Tuesday, April 28, 2026

ಪ್ರಾದೇಶಿಕ

ಪುತ್ತೂರು

ಪದವೀಧರರಾದ ತಕ್ಷಣ ನೀವು ಎಲ್ಲವನ್ನೂ ಕಲಿತಂತಾಗಲಿಲ್ಲ ಬದಲಾಗಿ ಜೀವನದ ಪಾಠವನ್ನು ಇನ್ನು ಕಲಿಯಬೇಕಾಗಿದೆ ; ಡಾ.ಬಿ.ರಾಮಚಂದ್ರ ಭಟ್-ಕಹಳೆ ನ್ಯೂಸ್

ಪುತ್ತೂರು : ಪದವೀಧರರಾದ ತಕ್ಷಣ ನೀವು ಎಲ್ಲವನ್ನೂ ಕಲಿತಂತಾಗಲಿಲ್ಲ ಬದಲಾಗಿ ಜೀವನದ ಪಾಠವನ್ನು ಇನ್ನು ಕಲಿಯಬೇಕಾಗಿದೆ ಎಂದು ಎನ್‍ಐಟಿಕೆ ಸುರತ್ಕಲ್‍ನ ರಸಾಯನ ಶಾಸ್ತ್ರ ವಿಭಾಗದ ಪ್ರೊಫೆಸರ್ ಡಾ.ಬಿ.ರಾಮಚಂದ್ರ ಭಟ್ ಹೇಳಿದರು ಅವರು ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಕೇಶವ ಸಂಕಲ್ಪ ಸಬಾಭವನದಲ್ಲಿ ನಡೆದ 2019-20 ನೇ ಸಾಲಿನಲ್ಲಿ ಪದವಿಯನ್ನು ಪೂರೈಸಿದ ವಿದ್ಯಾರ್ಥಿಗಳ ಪದವಿ ಪ್ರಧಾನ ಕಾರ್ಯಕ್ರಮ ಸಮಾವರ್ತನ ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾತಾಡಿದರು. ಕಲಿಕೆಯಿಂದ ಸೃಜನಶೀಲತೆ, ಸೃಜನಶೀಲತೆಯಿಂದ ಆಲೋಚನೆಗಳು, ಆಲೋಚನೆಗಳಿಂದ...
ಪುತ್ತೂರು

ಸಂತ ಫಿಲೋಮಿನಾ ಸ್ನಾತಕೋತ್ತರ ಭೌತಶಾಸ್ತ್ರ ವಿಭಾಗದಲ್ಲಿ ಸಾಧಕರಿಗೆ ಸನ್ಮಾನ-ಕಹಳೆ ನ್ಯೂಸ್

ಪುತ್ತೂರು : ಸಮಾಜದ ಏಳಿಗೆಯಲ್ಲಿ ಶಿಕ್ಷಣ ಸಂಸ್ಥೆಗಳ ಕೊಡುಗೆ ಮಹತ್ತರವಾದುದು. ಶಿಕ್ಷಕರು ಪ್ರಾಮಾಣಿಕತೆ, ಬದ್ಧತೆ, ಕ್ರಿಯಾಶೀಲತೆ ಮತ್ತು ಸಹಕಾರ ಮನೋಭಾವನೆಯಿಂದ ಕಾರ್ಯ ನಿರ್ವಹಿಸುವುದು ಬಹಳ ಮುಖ್ಯ ಎಂದು ಸಂತ ಫಿಲೋಮಿನಾ ಕಾಲೇಜಿನ ಸಂಚಾಲಕರಾದ ಅತಿ ವಂ. ಲಾರೆನ್ಸ್ ಮಸ್ಕರೇನಸ್ ಹೇಳಿದರು. ಸಂತ ಫಿಲೋಮಿನಾ ಕಾಲೇಜಿನ ಭೌತಶಾಸ್ತ್ರ ಸ್ನಾತಕೋತ್ತರ ವಿಭಾಗವು ಫೆಬ್ರವರಿ 10 ರಂದು ಕಾಲೇಜಿನ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ಹಮ್ಮಿಕೊಂಡ ಸಾಧಕರನ್ನು ಸಮ್ಮಾನಿಸುವ ವಿಶೇಷ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ, ಮಾತನಾಡಿದರು....
ಪುತ್ತೂರು

BREAKING NEWS:- ಪುತ್ತೂರಿನ ಮುರ ರೈಲ್ವೆ ಹಳಿಯಲ್ಲಿ ಬಾರ್ ಸಪ್ಲೈಯರ್ ನ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಅನುಮಾನ- ಕಹಳೆ ನ್ಯೂಸ್

ಪುತ್ತೂರು: ಮುರ ರೈಲ್ವೇ ಹಳಿಯಲ್ಲಿ ವ್ಯಕ್ತಿಯೊಬ್ಬರ ಮೃತ ದೇಹ ಪತ್ತೆಯಾದ ಘಟನೆ ಫೆ. ೧೨ರ ತಡ ರಾತ್ರಿ ಬೆಳಕಿಗೆ ಬಂದಿದೆ.  ಘಟನೆಗೆ ಸಂಬಂಧಿಸಿ ವ್ಯಕ್ತಿಗೆ ರೈಲು ಡಿಕ್ಕಿಯಾದ ಯಾವುದೇ ಗುರುತು ಇಲ್ಲದಿರುವುದರಿಂದ ಕೊಲೆ ಮಾಡಲಾಗಿದೆ ಎಂದು ಅನುಮನಿಸಲಾಗಿದೆ. ಮೂಲತಃ ಮಡಿಕೇರಿ ನಿವಾಸಿ ಮುರದಲ್ಲಿ ಬಾಡಿಗೆ ಮನೆಯಲ್ಲಿ ವಾಸ್ತವ್ಯ ಹೊಂದಿರುವ ಸೋಮಣ್ಣ(೩೨ವ)ರವರು ಮೃತಪಟ್ಟವರು. ಅವರು ಹೊಟೇಲೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದು ಫೆ. ೧೨ರ ಎಂದಿನಂತೆ ರಾತ್ರಿ ೧೧ ಗಂಟೆಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ...
ಪುತ್ತೂರು

ಕಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಗಾಯತ್ರಿ ಗೌಡ ಮತ್ತು ಉಪಾಧ್ಯಕ್ಷರಾಗಿ ಸುನಿಲ್ ಸಾಲಿಯಾನ್ ಆಯ್ಕೆ-ಕಹಳೆ ನ್ಯೂಸ್

ಪುತ್ತೂರು : ಕಣಿಯೂರು ಗ್ರಾಮ ಪಂಚಾಯತ್ ನಲ್ಲಿ ನಡೆದ 2021 ಸಾಲಿನ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಗಾಯತ್ರಿ ಗೌಡ ಮತ್ತು ಉಪಾಧ್ಯಕ್ಷರಾಗಿ ಸುನಿಲ್ ಸಾಲಿಯಾನ್ ಆಯ್ಕೆಯಾಗಿದ್ದಾರೆ. ಇವರಿಗೆ ಪಂಚಾಯತ್ ನ ಎಲ್ಲಾ ಮತದಾನ ಬಾಂಧವರು ಹಾಗೂ ಆಡಳಿತ ಮಂಡಳಿ ಸದಸ್ಯರು ಅಭಿನಂದನೆಯನ್ನು ಸಲ್ಲಿಸಿರುತ್ತಾರೆ....
ಬಂಟ್ವಾಳ

ಗ್ರಾಮೀಣ ಪ್ರತಿಭೆಗಳಿಗೆ ಸರ್ಕಾರದ ನೆರವು ಅಗತ್ಯ; ಮಾಜಿ ಸಚಿವ ನಾಗರಾಜ ಶೆಟ್ಟಿ-ಕಹಳೆ ನ್ಯೂಸ್

ಬಂಟ್ವಾಳ : ಪ್ರಸಕ್ತ ಸ್ಪರ್ಧಾತ್ಮಕ ಸಮಾಜದಲ್ಲಿ ಗ್ರಾಮೀಣ ಪ್ರತಿಭೆಗಳಿಗೆ ಸರ್ಕಾರವು ಸ್ಪಂದಿಸಿ ತ್ವರಿತ ನೆರವು ಮತ್ತಿತರ ಮೂಲಭೂತ ಸೌಕರ್ಯ ಒದಗಿಸಿದಾಗ ಅವರಿಂದ ಅಪ್ರತಿಮ ಸಾಧನೆ ಮೂಡಿ ಬರುತ್ತದೆ ಎಂದು ಮನ್ ದೇವ್ ಎಜುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷ , ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ ಹೇಳಿದ್ದಾರೆ. ಇಲ್ಲಿನ ಸಿದ್ಧಕಟ್ಟೆಯಲ್ಲಿ ಗುಣಶ್ರೀ ವಿದ್ಯಾಲಯ ಮತ್ತು ನಾಗರಿಕರ ವತಿಯಿಂದ ಶುಕ್ರವಾರ ನಡೆದ ರಾಷ್ಟ್ರೀಯ ಕ್ರೀಡಾ ಸಾಧಕಿ ರಮ್ಯಶ್ರೀ ಜೈನ್ ಇವರಿಗೆ ಅಭಿನಂದನೆ...
ಪುತ್ತೂರು

ಟೀಕಿಸುವವರ ಬಗ್ಗೆ ಎಂದಿಗೂ ಯೋಚಿಸಬಾರದು ; ಡಾ. ಶ್ರೀಶ ಭಟ್-ಕಹಳೆ ನ್ಯೂಸ್

ಪುತ್ತೂರು : ಅವಕಾಶಗಳು ಬಂದಾಗ ಅದನ್ನು ಹೆಚ್ಚಾಗಿ ಬಳಸಿಕೊಳ್ಳಬೇಕು. ಯಾವುದೇ ಕೆಲಸದ ಪ್ರಾರಂಭದಲ್ಲಿ ತಪ್ಪು ಇದ್ದೆ ಇರುತ್ತದೆ, ಆ ತಪ್ಪುಗಳು ನಮ್ಮ ಮುಂದಿನ ಕೆಲಸವನ್ನು ಬದಲಾಯಿಸಿ ಯಶಸ್ಸಿಗೆ ಕಾರಣವಾಗುತ್ತದೆ. ವೇದಿಕೆಗೆ ಬಂದು ಮಾತನಾಡುವ ಧೈರ್ಯ ಇದ್ದರೆ ಏನನ್ನು ಸಾಧಿಸಬಹುದು. ಆದರೆ ಹಿಂದೆಯಿಂದ ಟೀಕಿಸುವವರ ಬಗ್ಗೆ ನಾವು ಎಂದಿಗೂ ಯೋಚಿಸಬಾರದು. ಅದರಂತೆ ಸಮಸ್ಯೆಗಳು ಜೀವನದಲ್ಲಿ ಹೇಗಿದೆಯೋ ಅದಕ್ಕೆ ಪರಿಹಾರಗಳು ಅನೇಕ ರೀತಿಯಲ್ಲಿವೆ ಎಂದು ಇಲ್ಲಿನ ವಿವೇಕಾನಂದ ಕಾಲೇಜಿನ ಭೌತಶಾಸ್ತ್ರ ಪ್ರಾಧ್ಯಾಪಕ, ಆಕಾಂಕ್ಷ...
ಪುತ್ತೂರು

ಬನ್ನೂರುನಲ್ಲಿ ನಮ್ಮೂರ ನಮ್ಮ ಕೆರೆ ಯೋಜನೆಯಡಿಯಲ್ಲಿ ಕೆರೆಯ ಹೂಳೆತ್ತುವ ಬಗ್ಗೆ ಪೂರ್ವಭಾವಿ ಸಭೆ-ಕಹಳೆ ನ್ಯೂಸ್

ಪುತ್ತೂರು : ಬನ್ನೂರು ಗ್ರಾಮಸ್ಥರು ಮತ್ತು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘ ಹಾಗೂ ಬನ್ನೂರು ಗ್ರಾಮಾ ಪಂಚಾಯತ್ ಆಶ್ರಯದಲ್ಲಿ ಬನ್ನೂರಿನ ಬದಿಯಡ್ಕ ಸೇಡಿಯಾಪು ಕೆರೆದಂಡೆಯಲ್ಲಿ ನಡೆದ ನಮ್ಮೂರ ನಮ್ಮ ಕೆರೆ ಎಂಬ ಯೋಜನೆಯಡಿಯಲ್ಲಿ ಕೆರೆಯ ಹೂಳೆತ್ತುವ ಬಗ್ಗೆ ಪೂರ್ವಭಾವಿ ಸಭೆಯು ಸೇಡಿಯಾಪು ಜನಾರ್ಧನ ಭಟ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸೇಡಿಯಾಪು ಜನಾರ್ಧನ ಭಟ್, ಮದಕ ಎಂಬುದು ಸಾಂಪ್ರದಾಯಿಕ ನೀರು ಸಂಗ್ರಹಣಾ ಕೇಂದ್ರವಾಗಿದ್ದು...
ಪುತ್ತೂರು

ಕಷ್ಟದ ಸಮಯದಲ್ಲಿ ಬರುವವರೇ ನಿಜವಾದ ಸ್ನೇಹಿತರು ; ಶ್ವೇತಾ ಜೆ. ರಾವ್-ಕಹಳೆ ನ್ಯೂಸ್

ಪುತ್ತೂರು : ಒಬ್ಬ ಸ್ನೇಹಿತ ಒಂದು ಗ್ರಂಥಕ್ಕೆ ಸಮಾನ ಎಂಬ ಮಾತಿದೆ. ಪ್ರತಿಯೊಬ್ಬರ ಜೀವನದಲ್ಲೂ ಸ್ನೇಹಿತರನ್ನು ಆಯ್ಕೆ ಮಾಡುವ ಅವಕಾಶಗಳು ಇರುತ್ತವೆ. ಆಗ ಒಳ್ಳೆಯ ಸ್ನೇಹಿತನನ್ನು ಆಯ್ಕೆ ಮಾಡಿಕೊಂಡರೆ, ನಮ್ಮಲ್ಲಿರುವ ಕೌಶಲ್ಯದ ಜೊತೆ ಜೊತೆಗೆ ನಾವು ಅಭಿವೃದ್ಧಿ ಪಥದತ್ತ ಸಾಗಲು ಸಾಧ್ಯವಾಗುತ್ತದೆ ಎಂದು ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಉಪನ್ಯಾಸಕಿ ಶ್ವೇತಾ ಜೆ. ರಾವ್ ಹೇಳಿದರು. ಅವರು ಕಾಲೇಜಿನ ಐಕ್ಯುಎಸಿ ಘಟಕ ಹಾಗೂ ಪತ್ರಿಕೋದ್ಯಮ ವಿಭಾಗದ ಆಶ್ರಯದಲ್ಲಿ ತೃತೀಯ...
1 800 801 802 803 804 872
Page 802 of 872