Tuesday, April 28, 2026

ಪ್ರಾದೇಶಿಕ

ಬಂಟ್ವಾಳ

ಬಂಟ್ವಾಳ ತಾಲೂಕಿನ ಹಲವೆಡೆ ಇಂದು ಪಲ್ಸ್ ಪೋಲಿಯೋ ಅಭಿಯಾನ –ಕಹಳೆ ನ್ಯೂಸ್

ಬಂಟ್ವಾಳ : ತಾಲೂಕು ವೈದ್ಯಾಧಿಕಾರಿ ಡಾ. ದೀಪಾ ಪ್ರಭು ಅವರು ತಾಲೂಕಿನಲ್ಲಿ ಇಂದಿನಿಂದ ಸವಜಾತ ಶಿಶುವಿನಿಂದ 5 ವರ್ಷ ಒಳಗಿನ ಎಲ್ಲಾ ಮಕ್ಕಳಿಗೂ ಪೋಲಿಯೋ ಲಸಿಕೆ ಹಾಕಿಸಿಕೊಳ್ಳುವ ಸಿದ್ಧತೆ ಆರೋಗ್ಯ ಇಲಾಖೆಯಿಂದ ನಡೆದಿದೆ ಎಂದು ಹೇಳಿದ್ದಾರೆ. ಅಲ್ಲದೇ ತಾಲೂಕಿನಲ್ಲಿ ಒಟ್ಟು 30.352 ಮಕ್ಕಳಿಗೆ ಲಸಿಕೆ ಹಾಕಲು 190 ಬೂತುಗಳನ್ನು ಸಿದ್ಧತೆ ಮಾಡಲಾಗಿದ್ದು, ಸಿಬ್ಬಂದಿಯನ್ನು ನೇಮಿಸಲಾಗಿದೆ ಎಂದು ತಿಳಿಸಿದರು. ಹಾಗೂ ಪ್ರಯಾಣ ಬೆಳೆಸುವ ಸಾರ್ವಜನಿಕರಿಗೆ ಮತ್ತಷ್ಟು ಸಹಕಾರ ಆಗುವಂತೆ ಪುದು, ಬಿ.ಸಿ.ರೋಡ್...
ಪುತ್ತೂರು

ಬಿಳಿಯೂರುಗುತ್ತು ಕುಸುಮರವರ ಮಗಳ ಮದುವೆಗೆ ಆರ್ಥಿಕ ನೆರವು ನೀಡಿದ ಉದ್ಯಮಿ ಅಶೋಕ್ ರೈ-ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದ ಬಿಳಿಯೂರುಗುತ್ತು ನಿವಾಸಿಯಾದ ವಿಶ್ವನಾಥ ಶೆಟ್ಟಿ ಹಾಗೂ ಕುಸುಮ ದಂಪತಿಗಳ ಮಗಳು ದಿವ್ಯರವರ ಮದುವೆಗೆ ಉದ್ಯಮಿ, ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮರ್ ರೈ ಕೋಡಿಂಬಾಡಿ ಅರ್ಥಿಕ ನೆರವು ನೀಡಿದ್ದಾರೆ. ಇಂದು ಚೆಕ್ಕನ್ನು ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ನ ದರ್ಬೆ ಕಛೇರಿಯಲ್ಲಿ ನೀಡಿದರು....
ಪುತ್ತೂರು

ವೃತ್ತಿ ಜೀವನಕ್ಕೆ ವಿದಾಯ ಹೇಳಲಿರುವ ವಿವೇಕಾನಂದ ಪದವಿ ಕಾಲೇಜಿನ ಕ್ಯಾಪ್ಟನ್ ಡಿ. ಮಹೇಶ್ ರೈ-ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಕಾಲೇಜಿನ ಕನ್ನಡ ವಿಭಾಗದ ಪ್ರಾಧ್ಯಾಪಕ ಕ್ಯಾ.ಮಹೇಶ್ ರೈ ಜ.೩೧ರಂದು ವೃತ್ತಿಬದುಕಿನಿಂದ ನಿವೃತ್ತರಾಗಲಿದ್ದಾರೆ. ವಿವೇಕಾನಂದ ಕಾಲೇಜಿನಲ್ಲಿ ಪದವಿಶಿಕ್ಷಣ ಪೂರೈಸಿ ಕನ್ನಡ ವಿಷಯದಲ್ಲಿ ಎಂ.ಎ ಪದವಿ ಮುಗಿಸಿದ ನಂತರ ೧೯೮೬ರಲ್ಲಿ ವಿವೇಕಾನಂದ ಕಾಲೇಜಿನ ಕನ್ನಡ ಉಪನ್ಯಾಸಕರಾಗಿ ವೃತ್ತಿಬದುಕು ಆರಂಭಿಸಿದ ಇವರು ಕಾಲೇಜಿನಲ್ಲಿ ಶಿಸ್ತಿನ ಅಧ್ಯಾಪಕರೆಂದೇ ಹೆಸರಾದವರು. ಎನ್‌ಸಿಸಿ ತರಬೇತಿ ಹೊಂದಿ ಕ್ಯಾಪ್ಟನ್ ಪದವಿಗೆ ಭಾಜನರಾಗಿರುವ ಇವರು ೧೯೯೯ರಿಂದ ೨೦೧೮ರವರೆಗೆ ಸಮರ್ಥ ಎನ್ ಸಿ ಸಿ ಘಟಕವನ್ನು ರೂಪಿಸಿ ಕಾಲೇಜಿಗೆ ಕೀರ್ತಿ...
ಪುತ್ತೂರು

ಪುತ್ತೂರು: ನೆಲ್ಲಿಕಟ್ಟೆಯ ಮನೆಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್; ಧಿಡೀರ್ ಬೆಂಕಿ- ಕಹಳೆ ನ್ಯೂಸ್

ಪುತ್ತೂರು: ಚಿಕ್ಕ ಪುತ್ತೂರು ನ ಮನೆಗೆ ಬೆಂಕಿ ಹಚ್ಚಿಕೊಂಡ ಘಟನೆ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಗಳು ಆಗಮಿಸಿ ಕರ‍್ಯ ನರ‍್ವಹಿಸುತ್ತಿದ್ದಾರೆ.ಮನೆಯವರು ಅಪಾಯದಿಂದ ಪಾರಾಗಿದ್ದಾರೆ....
ಬಂಟ್ವಾಳ

ಹೊಕ್ಕಾಡಿಗೋಳಿ ‘ವೀರ-ವಿಕ್ರಮ’ ಜೋಡಿಕರೆ ಕಂಬಳಕ್ಕೆ ಇಂದು ಗಣ್ಯರ ಮೂಲಕ ಅದ್ಧೂರಿ ಚಾಲನೆ-ಕಹಳೆ ನ್ಯೂಸ್

ಬಂಟ್ವಾಳ: ಸಿದ್ಧಕಟ್ಟೆ ಸಮೀಪದ ಇತಿಹಾಸ ಪ್ರಸಿದ್ಧ ಹೊಕ್ಕಾಡಿಗೋಳಿ ‘ವೀರ-ವಿಕ್ರಮ' ಜೋಡುಕರೆ ಬಯಲು ಕಂಬಳ ಇಂದು ಚಾಲನೆ ಪಡೆದಿದ್ದು, ಈ ಬಾರಿ ಜಿಲ್ಲಾ ಕಂಬಳ ಸಮಿತಿ ಪ್ರಕಟಿಸಿದ ಒಟ್ಟು ೧೦ ಕಂಬಳ ಕೂಟಗಳ ಪೈಕಿ ಇದು ಪ್ರಥಮ ಕಂಬಳ. ಶ್ರೀ ಮಹಿಷಮರ್ದಿನಿ ಕಂಬಳ ಸಮಿತಿ ವತಿಯಿಂದ ನಡೆಯುವ ಈ ಕಂಬಳ ಕೂಟಕ್ಕೆ ಬೆಳಿಗ್ಗೆ ೭ ಗಂಟೆಗೆ ಪೂಂಜ ಕ್ಷೇತ್ರದ ಅಸ್ರಣ್ಣ ಕೃಷ್ಣ ಪ್ರಸಾದ್ ಆಚಾರ್ಯ ಚಾಲನೆ ನೀಡಿದ್ದು, ಪ್ರಧಾನ ಅರ್ಚಕ ಪ್ರಕಾಶ್...
ಕಡಬ

ಕಡುಬಡತನದಲ್ಲಿ ಕಮರಿರುವ ರಾಜೇಶ್ ಕುಟುಂಬಕ್ಕೆ ಆರ್ಥಿಕ ಸಹಾಯ ಬೇಕಾಗಿದೆ-ಕಹಳೆ ನ್ಯೂಸ್

ಬೆಳಂದೂರು: ಕಡಬ ತಾಲೂಕು ಬೆಳಂದೂರು ಗ್ರಾಮದ ಪಟ್ಟೆ ಎಂಬಲ್ಲಿನ ದಿವಂಗತ ಮಾಯಿಲಪ್ಪ ಗೌಡ ಎಂಬವರ ಒಬ್ಬನೇ ಮಗ ರಾಜೇಶ್ (30 ವರ್ಷ) 4 ದಿನಗಳ ಹಿಂದೆ ಬೈಕ್ ಅಪಘಾತದಲ್ಲಿ ಎಡಗಾಲು ಮುರಿದು ಮುಖ ಮತ್ತು ತಲೆಗೆ ಗಂಭೀರ ಗಾಯಗಳಾಗಿ ಮಂಗಳೂರಿನ ಎ ಜೆ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಸುಮಾರು 6 ವರ್ಷಗಳಿಂದ ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿರುವ 55 ವರ್ಷದ ತಾಯಿ ಸೀತಮ್ಮ ಚಿಕಿತ್ಸೆಯ ಎಲ್ಲಾ ಖರ್ಚುವೆಚ್ಚಗಳನ್ನು...
ಪುತ್ತೂರು

ಸೋಲು ಗೆಲುವು ಜೀವನದ ಮೆಟ್ಟಿಲು, ಗೆಲ್ಲುತ್ತೇನೆ ಎಂಬ ಆತ್ಮವಿಶ್ವಾಸದೊಂದಿಗೆ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು:ಆದರ್ಶ್ ಚೊಕ್ಕಾಡಿ-ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯದ ಆಶ್ರಯದಲ್ಲಿ ಕಾಲೇಜಿನ ಐಕ್ಯೂಎಸಿ ಮತ್ತು ಲಲಿತ ಕಲಾ ಸಂಘ, ಸ್ಪರ್ಧಾ ಸಮಿತಿಗಳು ಆಯೋಜಿಸಿದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ‘ವಿವೇಕಾನಂದ ಜಯಂತಿ ಸಾಹಿತ್ಯ - ಸಾಂಸ್ಕೃತಿಕ ಸ್ಪರ್ಧೆಗಳು ಮತ್ತು ಬಹುಮಾನ ವಿತರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಕ್ರವಾರ ಮಾತನಾಡಿದ ವಿಟ್ಲ, ವಿಠಲ ಪದವಿಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಆದರ್ಶ್ ಚೊಕ್ಕಾಡಿ ಜೀವನದಲ್ಲಿ ದೃಢ ಮನಸ್ಸು ಮತ್ತು ಇಚ್ಛಾಶಕ್ತಿ ಇದ್ದರೆ ಏನು ಬೇಕಾದರು ಸಾಧಿಸಬಹುದು. ಸೋಲು ಗೆಲುವು ಜೀವನದ ಮೆಟ್ಟಿಲು, ಗೆಲ್ಲುತ್ತೇನೆ...
ಪುತ್ತೂರು

2020-23ರ ಸಾಲಿನ ಭಾರತೀಯ ಜನತಾಪಾರ್ಟಿಯ ರಾಜ್ಯ ಯುವ ಮೋರ್ಛಾ ಕಾರ್ಯಕಾರಿಣಿ ಸದಸ್ಯರಾಗಿ ಪುನರಾಯ್ಕೆಯಾದ ಅಕ್ಷಯ್ ರೈ ದಂಬೆಕಾನ-ಕಹಳೆ ನ್ಯೂಸ್

ಪುತ್ತೂರು : ಅಕ್ಷಯ್ ರೈ ದಂಬೆಕಾನ ಅವರು 2020-23ರ ಸಾಲಿನ ಭಾರತೀಯ ಜನತಾಪಾರ್ಟಿಯ ರಾಜ್ಯ ಯುವ ಮೋರ್ಛಾ ಕಾರ್ಯಕಾರಿಣಿ ಸದಸ್ಯರಾಗಿ ಪುನರಾಯ್ಕೆಯಾಗಿದ್ದಾರೆ. ಈ ಆಯ್ಕೆಯನ್ನು ರಾಜ್ಯ ಯುವ ಮೋರ್ಛಾ ಅಧ್ಯಕ್ಷ ಡಾ// ಕೆ.ಸಿ ಸಂದೀಪ್ ಕುಮಾರ್ ಮಾಡಿದ್ದಾರೆ. 2002 ರಿಂದ ಅಕ್ಷಯ್ ದಂಬೆಕಾನ ಅವರು ಎಬಿವಿಪಿ ಪುತ್ತೂರು ಘಟಕದಲ್ಲಿ ಕೆಲಸ ಆರಂಭಿಸಿ ಬಳಿಕ ಬೆಂಗಳೂರಿನಲ್ಲಿ ನಗರ ಮಂಡಲದಲ್ಲಿ ಯುವಮೋರ್ಛಾದಲ್ಲಿ ಕೆಲಸ ಮಾಡಿದ್ದಾರೆ. ಬಳಿಕ 2012ರ ನಂತರ 2 ಬಾರಿ ಬೆಂಗಳೂರು...
1 810 811 812 813 814 872
Page 812 of 872