕಾಲೇಜಿನ ಐಕ್ಯೂಎಸಿ ಘಟಕ, ವಾಣಿಜ್ಯ ವಿಭಾಗ...
1 794 795 796 797 798 873
Page 796 of 873