Monday, April 27, 2026

ಪ್ರಾದೇಶಿಕ

ಪುತ್ತೂರು

ಸಂತ ಫಿಲೋಮಿನಾ ಕಾಲೇಜಿನಲ್ಲಿ ಎನ್ನೆಸ್ಸೆಸ್ ಚಟುವಟಿಕೆಗಳಿಗೆ ಚಾಲನೆ-ಕಹಳೆ ನ್ಯೂಸ್

ಪುತ್ತೂರು : ತ್ಯಾಗ ಮಾಡದೆ ಉನ್ನತ ಮಟ್ಟದ ಸಾಧನೆ ಅಸಾಧ್ಯ. ವಿದ್ಯಾರ್ಥಿಗಳು ತ್ಯಾಗಭರಿತ ಮನೋಭಾವನೆಯಿಂದ ರಾಷ್ಟ್ರೀಯ ಸೇವಾ ಯೋಜನೆಯಂತಹ ಸಂಘಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಇದು ಭವಿಷ್ಯದ ದಿಕ್ಕನ್ನು ನಿರ್ಧರಿಸಬಲ್ಲುದು ಎಂದು ಸಂತ ಫಿಲೋಮಿನಾ ಕಾಲೇಜಿನ ಪ್ರಾಚಾರ್ಯ ಪ್ರೊ. ಲಿಯೋ ನೊರೊನ್ಹಾ ಹೇಳಿದರು. ಅವರು ಕಾಲೇಜಿನ ಸಭಾಭವನದಲ್ಲಿ ಜನವರಿ22ರಂದು ರಾಷ್ಟ್ರೀಯ ಸೇವಾ ಯೋಜನೆಯ ಪ್ರಸಕ್ತ ಶೈಕ್ಷಣಿಕ ವರ್ಷದ ಚಟುವಟಿಕೆಗಳಿಗೆ ಚಾಲನೆ ನೀಡಿ, ಮಾತನಾಡಿದರು. ಎನ್ನೆಸ್ಸೆಸ್ ಅನ್ನುವ ಸಂಘಟನೆಯು ವಿಶ್ವವಿದ್ಯಾನಿಲಯದ ಮಾನ್ಯತೆಯನ್ನು ಹೊಂದಿದೆ....
ಪುತ್ತೂರು

ಪ್ರಥಮ ಪದವಿ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ, ‘ಮಣಿಕರ್ಣಿಕ’ ಮತ್ತಷ್ಟು ಮಾತುಗಾರರನ್ನು ಬೆಳೆಸಲಿ; ಡಾ. ಹೆಚ್. ಜಿ. ಶ್ರೀಧರ್-ಕಹಳೆ ನ್ಯೂಸ್

ಪುತ್ತೂರು : ಪ್ರತಿಯೊಂದು ಕೆಲಸವನ್ನು ಶ್ರಮ ಪಟ್ಟು ಮಾಡಿದರೆ ಅದರಲ್ಲಿನ ಪ್ರತಿಫಲ ನಮ್ಮದಾಗುತ್ತದೆ. ಪತ್ರಿಕೋದ್ಯಮ ಕಲಿಕೆ ಕೇವಲ ಅಂಕಗಳಿಗೆ ಮಾತ್ರ ಸೀಮಿತವಾಗದಿರಲಿ. ಕಲಿಕೆ ಹಂತದಲಿ ಪ್ರಾಯೋಗಿಕ ಪತ್ರಿಕೋದ್ಯಮವನ್ನು ಅರಿಯುವ ಹಲವು ಅವಕಾಶಗಳು ಸಿಗುತ್ತವೆ. ಯಾವಾಗ ಮಾತನಾಡುವ ಅವಕಾಶಗಳು ದೊರೆಯುತ್ತದೆಯೊ ಆಗ ಹಿಂಜರಿಯದೆ ವೇದಿಕೆಗೆ ಹೋಗಬೇಕು. ‘ಮಣಿಕರ್ಣಿಕ’ದಂತಹ ವೇದಿಕೆಯ ಮೆಟ್ಟಿಲು ಏರಿದಾಗಲೇ ನಮ್ಮಲ್ಲಿ ಹೊಸ ಆಲೋಚನೆಗಳು ಬರುವುದಕ್ಕೆ ಸಾಧ್ಯ ಎಂದು ಇಲ್ಲಿನ ವಿವೇಕಾನಂದ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಹೆಚ್.ಜಿ...
ಪುತ್ತೂರು

ವಿವೇಕಾನಂದ ಕಾಲೇಜಿನಲ್ಲಿ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮ-ಕಹಳೆ ನ್ಯೂಸ್

ಪುತ್ತೂರು : ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯದಲ್ಲಿ ಪ್ರಥಮ ಪದವಿಯ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಕಾಲೇಜಿನ ಕುರಿತಾಗಿ ಮಾಹಿತಿ ನೀಡುವ ಕಾರ್ಯಕ್ರಮ ಬುಧವಾರ ನಡೆಯಿತು. ಕಾಲೇಜಿನ ಪ್ರಾಚಾರ್ಯ ಪ್ರೊ. ವಿಷ್ಣು ಗಣಪತಿ ಭಟ್, ನೂತನ ವಿದ್ಯಾರ್ಥಿಗಳಿಗೆ, ಕಾಲೇಜಿನ ಕಾರ್ಯಚಟುವಟಿಕೆ, ಅನುಶಾಸನ, ಧ್ಯೇಯ ಹಾಗೂ ವಿದ್ಯಾರ್ಥಿಗಳಿಗೆ ಲಭ್ಯವಿರುವ ಅವಕಾಶಗಳ ಕುರಿತಾಗಿ ಮಾಹಿತಿಯನ್ನು ನೀಡಿ ಶುಭಹಾರೈಸಿದರು. ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿಯ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಮಾಹಿತಿಗಳನ್ನು ನೀಡಲಾಯಿತು. ಈ ಸಂದರ್ಭ ವಿವಿಧ ವಿಭಾಗಗಳ...
ಪುತ್ತೂರು

ವಿವೇಕಾನಂದ ಕಾಲೇಜಿಗೆ ಐ.ಸಿ.ಟಿ. ಸದಸ್ಯತ್ವ-ಕಹಳೆ ನ್ಯೂಸ್

ಪುತ್ತೂರು : ದೇಶದ ಪ್ರತಿಷ್ಠಿತ ಮಾಹಿತಿ ಹಾಗೂ ಸಂವಹನ ತಂತ್ರಜ್ಞಾನ ಸಂಸ್ಥೆ (ಐ.ಸಿ.ಟಿ.) ಸಂಸ್ಥೆಯು ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯದ ಸದಸ್ಯತ್ವವನ್ನು ನವೀಕರಿಸಿದೆ. ಐ.ಸಿ.ಟಿ. ಮಂಗಳೂರಿನ ರಿಲೇಶನ್‍ಶಿಪ್ ಮ್ಯಾನೇಜರ್ ರೋಹಿತ್ ಕೆ. ಕಾಲೇಜಿಗೆ ಐ.ಸಿ.ಟಿ. ಸದಸ್ಯತ್ವ ಪ್ರಮಾಣಪತ್ರವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ವಿವೇಕಾನಂದ ಮಹಾವಿದ್ಯಾಲಯದ ಆಡಳಿತ ಮಂಡಳಿ ಸಂಚಾಲಕ ಮುರಳಿಕೃಷ್ಣ ಕೆ. ಎನ್. ಪ್ರಾಚಾರ್ಯ ಪ್ರೊ. ವಿಷ್ಣು ಗಣಪತಿ ಭಟ್ ಹಾಗೂ ಕಾಲೇಜಿನ ಐ.ಸಿ.ಟಿ. ಘಟಕದ ಸಂಯೋಜಕಿ ಜೀವಿತಾ ಎನ್. ಕೆ....
ಪುತ್ತೂರು

ವಿವೇಕಾನಂದ ಕಾಲೇಜಿನನಲ್ಲಿ ‘ಜಾಗೃತಿ’ ವಾರ್ಷಿಕ ಸಂಚಿಕೆ ಬಿಡುಗಡೆ ಕಾರ್ಯಕ್ರಮ,ವಾರ್ಷಿಕ ಸಂಚಿಕೆ ಕಾಲೇಜಿನ ವಾರ್ಷಿಕ ಪ್ರಗತಿಯನ್ನು ಪ್ರತಿನಿಧಿಸುತ್ತದೆ; ಮಹೇಶ್ ನಿಟಿಲಾಪುರ-ಕಹಳೆ ನ್ಯೂಸ್

ಪುತ್ತೂರು : ಕಾಲೇಜಿನ ನಿಯಮ ಹಾಗೂ ವಿದ್ಯಾರ್ಥಿಗಳ ಪಠ್ಯೇತರ ಚಟುವಟಿಕೆಗಳನ್ನು ಪ್ರಕಟಿಸಲು ಕಾಲೇಜಿನ ವಾರ್ಷಿಕ ಸಂಚಿಕೆ ಅತ್ಯಗತ್ಯ. ಇದರಿಂದ ವಿದ್ಯಾರ್ಥಿಗಳ ಬರವಣಿಗೆ ಕೌಶಲ್ಯವು ಅನಾವರಣಗೊಳ್ಳಲು ಸಾಧ್ಯವಾಗುತ್ತದೆ ಎಂದು ವಿವೇಕಾನಂದ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಮಹೇಶ್ ನಿಟಿಲಾಪುರ ಹೇಳಿದರು. ಅವರು ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯಲ್ಲಿ ನಡೆದ ಕಾಲೇಜಿನ ವಾರ್ಷಿಕ ಸಂಚಿಕೆ ‘ಜಾಗೃತಿ’ ಬಿಡುಗಡೆ ಸಮಾರಂಭದಲ್ಲಿ, ಸಂಚಿಕೆಯನ್ನು ಲೋಕಾರ್ಪಣೆಗೊಳಿಸಿ ಶುಕ್ರವಾರ ಮಾತನಾಡಿದರು. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಆಡಳಿತ ಮಂಡಳಿಯ...
ಪುತ್ತೂರು

ಬಪ್ಪಳಿಗೆಯ ಅಂಬಿಕಾ ವಿದ್ಯಾಲಯದಲ್ಲಿ ವಿಶಿಷ್ಟ ಕಾರ್ಯಕ್ರಮ; ಆಡಳಿತ ಮಂಡಳಿ, ಬೋಧಕ ಬೋಧಕೇತರ ವೃಂದವನ್ನು ಸನ್ಮಾನಿಸಿದ ಹೆತ್ತವರು!-ಕಹಳೆ ನ್ಯೂಸ್

ಪುತ್ತೂರು : ಇಲ್ಲಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ನಡೆಸುತ್ತಿರುವ ಬಪ್ಪಳಿಗೆಯಲ್ಲಿರುವ ಅಂಬಿಕಾ ವಿದ್ಯಾಲಯ ಶನಿವಾರ ವಿಶಿಷ್ಟ ಕಾರ್ಯಕ್ರಮವೊಂದಕ್ಕೆ ಸಾಕ್ಷಿಯಾಯಿತು. ಈ ಸಂಸ್ಥೆಯಲ್ಲಿ ಅಧ್ಯಯನ ನಡೆಸುತ್ತಿರುವ ವಿದ್ಯಾರ್ಥಿಗಳ ಹೆತ್ತವರೆಲ್ಲರೂ ಒಂದೆರಡು ದಿನಗಳೊಳಗಾಗಿ ಪರಸ್ಪರ ಚರ್ಚಿಸಿ ರಕ್ಷಕ ಶಿಕ್ಷಕ ಸಂಘದ ಮೂಲಕ ಸಂಸ್ಥೆಯ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ಶಿಕ್ಷಕೇತರ ವೃಂದದವರಿಗೆ ಅಚ್ಚರಿಯ ಅಭಿನಂದನಾ ಸಮಾರಂಭವನ್ನು ನಡೆಸಿಕೊಟ್ಟರು. ಎರಡು ದಿನಗಳ ಹಿಂದೆ ಅಂಬಿಕಾ ವಿದ್ಯಾಲಯಕ್ಕೆ ಕೇಂದ್ರೀಯ ಶಿಕ್ಷಣ ಸಮಿತಿಯು ಸಿಬಿಎಸ್‍ಇ ಮಾನ್ಯತೆಯನ್ನು ನೀಡಿದ್ದು,...
ಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಇದರ ಅಶ್ರಯದಲ್ಲಿ ರಬ್ಬರ್ ಟ್ಯಾಪಿಂಗ್ ತರಬೇತಿ ಕಾರ್ಯಾಗಾರದ ಸಮಾರೋಪ ಕಾರ್ಯಕ್ರಮ -ಕಹಳೆ ನ್ಯೂಸ್

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಇದರ ಅಶ್ರಯದಲ್ಲಿ ರಬ್ಬರ್ ಟ್ಯಾಪಿಂಗ್ ತರಬೇತಿ ಕಾರ್ಯಾಗಾರದ ಸಮಾರೋಪ ಕಾರ್ಯಕ್ರಮ ಮಾಚಾರು ಶಶಿಧರ ಭಟ್ ಅವರ ವಠಾರದಲ್ಲಿ ಜರುಗಿತು. ಈ ಕಾರ್ಯಕ್ರಮದಲ್ಲಿ ರಬ್ಬರ್ ಮಂಡಳಿ ಪ್ರಾದೇಶಿಕ ಕಛೇರಿಯ ಸಹಾಯಕ ಅಯುಕ್ತರಾದ ಶ್ರೀ ಬಾಲಕೃಷ್ಣ ಅವರು 8 ದಿನ ತರಬೇತಿ ಪಡೆದ ಶಿಬಿರಾರ್ಥಿಗಳನ್ನು ಉದ್ದೇಶಿಸಿ ರಬ್ಬರ್ ಮರಗಳ ಕಾಳಜಿಯ ಕುರಿತು ಮತ್ತು ತರಬೇತಿ ಅವಶ್ಯಕತೆ ಕುರಿತು ಮಾತಾಡಿದರು. ಹಾಗೂ ರಬ್ಬರ್ ಮಂಡಳಿಯಲ್ಲಿ ಕಾರ್ಮಿಕರಿಗಿರುವ ಕೆಲವು ಸೌಲಭ್ಯಗಳ...
ಪುತ್ತೂರು

ಬಪ್ಪಳಿಗೆಯ ಅಂಬಿಕಾ ಶಿಕ್ಷಣ ಸಂಸ್ಥೆಯಲ್ಲಿ ಪರಾಕ್ರಮ ದಿವಸ್ ಆಚರಣೆ ಸುಭಾಷ್ ಚಂದ್ರ ಬೋಸ್ ಅವರು ಈ ದೇಶದ ಹೆಮ್ಮೆ; ರಾಮದಾಸ ಗೌಡ-ಕಹಳೆ ನ್ಯೂಸ್

ಪುತ್ತೂರು : ಭಾರತವನ್ನು ಬ್ರಿಟೀಷ್ ಆಡಳಿತದಿಂದ ಮುಕ್ತಗೊಳಿಸುವ ಬಗೆಗೆ ಪ್ರಬಲವಾದ ಕನಸು ಕಂಡದ್ದು ಮಾತ್ರವಲ್ಲದೆ ಆ ಕುರಿತಾಗಿ ತಮ್ಮ ನಿರಂತರ ಪ್ರಯತ್ನವನ್ನು ನಡೆಸಿದವರು ನೇತಾಜಿ ಸುಭಾಷ್ ಚಂದ್ರ ಬೋಸ್. ಇಂಡಿಯನ್ ನ್ಯಾಶನಲ್ ಆರ್ಮಿಯನ್ನು ಕಟ್ಟುವುದರ ಮೂಲಕ ಭಾರತವನ್ನು ಸ್ವಾಂತಂತ್ರ್ಯದೆಡೆಗೆ ಮುನ್ನಡೆಯುವಂತೆ ಮಾಡುವಲ್ಲಿ ನೇತಾಜಿಯವರ ಕೊಡುಗೆ ಅಪಾರ ಎಂದು ಪುತ್ತೂರಿನ ನಿವೃತ್ತ ಕಮಾಂಡೆಂಟ್ ರಾಮದಾಸ ಗೌಡ ಹೇಳಿದರು. ಅವರು ಇಲ್ಲಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ...
1 815 816 817 818 819 872
Page 817 of 872