Sunday, April 26, 2026

ಪ್ರಾದೇಶಿಕ

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನಿಂದ ಮಂಗಳೂರು-ಶಾರ್ಜಾ ದೈನಂದಿನ ವಿಮಾನ ಸೇವೆ ಘೋಷಣೆ; ಪರಿಷ್ಕೃತ ವೇಳಾಪಟ್ಟಿ ಪ್ರಕಟ -ಕಹಳೆ ನ್ಯೂಸ್

ಮಂಗಳೂರು : ಮಧ್ಯಪ್ರಾಚ್ಯದ ಸಂಘರ್ಷದ ಹಿನ್ನೆಲೆ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶಾರ್ಜಾ ಮತ್ತು ದೆಹಲಿಗೆ ಹೊಸ ವಿಮಾನ ವೇಳಾಪಟ್ಟಿಯನ್ನು ಘೋಷಿಸಿದೆ. ಈ ಪರಿಷ್ಕೃತ ವೇಳಾಪಟ್ಟಿಯು ಮಾರ್ಚ್ 16 ರಿಂದ ಮಾರ್ಚ್ 28 ರವರೆಗೆ ಅನ್ವಯವಾಗಲಿದೆ. ಹೊಸ ವೇಳಾಪಟ್ಟಿಯ ಪ್ರಕಾರ, ಈ ಅವಧಿಯಲ್ಲಿ ಮಂಗಳೂರು ಮತ್ತು ಶಾರ್ಜಾ ನಡುವೆ ಪ್ರತಿದಿನ ವಿಮಾನ ಸೇವೆ ಲಭ್ಯವಿರಲಿದೆ. ಮಂಗಳೂರು - ಶಾರ್ಜಾ ವೇಳಾಪಟ್ಟಿ: IX 6057 ವಿಮಾನವು ಮಂಗಳೂರಿನಿಂದ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸಂತಾಪಸುದ್ದಿ

ಗುಂಡ್ಯ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಮೂವರು ದುರ್ಮರಣ -ಕಹಳೆ ನ್ಯೂಸ್

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪ ಶುಕ್ರವಾರ ಕೆಎಸ್‌ಆರ್‌ಟಿಸಿ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಮದುವೆ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ಯಮರೂಪಿಯಾಗಿ ಬಂದ ಬಸ್ ಇವರ ಬದುಕನ್ನು ಬಲಿಪಡೆದಿದೆ. ಅಪಘಾತದಲ್ಲಿ ಕೊಕ್ಕಡ ನಿವಾಸಿ ಚಂದ್ರಶೇಖರ್ ಗೌಡ, ಉಜಿರೆ ನಿವಾಸಿಗಳಾದ ಶ್ರೀಧರ್ ಮತ್ತು ಜನಾರ್ದನ ಕೆರಿಮಾರ್ ಮೃತಪಟ್ಟಿದ್ದಾರೆ. ಇಬ್ಬರು ಅಪಘಾತದ ತೀವ್ರತೆಗೆ ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪದ್ಯಾಣ ಬ್ರಹ್ಮಕಲಶೋತ್ಸವ: ಮಾ.15ರಂದು ಪುತ್ತೂರಿನಲ್ಲಿ ಸಮಾಲೋಚನಾ ಸಭೆ – ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದಲ್ಲಿರುವ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮಗಳು ಮಾರ್ಚ್ 30ರಿಂದ ಏಪ್ರಿಲ್ 6ರವರೆಗೆ ನಡೆಯಲಿದ್ದು, ಪೂರ್ವಭಾವಿಯಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಮಾರ್ಚ್ 15ರ ಭಾನುವಾರ ಸಂಜೆ 4ಕ್ಕೆ ಸಮಾಲೋಚನಾ ಸಭೆ ನಡೆಯಲಿದೆ. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ. ಅರುಣ ಶ್ಯಾಮ್ ಉಪಸ್ಥಿತರಿರುವರು, ಹಿಂದು ಬಂಧುಗಳು, ಅಪೇಕ್ಷಿತರು ಉಪಸ್ಥಿತರಿರಬೇಕಾಗಿ ಸಮಿತಿ ಪ್ರಕಟಣೆ ತಿಳಿಸಿದೆ. ಭಾರತದ ಏಕಾದಶ ಪುಣ್ಯ ನದಿಗಳ ತೀರ್ಥದೊಂದಿಗೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪದ್ಯಾಣ ಬ್ರಹ್ಮಕಲಶೋತ್ಸವ: ಮಾ.15ರಂದು ಉಪ್ಪಿನಂಗಡಿಯಲ್ಲಿ ಸಮಾಲೋಚನಾ ಸಭೆ – ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದಲ್ಲಿರುವ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮಗಳು ಮಾರ್ಚ್ 30ರಿಂದ ಏಪ್ರಿಲ್ 6ರವರೆಗೆ ನಡೆಯಲಿದ್ದು.ಪೂರ್ವಭಾವಿಯಾಗಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ವಠಾರದಲ್ಲಿ ಮಾರ್ಚ್ 15ರ ಭಾನುವಾರ ಸಂಜೆ 6.30ಕ್ಕೆ ಸಮಾಲೋಚನಾ ಸಭೆ ನಡೆಯಲಿದೆ. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ. ಅರುಣ ಶ್ಯಾಮ್ ಉಪಸ್ಥಿತರಿರುವರು, ಹಿಂದು ಬಂಧುಗಳು, ಅಪೇಕ್ಷಿತರು ಉಪಸ್ಥಿತರಿರಬೇಕಾಗಿ ಸಮಿತಿ ಪ್ರಕಟಣೆ ತಿಳಿಸಿದೆ. ಭಾರತದ ಏಕಾದಶ ಪುಣ್ಯ ನದಿಗಳ ತೀರ್ಥದೊಂದಿಗೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪದ್ಯಾಣ ಬ್ರಹ್ಮಕಲಶಾಭಿಷೇಕ : ಮಾ. 15 ರಂದು ಶ್ರೀ ರುದ್ರನಮನಂ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದಲ್ಲಿರುವ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮಗಳು ಮಾರ್ಚ್ 30ರಿಂದ ಏಪ್ರಿಲ್ 6ರವರೆಗೆ ನಡೆಯಲಿದ್ದು, ಪೂರ್ವಭಾವಿಯಾಗಿ ಶ್ರೀದೇವರ ಪ್ರೀತ್ಯರ್ಥ ಮಾರ್ಚ್ 15ರಂದು ಬೆಳಗ್ಗೆ 8 ಗಂಟೆಯಿಂದ ಸಾಮೂಹಿಕ ರುದ್ರ ಪಠಣದೊಂದಿಗೆ ಶ್ರೀರುದ್ರ ನಮನಂ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ . ಇದೇ ಸಂದರ್ಭ ಬೆಳಗ್ಗೆ 11 ಗಂಟೆಯಿಂದ ಗಣ್ಯರ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ, ಶ್ರೀ ಕ್ಷೇತ್ರದ ವೆಬ್ ಸೈಟ್ ಅನಾವರಣ ಕಾರ್ಯಕ್ರಮ ಮತ್ತು ಬ್ರಹ್ಮಕಲಶ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಮಾ.15 ರಂದು ನೆಹರುನಗರದಲ್ಲಿ ಡಯಾಗ್ನೋಸ್ಟಿಕ್ ಲ್ಯಾಬೊರೇಟರಿ ಉದ್ಘಾಟನೆ -ಕಹಳೆ ನ್ಯೂಸ್

ಪುತ್ತೂರು : ನೆಹರುನಗರದ ಪಟ್ಲ ಕಾಂಪ್ಲೆಕ್ಸ್ ಕೃಷ್ಣ ಭವನ ಹೋಟೆಲ್ ಬಳಿ ನೂತನವಾಗಿ ಆರಂಭವಾಗುತ್ತಿರುವ ಜೀವ ಡಯಾಗ್ನೋಸ್ಟಿಕ್ ಲ್ಯಾಬೊರೇಟರಿ ಮಾ.15 ರಂದು ಶುಭಾರಂಭಗೊಳ್ಳಲಿದೆ. ಕಾರ್ಯಕ್ರಮವನ್ನು ಡಾ| ದೀಪಕ್ ರೈ (M.B.B.S, M.S, C.L.O.D ) ತಾಲೂಕು ಆರೋಗ್ಯಾಧಿಕಾರಿ, ಪುತ್ತೂರು ಇವರು ಉದ್ಘಾಟಲಿಸಿದ್ದಾರೆ, ಮುಖ್ಯ ಅತಿಥಿಯಾಗಿ ಡಾ.ಸುರೇಶ್ ಕೆ.ಪುತ್ತೂರಾಯ,(M.B.B.S,M.D,GEN MEDICINE ) ವೈದ್ಯಕೀಯ ತಜ್ಞರು, ಮಹಾವೀರ ಮೆಡಿಕಲ್ ಸೆಂಟರ್, ಪುತ್ತೂರು ಇವರು ಭಾಗವಹಿಸಲಿದ್ದಾರೆ....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮನೆಯಲ್ಲಿ ಎಂಡಿಎಂಎ ದಾಸ್ತಾನು – ನಾಲ್ವರು ಆರೋಪಿಗಳ ಸೆರೆ – ಕಹಳೆ ನ್ಯೂಸ್

ವಿಟ್ಲ : ಮನೆಯಲ್ಲಿ ಎಂಡಿಎಂಎ ದಾಸ್ತಾನು ಮಾಡಿದ್ದ ನಾಲ್ವರು ಆರೋಪಿಗಳ ಸಹಿತ ಲಕ್ಷಾಂತರ ರೂ ಮೌಲ್ಯದ ಮಾದಕ ವಸ್ತುಗಳನ್ನು ವಿಟ್ಲ ಪೊಲೀಸರ ತಂಡ ವಶಕ್ಕೆ ಪಡೆದುಕೊಂಡ ಘಟನೆ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಬಂಧಿತರಿಂದ ರೂ 1,79,700/- ಅಂದಾಜು ಮೌಲ್ಯದ 17.97 ಗ್ರಾಂ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ. ಬಂಟ್ವಾಳ, ನೆಟ್ಲ ಮುಡ್ನೂರು ಗ್ರಾಮದ ಭಗವಂತ ಕೋಡಿ ನಿವಾಸಿ ಅಶ್ರಫ್ ಜಿ (38), ಹಫೀಝ್ ಯಾನೆ ಅಪ್ಪಿ, ಅಫ್ವಾನ್ ಮತ್ತು ಅಶ್ರಫ್ ಎನ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅಲ್ಲಿಪಾದೆ ಶ್ರೀರಾಮ ಭಜನಾ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸನ ಶಿಬಿರ- ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ( ರಿ.) ಬಂಟ್ವಾಳ,,ಕೆ. ಏಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ, ಶ್ರೀರಾಮ ಭಜನಾ ಮಂದಿರ ಅಲ್ಲಿಪಾದೆ, ಮಹಿಳಾ ಜ್ಞಾನವಿಕಾಸ ಕೇಂದ್ರ ಅಲ್ಲಿಪಾದೆ, ನಾವೂರು ಇವರ ಸಹಬಾಗಿತ್ವದಡಿಯಲ್ಲಿ ಅಲ್ಲಿಪಾದೆ ಶ್ರೀರಾಮ ಭಜನಾ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸನ ಶಿಬಿರ ಮಾ. 11 ಬುಧವಾರ ಜರಗಿತು. ಕಾರ್ಯಕ್ರಮವನ್ನು ವಲಯ ಜನಜಾಗ್ರತಿ ವೇದಿಕೆಯ ಅಧ್ಯಕ್ಷರಾದ ಮನ್ಮಥರಾಜ್ ಜೈನ್ ಉದ್ಘಾಟಿಸಿದರು. ಗ್ರಾಮಾಭಿವೃದ್ಧಿ ಯೋಜನೆಯ...
1 6 7 8 9 10 872
Page 8 of 872