Tuesday, April 28, 2026

ಪ್ರಾದೇಶಿಕ

ಬಂಟ್ವಾಳ

ಬಂಟ್ವಾಳ ತಾಲೂಕು ಕುಲಾಲ ಸುಧಾಕರ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ-ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕು ಕುಲಾಲ ಸುಧಾಕರ ಸಂಘ (ರಿ) ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ಕಾರ್ಯಕ್ರಮ ಬಿ.ಸಿ.ರೋಡಿನ ಪೊಸಳ್ಳಿಯಲ್ಲಿರುವ ಕುಲಾಲ ಸಮುದಾಯ ಭವನದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರಾದ ಜಯಂತಿ ಗಂಗಾಧರ್ ಅಧ್ಯಕ್ಷತೆಯನ್ನು ವಹಿಸಿದ್ದು, ಸುಮಾರು 48 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, 18 ವಿದ್ಯಾರ್ಥಿಗಳಿಗೆ ನಿರಂತರ ವಿದ್ಯಾರ್ಥಿ ವೇತನ, 9 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಇನ್ನು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾ ಮೂಲ್ಯರ...
ಬಂಟ್ವಾಳ

ಪುರಸಭೆಗೆ ಸಂಬಂಧಿಸಿ ತ್ಯಾಜ್ಯ ಸಂಸ್ಕರಣೆಗೆ ನೂತನ ಕಂಪಾಕ್ಟ್ ವಾಹನವನ್ನು ಸೇವೆಗೆ ಅರ್ಪಿಸಿದ; ಪುರಸಭಾಧ್ಯಕ್ಷ ಮುಹಮ್ಮದ್ ಶರೀಫ್-ಕಹಳೆ ನ್ಯೂಸ್

ಬಂಟ್ವಾಳ : ಪುರಸಭಾಧ್ಯಕ್ಷ ಮುಹಮ್ಮದ್ ಶರೀಫ್ ಅವರು ಬಂಟ್ವಾಳ ಇಲ್ಲಿನ ಪುರಸಭೆಗೆ ಸಂಬಂಧಿಸಿ ತ್ಯಾಜ್ಯ ಸಂಸ್ಕರಣೆಗೆ ನೂತನ ಕಂಪಾಕ್ಟ್ ವಾಹನವನ್ನು ಸೇವೆಗೆ ಅರ್ಪಿಸಿದರು. ಈ ಸಂದರ್ಭದಲ್ಲಿ ಪುರಸಭಾ ಉಪಾಧ್ಯಕೆ ಜೆಸಿಂತಾ ಡಿ’ಸೋಜ, ಸದಸ್ಯರಾದ ರಾಮಕೃಷ್ಣ ಆಳ್ವ, ಗಂಗಾಧರ, ಲೋಲಾಕ್ಷ ಶೆಟ್ಟಿ, ಜನಾರ್ಧನ ಚೆಂಡ್ತಿಮಾರ್, ಅಬೂಬಕ್ಕರ್ ಸಿದ್ದೀಕ್ ಗುಡ್ಡೆಅಂಗಡಿ, ಮೂನಿಶ್ ಅಲಿ, ಹಸೈನಾರ್ ತಾಳಿಪಡ್ಪು, ಇದ್ರೀಸ್ ಪಿ ಜೆ, ಶಂಶಾದ್ ಗೂಡಿನಬಳಿ, ಆರೋಗ್ಯ ವಿಭಾಗಾಧಿಕಾರಿ ರವಿಕೃಷ್ಣ, ಮ್ಯಾನೇಜರ್ ಲೀಲಾವತಿ, ಇಂಜಿನಿಯರ್ ಡೊಮೆನಿಕ್...
ಬಂಟ್ವಾಳ

ಬಿ.ಸಿ.ರೋಡ್ ಗೋಲ್ಡನ್ ಪಾರ್ಕ್ ಮೈದಾನದಲ್ಲಿ ಕೃಷಿ ಉತ್ಸವ ಹಾಗೂ ಕರಾವಳಿ ಕಲೋತ್ಸವದ ಪ್ರಯುಕ್ತ ಭೂಮಿ ಪೂಜೆ-ಕಹಳೆ ನ್ಯೂಸ್

ಬಂಟ್ವಾಳ : ಚಿಣ್ಣರಲೋಕದ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ ಬಂಟ್ವಾಳ ಇದರ ವತಿಯಿಂದ ಫೆಬ್ರವರಿ 11 ರಿಂದ ಬಿ.ಸಿ.ರೋಡ್ ಗೋಲ್ಡನ್ ಪಾರ್ಕ್ ಮೈದಾನದಲ್ಲಿ ಕೃಷಿ ಉತ್ಸವ ಹಾಗೂ ಕರಾವಳಿ ಕಲೋತ್ಸವ ಕಾರ್ಯಕ್ರಮ ನಡೆಯಲಿದೆ. ಇದರ ಭೂಮಿ ಪೂಜೆ ಕಾರ್ಯಕ್ರಮ ಗುರುವಾರ ನಡೆಯಿತು. ಕೃಷಿ ಉತ್ಸವ ಹಾಗೂ ಕಲೋತ್ಸವ ಸಮಿತಿ ಅಧ್ಯಕ್ಷ ಸುದರ್ಶನ್ ಜೈನ್, ಸ್ಥಳದಾನಿ ಅಜಿತ್ ಕುಮಾರ್ ಬರಿಮಾರ್ ಚಿಣ್ಣರ ಲೋಕದ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ ಸಂಚಾಲಕ, ಮೋಹನಾದಾಸ್...
ಪುತ್ತೂರು

ಚೆಕ್ ಅಮಾನ್ಯ ಪ್ರಕರಣ ; ಆರೋಪಿ ಖುಲಾಸೆ – ಕಹಳೆ ನ್ಯೂಸ್

ಪುತ್ತೂರು : ಸರಸ್ವತಿ ಸೌಹಾರ್ದ ಕ್ರೆಡಿಟ್ ಸೊಸೈಟಿ ಕಡಬ ಶಾಖೆ ಯಿಂದ ವಾಹನ ಖರೀದಿ ಸಾಲವನ್ನು ಆರೋಪಿ ‌ದಿನೇಶ್ ಎ ಬಿ ಎಂಬವರು ಪಡೆದಿದ್ದು ಸಾಲ ಮರು ಪಾವತಿಗೆಂದು ನೀಡಿದ ಚೆಕ್ ಅಮಾನ್ಯ ಗೊಂಡಿದೆ ಎಂದು ನ್ಯಾಯಾಲಯದಲ್ಲಿ ‌ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪುತ್ತೂರಿನ ಎರಡನೆ ಹೆಚ್ಚು ವರಿ ಸಿವಿಲ್ ಮತ್ತು ಜೆಎಂಎಪ್ ಸಿ ನ್ಯಾಯಲಯವು ಆರೋಪಿತನಿಂದ ಚೆಕ್ ನೀಡಲಾಗಿದೆ ಎಂಬ ದಿವಸ ಸಂಸ್ಥೆ ಗೆ ಕಾನೂನಾತ್ಮಕ ವಾಗಿ...
ಪುತ್ತೂರು

ಪುತ್ತೂರು ಗ್ರಾಮ ಪಂಚಾಯತ್‌ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪ್ರಕ್ರಿಯೆ ಮುಕ್ತಾಯ; ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್- ಕಹಳೆ ನ್ಯೂಸ್

ಪುತ್ತೂರು; ಗ್ರಾಮ ಪಂಚಾಯತ್‌ಗಳಿಗೆ ಚುನಾವಣೆ ನಡೆದು ಮೊದಲ 30 ತಿಂಗಳ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ನಿಗದಿಪಡಿಸುವ ಪ್ರಕ್ರಿಯೆಯು ಪುತ್ತೂರು ಪುರಭವನದಲ್ಲಿ ನಡೆಯಿತು. 2ನೇ ದಿನವಾದ ಜ.28ರಂದು ಮದ್ಯಾಹ್ನದ ನಂತರ ಪುತ್ತೂರು ತಾಲೂಕಿನ ಗ್ರಾಮ ಪಂಚಾಯತ್‌ಗಳಿಗೆ ಸಂಬಂಧಿಸಿ ಮೀಸಲಾತಿ ನಿಗದಿಗೊಳಿಸುವ ಪ್ರಕ್ರಿಯೆ ನಡೆದಿದೆ. ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿಯವರ ನೇತೃತ್ವದಲ್ಲಿ ನಡೆದ ಮೀಸಲಾತಿ ಪ್ರಕ್ರಿಯೆಯಲ್ಲಿ ಅಪರ ಜಿಲ್ಲಾಧಿಕಾರಿ ರೂಪಾ, ಕಾರ್ಯನಿರ್ವಾಹಣ ಅಧಿಕಾರಿ ನವೀನ್ ಭಂಡಾರಿ ಉಪಸ್ಥಿತರಿದ್ದರು. ಇಂದಿಗೆ ಪುತ್ತೂರು,...
ಬಂಟ್ವಾಳ

ಸಿದ್ಧಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ವೃತ್ತಿ ಸಾಹಿತ್ಯ ಮಾರ್ಗದರ್ಶನ ಸಭೆ-ಕಹಳೆ ನ್ಯೂಸ್

ಬಂಟ್ವಾಳ : ಸಿದ್ಧಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ವೃತ್ತಿ ಸಾಹಿತ್ಯ ಮಾರ್ಗದರ್ಶನ ಸಭೆ ನಡೆಯಲಿದೆ. ಈ ಕಾರ್ಯಕ್ರಮ ಮಂಗಳೂರು ವಿಶ್ವವಿದ್ಯಾನಿಲಯ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಿದ್ಧಕಟ್ಟೆ ಆಶ್ರಯದಲ್ಲಿ ನಡೆಯಲಿದೆ ಎಂದು ಪ್ರಿನ್ಸಿಪಾಲ್ ಸೌಮ್ಯ ತಿಳಿಸಿದ್ದಾರೆ....
ಬಂಟ್ವಾಳ

ಯಕ್ಷಮಿತ್ರರು ಕೈಕಂಬ ಬಿ.ಸಿ.ರೋಡ್ ಆಶ್ರಯದಲ್ಲಿ ನಾಳೆ ಸಂಜೆ 12ನೇ ವರ್ಷದ ಯಕ್ಷಗಾನ; ಹನುಮಗಿರಿ ಮೇಳದಿಂದ ಪ್ರದರ್ಶನ-ಕಹಳೆ ನ್ಯೂಸ್

ಬಂಟ್ವಾಳ : ಯಕ್ಷಮಿತ್ರರು ಕೈಕಂಬ ಬಿ.ಸಿ.ರೋಡ್ ಆಶ್ರಯದಲ್ಲಿ 12ನೇ ವರ್ಷದ ಯಕ್ಷಗಾನ ಕಾರ್ಯಕ್ರಮ ನಾಳೆ ಬಿ.ಸಿ.ರೋಡಿನ ಹೋಟೆಲ್ ರಂಗೋಲಿಯ ಹೊರಾಂಗಣದಲ್ಲಿ ನಡೆಯಲಿದೆ. ಈ ಕಾರ್ಯಕ್ರಮ ಸಂಜೆ 6 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ನಡೆಯಲಿದ್ದು, ಈ ಸಂದರ್ಭದಲ್ಲಿ ಹನುಮಗಿರಿ ಮೇಳದಿಂದ ಶ್ರೀಕೃಷ್ಣ ತುಲಾಭಾರ, ಶೂರ್ಪನಖಾ ವಿವಾಹ, ಅಹಿರಾವಣ, ಮಹಿರಾವಣ ಎಂಬ ಕಥಾಭಾಗ ಪ್ರದರ್ಶನ ಇರಲಿದೆ. ಹಾಗೇ ಹಿರಿಯ ಯಕ್ಷಗಾನ ಕಲಾವಿದ ಪೆರ್ಲ ಜಗನ್ನಾಥ ಶೆಟ್ಟಿ ಅವರನ್ನು ಉದ್ಯಮಿ ಮನೋಹರ ಶೆಟ್ಟಿ...
ಬಂಟ್ವಾಳ

ಬಂಟ್ವಾಳ ತಾಲೂಕಿನ ಹೊಕ್ಕಾಡಿಗೋಳಿಯಲ್ಲಿ ಇದೇ 30 ರಂದು ‘ವೀರ-ವಿಕ್ರಮ’ ಜೋಡುಕರೆ ಬಯಲು ಕಂಬಳ-ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ಮತ್ತು ಬೆಳ್ತಂಗಡಿ ತಾಲೂಕಿನ ಗಡಿ ಭಾಗದಲ್ಲಿರುವ ಇತಿಹಾಸ ಪ್ರಸಿದ್ಧ ಹೊಕ್ಕಾಡಿಗೋಳಿ 'ವೀರ-ವಿಕ್ರಮ' ಜೋಡುಕರೆ ಬಯಲು ಕಂಬಳ ಇದೇ 30ರಂದು ಶನಿವಾರ ನಡೆಯಲಿದ್ದು, ಆ ಮೂಲಕ ಜಿಲ್ಲೆಯ ಪ್ರಥಮ ಕಂಬಳಕ್ಕೆ ಭಾರೀ ಸಿದ್ಧತೆ ನಡೆಯುತ್ತಿದೆ. ಈಗಾಗಲೇ ಸ್ಥಳೀಯ ಎಲಿಯನಡುಗೋಡು, ಆರಂಬೋಡಿ ಮತ್ತಿತರ ಗ್ರಾಮಸ್ಥರು ಮತ್ತು ಕಂಬಳಾಸಕ್ತರು ಶ್ರಮದಾನ ಮೂಲಕ ಕಂಬಳ ಕರೆ ದುರಸ್ತಿಗೊಳಿಸಿದ್ದಾರೆ. ಇಲ್ಲಿನ ಮಹಿಷಮರ್ಧಿನಿ ಕಂಬಳ ಸಮಿತಿ ವತಿಯಿಂದ ನಡೆಯುವ ಈ ಕಂಬಳ ಕೂಟಕ್ಕೆ ಸ್ಥಳೀಯ...
1 811 812 813 814 815 872
Page 813 of 872