Tuesday, April 28, 2026

ಪ್ರಾದೇಶಿಕ

ಪುತ್ತೂರು

ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಸತಿ ನಿಲಯದಲ್ಲಿ ಸಮಾಲೋಚನಾ ಸಭೆ-ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಸತಿ ನಿಲಯದ ಆಡಳಿತ ಸಮಿತಿ ಮತ್ತು ಕಾಲೇಜಿನ ಉಪನ್ಯಾಸಕರ ಜೊತೆ ಸಮಾಲೋಚನಾ ಸಭೆಯು ನಡೆಯಿತು. ವಸತಿ ನಿಲಯದ ಕಾರ್ಯದರ್ಶಿ ಅಚ್ಯುತ ನಾಯಕ್ ಮಾತನಾಡಿ ಆಪ್ತ ಸಮಾಲೋಚನೆಯ ಮೂಲಕ ಸ್ನೇಹ ಸಂಬಂಧ ಬೆಳೆಸಿ ಮನೆಯ ವಾತಾವರಣ ಮೂಡಿಸಿದಾಗ ಮಕ್ಕಳು ಪ್ರೇರೇಪಿತರಾಗಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ. ರಾಜ್ಯದ ವಿವಿಧಡೆಯಿಂದ ವಸತಿ ನಿಲಯದಲ್ಲಿ ನೆಲೆಸಿರುವ ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣವನ್ನು ನೀಡಲು ವಿವೇಕಾನಂದ ವಿದ್ಯಾ ಸಂಸ್ಥೆಯ...
ಪುತ್ತೂರು

ಕೋಟಿ-ಚೆನ್ನಯ್ಯರಿಗೆ ಮತ್ತು ಬಿಲ್ಲವರಿಗೆ ಅವಹೇಳನ ಮಾಡಿದ ವಿಚಾರಕ್ಕೆ ಸಂಬಂಧಪಟ್ಟಂತೆ ಪಡುಮಲೆ ಮೂಲ ಕ್ಷೇತ್ರದಲ್ಲಿ ತಪ್ಪು ಕಾಣಿಕೆ ಹಾಕಿ, ಕ್ಷಮೆಯಾಚಿಸಿದ ಬಿಜೆಪಿ ಮುಖಂಡ ಜಗದೀಶ್ ಅಧಿಕಾರಿ-ಕಹಳೆ ನ್ಯೂಸ್

ಪುತ್ತೂರು : ಬಿಜೆಪಿ ಮುಖಂಡ ಜಗದೀಶ್ ಅಧಿಕಾರಿ ಕೋಟಿ-ಚೆನ್ನಯ್ಯರಿಗೆ ಮತ್ತು ಬಿಲ್ಲವರಿಗೆ ಅವಹೇಳನ ಮಾಡಿದ ವಿಚಾರಕ್ಕೆ ಸಂಬಂಧಪಟ್ಟಂತೆ ಪಡುಮಲೆ ಮೂಲ ಕ್ಷೇತ್ರದಲ್ಲಿ ತಪ್ಪು ಕಾಣಿಕೆ ಹಾಕಿ, ನಾನು ಮಾತನಾಡಿದ್ದು ತಪ್ಪಾಗಿದೆ ಎಂಬುವುದು ನನಗೆ ಅರಿವಾಗಿದೆ. ತನ್ನ ತಪ್ಪನ್ನು ಮನ್ನಿಸುವಂತಹ ಅನುಗ್ರಹವನ್ನು ಕರುಣಿಸಬೇಕೆಂದು ಕ್ಷಮೆಯಾಚಿಸಿದ್ದಾರೆ. ಪಡುಮಲೆಯಲ್ಲಿರುವ ಕೋಟಿ ಚೆನ್ನಯ್ಯರ ಮೂಲಕ್ಷೇತ್ರದಲ್ಲಿ ದೇಯಿ ಬೈದೆತಿ ಅವರ ಸಮಾಧಿ ಸ್ಥಳದಲ್ಲಿ ಕೈ ಕಾಣಿಕೆ ಒಪ್ಪಿಸಿ, ಕುವೆತೋಟದಲ್ಲಿ ಸುವರ್ಣಕೇದಗೆ ದೇಯಿ ಬೈದೆತಿಗೆ ಪ್ರಾರ್ಥನೆಯನ್ನು ಸಲ್ಲಿಸಿ, ತನ್ನ...
ಕಡಬ

ಕಡಬದಲ್ಲಿ ಚಿರತೆ ದಾಳಿ ; ಇಬ್ಬರಿಗೆ ಗಾಯ-ಕಹಳೆ ನ್ಯೂಸ್

ಕಡಬ : ಇಂದು ನಸುಕಿನ ಜಾವ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಹೇರ ಎಂಬಲ್ಲಿ ಚಿರತೆಯೊಂದು ಜನರ ಮೇಲೆ ದಾಳಿ ಮಾಡಿದ ಘಟನೆ ನಡೆದಿದೆ. ಸುಮಾರು 1.30 ಕ್ಕೆ ರೆಂಜಿಲಾಡಿ ಗ್ರಾಮದ ಹೇರ ಎಂಬಲ್ಲಿ ಇಬ್ಬರ ಮೇಲೆ ಚಿರತೆ ದಾಳಿ ನಡೆಸಿದ್ದು, ಗಾಯಗೊಂಡವರನ್ನು ಶೇಖರ್ ಕಾಮತ್ ಮತ್ತು ಸೌಮ್ಯ ಕಾಮತ್ ಎಂದು ಗುರುತಿಸಲಾಗಿದೆ. ಇವರು ರಾತ್ರಿ ವೇಳೆ ಅಡಿಕೆ ತೋಟದಲ್ಲಿ ನೀರಿನ ಜಟ್ ಚೆಂಜ್ ಮಾಡುವ ಸಮಯದಲ್ಲಿ ಈ ಘಟನೆ...
ಪುತ್ತೂರು

ಜಲ ಸಂಪತ್ತನ್ನು ಸಂರಕ್ಷಿಸಬೇಕು ; ಡಾ.ಶ್ರೀಶ ಕುಮಾರ ಎಂ.ಕೆ-ಕಹಳೆ ನ್ಯೂಸ್

ಪುತ್ತೂರು : ಓಡುವ ನೀರನ್ನು ನಡೆಯಲು ಬಿಡಬೇಕು. ನಡೆಯುವ ನೀರನ್ನು ತೆವಳಲು ಬಿಡಬೇಕು. ತೆವಳುವ ನೀರನ್ನು ನಿಲ್ಲಿಸಬೇಕು. ನಿಲ್ಲಿಸಿದ ನೀರನ್ನು ಭೂಮಿಗೆ ಇಂಗಲು ಬಿಡಬೇಕು. ಆಗ ಮಾತ್ರ ನೀರಿನ ಪ್ರಮಾಣ ಹೆಚ್ಚುತ್ತದೆ ಎಂದು ಇಲ್ಲಿನ ವಿವೇಕಾನಂದ ಕಾಲೇಜಿನ ಸಂಸ್ಕøತ ವಿಭಾಗದ ಉಪನ್ಯಾಸಕ ಡಾ.ಶ್ರೀಶ ಕುಮಾರ ಹೇಳಿದರು. ಇಲ್ಲಿನ ತುಳು ಸಂಘದ ಆಶ್ರಯದಲ್ಲಿ ಆಯೋಜಿಸಿದ ‘ತುಳು ಸಂಸ್ಕøತಿಡ್ ನೀರ್‍ತ ಬಗ್ಗೆ ಇಪ್ಪುನ ಜೋಕೆ’ ಎಂಬ ಉಪನ್ಯಾಸ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ,...
ಪುತ್ತೂರು

ಪುತ್ತೂರಿನ ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯಶಾಸ್ತ್ರ ವಿಬಾಗದಿಂದ ಬಜೆಟ್-2021 ಕಾರ್ಯಕ್ರಮ, ಬಜೆಟ್ ಅನ್ನುವುದೊಂದು ಕಲಿಕಾ ಅಂಶ; ಡಾ. ಶ್ರೀಪತಿ ಕಲ್ಲೂರಾಯ-ಕಹಳೆ ನ್ಯೂಸ್

ಪುತ್ತೂರು : ವಿದ್ಯಾರ್ಥಿ ಜೀವನದಲ್ಲಿ ತಿಳಿದುಕೊಳ್ಳುವ ಸಾಮಾನ್ಯ ಜ್ಞಾನಗಳು ಭವಿಷ್ಯಕ್ಕೆ ದಾರಿದೀಪವಾಗುತ್ತವೆ. ಹಾಗಾಗಿ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಹಂತದಲ್ಲೇ ಜಗತ್ತಿನ ಆಗುಹೋಗುಗಳನ್ನು ಅರ್ಥೈಸಿಕೊಳ್ಳುವವರಾಗಬೇಕು ಎಂದು ಯಕ್ಷಗಾನ ಕಲಿಕಾ ಕೇಂದ್ರ ಮತ್ತು ವಿವೇಕಾನಂದ ಕಲಿಕಾ ಕೇಂದ್ರ ಮಂಗಳೂರು ವಿಶ್ವವಿದ್ಯಾಲಯದ ನಿರ್ದೇಶಕ, ಅರ್ಥಶಾಸ್ತ್ರ ಉಪನ್ಯಾಸಕ ಡಾ. ಶ್ರೀಪತಿ ಕಲ್ಲೂರಾಯ ಹೇಳಿದರು. ಇಲ್ಲಿನ ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯ ವಿಭಾಗದ ವತಿಯಿಂದ ಆಯೋಜಿಸಲಾಗಿದ್ದ ‘ಬಜೆಟ್-2021’ ಸೆಮಿನಾರ್ ಕಾರ್ಯಕ್ರಮವನ್ನು ಉದ್ದೇಶಿಸಿ ಬುಧವಾರ ಮಾತನಾಡಿದರು. ಬಜೆಟ್ ಅನ್ನುವುದೊಂದು...
ಪುತ್ತೂರು

ಸರ್ಕಾರಿ ಸಂಸ್ಥೆಯು ದೇವಾಸ್ಥಾನವಿದಂತೆ; ಜಯರಾಮ ಪುರುಷ-ಕಹಳೆ ನ್ಯೂಸ್

ಪುತ್ತೂರು : ಸರ್ಕಾರಿ ಸಂಸ್ಥೆಯು ದೇವಾಸ್ಥಾನವಿದಂತೆ, ನಾವು ಪ್ರಾಮಾಣಿಕವಾಗಿ ದುಡಿದರೆ ಅದೇ ನಮ್ಮನ್ನು ದಾರಿ ದೀಪವಾಗಿ ಕಾಯುತ್ತದೆ. ನಮಗೆ ನಾವು ಮಾಡುವ ಕೆಲಸದಲ್ಲಿ ಉತ್ಸಾಹ ಇದ್ದರೆ ಯಾವುದೇ ಉದ್ಯೋಗವು ಕಷ್ಟವಲ್ಲ ಎಂದು ನಿವೃತ ಕೆ.ಎಸ್.ಅರ್.ಟಿ.ಸಿ. ಬಸ್ ಚಾಲಕ ಜಯರಾಮ ಪುರುಷ ಹೇಳಿದರು. ಇಲ್ಲಿನ ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗ ಮತ್ತು ಐಕ್ಯೂಎಸಿ ಘಟಕದ ಆಶ್ರಯದಲ್ಲಿ ನಡೆದ ‘ಜನಮನ’ ಕಾರ್ಯಕ್ರಮಕ್ಕೆ ಅಭ್ಯಾಗತರಾಗಿ ಆಗಮಿಸಿ ಅವರು ಗುರುವಾರ...
ಪುತ್ತೂರು

ಅಂಬಿಕಾ ಕಾಲೇಜಿನಲ್ಲಿ ‘ಮನಸ್ಸು ಮತ್ತು ಮಾನಸಿಕತೆ’ ವಿಷಯದ ಕುರಿತಾಗಿ ಉಪನ್ಯಾಸ, ಭಗವದ್ಗೀತೆ ಪ್ರಪಂಚದ ಅತ್ಯಂತ ದೊಡ್ಡ ಮನಃಶಾಸ್ತ್ರ ; ಚಂದ್ರಕಾಂತ್ ಗೋರೆ-ಕಹಳೆ ನ್ಯೂಸ್

ಪುತ್ತೂರು : ಭಗವದ್ಗೀತೆ ಜಗತ್ತಿನ ಅತ್ಯಂತ ದೊಡ್ಡ ಮನಃಶಾಸ್ತ್ರ. ಆದರೆ ಈ ಬಗೆಗೆ ನಮಗೆ ಅರಿವಿಲ್ಲ. ಹಾಗಾಗಿ ವಿದೇಶೀಯರನ್ನೇ ಮನಃಶಾಸ್ತ್ರದ ಮೂಲ ಪುರುಷರಾಗಿ ಗುರುತಿಸುತ್ತಿದ್ದೇವೆ. ಮನಃಶಾಸ್ತ್ರದ ನಿಜವಾದ ಆಚಾರ್ಯ ಪುರುಷ ಭಗವಾನ್ ಶ್ರೀಕೃಷ್ಣ ಎಂದು ಕಾರ್ಕಳದ ಭುವನೇಂದ್ರ ಕಾಲೇಜಿನ ಮನಃಶಾಸ್ತ್ರ ವಿಭಾಗದ ಮುಖ್ಯಸ್ಥ ಚಂದ್ರಕಾಂತ್ ಗೋರೆ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿ ಮಹಾವಿದ್ಯಾಲಯದ ಮನ:ಶಾಸ್ತ್ರ ವಿಭಾಗ ಹಾಗೂ ಐಕ್ಯುಎಸಿ ಘಟಕದ ಸಂಯುಕ್ತಾಶ್ರಯದಲ್ಲಿ...
ಪುತ್ತೂರು

ವಿವೇಕಾನಂದ ಕಾಲೇಜಿನಲ್ಲಿ ‘ಸಂಶೋಧನಾ ಮಾರ್ಗದರ್ಶನ ಘಟಕ’ ಉದ್ಘಾಟನೆ, ಸಿಕ್ಕ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು ; ಪ್ರೊ. ಎ. ಎಮ್. ನರಹರಿ-ಕಹಳೆ ನ್ಯೂಸ್

ಪುತ್ತೂರು : ನಮ್ಮ ಕಾಲೇಜುಗಳಲ್ಲಿ ಕಲಿಕಾ–ಬೋಧನಾ ಕ್ರಮಗಳು ಬದಲಾಗಬೇಕು. ವಿದ್ಯಾರ್ಥಿಗಳಲ್ಲಿ ಹೆಚ್ಚು ಆಸಕ್ತಿ ಮೂಡಿಸುವ ವಿಧಾನಗಳನ್ನು ಅಳವಡಿಸಿಕೊಳ್ಳಬೇಕು. ಉನ್ನತ ಶಿಕ್ಷಣದಲ್ಲಿ ಸಂಶೋಧನಾತ್ಮಕ ಕಲಿಕೆಯ ಮಾತುಗಳು ಎಲ್ಲೆಡೆ ಕೇಳಿಬರುತ್ತಿದೆ. ಸಂಶೋಧನೆ ಎಂದರೆ ಹೊಸ ಆವಿಷ್ಕಾರ, ಸಮಸ್ಯೆಗಳಿಗೆ ಪರಿಹಾರ ಎನ್ನುವುದು ಪದವಿ ವಿದ್ಯಾರ್ಥಿಗಳಿಗೆ ದೊಡ್ಡ ಮಾತಾಗುತ್ತದೆ. ಬದಲಿಗೆ ಚಿಕ್ಕ, ಚಿಕ್ಕ ವಿಷಯಗಳನ್ನು ಆರಿಸಿಕೊಂಡು ಮಾರ್ಗದರ್ಶನ ಮಾಡಿ ವಿದ್ಯಾರ್ಥಿಗಳೇ ಸ್ವಯಂ ಅಧ್ಯಯನ ಮಾಡಿ ಕಲಿತುಕೊಳ್ಳುವ ವಿಧಾನ ಅವರ ಆತ್ಮವಿಶ್ವಾಸ ಹಾಗೂ ಸಾಮಥ್ರ್ಯವನ್ನು ಹೆಚ್ಚಿಸುತ್ತದೆ. ಅದು...
1 801 802 803 804 805 872
Page 803 of 872