Monday, April 27, 2026

ಪ್ರಾದೇಶಿಕ

ಬೆಳ್ತಂಗಡಿ

ಇಂದು ಮೈರೋಳ್ತಡ್ಕದಲ್ಲಿ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ- ಕಹಳೆ ನ್ಯೂಸ್

ಮೈರೋಳ್ತಡ್ಕ: ಬೆಳ್ತಂಗಡಿ ತಾಲೂಕಿನ ಫ್ರೆಂಡ್ಸ್ ಮೈರೋಳ್ತಡ್ಕ ಇದರ ವತಿಯಿಂದ ಇಂದು 7ಗಂಟೆಗೆ ದ್ವಿತೀಯ ವರ್ಷದ MVL-2021 ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ನಡೆಯಲಿದೆ. ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮೈರೋಳ್ತಡ್ಕದ ಕ್ರೀಡಾಂಗಣದಲ್ಲಿ ವಲಯ ಮಟ್ಟದ 8ತಂಡಗಳ ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟ ನೆರವೇರಲಿದೆ. ಈ ಪಂದ್ಯಾಟದ ಉದ್ಘಾಟನಾ ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ಆಗಮಿಸಲಿದ್ದಾರೆ. ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷರಾದ ಚಂದಪ್ಪ ಪೂಜಾರಿ ಬೊಲೋಡಿ, ಅಧ್ಯಕ್ಷತೆಯಲ್ಲಿ...
ಪುತ್ತೂರು

ಸಂತ ಫಿಲೋಮಿನಾ ಕಾಲೇಜಿನಲ್ಲಿ ವಿಜ್ಞಾನ ಉಪನ್ಯಾಸ ಮಾಲಿಕೆ ಸಂಪನ್ನ – ಕಹಳೆ ನ್ಯೂಸ್

ಪುತ್ತೂರು : ಸಂತ ಫಿಲೋಮಿನಾ ಕಾಲೇಜಿನ ಸ್ನಾತಕ ಮತ್ತು ಸ್ನಾತಕೋತ್ತರ ಭೌತಶಾಸ್ತ್ರ ವಿಭಾಗವು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ಸಹಯೋಗದೊಂದಿಗೆ ಜನವರಿ 18 ರಿಂದ 22 ರವರೆಗೆ ಸಂಜೆ ಘಂಟೆ 3 ರಿಂದ 4 ರವರೆಗೆ ಹಮ್ಮಿಕೊಂಡ ಸರಣಿ ಉಪನ್ಯಾಸ ಕಾರ್ಯಕ್ರಮವು ಯಶಸ್ವಿಯಾಗಿ ಸಂಪನ್ನಗೊಂಡಿತು. ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕ ಡಾ| ಕೆ ವಿ ರಾವ್ ಇವರಿಂದ ಸಾಂಕೇತಿಕವಾಗಿ ಉದ್ಘಾಟನೆಗೊಂಡ ಉಪನ್ಯಾಸ ಸರಣಿಯು ಹಿರಿಯ ಲೇಖಕ ಸುಧೀಂಧ್ರ ಹಾಲ್ದೊಡ್ಡೇರಿಯವರ...
ಪುತ್ತೂರು

ಜೇನು ಕೃಷಿ ತರಬೇತಿ ಕಾರ್ಯಕ್ರಮ ಉದ್ಘಾಟನೆ; ಸಂಜೀವ ಮಠಂದೂರು-ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ಮಹಿಳಾ ವಿವಿದ್ದೋದ್ಧೇಶ ಸಹಕಾರಿ ಸಂಘದ ಸಭಾಭವನದಲ್ಲಿ ತೋಟಗಾರಿಕಾ ಇಲಾಖೆ ಜಿಲ್ಲಾ ಪಂಚಾಯತ್, ಜಿಲ್ಲಾವಲಯ ಯೋಜನೆಯಡಿ ಎರಡು ದಿನಗಳ ಜೇನು ಕೃಷಿ ತರಬೇತಿಯ ಉದ್ಘಾಟನಾ ಕಾರ್ಯಕ್ರಮವನ್ನು ಶಾಸಕರಾದ ಸಂಜೀವ ಮಠಂದೂರು ನೆರವೇರಿಸಿದರು. ಈ ಸಂದರ್ಭದಲ್ಲಿ ಪುತ್ತೂರು ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀ ಸಾಜ ರಾಧಾಕೃಷ್ಣ ಆಳ್ವ, ದಕ್ಷಿಣ ಕನ್ನಡ ಜೇನು ಸಹಕಾರ ಸಂಘದ ಶ್ರೀ ಚಂದ್ರ ಕೋಲ್ಚಾರು, ಅಧಿಕಾರಿ ವರ್ಗದವರು ಹಾಗೂ ಶಿಬಿರಾರ್ಥಿಗಳು ಉಪಸ್ಥಿತರಿದ್ದರು....
ಪುತ್ತೂರು

ವಿವೇಕಾನಂದ ಕಾಲೇಜಿನಲ್ಲಿ ‘ಜೀವನ ಕೌಶಲ್ಯಗಳು’ ಸರ್ಟಿಫಿಕೇಟ್ ಕೋರ್ಸ್ ಆರಂಭ , ಅವಕಾಶಗಳ ಸದ್ಭಳಕೆ ಸಾಧನೆಯ ಹಾದಿಗೆ ಮೆಟ್ಟಿಲುಗಳಿದ್ದಂತೆ; ಶ್ರೀನಿಧಿ ಭಟ್.-ಕಹಳೆ ನ್ಯೂಸ್

ಪುತ್ತೂರು : ಉದ್ಯೋಗ ಬದುಕನ್ನು ಕಟ್ಟಿಕೊಳ್ಳಲು ವಿವಿಧ ಜೀವನ ಕೌಶಲ್ಯಗಳು ಅವಶ್ಯಕ. ಸ್ಪರ್ಧಾತ್ಮಕ ಜಗತ್ತಿನಲ್ಲಿ ತಮ್ಮ ವೃತ್ತಿ ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ಸಿಗುವ ಅವಕಾಶಗಳು ಅನೇಕ. ಸಂವಹನ ಕಲೆ ಹಾಗೂ ಸಮೂಹ ಸಂವಹನ ಮಾಧ್ಯಮಗಳ ಸದ್ಭಳಕೆ ಸಾಧನೆಯ ಹಾದಿಗೆ ಮೆಟ್ಟಿಲುಗಳಿದ್ದಂತೆ. ಯಾವುದೇ ಕೆಲಸವಾದರೂ, ನಮಗೆ ಕೆಲಸವಿತ್ತ ಸಂಸ್ಥೆಯ ಮೆಚ್ಚುಗೆ ಪಡೆಯುವ ರೀತಿಯಲ್ಲಿ ಆ ಕೆಲಸ ಪೂರ್ಣಗೊಳಿಸುವುದು ಮುಖ್ಯವಾಗುತ್ತದೆ. ಯಾವುದೇ ಕೆಲಸವಾಗಲಿ, ನಮ್ಮ ಸಾಮಥ್ರ್ಯದ ಮೇಲೆ ನಂಬಿಕೆಯಿಟ್ಟು ಮಾಡಿದಾಗ ಯಶಸ್ಸು ನಮ್ಮದೆ ಎಂದು...
ಪುತ್ತೂರು

ರಾಜ್ಯ ಜೂನಿಯರ್ ಅಥ್ಲೆಟಿಕ್ಸ್ ಕ್ರೀಡಾಕೂಟ: ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಚರಿತ್ ಪ್ರಕಾಶ್‍ಗೆ ಬಹುಮಾನ-ಕಹಳೆ ನ್ಯೂಸ್

ಪುತ್ತೂರು : ಮೂಡಬಿದ್ರೆ ಆಳ್ವಾಸ್ ಕಾಲೇಜಿನ ಸ್ವರಾಜ್ ಮೈದಾನದಲ್ಲಿ ನಡೆದ 36 ನೇರಾಜ್ಯ ಜೂನಿಯರ್ ಅಥ್ಲೆಟಿಕ್ಸ್ ಕ್ರೀಡಾಕೂಟದ ಹೈ ಜಂಪ್ ನಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಚರಿತ್ ಪ್ರಕಾಶ್ ಇವರು 1.65 ಮೀಟರ್ ಎತ್ತರ ಜಿಗಿಯುವುದರೊಂದಿಗೆ ದ್ವಿತೀಯ ಸ್ಥಾನ ಗಳಿಸಿರುತ್ತಾರೆ. ಈತನು ಸುಳ್ಯ ತಾಲೂಕಿನ ಪಂಜದ ಚಂದ್ರ ಪ್ರಕಾಶ ಕೆ ಮತ್ತು ಹಂಸವತಿ ದಂಪತಿಗಳ ಪುತ್ರ. ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು...
ಬಂಟ್ವಾಳ

ಬಿ.ಸಿ.ರೋಡಿನಲ್ಲಿ ಬಲಾತ್ಕಾರವಾಗಿ ಸಾಲ ವಸೂಲಿ ಮಾಡುವವರ ವಿರುದ್ಧ ಪ್ರತಿಭಟನೆ –ಕಹಳೆ ನ್ಯೂಸ್

ಬಂಟ್ವಾಳ : ಬಿ.ಸಿ.ರೋಡಿನ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಬುಧವಾರ ಕರ್ನಾಟಕ ರಾಜ್ಯ ಋಣಮುಕ್ತಕ್ಕಾಗಿ ಹೋರಾಟ ಸಮಿತಿ, ಸಿ.ಐ.ಟಿ.ಯು, ಜನವಾದಿ ಮಹಿಳಾ ಸಂಘಟನೆ ವತಿಯಿಂದ ಖಾಸಗಿ ಫೈನಾನ್ಸ್‍ಗಳು ಬಲಾತ್ಕಾರವಾಗಿ ಸಾಲ ವಸೂಲಿ ಹಾಗೂ ಕಿರುಕುಳ ನಿಲ್ಲಿಸಲು ಒತ್ತಾಯಿಸಿ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಸಮಿತಿ ರಾಜ್ಯ ಕಾರ್ಯದರ್ಶಿ ಶಿವಕುಮಾರ್, ಪ್ರಮುಖರಾದ ರಾಮಣ್ಣ ವಿಟ್ಲ, ಶೋಭಾ ಕೊಯ್ಲ, ಜಯಂತಿ ಶೆಟ್ಟಿ, ಶೇಖರ ಲಾಯ್ಲ, ಮಹಮ್ಮದ್ ಇಕ್ಬಾಲ್ ಹಳೆಮನೆ, ಮಹಮ್ಮದ್ ಅಲ್ತಾಫ್ ತುಂಬೆ ಇದ್ದರು....
ಬೆಳ್ತಂಗಡಿ

ಝೀ ಕನ್ನಡ ವಾಹಿನಿಯ ಡಾನ್ಸ್ ಕರ್ನಾಟಕ ಡಾನ್ಸ್ ರಿಯಾಲಿಟಿ ಶೋ ಗೆ ಆಯ್ಕೆಯಾದ ಬೆಳ್ತಂಗಡಿಯ ಪ್ರತಿಭೆ ಪ್ರತೀಕ್ಷಾ-ಕಹಳೆ ನ್ಯೂಸ್

ಬೆಳ್ತಂಗಡಿ : ಝೀ ಕನ್ನಡ ವಾಹಿನಿಯ ಡಾನ್ಸ್ ಕರ್ನಾಟಕ ಡಾನ್ಸ್ ರಿಯಾಲಿಟಿ ಶೋನಲ್ಲಿ ಅತ್ಯುತ್ತಮ ನೃತ್ಯ ಪ್ರದರ್ಶನ ನೀಡುವ ಮೂಲಕ ಬೆಳ್ತಂಗಡಿ ತಾಲೂಕಿನ ಲಾಯಿಲಾ ಗ್ರಾಮದ ಪ್ರತೀಕ್ಷಾ ಮುಂದಿನ ಸುತ್ತಿಗೆ ಆಯ್ಕೆಯಾಗಿದ್ದಾರೆ. ಮಂಗಳೂರು Abbakka Little Champs ನಲ್ಲಿ ಪ್ರತೀಕ್ಷಾ ಅತ್ಯುತ್ತಮ ನೃತ್ಯ ಪ್ರದರ್ಶನ ನೀಡುವ ಮೂಲಕ ವಿಜೇತೆಯಾಗಿದ್ದು, ಈ ಬಾರಿ ಡಿ.ಕೆ.ಡಿ.ಯಲ್ಲಿ ತಮ್ಮ ಪ್ರದರ್ಶನದ ಮೂಲಕ ತೀರ್ಪುಗಾರರ ಮನಗೆದ್ದಿದ್ದಾರೆ. ತೀರ್ಪುಗಾರರಾದ ನೃತ್ಯ ನಿರ್ದೇಶಕ ಚಿನ್ನಿಪ್ರಕಾಶ್, ನಟಿ, ನಿರ್ಮಾಪಕಿ ರಕ್ಷಿತಾ...
ಮೂಡಬಿದಿರೆಯಕ್ಷಗಾನ / ಕಲೆಸುದ್ದಿ

ಮೂಡುಬಿದಿರೆಯಲ್ಲಿ ಪಾವಂಜೆ ಮೇಳದ ಯಕ್ಷ ಸಪ್ತಾಹ ಉದ್ಘಾಟನೆ ; ಏಳು ದಿನಗಳ ಕಾಲ ನಡೆಯಲಿದೆ ಅದ್ದೂರಿ ಯಕ್ಷಗಾನ ಬಯಲಾಟ – ಕಹಳೆ ನ್ಯೂಸ್

ಮೂಡುಬಿದಿರೆ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಮೂಡುಬಿದಿರೆ ಘಟಕದ ಸಹಭಾಗಿತ್ವದೊಂದಿಗೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ ಆಲಂಗಾರಿನಲ್ಲಿ ನಡೆಯಲಿರುವ ಯಕ್ಷಸಪ್ತಾಹ ದ ಉದ್ಘಾಟನಾ ಸಮಾರಂಭ ಇಂದು ನಡೆಯಿತು. ವೇದಮೂರ್ತಿ ಶ್ರೀ ಈಶ್ವರ ಭಟ್ ಇವರು ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಡಾ. ಎಂ. ಮೋಹನ್ ಆಳ್ವ, ಪಟ್ಲ ಸತೀಶ್ ಶೆಟ್ಟಿ, ಶ್ರೀಪತಿ ಭಟ್ ಸೇರಿದಂತೆ...
1 816 817 818 819 820 872
Page 818 of 872