ಕಾಂಗ್ರೇಸ್ ಮುಖಂಡ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಬೋಳಂತೂರು ನಿಧನ – ಕಹಳೆ ನ್ಯೂಸ್
ಬಂಟ್ವಾಳ : ಕಾಂಗ್ರೇಸ್ ಮುಖಂಡ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಬೋಳಂತೂರು ಅವರು ಇಂದು ಬೆಳಿಗ್ಗೆ 7 ಗಂಟೆಗೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ದೀರ್ಘಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿಯೇ ಇದ್ದು, ಇಂದು ಅವರು ಮೃತರಾಗಿದ್ದಾರೆ. ಇವರು ಸಾಮಾಜಿಕವಾಗಿ ರಾಜಕೀಯ ವಾಗಿ, ಶೈಕ್ಷಣಿಕವಾಗಿ ಜೊತೆಗೆ ಧಾರ್ಮಿಕವಾಗಿ ಹೆಚ್ಚುಗುರುತಿಸಿ ಕೊಂಡಿದ್ದರು. ಬಿಸಿರೋಡಿನ ಪೋಲೀಸ್ ಲೇನ್ನಲ್ಲಿರುವ ಅನ್ನಪೂರ್ಣೇಶ್ವರಿ ದೇವಾಲಯದ ನಿರ್ಮಾಣ ಹಾಗೂ ಬ್ರಹ್ಮ ಕಲಶದ ಉಸ್ತುವಾರಿ ವಹಿಸಿದ್ದ ಇವರು, ಬೋಳಂತೂರು ಕೊಡಿಯಡ್ತಾಯಿ...







