Tuesday, April 28, 2026

ಪ್ರಾದೇಶಿಕ

ಬಂಟ್ವಾಳ

ಪಂಜಿಕಲ್ಲು ಗ್ರಾಮದ ಕೋಲ್ದೋಡಿ ನಿವಾಸಿ ಕೇಶವ ಪೂಜಾರಿ ನಾಪತ್ತೆ-ಕಹಳೆ ನ್ಯೂಸ್

ಬಂಟ್ವಾಳ : ವ್ಯಕ್ತಿಯೊಬ್ಬರು ಮದುವೆಗೆ ಹೋಗುವುದಾಗಿ ಹೇಳಿ ಹೋದವರು ಮರಳಿ ಬಾರದೆ ನಾಪತ್ತೆಯಾಗಿದ್ದಾರೆ. ಇವರು ಪಂಜಿಕಲ್ಲು ಗ್ರಾಮದ ಕೋಲ್ದೋಡಿ ನಿವಾಸಿ 36 ವರ್ಷದ ಕೇಶವ ಪೂಜಾರಿ ಎಂದು ತಿಳಿದುಬಂದಿದೆ. ಅವರು ಇಂಟರ್‍ಲಾಕ್ ಕೆಲಸ ಮಾಡಿಕೊಂಡಿದ್ದು, ಜನವರಿ 3ರಂದು ಬೆಳಗ್ಗೆ 10.30ಕ್ಕೆ ಮದುವೆಗೆಂದು ತೆರಳಿದ್ದಾರೆ. ಬಳಿಕ ಮರಳಿ ಮನೆಗೆ ಬಂದಿಲ್ಲ. ಹಾಗಾಗಿ ನೆರೆಕರೆಯವರು, ಸಂಬಂಧಿಕರ ಮನೆಯಲ್ಲಿ ಹುಡುಕಿದರೂ ಅವರು ಪತ್ತೆಯಾಗಿಲ್ಲ. ಈ ಹಿಂದೆಯೂ ಅವರು 3-4 ಬಾರಿ ಇದೇ ರೀತಿ ಮನೆ...
ಬಂಟ್ವಾಳ

ಸೂರಿಕುಮೇರಿನಲ್ಲಿ ಮತ್ತೆ ಗ್ಯಾಸ್ ಟ್ಯಾಂಕರ್ ಪಲ್ಟಿ, ಹೆದ್ದಾರಿ ಸಂಚಾರ ಬ್ಲಾಕ್; ತೆರವುಗೊಳಿಸುವ ಕಾರ್ಯ ಪ್ರಗತಿಯಲ್ಲಿ-ಕಹಳೆ ನ್ಯೂಸ್

ಬಂಟ್ವಾಳ : ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಮಸೀದಿ ಮುಂಭಾಗದಲ್ಲಿ ಇಂದು ಬೆಳಗ್ಗೆ ಸುಮಾರು 3 ರಿಂದ 4 ಗಂಟೆ ಮಧ್ಯೆ ಗ್ಯಾಸ್ ಟ್ಯಾಂಕರ್ ಒಂದು ರಸ್ತೆ ಮಧ್ಯಕ್ಕೆ ಉರುಳಿಬಿದ್ದ ಘಟನೆ ನಡೆದಿದೆ. ಈ ಪರಿಣಾಮ ಸ್ಥಳದಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ಈ ಘಟನೆಯಲ್ಲಿ ಗ್ಯಾಸ್ ಲೀಕ್ ಆಗದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ. ಅದರೂ ಮುಂಜಾಗರೂಕತಾ ಕ್ರಮವಾಗಿ ರಸ್ತೆ ಸಂಚಾರವನ್ನು ಬಂದ್ ಮಾಡಲಾಗಿದೆ....
ಪುತ್ತೂರು

ಸೃಜನಶೀಲತೆಯಿಂದ ಯೋಚಿಸಿದಾಗ ಹೊಸ ಕಲ್ಪನೆಗಳು ಬರಲು ಸಾಧ್ಯ; ಶೇಖರ್ ಐಯ್ಯರ್-ಕಹಳೆ ನ್ಯೂಸ್

ಪುತ್ತೂರು : ಕೌಶಲ್ಯ, ಜ್ಞಾನ ಮತ್ತು ವರ್ತನೆಯೊಂದಿಗೆ ಭಾಷಾ ಕೌಶಲ್ಯ ಮುಖ್ಯವಾಗಿರುತ್ತದೆ. ವಾಣಿಜ್ಯ ವ್ಯವಹಾರದಲ್ಲಿ ಆಂಗ್ಲಭಾಷೆ ಅತೀಅಗತ್ಯವಾಗಿರುತ್ತದೆ. ಅದರೊಂದಿಗೆ ಕಂಪ್ಯೂಟರ್ ಬಗೆಗಿನ ಮಾಹಿತಿಯೊಂದಿಗೆ ವ್ಯವಹಾರದಲ್ಲಿ ಎದುರಾಗುವ ಸಮಸ್ಯೆಗಳನ್ನು ಎದುರಿಸಿ ನಿವಾರಿಸುವ ಕಲೆಯನ್ನು ಕಲಿತಿರಬೇಕು ಎಂದು ವಿವೇಕಾನಂದ ಸ್ಕೂಲ್ ಆಫ್ ಮಾನೇಜ್‍ಮೆಂಟ್ ಸ್ಟಡೀಸ್‍ನ ನಿರ್ದೇಶಕ ಡಾ. ಶೇಖರ್ ಎಸ್. ಐಯ್ಯರ್ ಹೇಳಿದರು. ಅವರು ಇಲ್ಲಿನ ವಿವೇಕಾನಂದ ಕಾಲೇಜಿನ ಐಕ್ಯೂಎಸಿ ಹಾಗೂ ವ್ಯವಹಾರ ಆಡಳಿತ ವಿಭಾಗದ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ಮಾನೇಜ್ಮೆಂಟ್ ಅಸೋಸಿಯೇಷನ್’ಅನ್ನು...
ಪುತ್ತೂರು

ಅಂಬಿಕಾ ಸಂಸ್ಥೆಗಳ ಯೂಟ್ಯೂಬ್ ವಾಹಿನಿಯಲ್ಲಿ ಶೃಂಗೇರಿ ಶ್ರೀಗಳ ಉಪನ್ಯಾಸ-ಕಹಳೆ ನ್ಯೂಸ್

ಪುತ್ತೂರು : ಇಲ್ಲಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿ ಮಹಾವಿದ್ಯಾಲಯದ ಸಂಸ್ಕøತ ಹಾಗೂ ತತ್ವಶಾಸ್ತ್ರ ವಿಭಾಗಗಳ ಆಶ್ರಯದಲ್ಲಿ ಆಯೋಜಿಸಲಾದ ಶ್ರೀಮದ್ಭಗವದ್ಗೀತೆಯ ಹದಿನೆಂಟನೆಯ ಅಧ್ಯಾಯದ ಕುರಿತಾಗಿ ಶೃಂಗೇರಿಯ ಶ್ರೀ ಶಾರದಾಪೀಠದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳ ಆನ್‍ಲೈನ್ ಉಪನ್ಯಾಸ ಅಂಬಿಕಾ ಸಮೂಹ ಸಂಸ್ಥೆಗಳ ಯೂಟ್ಯೂಬ್ ವಾಹಿನಿ nattoja ದಲ್ಲಿ ಲಭ್ಯವಿದೆ. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಶ್ರೀಮದ್ಭಗವದ್ಗೀತೆಯ ವಿವಿಧ ಅಧ್ಯಾಯಗಳ ಕುರಿತಾದ ಉಪನ್ಯಾಸ ಕಾರ್ಯಕ್ರಮ...
ಪುತ್ತೂರು

ಪುತ್ತೂರು ತಾಲೂಕಿನ ಜಗದೀಶ ಎಂಬವರಿಗೆ ಆರ್ಥಿಕ ನೆರವಿನ ಚೆಕ್ಕನ್ನು ಹಸ್ತಾಂತರಿಸಿದ ಉದ್ಯಮಿ ಅಶೋಕ್ ಕುಮಾರ್ ರೈ-ಕಹಳೆ ನ್ಯೂಸ್

ಪುತ್ತೂರು : ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಕೊಲ್ಯ ನಿವಾಸಿ ಕೃಷ್ಣಪ್ಪ ಎಂಬವರ ಮಗ ಜಗದೀಶ ಎಂಬವರ ಆನಾರೋಗ್ಯದ ಚಕಿತ್ಸೆಗೆ ಉದ್ಯಮಿ , ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು.  ಇವರು ಆರ್ಥಿಕ ನೆರವಿನ ಚೆಕ್ಕನ್ನು ತನ್ನ ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟನ ದರ್ಬೆಯ ಕಛೇರಿಯಲ್ಲಿ ಹಸ್ತಾಂತರಿಸಿದರು....
ಬಂಟ್ವಾಳ

ಬಂಟ್ವಾಳ ತಾಲೂಕಿನ ಕನ್ಯಾನದಲ್ಲಿ ಪೊಲೀಸ್ ಔಟ್ ಪೋಸ್ಟ್ ಉದ್ಘಾಟನೆ; ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ-ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಶನಿವಾರ ಕರ್ನಾಟಕ ಕೇರಳದ ಗಡಿಭಾಗ ಬಂಟ್ವಾಳ ತಾಲೂಕಿನ ಕನ್ಯಾನದಲ್ಲಿ ಪೊಲೀಸ್ ಔಟ್ ಪೋಸ್ಟ್ ನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಡಿವೈಎಸ್ಪಿ ವೆಲಂಟೈನ್ ಡಿಸೋಜ, ವಿಟ್ಲ ಠಾಣಾ ಎಸ್.ಐ ವಿನೋದ್ ರೆಡ್ಡಿ, ಕನ್ಯಾನ ಭಾಗದ ಚುನಾಯಿತ ಗ್ರಾಮ ಪಂಚಾಯಿತ್ ಸದಸ್ಯರು ಮತ್ತು ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ, ಗ್ರಾಮಸ್ಥರು ಉಪಸ್ಥಿತರಿದ್ದರು....
ಪುತ್ತೂರು

ಬಲ್ನಾಡು ಗ್ರಾಮದ ಕಾರ್ಯಕರ್ತರ ಮತ್ತು ಮತದಾರರ ಇಂದು ಅಭಿನಂದನಾ ಸಭೆ-ಕಹಳೆ ನ್ಯೂಸ್

ಪುತ್ತೂರು : ಭಾರತೀಯ ಜನತಾ ಪಾರ್ಟಿ ಬಲ್ನಾಡು ಶಕ್ತಿ ಕೇಂದ್ರ ಬಲ್ನಾಡು ಗ್ರಾಮದ ಕಾರ್ಯಕರ್ತರ ಮತ್ತು ಮತದಾರರ ಅಭಿನಂದನಾ ಸಭೆ ಇಂದು ಸಂಜೆ 6 ಗಂಟೆಗೆ ಶ್ರೀ ರಾಮ ಸಮುದಾಯ ಭವನ, ಬುಳೇರಿಕಟ್ಟೆಯಲ್ಲಿ ನಡೆಯಲಿದೆ....
ಬಂಟ್ವಾಳ

ಕಾರಂಬಡೆ ಶ್ರೀ ಮಹಮ್ಮಾಯಿ ಕ್ಷೇತ್ರ ಬ್ರಹ್ಮಕಲಶೋತ್ಸವದ ಇಂದು ಪೂರ್ವಭಾವಿ ಸಭೆ-ಕಹಳೆ ನ್ಯೂಸ್

ಬಂಟ್ವಾಳ : ಕಾರಂಬಡೆ ಶ್ರೀ ಮಹಮ್ಮಾಯಿ ಕ್ಷೇತ್ರದ ಪುನರ್ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, ಈಗಾಗಲೇ ದೇವಿಯ ಗರ್ಭಗುಡಿ, ಜುಮಾದಿ ಬಂಟ ದೈವದ ಗುಡಿ, ನಾಗ ದೇವರ ಪಂಚಸಾನಿಧ್ಯ ಸಹಿತ ಹಲವಾರು ಅಭಿವೃದ್ಧಿ ಯೋಜನೆಗಳು ಅನುಷ್ಠಾನಗೊಂಡಿದೆ. ಹಾಗೂ ಬ್ರಹ್ಮಕಲಶೋತ್ಸವದಕ್ಕೆ ದಿನ ನಿಗದಿಯಾಗಿದ್ದು, ಈ ಕುರಿತು ಸಮಾಲೋಚನಾ ಸಭೆ ಇಂದು ಕನ್ಯಾಡಿ ಶ್ರೀರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನಡೆಯಲಿದೆ. ಈ ಸಭೆಗೆ ಊರ ಪರವೂರ ಹಲವಾರು ಗಣ್ಯರು...
1 809 810 811 812 813 872
Page 811 of 872