Tuesday, April 28, 2026

ಪ್ರಾದೇಶಿಕ

ಪುತ್ತೂರು

ಸಾಹಿತ್ಯ ಮಂಟಪವೆನ್ನುವುದು ಹೊಸತನ ತರುವ ಕಾರ್ಯಕ್ರಮ ; ಡಾ. ಮನಮೋಹನ ಎಂ.-ಕಹಳೆ ನ್ಯೂಸ್

ಪುತ್ತೂರು : ಬದುಕಿನಲ್ಲಿ ಸಾಹಸ ಪ್ರವೃತ್ತಿಯನ್ನು ಬೆಳೆಸಿಕೊಂಡು, ಹೊಸ ಪ್ರಯತ್ನ ಮಾಡಬೇಕು. ಆಗ ನಮ್ಮ ಕೆಲಸ ಪರಿಪೂರ್ಣವಾಗುತ್ತದೆ. ನಾವು ಮುಂದೆ ಏನಾಗಬೇಕು ಎಂದು ನಮಗೆ ತಿಳಿದಿರಬೇಕು. ಅದು ನಮ್ಮ ಗೌರವವನ್ನು ಎತ್ತಿ ತೋರುತ್ತದೆ. ನಾಳೆಯ ಚಿಂತೆ ಬಿಟ್ಟು ಇಂದಿನ ಕೆಲಸದಲ್ಲಿ ತೊಡಗುವುದು ಉತ್ತಮ. ಎಂದು ವಿವೇಕಾನಂದ ಕಾಲೇಜಿನ ಕನ್ನಡ ವಿಭಾಗದ ಉಪನ್ಯಾಸಕ ಡಾ. ಮನಮೋಹನ ಎಂ ಹೇಳಿದರು. ಕಾಲೇಜಿನ ಐಕ್ಯೂಎಸಿ, ಕನ್ನಡ ವಿಭಾಗ ಮತ್ತು ಕನ್ನಡ ಸಂಘದ ಸಂಯುಕ್ತ ಆಶ್ರಯದಲ್ಲಿ...
ಪುತ್ತೂರು

ಮಂಗಳೂರಿನ ಕೆಎಂಸಿ ಆಸ್ವತ್ರೆಯ ತುರ್ತುನಿಗಾ ವಿಭಾಗದೊಂದಿಗೆ ಪುತ್ತೂರಿನ ಬೊಳುವಾರಿನಲ್ಲಿರುವ ಪ್ರಗತಿ ಸ್ಪೆಷಾಲಿಟಿ ಆಸ್ವತ್ರೆಯಲ್ಲಿ ನಾಳೆ ಎಮರ್ಜೆನ್ಸಿ ಮೆಡಿಸಿನ್ ವಿಭಾಗ ಕಾರ್ಯಾರಂಭ-ಕಹಳೆ ನ್ಯೂಸ್

ಪುತ್ತೂರು : ಪುತ್ತೂರಿನ ಬೊಳುವಾರಿನಲ್ಲಿರುವ ಪ್ರಗತಿ ಸ್ಪೆಷಾಲಿಟಿ ಆಸ್ವತ್ರೆ ಹಾಗೂ ಮಂಗಳೂರಿನ ಕೆಎಂಸಿ ಆಸ್ವತ್ರೆಯ ತುರ್ತುನಿಗಾ ವಿಭಾಗದೊಂದಿಗೆ ಮಾಡಿಕೊಂಡಿರುವ ಒಪ್ಪಂದದಂತೆ ಸರ್ವ ಸುಸಜ್ಜಿತ ಪ್ರಗತಿ ತುರ್ತುನಿಗಾ ವೈದ್ಯಕೀಯ ಸೇವೆಗಳು ನಾಳೆ 10.30 ರಿಂದ ಪ್ರಗತಿ ಸ್ಪೆಷಾಲಿಟಿ ಆಸ್ವತ್ರೆಯಲ್ಲಿ ಕಾರ್ಯಾರಂಭಗೊಳ್ಳಲಿದೆ. ಈ ಕಾರ್ಯಕ್ರಮವನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಉದ್ಘಾಟಿಸಲಿದ್ದಾರೆ. ಹಾಗೆಯೇ ಅತಿಥಿಗಳಾಗಿ ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್, ಸುದ್ಧಿ ಬಿಡುಗಡೆ ಪತ್ರಿಕೆಯ ಪ್ರಧಾನ ಸಂಪಾದಕರು ಹಾಗೂ ಸುದ್ದಿ ಸಮೂಹ ಸಂಸ್ಥೆಗಳ...
ಬಂಟ್ವಾಳ

ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಪ್ರಾಕೃತಿಕ ವಿಕೋಪದ ಪರಿಹಾರದ ಚೆಕ್ ಹಸ್ತಾಂತರಿಸಿದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ-ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಪ್ರಾಕೃತಿಕ ವಿಕೋಪದ ಪರಿಹಾರದ ಚೆಕ್‍ಗಳನ್ನು ಮಾನ್ಯ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ತಮ್ಮ ಕಚೇರಿಯಲ್ಲಿ ವಿತರಿಸಿದರು. ಹಾಗೂ ಪಾಣೆಮಂಗಳೂರು, ಬಂಟ್ವಾಳ ,ವಿಟ್ಲ ಹೋಬಳಿಯ ಒಟ್ಟು ರೂ.10,97,000 ಮೌಲ್ಯದ ಚೆಕ್‍ಗಳನ್ನು ಶಾಸಕರು ಸಂತ್ರಸ್ತರಿಗೆ ಹಸ್ತಾಂತರಿಸಿದರು. ಈ ಸಂಧರ್ಭದಲ್ಲಿ ಜಿ.ಪಂ. ಸದಸ್ಯರಾದ ಕಮಲಾಕ್ಷಿ ಪೂಜಾರಿ, ತಾ.ಪಂ. ಸದಸ್ಯರಾದ ರಮೇಶ್ ಕುಡ್ಮೇರು, ಪ್ರಭಾಕರ ಪ್ರಭು, ಗೀತಾ ಚಂದ್ರಶೇಖರ ಪೂಜಾರಿ, ಕಂದಾಯ ನಿರೀಕ್ಷಕರಾದ ರಾಮ ಕಾಟಿಪಳ್ಳ, ದಿವಾಕರ...
ಪುತ್ತೂರು

Breaking News : ಪುತ್ತೂರಿನ ಖಾಸಗೀ ಸ್ಥಳದಲ್ಲಿ ” ಡಿಂಗ್ ಡಾಂಗ್ ಪಾರ್ಟಿ ” ; ಎಣ್ಣೆ ನಶೆಯಲ್ಲಿ ಜಾರ್ಖಾಂಡ್ ಯುವತಿಗೆ ಲೈಂಗಿಕ ಕಿರುಕುಳ ಆರೋಪ – ಯುವಕ, ಯುವತಿಯರ ನಶೆ ಇಳಿಸಿದ ಪುತ್ತೂರು ಪೋಲೀಸರು – ಕಹಳೆ ನ್ಯೂಸ್

ಪುತ್ತೂರು : ಪುತ್ತೂರು ತಾಲೂಕಿನ ಕೊಡಿಪ್ಪಾಡಿ ಗ್ರಾಮದ ಖಾಸಗಿ ಒಡೆತನಕ್ಕೆ ಒಳಪಟ್ಟ ಜಾಗವೊಂದರಲ್ಲಿ ಮಂಗಳೂರು ಮೂಲದ ಸರಿಸುಮಾರು 14 ರಿಂದ 16 ಸ್ನೇಹಿತ ಯುವಕ-ಯುವತಿಯರು ಎಣ್ಣೆ ಪಾರ್ಟಿ ನಡೆಸುತ್ತಿದ್ದ ವೇಳೆ ಜಾರ್ಖಾಂಡ್ ಮೂಲದ ಯುವತಿಯ ಮೇಲೆ ಸ್ನೇಹಿತರಲ್ಲೊಬ್ಬನಾದ ಮಂಗಳೂರಿನ ಕ್ರಿಶ್ಚಿಯನ್ ಯುವಕ ಲೈಂಗಿಕವಾಗಿ ಕಿರುಕುಳ ನೀಡಿದ್ದಾನೆ ಎಂದು ಯುವತಿ ಪುತ್ತೂರಿನ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ರಿ ದೂರಿನ ಅನ್ವಯ ಪುತ್ತೂರು ಮಹಿಳಾ ಠಾಣಾ ವೃತ್ತ ನಿರೀಕ್ಷಕರಾದ ತಿಮ್ಮಪ್ಪ ನಾಯ್ಕ್,...
ಪುತ್ತೂರು

ವಿವೇಕಾನಂದ ಕಾಲೇಜಿನಲ್ಲಿ ‘ವಾಣಿಜ್ಯ ಸಂಘ’ದ ಉದ್ಘಾಟನೆ, ಶಿಕ್ಷಣದ ಜೊತೆ ಪಠ್ಯೇತರ ಚಟುವಟಿಕೆಗಳು ಕೂಡ ಮುಖ್ಯ ; ಮಹೇಶ್ ನಿಟಿಲಾಪುರ-ಕಹಳೆ ನ್ಯೂಸ್

ಪುತ್ತೂರು : ಒಂದು ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಎಷ್ಟರ ಮಟ್ಟಿಗೆ ತೊಡಗಿಸಿಕೊಂಡಿದ್ದಾರೆ ಎಂಬುದರ ಮೇಲೆ ವಿದ್ಯಾರ್ಥಿಗಳ ಮುಂದಿನ ಜೀವನದ ಬೆಳವಣಿಗೆ ನಿಂತಿದೆ. ಕಾಲೇಜಿನಲ್ಲಿ ಸಿಗುವಂತಹ ಎಲ್ಲಾ ರೀತಿಯ ಪಠ್ಯೇತರ ಅವಕಾಶವನ್ನು ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಮಹೇಶ್ ನಿಟಿಲಾಪುರ ಹೇಳಿದರು. ಇಲ್ಲಿನ ವಿವೇಕಾನಂದ ಪದವಿ ಕಾಲೇಜಿನ ಐಕ್ಯೂಎಸಿ ಘಟಕ ಮತ್ತು ವಾಣಿಜ್ಯ ವಿಭಾಗದಿಂದ ಆಯೋಜಿಸಲಾಗಿದ್ದ...
ಪುತ್ತೂರು

ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಮಾರ್ಚ್ 21 ರಂದು ಸಾರ್ವಜನಿಕ ಸತ್ಯನಾರಾಯಣ ಪೂಜೆ ಬೃಹತ್ ಹಿಂದೂ ಐಕ್ಯತಾ ಸಮಾವೇಶ-ಕಹಳೆ ನ್ಯೂಸ್

ಪುತ್ತೂರು : ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಮಾರ್ಚ್ 21 ರಂದು ಸಾರ್ವಜನಿಕ ಸತ್ಯನಾರಾಯಣ ಪೂಜೆ ಬೃಹತ್ ಹಿಂದೂ ಐಕ್ಯತಾ ಸಮಾವೇಶ ಹಾಗೂ ರಾಷ್ಟ್ರ ರಕ್ಷಣೆಯ ಸಂಕಲ್ಪಕ್ಕಾಗಿ ಹಿಂದೂ ಜಾಗೃತಿ ಸಭೆ ನಡೆಯಲಿದೆ. ಇದರ ಪೂರ್ವಭಾವಿಯಾಗಿ ಇಂದು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ನೇರವೇರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಜಿತ್ ಹೊಸಮನೆ, ತಾಲೂಕು ಪ್ರಧಾನ ಕಾರ್ಯದರ್ಶಿ ಅವಿನಾಶ್ , ಜಿಲ್ಲಾ ಸಂಘಟನಾ ಕಾರ್ಯದರ್ಶಿ ಚಿನ್ಮಯ್, ತಾಲೂಕು ಸಂಪರ್ಕ ಪ್ರಮುಖ ದಿನೇಶ್...
ಬೆಳ್ತಂಗಡಿ

ಬೆಳ್ತಂಗಡಿಯ ನೊರೊನ್ಹಾ ಕಾಂಪ್ಲೆಕ್ಸ್‍ನಲ್ಲಿ ಇಂದು ಶ್ರೀ ದುರ್ಗಾನುಗ್ರಹ ಸೆಕೆಂಡ್ಸ್ ಬೈಕ್ ಸೇಲ್ಸ್ ಶುಭಾರಂಭ-ಕಹಳೆ ನ್ಯೂಸ್

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಚರ್ಚ್ ರೋಡ್ ಸಮೀಪದ ನೊರೊನ್ಹಾ ಕಾಂಪ್ಲೆಕ್ಸ್ ನಲ್ಲಿ ಇಂದು ಶ್ರೀ ದುರ್ಗಾನುಗ್ರಹ ಸೆಕೆಂಡ್ಸ್ ಬೈಕ್ ಸೇಲ್ಸ್ ಶುಭಾರಂಭಗೊಂಡಿದೆ. ಶ್ರೀ ದುರ್ಗಾನುಗ್ರಹ ಸೆಕೆಂಡ್ಸ್ ಬೈಕ್ ಸೇಲ್ಸ್ ನಲ್ಲಿ ಅತೀ ಕಡಿಮೆ ದರದಲ್ಲಿ ದ್ವಿಚಕ್ರ ವಾಹನಗಳು ದೊರೆಯುತ್ತದೆ. ಇನ್ನು ಇದರ ಸಹ ಸಂಸ್ಥೆಗಳಾದ ಶ್ರೀ ದುರ್ಗಾನುಗ್ರಹ ಮೊಬೈಲ್ಸ್, ಪೂಜಾ ಸಾಮಾಗ್ರಿ ಮತ್ತು ಎಲೆಕ್ಟ್ರಾನಿಕ್ಸ್ ವಸ್ತುಗಳು ಲಭ್ಯವಿದೆ. ಗ್ರಾಹಕರು ತಮಗೆ ಇಷ್ಟವಾದ ಸೆಕೆಂಡ್ಸ್ ಬೈಕ್‍ಗಳನ್ನೂ ಇಂದೇ ಶ್ರೀ ದುರ್ಗಾನುಗ್ರಹ...
ಪುತ್ತೂರು

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ-ಕಹಳೆ ನ್ಯೂಸ್

ಪುತ್ತೂರು : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಈ ಸಾವಿಗೆ ಕಾರಣ ಹಾಗೂ ವ್ಯಕ್ತಿಯ ಪರಿಚಯ ಇನ್ನಷ್ಟೇ ತಿಳಿಯಬೇಕಾಗಿದೆ....
1 804 805 806 807 808 872
Page 806 of 872