Tuesday, April 28, 2026

ಪ್ರಾದೇಶಿಕ

ಪುತ್ತೂರು

ಗಣರಾಜ್ಯೋತ್ಸವ ಪೆರೇಡ್‍ನಲ್ಲಿ ಪಾಲ್ಗೊಂಡ ಎನ್‍ಸಿಸಿ ಕೆಡೆಟ್ ರಕ್ಷಾ ಅಂಚನ್ ಗೆ ಅಭಿನಂದನೆ –ಕಹಳೆ ನ್ಯೂಸ್

ಪುತ್ತೂರು : ಸಂತ ಫಿಲೋಮಿನಾ ಕಾಲೇಜಿನ ವಿಜ್ಞಾನ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿನಿ ಸೀನಿಯರ್ ಕೆಡೆಟ್ ಅಂಡರ್ ಆಫೀಸರ್ ರಕ್ಷಾ ಅಂಚನ್ ಇವರು ನವದೆಹಲಿಯಲ್ಲಿ ಜನವರಿ 26ರಂದು ಜರಗಿದ ಪ್ರತಿಷ್ಠಿತ ಗಣರಾಜ್ಯೋತ್ಸವ ಕಾರ್ಯಕ್ರಮಗಳಲ್ಲಿ ಯಶಸ್ವಿಯಾಗಿ ಪಾಲ್ಗೊಂಡು, ಕಾಲೇಜಿಗೆ ಆಗಮಿಸುವ ಸಂದರ್ಭದಲ್ಲಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಿ, ಅಭಿನಂದನೆ ಸಲ್ಲಿಸುವ ಕಾರ್ಯಕ್ರಮವನ್ನು ಫೆಬ್ರವರಿ 10 ರಂದು ಹಮ್ಮಿಕೊಳ್ಳಲಾಯಿತು. ಕಾಲೇಜಿನ ಸಂಚಾಲಕರಾದ ವಂ. ಲಾರೆನ್ಸ್ ಮಸ್ಕರೇನಸ್ ಇವರು ಅಭಿನಂದನೆಯನ್ನು ಸಲ್ಲಿಸಿ, ಶುಭ ಹಾರೈಸಿದರು. ಈ...
ಪುತ್ತೂರು

ಅನುತ್ತೀರ್ಣಗೊಂಡ ವಿದ್ಯಾರ್ಥಿಗಳ ಬಾಳಲ್ಲಿ ಹೊಸ ಬೆಳಕು ಮೂಡಿಸುತ್ತಿರುವ ಪ್ರಗತಿ ಎಜುಕೇಷನಲ್ ಫೌಂಡೇಷನ್; ಪ್ರಗತಿಯಲ್ಲಿ ವಿದ್ಯಾವಿನ್-ಕಹಳೆ ನ್ಯೂಸ್

ಪುತ್ತೂರು : ಅನುತ್ತೀರ್ಣಗೊಂಡ ವಿದ್ಯಾರ್ಥಿಗಳ ಬಾಳಲ್ಲಿ ಹೊಸ ಬೆಳಕು ಮೂಡಿಸುತ್ತಿರುವ ಪ್ರಗತಿ ಎಜುಕೇಷನಲ್ ಫೌಂಡೇಷನ್ ನ ಅಧೀನಕ್ಕೆ ಒಳಪಟ್ಟಿರುವ ಪ್ರಗತಿ ಸ್ಟಡಿ ಸೆಂಟರ್ ನ ವಿದ್ಯಾರ್ಥಿಗಳ ಪ್ರಗತಿಗೆ ವಿದ್ಯಾವಿನ್ ಜೊತೆಯಾಗುತ್ತಿದೆ. 'ವಿದ್ಯಾವಿನ್' ತಂಡದ ಅನುಭವಿ ಶಿಕ್ಷಕರಿಂದ ರೂಪಿಸಿರುವ ಆ್ಯಪ್ ನಲ್ಲಿ 10ನೇ ತರಗತಿಯ ಮೂರು ಪ್ರಮುಖ ವಿಷಯಗಳು ಅಂದರೆ ಗಣಿತ, ವಿಜ್ಞಾನ, ಸಮಾಜ ವಿಜ್ಞಾನಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದಲ್ಲಿ ಬೋಧನೆ, ಜತೆಗೆ ದ್ವಿತೀಯ ಭಾಷೆ ಇಂಗ್ಲೀಷ್ ಪಾಠ, ವ್ಯಾಕರಣವೂ...
ಬೆಳ್ತಂಗಡಿ

ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ ವಿರುದ್ದ ದೂರು ಸಲ್ಲಿಸಿದ ಎಸ್.ಡಿ.ಪಿ.ಐ-ಕಹಳೆ ನ್ಯೂಸ್

ಬೆಳ್ತಂಗಡಿ : ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹಾಗೂ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ ಅವರು ಬೆಳ್ತಂಗಡಿಯ ಉಜಿರೆಯಲ್ಲಿ ಬಿಜೆಪಿಯ ವತಿಯಿಂದ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆಪಾದಿಸಿರುವ ಎಸ್.ಡಿ.ಪಿ.ಐ , ಈ ಕುರಿತು ಬಂಟ್ವಾಳ ನಗರ ಠಾಣಾಧಿಕಾರಿಗಳಿಗೆ ದೂರು ನೀಡಿದೆ. ಈ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಹರೀಶ್ ಪೂಂಜ ಹಾಗೂ ಸಚಿವ ಈಶ್ವರಪ್ಪ ಮೇಲೆ ಕಾನೂನು ಕ್ರಮ ಕೈಗೊಳ್ಳುವ...
ಬೆಳ್ತಂಗಡಿ

ನಾಳೆ ಬೆಳ್ತಂಗಡಿಯ ಬೆಳಾಲು ಆರಿಕೊಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ವಾರ್ಷಿಕ ಉತ್ಸವ-ಕಹಳೆ ನ್ಯೂಸ್

ಬೆಳ್ತಂಗಡಿ : ನಾಳೆ ಬೆಳ್ತಂಗಡಿಯ ಬೆಳಾಲು ಆರಿಕೊಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪೂಜೆ, ಮೃತ್ಯುಂಜಯ ಹೋಮ ಹಾಗೂ ದುರ್ಗಾಪೂಜೆ ಸೇರಿದಂತೆ ವಾರ್ಷಿಕ ಉತ್ಸವ ಜರುಗಲಿದೆ. ಹಾಗೆಯೇ ಪೂರ್ವಹ್ನದ ಸಮಯದಲ್ಲಿ ಕ್ಷೇತ್ರದಲ್ಲಿ ನಾಗತಂಬಿಲ, ಮೃತ್ಯುಂಜಯ ಹೋಮ, ಚಾಮುಂಡೇಶ್ವರಿ ದೇವಿಗೆ ಮಹಾಪೂಜೆ, ದುರ್ಗಾಪೂಜೆ ಸೇರಿದಂತೆ ಶ್ರೀ ಸತ್ಯನಾರಾಯಣ ಪೂಜೆ ಜರುಗಲಿದ್ದು, ತದನಂತರ ಅಪರಾಹ್ನ ಹಲವು ತಂಡಗಳಿಂದ ಭಜನಾ ಕಾರ್ಯಕ್ರಮ ಮತ್ತು ಸನ್ಮಾನ ಕಾರ್ಯಕ್ರಮವು ನಡೆಯಲಿದೆ. ಆ ಬಳಿಕ ರಾತ್ರಿ ವಾರ್ಷಿಕ ಉತ್ಸವ ಅತ್ಯಂತ...
ಪುತ್ತೂರು

ಅನುಭವವೇ ಜೀವನದ ಮುಂದಿನ ಮೆಟ್ಟಿಲು; ದೇವಿಚರಣ್-ಕಹಳೆ ನ್ಯೂಸ್

ಪುತ್ತೂರು : ಅನುಭವವೇ ಮುಂದಿನ ಜೀವನದ ಮೆಟ್ಟಿಲು, ಸ್ಪರ್ಧೆಗಳು ಅನುಭವವನ್ನು ನೀಡುತ್ತದೆ ಮತ್ತು ವ್ಯಕ್ತಿತ್ವವನ್ನು ಅಭಿವೃದ್ಧಿಗೊಳಿಸುತ್ತದೆ ಎಂದು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಗಣಕಶಾಸ್ತ್ರ ವಿಭಾಗದ ಮುಖ್ಯಸ್ಥ ದೇವಿಚರಣ್ ಹೇಳಿದರು. ಇಲ್ಲಿನ ವಿವೇಕಾನಂದ ಪದವಿ ಕಾಲೇಜಿನ ಐಕ್ಯೂಎಸಿ ಘಟಕ ಮತ್ತು ಐಟಿ ಕ್ಲಬ್‍ನ ವತಿಯಿಂದ ಆಯೋಜಿಸಲಾಗಿದ್ದ ‘ಟೆಕ್ನೊ ಟ್ಯಾಲೆಂಟ್’ ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಂಗಳವಾರ ಅವರು ಮಾತನಾಡಿದರು. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ಪದವಿ...
ಪುತ್ತೂರು

ಪುತ್ತೂರಿನ ಬೆಟ್ಟಂಪಾಡಿ ರಸ್ತೆ ಸಮೀಪ ಮೃತದೇಹ ಪತ್ತೆ-ಕಹಳೆ ನ್ಯೂಸ್

ಪುತ್ತೂರು : ಇಂದು ಬೆಳಿಗ್ಗೆ ಬೆಟ್ಟಂಪಾಡಿ ರಸ್ತೆ ಸಮೀಪದ ಖಾಸಗಿ ಜಾಗವೊಂದರಲ್ಲಿ ಮೃತದೇಹ ಪತ್ತೆಯಾದ ಘಟನೆ ನಡೆದಿದೆ. ಮೃತಪಟ್ಟವರನ್ನು ಬೆಟ್ಟಂಪಾಡಿ ಕೋನಡ್ಕ ನಿವಾಸಿ ಸೇಸಪ್ಪ ನಾಯ್ಕರವರು ಎಂದು ಗುರುತಿಸಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿ ಗ್ರಾಮಾಂತರ ಪೊಲೀಸರು ಪರಿಶೀಲಿಸಿದ್ದಾರೆ....
ಸುಳ್ಯ

ಸುಳ್ಯ ತಾಲೂಕಿನ ಕೆ.ವಿ.ಜಿ. ದಂತ ವೈದ್ಯಕೀಯ ಕಾಲೇಜುನಲ್ಲಿ ನಡೆದ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿಗಳಿಗೆ ಅಭಿನಂದನೆ ಕಾರ್ಯಕ್ರಮ; ಶಾಸಕ ಸಂಜೀವ ಮಠಂದೂರು ಭಾಗಿ-ಕಹಳೆ ನ್ಯೂಸ್

ಸುಳ್ಯ: ಸುಳ್ಯ ತಾಲೂಕಿನ ಕೆ.ವಿ.ಜಿ. ದಂತ ವೈದ್ಯಕೀಯ ಕಾಲೇಜುನಲ್ಲಿ ನಡೆದ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿಗಳಿಗೆ ಅಭಿನಂದನೆ ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕ ಸಂಜೀವ ಮಠಂದೂರು ಭಾಗವಹಿಸಿದರು. ಈ ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಪ್ರಧಾನ ಕಾರ್ಯದರ್ಶಿ ಡಾ.ರೇಣುಕಾ ಪ್ರಸಾದ್, ಸುದ್ದಿ ಸೌಹಾರ್ದ ಸಹಕಾರಿ ಸಂಘ ಪುತ್ತೂರು ಉಪಾಧ್ಯಕ್ಷರಾದ ಯು.ಪಿ.ರಾಮಕೃಷ್ಣ, ಗಣ್ಯರು ಹಾಗೂ ಅಧ್ಯಾಪಕ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು....
ಪುತ್ತೂರು

ಕೊಂಬೆಟ್ಟು ಹಿರಿಯ ವಿದ್ಯಾರ್ಥಿಗಳಿಂದ ನವೀಕೃತಗೊಂಡ 6 ತರಗತಿಗಳ ಕೊಠಡಿ ಹಸ್ತಾಂತರ ಕಾರ್ಯಕ್ರಮದಲ್ಲಿ ಶಾಸಕ ಸಂಜೀವ ಮಠಂದೂರು ಭಾಗಿ-ಕಹಳೆ ನ್ಯೂಸ್

ಪುತ್ತೂರು: ಸರಕಾರಿ ಪದವಿ ಪೂರ್ವ ಕಾಲೇಜು ಕೊಂಬೆಟ್ಟು ಪ್ರೌಢಶಾಲಾ ವಿಭಾಗ ಹಿರಿಯ ವಿದ್ಯಾರ್ಥಿಗಳಿಂದ ನವೀಕೃತಗೊಂಡ 6 ತರಗತಿಗಳ ಕೊಠಡಿಗಳ ಹಸ್ತಾಂತರ ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕರಾದ ಸಂಜೀವ ಮಠಂದೂರು ರವರು ಭಾಗವಹಿಸಿದರು. ಈ ಕಾರ್ಯಕ್ರಮದಲ್ಲಿ ಪುತ್ತೂರು ತಾಲೂಕು ಪಂಚಾಯತ್ ಅಧ್ಯಕ್ಷರಾದ ರಾಧಾಕೃಷ್ಣ ಬೋರ್ಕರ್, ನಗರ ಸಭಾ ಅಧ್ಯಕ್ಷರಾದ ಜೀವಂಧರ್ ಜೈನ್, ಉಪಾಧ್ಯಕ್ಷರಾದ ವಿದ್ಯಾ ಗೌರಿ, ನಗರ ಸಭಾ ಸದಸ್ಯರಾದ ಜಗನ್ನೀವಾಸ ರಾವ್, ಗಣ್ಯರು, ಹಿರಿಯ ವಿದ್ಯಾರ್ಥಿಗಳು, ಅಧ್ಯಾಪಕ ವರ್ಗದವರು ಉಪಸ್ಥಿತರಿದ್ದರು....
1 802 803 804 805 806 872
Page 804 of 872