Tuesday, April 28, 2026

ಪ್ರಾದೇಶಿಕ

ಪುತ್ತೂರು

ಫೆಬ್ರವರಿ 18 ರಂದು ಸಂತ ಫಿಲೋಮಿನಾ ಕಾಲೇಜಿನಲ್ಲಿ ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆ-ಕಹಳೆ ನ್ಯೂಸ್

ಪುತ್ತೂರು : ಸಂತ ಫಿಲೋಮಿನಾ ಕಾಲೇಜಿನ ಗಣಕ ವಿಜ್ಞಾನ ವಿಭಾಗ, ಸ್ನಾತಕೋತ್ತರ ಗಣಕ ವಿಜ್ಞಾನ ವಿಭಾಗ, ತರಬೇತಿ ಮತ್ತು ನೇಮಕಾತಿ ಘಟಕ ಇವುಗಳ ಆಶ್ರಯದಲ್ಲಿ ಪ್ರತಿಷ್ಠಿತ ಬಹುರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಾದ ದಿಯಾ ಸಿಸ್ಟಮ್ಸ್ ಮಂಗಳೂರು ಇದರ ವತಿಯಿಂದ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಫೆಬ್ರವರಿ 18 ರಂದು ಕಾಲೇಜಿನ ಸ್ನಾತಕೋತ್ತರ ಸೆಮಿನಾರ್ ಸಭಾಂಗಣದಲ್ಲಿ ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆಯನ್ನು ಆಯೋಜಿಸಲಾಗಿದೆ. ಶೈಕ್ಷಣಿಕ ವರ್ಷ 2018, 2019 ಹಾಗೂ 2019 ರಲ್ಲಿ ತೇರ್ಗಡೆ ಹೊಂದಿದ...
ಮೂಡಬಿದಿರೆ

ಪೊನ್ನೆಚಾರಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಪುನರ್ ಪ್ರತಿಷ್ಠಾ ಮಹೋತ್ಸವದಲ್ಲಿ ಶಾಸಕ ಉಮನಾಥ್ ಕೋಟ್ಯಾನ್ ಭಾಗಿ-ಕಹಳೆ ನ್ಯೂಸ್

ಮೂಡುಬಿದಿರೆ: ಮೂಡಬಿದಿರೆಯ ಪೊನ್ನೆಚಾರಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಮಹೋತ್ಸವ ನಡೆಯಿತು. ಈ ಕಾರ್ಯಕ್ರಮಕ್ಕೆ ಶಾಸಕ ಉಮನಾಥ್ ಕೋಟ್ಯಾನ್ ಅವರು ಭೇಟಿ ನೀಡಿ ಗಂಧ ಪ್ರಸಾದ ಸ್ವೀಕರಿಸಿದರು. ಈ ವೇಳೆ ಅನೇಕ ಗಣ್ಯರು ಭಾಗಿಯಾಗಿದ್ದರು....
ದಕ್ಷಿಣ ಕನ್ನಡಪುತ್ತೂರುಯಕ್ಷಗಾನ / ಕಲೆಸುದ್ದಿ

ಇಂದು ಉಪ್ಪಳಿಗೆಯಲ್ಲಿ ಕಟೀಲು ಮೇಳದವರಿಂದ ಶ್ರೀವಿಷ್ಣು ಬಯಲಾಟ ಸೇವಾ ಸಮಿತಿಯವರು ಅರ್ಪಿಸುವ 5ನೇ ವರ್ಷದ ಅದ್ದೂರಿ ಯಕ್ಷಗಾನ ಬಯಲಾಟ ಶ್ರೀದೇವಿ ಮಹಾತ್ಮೆ – ಕಹಳೆ ನ್ಯೂಸ್

ಪುತ್ತೂರು : ಉಪ್ಪಳಿಗೆಯ ಶ್ರೀ ವಿಷ್ಣು ಬಯಲಾಟ ಸೇವಾ ಸಮಿತಿಯವರು ಅರ್ಪಿಸುವ 5ನೇ ವರ್ಷದ ಯಕ್ಷಗಾನ ಬಯಲಾಟ ಇಂದು ಉಪ್ಪಳಿಗೆ ಶಾಲಾ ವಠಾರದಲ್ಲಿ ನಡೆಯಲಿದೆ. ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರು ಶ್ರೀದೇವಿ ಮಹಾತ್ಮೆ ಎಂಬ ಪುಣ್ಯ ಕಥಾಭಾಗವನ್ನು ವಿದ್ಯುತ್ ಅಲಂಕೃತ ಭವ್ಯ ರಂಗ ಮಂಟಪದಲ್ಲಿ ಆಡಿತೋರಿಸಲಿದ್ದು, 8.30ಕ್ಕೆ ಚೌಕಿಪೂಜೆ ನಡೆದು ನಂತರ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ಕಹಳೆ ನ್ಯೂಸ್ ಗೆ ಸಮಿತಿ ಅಧ್ಯಕ್ಷರಾದ ಶರತ್...
ಬೆಳ್ತಂಗಡಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ-ಕಹಳೆ ನ್ಯೂಸ್

ಬೆಳ್ತಂಗಡಿ: ಫೆಬ್ರವರಿ 16 ರಿಂದ 21 ರವರೆಗೆ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ ವಿವಿಧ ವೈಧಿಕ ತಾಂತ್ರಿಕ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನ ಹಾಗೂ ಕೃಪಾಶೀರ್ವಾದಗಳೊಂದಿಗೆ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳು ಹಾಗೂ ಬ್ರಹ್ಮಶ್ರೀ ಕೆಮ್ಮಿಂಜೆ ಲಕ್ಷ್ಮೀಶ ತಂತ್ರಿಗಳ ನೇತೃತ್ವದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ ಅದ್ದೂರಿಯಾಗಿ ನಡೆಯಲಿದೆ. ಆಡಳಿತ ಸಮಿತಿ...
ಮೂಡಬಿದಿರೆ

ವೇಣುಗೋಪಾಲ ಕಾಲೋನಿ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಉಮನಾಥ್ ಕೋಟ್ಯಾನ್ ಭಾಗಿ-ಕಹಳೆ ನ್ಯೂಸ್

ಮೂಡುಬಿದಿರೆ: ವೇಣುಗೋಪಾಲ ಕಾಲೋನಿ, ಮೂಡುಬಿದಿರೆ ಇದರ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕೆ ಶಾಸಕರಾದ ಉಮನಾಥ್ ಕೋಟ್ಯಾನ್ ಅವರು ಭಾಗವಹಿಸಿ ಶುಭ ಹಾರೈಸಿದರು. ಈ ವೇಳೆ ವೇದಿಕೆಯಲ್ಲಿ ಅನೇಕ ಗಣ್ಯರು ಉಪಸ್ಥಿತರಿದ್ದರು....
ಪುತ್ತೂರು

ಶಾಂತಿಗೋಡು ಗ್ರಾಮದ ವೀರಮಂಗಲ ಗುತ್ತು ಎಂಬಲ್ಲಿ ನೂತನ ಏರ್‌ಟೆಲ್ ಟವರ್ ಉದ್ಘಾಟಿಸಿದ ಶಾಸಕ ಸಂಜೀವ ಮಠಂದೂರು-ಕಹಳೆ ನ್ಯೂಸ್

ಪತ್ತೂರು : ಶಾಂತಿಗೋಡು ಗ್ರಾಮದ ವೀರಮಂಗಲ ಗುತ್ತು ಎಂಬಲ್ಲಿ ನೂತನ ಏರ್‌ಟೆಲ್ ಟವರ್ ಉದ್ಘಾಟನೆ.  ಪುತ್ತೂರು ತಾಲೂಕು ಶಾಂತಿಗೋಡಿನ ವೀರಮಂಗಲ ಗುತ್ತಿನಲ್ಲಿ ನೆಟ್ವರ್ಕ್ ಸಮಸ್ಯೆ ಇದ್ದು, ಬಹುದಿನಗಳ ಬೇಡಿಕೆಯ ನಂತರ ಇಂದು ಶಾಸಕರಾದ ಸಂಜೀವ ಮಠಂದೂರು ನೂತನ ಏರ್‌ಟೆಲ್ ಟವರನ್ನು ಉದ್ಘಾಟಿಸಿದರು. ಈ ವೇಳೆ ಊರ ಗಣ್ಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು....
ಪುತ್ತೂರು

ವಿವೇಕಾನಂದ ಕಾಲೇಜು ಮೈದಾನದಲ್ಲಿ ನಡೆದ ಬಾಂಧವ್ಯ ಟ್ರೋಫಿ ಕ್ರೀಡಾಕೂಟ ಕಾರ್ಯಕ್ರಮ ಉದ್ಘಾಟಿಸಿದ ಸಂಜೀವ ಮಠಂದೂರು-ಕಹಳೆ ನ್ಯೂಸ್

ಪುತ್ತೂರು : ಬಾಂಧವ್ಯ ಟ್ರೋಫಿ ಕ್ರೀಡಾಕೂಟ ಉದ್ಘಾಟನೆ ಕಾರ್ಯಕ್ರಮ ಪುತ್ತೂರು, ವಿವೇಕಾನಂದ ಕಾಲೇಜು ಮೈದಾನದಲ್ಲಿ ನಡೆಯಿತು. ಬಾಂಧವ್ಯ ಫ್ರೆಂಡ್ಸ್ ಹಾಗೂ ವಿವಿಧ ಇಲಾಖೆಗಳು ಪುತ್ತೂರು ಇದರ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕರಾದ ಸಂಜೀವ ಮಠಂದೂರು ಭಾಗವಹಿಸಿದರು. ಈ ವೇಳೆ ಪುತ್ತೂರು ನಗರ ಸಭಾ ಅಧ್ಯಕ್ಷರಾದ ಜೀವಂಧರ್ ಜೈನ್, ಇಲಾಖಾ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು...
ಪುತ್ತೂರು

ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯಿಂದ ಆರೋಗ್ಯ ಜಾಗೃತಿ ಕುರಿತು ಪುತ್ತೂರಿನ ಸಂಸಾರ ಕಲಾ ತಂಡದಿಂದ ಬೀದಿ ನಾಟಕ ಪ್ರದರ್ಶನ-ಕಹಳೆ ನ್ಯೂಸ್

ಪುತ್ತೂರು : ಪುತ್ತೂರಿನ ಸಂಸಾರ ಕಲಾ ತಂಡದಿಂದ ಬೀದಿ ನಾಟಕ ಪ್ರದರ್ಶನವು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯಿಂದ ಆರೋಗ್ಯ ಜಾಗೃತಿ ಕುರಿತು ಪುತ್ತೂರು, ಸುಳ್ಯ ಹಾಗೂ ಕಡಬ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ನಡೆಯುತ್ತಿದೆ. ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ನಾಟಕ ಪ್ರದರ್ಶನಗೊಂಡಿದ್ದು, ಆಯಾಯಾ ವ್ಯಾಪ್ತಿಯಲ್ಲಿ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಜಾಗ್ರತಿ...
1 799 800 801 802 803 872
Page 801 of 872