Tuesday, April 28, 2026

ಪ್ರಾದೇಶಿಕ

ಬಂಟ್ವಾಳ

ಅಜ್ಜಿಬೆಟ್ಟು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಆಮಂತ್ರಣಪತ್ರ ಬಿಡುಗಡೆ, ಭಕ್ತಿ ಜೊತೆಗೆ ಸಂಸ್ಕಾರ ಅಗತ್ಯ: ಮಾಣಿಲಶ್ರೀ-ಕಹಳೆ ನ್ಯೂಸ್

ಬಂಟ್ವಾಳ: ವೇಣೂರು ಅಜಿಲ ಸೀಮೆ ಮಾಗಣೆಯ ಏಳು ಗ್ರಾಮದ ಭಕ್ತರು ಒಟ್ಟಾಗಿ ಭಕ್ತಿ ಮತ್ತು ಪ್ರೀತಿಯಿಂದ ಸಂಘಟಿತರಾಗಿ ಧಾರ್ಮಿಕತೆ ಜೊತೆಗೆ ಸಮಸ್ತ ಭಕ್ತರಿಗೆ ಸಂಸ್ಕಾರ ನೀಡಲು ಶ್ರಮಿಸಬೇಕು ಎಂದು ಮಾಣಿಲ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದ್ದಾರೆ. ಇಲ್ಲಿನ ಅಜ್ಜಿಬೆಟ್ಟು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಬಾನುವಾರ ಏರ್ಪಡಿಸಿದ್ದ ಧಾರ್ಮಿಕ ಸಭೆಯಲ್ಲಿ ಆಮಂತ್ರಣಪತ್ರ ಬಿಡುಗಡೆಗೊಳಿಸಿ ಆಶೀರ್ವಚನ ನೀಡಿದರು. ಸಂಕುಚಿತ ಮನೋಭಾವ ತೊರೆದು ಆದಾಯ ಸದುಪಯೋಗಪಡಿಸಬೇಕು ಎಂದರು. ಅಳದಂಗಡಿ ಅರಮನೆ ಡಾ.ಪದ್ಮಪ್ರಸಾದ್...
ಪುತ್ತೂರು

ಆರ್ಯಾಪು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಅಭಿನಂದನಾ ಕಾರ್ಯಕ್ರಮದಲ್ಲಿ ಸಂಜೀವ ಮಠಂದೂರು ಭಾಗಿ-ಕಹಳೆ ನ್ಯೂಸ್

ಪುತ್ತೂರು : ಆರ್ಯಾಪು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಜಯಗಳಿಸಿದ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಒಂದನೇ ವಾರ್ಡಿನ ಕಾರ್ಯಕರ್ತರ ಅಭಿನಂದನಾ ಸಭಾ ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕರಾದ ಸಂಜೀವ ಮಠಂದೂರು ಭಾಗವಹಿಸಿದರು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲ ಅಧ್ಯಕ್ಷರಾದ ಜಗನ್ನೀವಾಸ ರಾವ್, ಶಕ್ತಿ ಕೇಂದ್ರ ಪ್ರಮುಖರಾದ ಜಯಂತ್ ರೈ, ಪಂಚಾಯತ್ ಸದಸ್ಯರುಗಳು, ಬಿಜೆಪಿ ಪ್ರಮುಖರಾದ...
ಪುತ್ತೂರು

ಅಭಿವೃದ್ಧಿ ಕಾಮಗಾರಿ ಶಿಲಾನ್ಯಾಸ ಹಾಗೂ ಉದ್ಘಾಟನಾ ಕಾರ್ಯಕ್ರಮ ನೆರವೇರಿಸಿದ ಪುತ್ತೂರು ಶಾಸಕ ಸಂಜೀವ ಮಠಂದೂರು –ಕಹಳೆ ನ್ಯೂಸ್

ಪುತ್ತೂರು : ಪುತ್ತೂರು ತಾಲೂಕು ಬಜತ್ತೂರು ಗ್ರಾಮದಲ್ಲಿ 2020-21 ನೇ ಸಾಲಿನ ಲೆಕ್ಕಶೀರ್ಷಿಕೆ ಡಿಸ್ಟ್ರಿಕ್ಟ್ ಮತ್ತು ಅದರ್ ರೋಡ್ಸ್ ವಿಶೇಷ ಘಟಕದ ಎಸ್.ಸಿ.ಪಿ. ಯೋಜನೆಯಡಿ ಅಯೋಧ್ಯನಗರ ಕರ್ತಡ್ಕ ಪರಿಶಿಷ್ಟ ಜಾತಿ ಕಾಲನಿ ರಸ್ತೆ ಕಾಂಕ್ರಿಟೀಕರಣ 10ಲಕ್ಷ ರೂ. ಮತ್ತು ಉಪ್ಪಿನಂಗಡಿ ಗ್ರಾಮದ ಪಂಚೇರು ಬೊಳ್ಳಾವು ಪರಿಶಿಷ್ಟ ಜಾತಿ ಕಾಲನಿ ರಸ್ತೆ ಕಾಂಕ್ರಿಟೀಕರಣ 10ಲಕ್ಷ ರೂ. ಹಾಗೇ ಅಭಿವೃದ್ಧಿ ಕಾಮಗಾರಿ ಶಿಲಾನ್ಯಾಸ ಮತ್ತು ಉದ್ಘಾಟನಾ ಕಾರ್ಯಕ್ರಮವನ್ನು ಪುತ್ತೂರು ಶಾಸಕರಾದ ಸಂಜೀವ ಮಠಂದೂರು...
ಪುತ್ತೂರು

ಗುರಿ ಸಾಧನೆಗೆ ಆತ್ಮವಿಶ್ವಾಸ, ಸಮಯ ನಿಷ್ಠೆ, ಏಕಾಗ್ರತೆ ಅತೀ ಅಗತ್ಯ; ರೋಹನ್ ಜಗದೀಶ್-ಕಹಳೆ ನ್ಯೂಸ್

ಪುತ್ತೂರು : ಜೀವನದಲ್ಲಿ ಒಂದು ನಿರ್ದಿಷ್ಠ ಗುರಿಯನ್ನು ತಲುಪಬೇಕು ಅನ್ನುವ ಕನಸಿದ್ದರೆ ಸಾಧಿಸುವ ಛಲ ಹಾಗೂ ದೃಢತೆ ಇರಬೇಕು. ಗುರಿಯನ್ನು ತಲುಪಲು ತನ್ನಿಂದ ಸಾಧ್ಯ ಅನ್ನುವ ಆತ್ಮವಿಶ್ವಾಸದ ಜೊತೆಗೆ ಸಮಯ ನಿಷ್ಠೆ ಹಾಗೂ ಏಕಾಗ್ರತೆ ಇರುವುದು ಅತ್ಯಗತ್ಯ ಎಂದು ಐ.ಪಿ.ಎಸ್. ಅಧಿಕಾರಿ ರೋಹನ್ ಜಗದೀಶ್ ಹೇಳಿದರು. ಅವರು ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯದ ವಾಣಿಜ್ಯ ವಿಭಾಗ ಹಾಗೂ ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಪುತ್ತೂರು, ಇವರ ಆಶ್ರಯದಲ್ಲಿ ನಡೆದ ‘ಜೀವನ ಕೌಶಲ್ಯ’ ಸರ್ಟಿಫಿಕೇಟ್...
ಸುಳ್ಯ

ಜನವರಿ 26 ರಂದು ಮುಸ್ಸಂಜೆಯ ಹೊಂಗಿರಣ ಕೃತಿ ಬಿಡುಗಡೆ ; ಗಾಂಧೀಜಿಯವರ ಮೌಲ್ಯಗಳ ಪ್ರಸ್ತುತತೆ ಸಂವಾದ ಕಾರ್ಯಕ್ರಮ-ಕಹಳೆ ನ್ಯೂಸ್

ಸುಳ್ಯ : ರೂರಲ್ ಮಿರರ್ ಪ್ರಕಾಶನದ ವತಿಯಿಂದ ಕೊರೋನಾ ಕೃಪೆಯ ವರಗಳತ್ತ ಇಣುಕು ನೋಟದ ಮುಸ್ಸಂಜೆಯ ಹೊಂಗಿರಣ ಕೃತಿ ಬಿಡುಗಡೆ ಹಾಗೂ ಗಾಂಧೀಜಿಯವರ ಮೌಲ್ಯಗಳ ಪ್ರಸ್ತುತತೆಯ ಬಗ್ಗೆ ಸಂವಾದ ಕಾರ್ಯಕ್ರಮ ಜನವರಿ 26 ರಂದು ಗುತ್ತಿಗಾರು ಗ್ರಾಮದ ಮೊಗ್ರ ಶಾಲೆಯ ವಠಾರದಲ್ಲಿ ನಡೆಯಲಿದೆ. ಮತ್ತು ಹಿರಿಯ ಬರಹಗಾರ, ಪತ್ರಕರ್ತ ನಾ.ಕಾರಂತ ಪೆರಾಜೆ ಅವರು ಬರೆದಿರುವ ಮುಸ್ಸಂಜೆಯ ಹೊಂಗಿರಣ ಕೃತಿಯನ್ನು ಸಾಹಿತಿ, ಚಿಂತಕ ಅರವಿಂದ ಚೊಕ್ಕಾಡಿ ಬಿಡುಗಡೆಗೊಳಿಸುವರು. ಈ ಸಂದರ್ಭ ವಿಧಾನಪರಿಷತ್...
ಪುತ್ತೂರು

ಎಸ್.ಸಿ.ಪಿ. ಯೋಜನೆಯಡಿ ಪುತ್ತೂರು ತಾಲೂಕು ಒಳಮೊಗ್ರು ಗ್ರಾಮದ ರಸ್ತೆ ಅಭಿವೃದ್ಧಿ ಶಿಲಾನ್ಯಾಸ ನೆರವೇರಿಸಿದ ಶಾಸಕ ಸಂಜೀವ ಮಠಂದೂರು-ಕಹಳೆ ನ್ಯೂಸ್

ಪುತ್ತೂರು : ಪುತ್ತೂರು ತಾಲೂಕು ಒಳಮೊಗ್ರು ಗ್ರಾಮದ 2020-21ನೇ ಸಾಲಿನ ಲೆಕ್ಕಶೀರ್ಷಿಕೆ ಡಿಸ್ಟ್ರಿಕ್ಟ್ & ಅದರ್ ರೋಡ್ಸ್ ವಿಶೇಷ ಘಟಕ ಎಸ್.ಸಿ.ಪಿ. ಯೋಜನೆಯಡಿ ಪುತ್ತೂರು ತಾಲೂಕು ಸಚಿವರಾದ ಸಂಜೀವ ಮಠಂದೂರು ಕೈಕಾರ ಪರಿಶಿಷ್ಟ ಜಾತಿ ಕಾಲನಿ ರಸ್ತೆ ಅಭಿವೃದ್ಧಿಗೆ ರೂ. 10ಲಕ್ಷ, ಉರ್ವ ರಾಜಮಾಡ ಕಾಂಕ್ರೀಟ್ ರಸ್ತೆ ಉದ್ಘಾಟನೆ ರೂ.10ಲಕ್ಷ, ಬೊಳ್ಳಾಡಿ ರಾಜಮಾಡ ರಸ್ತೆ ಅಭಿವೃದ್ಧಿಗೆ ಶಿಲಾನ್ಯಾಸ ರೂ.10ಲಕ್ಷ, ದರ್ಬೆತ್ತಡ್ಕ ಕುಕ್ಕುತ್ತಡಿ ರಸ್ತೆ ಅಭಿವೃದ್ಧಿ ರೂ.10ಲಕ್ಷ ಶಿಲಾನ್ಯಾಸ ನೆರವೇರಿಸಿ ಚಾಲನೆ...
ಪುತ್ತೂರು

ಪರಿಶಿಷ್ಟ ಜಾತಿ ಕಾಲನಿ ರಸ್ತೆ ಕಾಂಕ್ರಿಟೀಕರಣ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿ ಶಿಲಾನ್ಯಾಸ ನೇರವೇರಿಸಿದ ಶಾಸಕ ಸಂಜೀವ ಮಠಂದೂರು-ಕಹಳೆ ನ್ಯೂಸ್

ಪುತ್ತೂರು : ಪುತ್ತೂರು ತಾಲೂಕು ಬಲ್ನಾಡು ಗ್ರಾಮದ ಮುರುಂಗಿಯಲ್ಲಿ 2020-21 ನೇ ಸಾಲಿನ ಲೆಕ್ಕಶೀರ್ಷಿಕೆ ಡಿಸ್ಟ್ರಿಕ್ಟ್ ಮತ್ತು ಅದರ್ ರೋಡ್ ವಿಶೇಷ ಘಟಕ ಎಸ್.ಪಿ.ಸಿ ಯೋಜನೆಯಡಿ ಪರಿಶಿಷ್ಟ ಜಾತಿ ಕಾಲನಿ ರಸ್ತೆ ಹಾಗೂ ನಾರಾಜಿಮೂಲೆ ಕೆಳಗಿನಮನೆ ಪರಿಶಿಷ್ಟ ಜಾತಿ ಕಾಲನಿ ರಸ್ತೆ ಕಾಂಕ್ರಿಟೀಕರಣ 24 ಲಕ್ಷ ರೂ. ರಸ್ತೆ ಅಭಿವೃದ್ಧಿ ಕಾಮಗಾರಿ ಶಿಲಾನ್ಯಾಸ ಕಾರ್ಯಕ್ರಮವನ್ನು ಪುತ್ತೂರು ಶಾಸಕರಾದ ಶ್ರೀ ಸಂಜೀವನ ಮಠಂದೂರು ನೆರವೇರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ...
ಬೆಳ್ತಂಗಡಿ

ಜಯಗಳಿಸಿದ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಅಭಿನಂದನಾ ಕಾರ್ಯಕ್ರಮದ ಪೂರ್ವಭಾವಿ ಸಭೆ – ಕಹಳೆ ನ್ಯೂಸ್

ಬೆಳ್ತಂಗಡಿ : ಬೆಳ್ತಂಗಡಿ ಮಂಡಲದ ವತಿಯಿಂದ ಜನವರಿ 31 ರಂದು ನಡೆಯಲಿರುವ ಪಂಚಾಯತ್ ಚುನಾವಣೆಯಲ್ಲಿ ಜಯಗಳಿಸಿದ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಮತ್ತು ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮವನ್ನು ಕೈಗೊಳ್ಳಲಾಗಿದೆ. ಈ ಕುರಿತಾಗಿ ಪೂರ್ವಭಾವಿ ಸಭೆಯಲ್ಲಿ ಇಂದು ನಡೆಸಲಾಯಿತು. ಸಭೆಯಲ್ಲಿ ಧರ್ಮಸ್ಥಳ ಮಹಾ ಶಕ್ತಿ ಕೇಂದ್ರದ ಪ್ರಮುಖರು ಉಪಸ್ಥಿತರಿದ್ದರು....
1 814 815 816 817 818 872
Page 816 of 872