Tuesday, April 28, 2026

ಪ್ರಾದೇಶಿಕ

ಪುತ್ತೂರು

Breaking News: -ಪುತ್ತೂರಿನ ಮುರ ಎಂಬಲ್ಲಿ ಬೈಕ್ ಹಾಗೂ ಆಟೋ ರಿಕ್ಷಾ ನಡುವೆ ಭೀಕರ ಅಪಘಾತ-ಕಹಳೆ ನ್ಯೂಸ್

ಪುತ್ತೂರು : ಪುತ್ತೂರು ಮುರ ಎಂಬಲ್ಲಿ ಬೈಕ್ ಹಾಗೂ ಆಟೋ ರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ಯುವಕನನ್ನು ಬನ್ನೂರು ನಿವಾಸಿ ಅಭಿನವ್ ಎಂದು ಗುರುತಿಸಲಾಗಿದೆ. ಈತ ಕೆ.ವಿ.ಜಿ ಕಾಲೇಜ್ ವಿದ್ಯಾರ್ಥಿ ಯಾಗಿದ್ದಾನೆ ಎಂದು ತಿಳಿದು ಬಂದಿದೆ....
ಪುತ್ತೂರು

ದಕ್ಷಿಣ ಕನ್ನಡ ಜಿಲ್ಲೆ, ಪುತ್ತೂರು ತಾಲ್ಲೂಕು, ಪುತ್ತೂರು ಟೌನ್, ಮಹಾಲಿಂಗೇಶ್ವರ ದೇವಾಲಯಕ್ಕೆ ವ್ಯವಸ್ಥಾಪನಾ ಸಮಿತಿಯನ್ನು ರಚಿಸುವ ಬಗ್ಗೆ ನಡುವಳಿ-ಕಹಳೆ ನ್ಯೂಸ್

 ಪುತ್ತೂರು :ಕರ್ನಾಟಕ ಸರ್ಕಾರ, ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಾರ್ಯದರ್ಶಿಗಳು, ರಾಜ್ಯ ಧಾರ್ಮಿಕ ಪರಿಷತ್ತು ಹಾಗೂ ಆಯುಕ್ತರು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ, ಬೆಂಗಳೂರು ಇವರ ನಡವಳಿಗಳು. ದಕ್ಷಿಣ ಕನ್ನಡ ಜಿಲ್ಲೆ, ಪುತ್ತೂರು ತಾಲ್ಲೂಕು, ಪುತ್ತೂರು ಟೌನ್, ರ್ಸಋಇ ಮಹಾಲಿಂಗೇಶ್ವರ ದೇವಾಲಯಕ್ಕೆ ವ್ಯವಸ್ಥಾಪನಾ ಸಮಿತಿಯನ್ನು ರಚಿಸುವ ಬಗ್ಗೆ ನಡುವಳಿಗಳಿವೆ. ಈ ಕಛೇರಿಯ ಪ್ರಕಟಣೆ ಸಂಖ್ಯೆ: ಎಡಿಎಂ 8ಸಿಆರ್ 25/2019-20. ದಿನಾಂಕ: 30.04.2020 ಮತ್ತು ದಿನಾಂಕ:...
ಬೆಳ್ತಂಗಡಿ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಬೇಡಿಕೆಗೆ ಸ್ಪಂಧಿಸಿ ಓಡಿಲ್ನಾಳ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಅನುದಾನ ಒದಗಿಸಿದ ಸಿ.ಎಂ ಯಡಿಯೂರಪ್ಪ -ಕಹಳೆ ನ್ಯೂಸ್

ಬೆಳ್ತಂಗಡಿ : ಐತಿಹಾಸಿಕ ಇತಿಹಾಸವುಳ್ಳ ಓಡಿಲ್ನಾಳ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕೆಲಸ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಬೆಳ್ತಂಗಡಿ ತಾಲೂಕಿನ ಹಾಲಿ ಶಾಸಕರಾದ ಹರೀಶ್ ಪೂಂಜಾ ಹಾಗೂ ಮಾಜಿ ಶಾಸಕರಾದ ವಸಂತ ಬಂಗೇರ ಅವರು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ನೀಡಿ ಮನವಿ ಸಲ್ಲಿಸಿದ್ದು, ಮನವಿಗೆ ಸ್ಪಂಧಿಸಿದ ಮುಖ್ಯಮಂತ್ರಿ ಅವರು 50 ಲಕ್ಷ ಮಂಜೂರುಗೊಳಿಸುವಂತೆ ಆದೇಶಿಸಿರುತ್ತಾರೆ....
ಪುತ್ತೂರು

ಸೈನಿಕರಿಗೆ ಗೌರವ ನೀಡುವುದು ನಮ್ಮ ಕರ್ತವ್ಯ ; ಡಾ. ಮನಮೋಹನ ಎಂ.-ಕಹಳೆ ನ್ಯೂಸ್

ಪುತ್ತೂರು : ತ್ಯಾಗದ ದೊಡ್ಡ ಪ್ರತೀಕವೇ ಯೋಧರು. ಯೋಧರಿಗೆ ಸಿಗುವ ಗೌರವಗಳು ಬೇರೆ ಯಾರಿಗೂ ಸಿಗಲು ಸಾಧ್ಯವಿಲ್ಲ. ಸೈನಿಕರಿಗೆ ನಾವು ಯಾವ ರೀತಿಯಲ್ಲಿ ಪ್ರೀತಿ ತೋರಿಸುತ್ತೆವೆಯೊ ಅದೇ ರೀತಿಯಲ್ಲಿ ಅವರ ಕುಟುಂಬಕ್ಕೂ ತೋರಬೇಕು. ಯುದ್ದ ಇಲ್ಲದೆ ಯೋಧನಿಲ್ಲ; ಯೋಧನಿಲ್ಲದೆ ಬದುಕಿಲ್ಲ ಎಂದು ವಿವೇಕಾನಂದ ಕಾಲೇಜಿನ ಕನ್ನಡ ವಿಭಾಗದ ಉಪನ್ಯಾಸಕ ಡಾ. ಮನಮೋಹನ ಎಂ. ಹೇಳಿದರು. ಅವರು ಕಾಲೇಜಿನ ಐಕ್ಯೂಎಸಿ ಹಾಗೂ ಪತ್ರಿಕೋದ್ಯಮ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ತೃತೀಯ ಪತ್ರಿಕೋದ್ಯಮ ವಿದ್ಯಾರ್ಥಿಗಳು...
ಪುತ್ತೂರು

ವಿವೇಕಾನಂದ ಕಾಲೇಜಿನಲ್ಲಿ ‘ಯೂನಿಯನ್ ಬಜೆಟ್2021’ ಕುರಿತಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮ-ಕಹಳೆ ನ್ಯೂಸ್

ಪುತ್ತೂರು : ಈ ಬಾರಿಯ ಯೂನಿಯನ್ ಬಜೆಟ್‍ನಲ್ಲಿ, ಸಂಪನ್ಮೂಲಗಳ ಕ್ರೂಢೀಕರಣ, ಉತ್ಪಾದನೆಗೆ ಪ್ರೋತ್ಸಾಹ,, ಬಂಡವಾಳದ ಅಭಿವೃದ್ಧಿಗೆ ಒತ್ತು ನೀಡಿ ಖಾಸಗಿ ಹೂಡಿಕೆಗೆ ಅವಕಾಶ ನೀಡಲಾಗಿದ್ದು ಒಂದು ದೀರ್ಘಕಾಲಿಕ ಪರಿಣಾಮ ನೀಡಬಹುದಾದ ಕೇಂದ್ರೀಯ ಬಜೆಟ್ ಮತ್ತು ಭಾರತದ ಸಮಗ್ರ ಬದಲಾವಣೆಗೆ ಪೂರಕವಾದ ಬಜೆಟ್ ಇದಾಗಿದೆ ಎಂದು ಇಲ್ಲಿನ ವಿವೇಕಾನಂದ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಅರುಣ್ ಪ್ರಕಾಶ್ ಹೇಳಿದರು. ಅವರು ಕಾಲೇಜಿನ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ವಿಭಾಗ , ಮ್ಯಾನೇಜ್ ಮೆಂಟ್...
ಪುತ್ತೂರು

ವಿವೇಕಾನಂದದಲ್ಲಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ-ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ 2020-21ರ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಚುನಾವಣೆಯು ನಡೆಯಿತು. ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ದ್ವಿತೀಯ ಪಿ.ಯು.ಸಿ ವಾಣಿಜ್ಯ ವಿಭಾಗದ ಮಯೂರ್ ಬಿ.ಜಿ ಆಯ್ಕೆಯಾದರು. ಇವರು ಬಲ್ನಾಡಿನ ಬಂಗಾರಡ್ಕದ ಬಿ.ಎಸ್. ಗಂಗಾಧರ್ ಮತ್ತುಕೆ.ಡಿ.ಗಾಯತ್ರಿ ದಂಪತಿಗಳ ಪುತ್ರ. ದ್ವಿತೀಯ ವಿಜ್ಞಾನ ವಿಭಾಗದ ಕ್ಷಿತೀಜ್ ಎಚ್.ಎಸ್ ಸಂಘದ ಕಾರ್ಯದರ್ಶಿಯಾಗಿ ಅವಿರೋಧವಾಗಿ ಆಯ್ಕೆಯಾದರು.ಈ ತನು ನೆಹರೂ ನಗರದ ಹರಿಪ್ರಸಾದ್ ಡಿ. ಎಸ್ ಮತ್ತು ಸುಚಿತಾ ಪಿ.ಎಂ ರವರ...
ಪುತ್ತೂರು

ವಿವೇಕಾನಂದ ಕಾಲೇಜಿನಲ್ಲಿ ‘ಮದಿಪು’ ಚಿತ್ರ ಪ್ರದರ್ಶನ ಹಾಗೂ ಕಾರ್ಯಾಗಾರ, ಜೀವನದಲ್ಲಿ ಸೋಲು ಪ್ರಮುಖ ಪಾತ್ರವನ್ನು ವಹಿಸುತ್ತದೆ; ಚೇತನ್ ಮುಂಡಾಡಿ-ಕಹಳೆ ನ್ಯೂಸ್

ಪುತ್ತೂರು : ವಿದ್ಯಾರ್ಥಿ ಜೀವನವನ್ನು ಅತ್ಯಂತ ಸಂತೋಷದಿಂದ ಕಳೆಯಬೇಕು, ಹಾಗೆಯೇ ಸಿಕ್ಕ ಸಮಯವನ್ನು ಸದೋಪಯೋಗಪಡಿಸಿಕೊಂಡು ತಮ್ಮ ಗುರಿಯತ್ತ ಸಾಗಬೇಕು. ಜೀವನದಲ್ಲಿ ಗೆಲುವಿಗಿಂತ ಸೋಲು ಅತೀ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಯಾಕೆಂದರೆ ಸೋಲು ನಮ್ಮಲ್ಲಿ ಛಲವನ್ನು ಹೆಚ್ಚಿಸಿ, ಸದೃಢ ವ್ಯಕ್ತಿಯಾನ್ನಾಗಿಸುತ್ತದೆ ಎಂದು ರಾಷ್ಟ್ರ ಪ್ರಶಸ್ತಿ ಪುರಸ್ಕøತ ನಿರ್ದೇಶಕ ಚೇತನ್ ಮುಂಡಾಡಿ ಹೇಳಿದರು. ಅವರು ಇಲ್ಲಿನ ವಿವೇಕಾನಂದ ಕಾಲೇಜು, ಪದವಿ ಮತ್ತು ಸ್ನಾತ್ತಕೋತ್ತರ ಪತ್ರಿಕೋದ್ಯಮ ವಿಭಾಗದ ವತಿಯಿಂದ ಆಯೋಜಿಸಲಾದ ‘ಫಿಲ್ಮ್ ಮೇಕಿಂಗ್’ ಕುರಿತಾದ...
ಪುತ್ತೂರು

ಎನ್‍ಡಿಎ ಸ್ಕಾಲರ್ ಶಿಪ್‍ಗೆ ಆಯ್ಕೆಯಾದ ಅಂಬಿಕಾ ಪಿಯು ವಿದ್ಯಾರ್ಥಿ ಯಶ್ವಿನ್ ಪದವಿ ಶಿಕ್ಷಣದ ನಂತರ ನ್ಯಾಶನಲ್ ಡಿಫೆನ್ಸ್ ಅಕಾಡೆಮಿಯಲ್ಲಿ ಉದ್ಯೋಗ-ಕಹಳೆ ನ್ಯೂಸ್

ಪುತ್ತೂರು : ಇಲ್ಲಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಸತಿಯುವ ಪದವಿ ಪೂರ್ವ ವಿದ್ಯಾಲಯದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಯಶ್ವಿನ್ ಎಸ್ ಸಾಲ್ಯಾನ್ ಕೇಂದ್ರ ಸರ್ಕಾರ ಆಯಾ ರಾಜ್ಯಗಳ ಮೂಲಕ ನ್ಯಾಶನಲ್ ಡಿಫೆನ್ಸ್ ಅಕಾಡೆಮಿಗೆ ಸಂಬಂಧಿಸಿದಂತೆ ನಡೆಸುವ ‘ಪ್ರಿ ಸ್ಕಾಲರ್‍ಶಿಪ್ ಟೆಸ್ಟ್ ಫಾರ್ ಎನ್‍ಡಿಎ’ ಪರೀಕ್ಷೆಯನ್ನು ತೇರ್ಗಡೆಗೊಂಡಿರುತ್ತಾರೆ. ಇದರನ್ವಯ ಪ್ರತೀ ತಿಂಗಳು ಒಂಬತ್ತು ಸಾವಿರ ರೂಪಾಯಿ ವಿದ್ಯಾರ್ಥಿ ವೇತನ ಸಿಗಲಿದೆ. ಈ ವಿದ್ಯಾರ್ಥಿ ವೇತನ...
1 806 807 808 809 810 872
Page 808 of 872