ಸಂತ ಫಿಲೋಮಿನಾ ಕಾಲೇಜಿನಲ್ಲಿ ಎನ್ನೆಸ್ಸೆಸ್ ಚಟುವಟಿಕೆಗಳಿಗೆ ಚಾಲನೆ-ಕಹಳೆ ನ್ಯೂಸ್
ಪುತ್ತೂರು : ತ್ಯಾಗ ಮಾಡದೆ ಉನ್ನತ ಮಟ್ಟದ ಸಾಧನೆ ಅಸಾಧ್ಯ. ವಿದ್ಯಾರ್ಥಿಗಳು ತ್ಯಾಗಭರಿತ ಮನೋಭಾವನೆಯಿಂದ ರಾಷ್ಟ್ರೀಯ ಸೇವಾ ಯೋಜನೆಯಂತಹ ಸಂಘಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಇದು ಭವಿಷ್ಯದ ದಿಕ್ಕನ್ನು ನಿರ್ಧರಿಸಬಲ್ಲುದು ಎಂದು ಸಂತ ಫಿಲೋಮಿನಾ ಕಾಲೇಜಿನ ಪ್ರಾಚಾರ್ಯ ಪ್ರೊ. ಲಿಯೋ ನೊರೊನ್ಹಾ ಹೇಳಿದರು. ಅವರು ಕಾಲೇಜಿನ ಸಭಾಭವನದಲ್ಲಿ ಜನವರಿ22ರಂದು ರಾಷ್ಟ್ರೀಯ ಸೇವಾ ಯೋಜನೆಯ ಪ್ರಸಕ್ತ ಶೈಕ್ಷಣಿಕ ವರ್ಷದ ಚಟುವಟಿಕೆಗಳಿಗೆ ಚಾಲನೆ ನೀಡಿ, ಮಾತನಾಡಿದರು. ಎನ್ನೆಸ್ಸೆಸ್ ಅನ್ನುವ ಸಂಘಟನೆಯು ವಿಶ್ವವಿದ್ಯಾನಿಲಯದ ಮಾನ್ಯತೆಯನ್ನು ಹೊಂದಿದೆ....







