Tuesday, April 28, 2026

ಪ್ರಾದೇಶಿಕ

ಮೂಡಬಿದಿರೆ

ಮೂಡಬಿದಿರೆ ‘ಸೇವಕ’ ಕಛೇರಿಗೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆ ಪರಿಶೀಲಿಸಿದ ಶಾಸಕ ಉಮಾನಾಥ್ ಕೋಟ್ಯಾನ್-ಕಹಳೆ ನ್ಯೂಸ್

ಮೂಡಬಿದಿರೆ: ಮೂಡಬಿದಿರೆಯ ‘ಸೇವಕ’ ಕಛೇರಿಯಲ್ಲಿ ಶಾಸಕರಾದ ಉಮಾನಾಥ್ ಕೋಟ್ಯಾನ್ ಭೇಟಿ ನೀಡಿ ಸಾರ್ವಜನಿಕರ ಕುಂದು ಕೊರತೆಗಳನ್ನು ನೀಗಿಸುವ ನಿಟ್ಟಿನಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಿದರು. ಜನರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಶೀಲಿಸಿ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು....
ಮೂಡಬಿದಿರೆ

ಮೂಡಬಿದಿರೆ ಮಳವೂರಿನಲ್ಲಿ ನೂತನವಾಗಿ ನಿರ್ಮಾಣಗೊಂಡ ಅಂಗನವಾಡಿ ಕೇಂದ್ರ, ಶಾಸಕ ಉಮನಾಥ್ ಕೋಟ್ಯಾನ್‍ರಿಂದ ಉದ್ಘಾಟನೆ-ಕಹಳೆ ನ್ಯೂಸ್

ಮೂಡಬಿದಿರೆ: ಮೂಡಬಿದಿರೆ ತಾಲೂಕಿನ ಮಳವೂರಿನಲ್ಲಿ ಬಯೋಕಾನ್ ( ಸಿಂಜಿನ್) ಕಂಪೆನಿಯ ಸಿ. ಎಸ್. ಆರ್ ನಿಧಿಯಿಂದ ಶಾಸಕರ ಶಿಫಾರಸ್ಸಿನ ಮೇರೆಗೆ ನೂತನವಾಗಿ ಅಂಗನವಾಡಿ ಕೇಂದ್ರ ನಿರ್ಮಾಣಗೊಂಡಿತು. ಈ ಕಾರ್ಯಕ್ರಮವನ್ನು ಶಾಸಕರಾದ ಉಮನಾಥ್ ಕೋಟ್ಯಾನ್ ಅವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಉಪಸ್ಥಿತರಿದ್ದರು....
ಬಂಟ್ವಾಳ

ಸಮಾನ ಮನಸ್ಕ ಸಂಘಟನೆಗಳ ಸಭೆ ; ಬ್ರಹ್ಮರಕೂಟ್ಲುವಿನಲ್ಲಿ ಬೃಹತ್ ಹೆದ್ದಾರಿ ತಡೆಗೆ ನಿರ್ಧಾರ-ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ಇಲ್ಲಿನ ಸಮಾನ ಮನಸ್ಕ ಸಂಘಟನೆಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ಬಂಟ್ವಾಳ ತಾಲೂಕಿನ ವಿವಿಧ ಸಾಮಾಜಿಕ ಸಂಘಟನೆಗಳ ಬೆಂಬ¯ದೊಂದಿಗೆ ಬ್ರಹ್ಮರಕೂಟ್ಲು ಟೋಲ್ ಗೇಟ್ ಶಾಶ್ವತವಾಗಿ ತೆರವುಗೊಳಿಸುವಂತೆ ಒತ್ತಾಯಿಸಿ ಬೃಹತ್ ಹೆದ್ದಾರಿ ತಡೆಯನ್ನು ಮಾ.9 ರಂದು ನಡೆಸಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ತೀರ್ಮಾನ ಅಧ್ಯಕ್ಷ ಪ್ರಭಾಕರ ದೈವಗುಡ್ಡೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾಡಲಾಯಿತು. ಈ ಸಂದರ್ಭದಲ್ಲಿ ವಕೀಲರ ಸಂಘ ಅಧ್ಯಕ್ಷ ದೀಪಕ್ ಕುಮಾರ್ ಜೈನ್ ಹಾಗೂ ಹಿರಿಯ...
ಪುತ್ತೂರು

ಅಗಾಧವಾದ ಅವಕಾಶಗಳ ಅಗಾರವೇ ಈ ಪೋಲಿಸ್ ಇಲಾಖೆ ; ರವಿಚಂದ್ರ-ಕಹಳೆ ನ್ಯೂಸ್

ಪುತ್ತೂರು : ಪೋಲಿಸ್ ಅಂದರೆ ಅಗಾಧವಾದ ಅವಕಾಶಗಳ ಅಗಾರ. ಅಲ್ಲಿ ವ್ಯಕ್ತಿಯ ವಿದ್ಯೆಗೆ ಮತ್ತು ಪ್ರವೃತ್ತಿ ಗೆ ಬೇಕಾದ ಅವಕಾಶಗಳಿವೆ. ಅದನ್ನು ವಿದ್ಯಾರ್ಥಿಗಳು ಬಳಸಿಕೊಂಡರೆ, ಒಳ್ಳೆಯ ಸಮಾಜವನ್ನು ಹುಟ್ಟು ಹಾಕಬಹುದು ಎಂದು ಮಂಗಳೂರು ಪೋಲಿಸ್ ಕಮಿಷನರೇಟ್‌ನ ಅಡ್ಮಿನಿಸ್ಟ್ರೇಟೀವ್ ಆಫೀಸರ್ ರವಿಚಂದ್ರ ನುಡಿದರು. ಇಲ್ಲಿನ ವಿವೇಕಾನಂದ ಕಾಲೇಜಿನ ಪ್ಲೇಸ್‌ಮೆಂಟ್ ಹಾಗೂ ಟ್ರೇನಿಂಗ್ ಸೆಲ್, ಐಕ್ಯೂಎಸಿ ಘಟಕ, ಎನ್.ಸಿ.ಸಿ. ಮತ್ತು ರೆಡ್‌ಕ್ರಾಸ್ ಘಟಕಗಳು ಆಯೋಜಿಸಿದ ‘ಪೋಲಿಸ್ ಸೇವೆಯಲ್ಲಿ ವೃತ್ತಿ ಅವಕಾಶಗಳು’ ಎಂಬ ವಿಷಯದ...
ಪುತ್ತೂರು

ಶಿಬಿರಗಳಲ್ಲಿ ಭಾಗವಹಿಸುವುದರಿಂದ ಕೌಶಲ್ಯಗಳು ಅಭಿವೃದ್ದಿಗೊಳ್ಳುತ್ತದೆ; ವಿನುತ್ ನಾಯಕ್-ಕಹಳೆ ನ್ಯೂಸ್

ಪುತ್ತೂರು : ಸಮಯ ಪರಿಪಾಲನೆ ಮತ್ತು ಉತ್ಸಾಹಗಳೊಂದಿಗೆ ಯಾವ ಸಮಯದಲ್ಲಿ ಏನು ಮಾಡಬೇಕು ಎಂಬ ತಿಳುವಳಿಕೆ ನಮ್ಮಲ್ಲಿ ಇರಬೇಕು. ಶಿಕ್ಷಣದೊಂದಿಗೆ ಇತರ ಚಟುವಟಿಕೆಗಳಲ್ಲಿಯೂ ಭಾಗವಹಿಸುವುದು ಮುಖ್ಯ. ಯಾವ ಕೆಲಸದಲ್ಲೂ ಹಿಂದೆ ಸರಿಯದೆ ಸಾಧನೆ ಮಾಡುವ ಛಲ ಇರಬೇಕು ಎಂದು ಇಲ್ಲಿನ ವಿವೇಕಾನಂದ ಕಾಲೇಜಿನ ಹಿರಿಯ ರೋವರ್ ವಿದ್ಯಾರ್ಥಿ ಮತ್ತು ಮಂಗಳೂರಿನ ಹೆಚ್‍ಡಿಫ್‍ಸಿ ಬ್ಯಾಂಕ್‍ನ ಸೇಲ್ಸ್ ಅಧಿಕಾರಿ ವಿನುತ್ ನಾಯಕ್ ಹೇಳಿದರು. ವಿವೇಕಾನಂದ ಕಾಲೇಜಿನ, ವಿವೇಕಾನಂದ ರೋವರ್ಸ್ ಕ್ರ್ಯೂ ಮತ್ತು ನಿವೇದಿತಾ...
ಬಂಟ್ವಾಳ

ಚಿಂತಾಜನಕ ಸ್ಧಿತಿಯಲ್ಲಿದ್ದ ತಾಯಿ, ತಾಯಿಗಿಂತ ಮೊದಲೇ ಪ್ರಾಣ ಬಿಟ್ಟ ಮಗ..! ‘ಕ್ಷಮಿಸು ಅಮ್ಮಾ’- ಕಹಳೆ ನ್ಯೂಸ್

ಬಂಟ್ವಾಳ : ಚಿಂತಾಜನಕ ಸ್ಧಿತಿಯಲ್ಲಿರುವ ತಾಯಿಯನ್ನ ಉಳಿಸಲಾಗೋದಿಲ್ಲ ಅನ್ನೋ ಕಾರಣಕ್ಕೆ, ತಾಯಿಗಿಂತ ಮೊದಲು ನನ್ನ ಪ್ರಾಣ ಹೋಗಲಿ ಎಂದು ಯುವಕನೋರ್ವ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಆನಂತಾಡಿ ಪಂತಡ್ಕ ನಿವಾಸಿ ನೀರಜ್ ಮೃತ ದುರ್ಥೈವಿ. ನೀರಜ್ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದು, ಮಂಗಳೂರಿನ ಕೆ,ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದರು, ಆದ್ರೆ ವೈದ್ಯರು ಇವರನ್ನ ಮನೆಗೆ ಕರೆದುಕೊಂಡು ಹೋಗಿ ಎಂದು ಹೇಳಿದ್ದಾರೆ. ಇದರಿಂದಾಗಿ ತಾಯಿಯನ್ನ ಉಳಿಸೋದಿಕ್ಕೆ ಆಗೋದಿಲ್ಲ...
ಬಂಟ್ವಾಳ

ಬಂಟ್ವಾಳ ತಾಲೂಕಿನಲ್ಲಿ ಮನೆಯಲ್ಲಿ ಬೈದರು ಎಂಬ ಕಾರಣಕ್ಕೆ ಆತ್ಮಹತ್ಯೆಗೆ ಶರಣಾದ 14 ವರ್ಷದ ಬಾಲಕ-ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಚೆರ್ಕಳ ಎಂಬಲ್ಲಿ 9ನೇ ತರಗತಿಯ ವಿದ್ಯಾರ್ಥಿಯೋರ್ವ ಹೆತ್ತವರು ಬೈದರು ಎಂಬ ಸಣ್ಣ ಕಾರಣಕ್ಕೆ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಆತ್ಮಹತ್ಯೆಗೈದ ಬಾಲಕನನ್ನು 14 ವರ್ಷದ ಹರ್ಷಿತ್ ಎಂದು ಗುರುತಿಸಲಾಗಿದ್ದು, ಈತ ಜಾತ್ರೆಯಿಂದ ಬರುವಾಗ ತಡವಾಗಿದ್ದಲ್ಲದೇ, ತಂಗಿಗೆ ಐಸ್ ಕ್ರೀಂ ಕೂಡಾ ತಂದಿಲ್ಲ ಎಂಬ ಕಾರಣಕ್ಕೆ ಮನೆಯಲ್ಲಿ ಹೆತ್ತವರು ಜೋರು ಮಾಡಿದ್ದರು. ಇದೇ ಕಾರಣವನ್ನು ನೆಪ ಮಾಡಿಕೊಂಡು ಮಾನಸಿಕವಾಗಿ ನೊಂದು ಮನೆಯ ಕೋಣೆಯೊಂದರಲ್ಲಿ...
ಪುತ್ತೂರು

ಇಸ್ಕಾನ್ ಬೆಂಗಳೂರು ಸಂಸ್ಥೆ ಗೀತಾ ಜಯಂತಿ ಮಹೋತ್ಸವ 2020 ಪ್ರಯುಕ್ತ ಆಯೋಜಿಸಿದ್ದ ರಾಜ್ಯಮಟ್ಟದ ಗೀತ ಪ್ರಬಂಧ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದ ಪತ್ರಿಕೋದ್ಯಮ ವಿದ್ಯಾರ್ಥಿ ಅರುಣ್ ಕಿರಿಮಂಜೇಶ್ವರ-ಕಹಳೆ ನ್ಯೂಸ್

ಪುತ್ತೂರು : ಪುತ್ತೂರಿನ ವಿವೇಕಾನಂದ ಕಾಲೇಜಿನ ಸ್ನಾತೋತ್ತರ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ವಿದ್ಯಾರ್ಥಿ ಅರುಣ್ ಕಿರಿಮಂಜೇಶ್ವರ ಅವರಿಗೆ ಇಸ್ಕಾನ್ ಬೆಂಗಳೂರು ಸಂಸ್ಥೆ ' ಗೀತಾ ಜಯಂತಿ ಮಹೋತ್ಸವ 2020' ಪ್ರಯುಕ್ತ ಆಯೋಜಿಸಿದ್ದ ರಾಜ್ಯಮಟ್ಟದ ಗೀತ ಪ್ರಬಂಧ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ....
1 803 804 805 806 807 872
Page 805 of 872