Monday, April 27, 2026

ಪ್ರಾದೇಶಿಕ

ಪುತ್ತೂರು

ವಿವೇಕಾನಂದ ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿಗಳಿಂದ ದತ್ತಿನಿಧಿ ವಿತರಣೆ-ಕಹಳೆ ನ್ಯೂಸ್

ಪುತ್ತೂರು : ಸ್ವಯಂ ಕೌಶಲ್ಯದಿಂದ ಜೀವನದಲ್ಲಿ ಆರ್ಥಿಕವಾಗಿ ಅಭಿವೃದ್ಧಿ ಹೊಂದಬಹುದು. ಧನ ಸಹಾಯ ಮಾಡಲು ಸಾಮಥ್ರ್ಯವಿರುವ ವ್ಯಕ್ತಿಗಳ ಜೊತೆಗೆ ಮತ್ತಷ್ಟು ಅಂತಹ ಮನಸ್ಸುಗಳು ಸೇರಬೇಕು. ಆ ಮೂಲಕ ಮುಂದಿನ ಪೀಳಿಗೆಯ ಪ್ರತಿಯೊಬ್ಬ ವಿದ್ಯಾರ್ಥಿಯು ಉತ್ತಮ ಶಿಕ್ಷಣದ ಜೊತೆಗೆ, ಉಚಿತ ಆಹಾರ, ವಸತಿಯನ್ನು ಉಚಿತವಾಗಿ ಪಡೆಯುವ ಹಂತಕ್ಕೆ ಬರಬಹುದು ಎಂದು ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿ ಕಾರ್ತಿಕೇಯ ಹೇಳಿದರು. ಅವರು ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯ ಮತ್ತು ಐಕ್ಯೂಎಸಿ ಘಟಕದ ಆಶ್ರಯದಲ್ಲಿ...
ಪುತ್ತೂರು

ವಿವೇಕಾನಂದ ಕಾಲೇಜಿನಲ್ಲಿ ನೂತನ ವಿಭಾಗದ ಉದ್ಘಾಟನೆ-ಕಹಳೆ ನ್ಯೂಸ್

ಪುತ್ತೂರು : ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯದ, ವ್ಯವಹಾರಾಡಳಿತ ಶಾಸ್ತ್ರದ ನೂತನ ವಿಭಾಗವನ್ನು ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಮುರಳಿಕೃಷ್ಣ ಕೆ. ಎನ್. ಬುಧವಾರ ದೀಪ ಬೆಳಗುವ ಮೂಲಕ ಉದ್ಘಾಟಿಸಿ, ಶುಭಹಾರೈಸಿದರು. ಕಾಲೇಜಿನ ಪ್ರಾಚಾರ್ಯ ಪ್ರೊ. ವಿಷ್ಣು ಗಣಪತಿ ಭಟ್ ಸ್ವಾಗತಿಸಿ ಪ್ರಸ್ತಾವನೆ ಗೈದರು. ಈ ಸಂದರ್ಭ ವಿಭಾಗದ ಮುಖ್ಯಸ್ಥೆ ರೇಖಾ ಪಿ., ವಿಬಾಗದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು....
ಪುತ್ತೂರು

ಪ್ರತಿಯೊಂದು ಕ್ಷೇತ್ರದಲ್ಲೂ ಕೃತಕ ಬುದ್ಧಿಮತ್ತೆಯನ್ನು ಬಳಸುತ್ತಿದ್ದಾನೆ; ಡಾ ಹರಿವಿನೋದ್-ಕಹಳೆ ನ್ಯೂಸ್

ಪುತ್ತೂರು : ಮನುಷ್ಯ ತನ್ನ ಸ್ವಂತಿಕೆ ಹಾಗೂ ಆಲೋಚನೆಗಳನ್ನು ಆಧುನಿಕ ತಂತ್ರಜ್ಞಾನಗಳಿಗೆ ನೀಡಿದ್ದಾನೆ. ತನಗೆ ಅರಿವಿಲ್ಲದೆಯೇ ತಾನು ತಂತ್ರಜ್ಞಾನಕ್ಕೆ ಅವಲಂಬಿತನಾಗಿದ್ದಾನೆ. ಪ್ರತಿಯೊಂದು ಕ್ಷೇತ್ರದಲ್ಲೂ ಕೃತಕ ಬುದ್ಧಿಮತ್ತೆಯನ್ನು ಬಳಸುತ್ತಿದ್ದಾನೆ ಎಂದು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ ಡಾ. ಹರಿವಿನೋದ್ ಹೇಳಿದರು.ಅವರು ಪುತ್ತೂರಿನ ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಸ್ನಾತಕೋತ್ತರ ವಾಣಿಜ್ಯ ವಿಭಾಗ ಹಾಗೂ ಐಕ್ಯುಎಸಿ ವತಿಯಿಂದ ಆಯೋಜಿಸಿದ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ವಿಷಯದ ಕುರಿತು...
ಪುತ್ತೂರು

ಪುತ್ತೂರು ಅಂಬಿಕಾ ವಿದ್ಯಾಲಯದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ಛಲ, ಆತ್ಮ ವಿಶ್ವಾಸ, ಶ್ರದ್ಧೆ, ಸಮರ್ಪಣಾ ಮನೋಭಾವ ಇದ್ದರೆ ಏನನ್ನು ಬೇಕಾದರೂ ಸಾಧಿಸಬಹುದು. ವಿದ್ಯಾರ್ಥಿಗಳಲ್ಲಿ ವಿದ್ಯಾರ್ಜನೆ ಸಮಯದಲ್ಲಿ ಇದು ಅನಿವಾರ್ಯವಾಗಿ ಇರಬೇಕಾದ  ಉನ್ನತ ವಿಚಾರಗಳು; ಎಂದು ಅಭ್ಯಾಸಕ್ಕೆ ಉಪಯುಕ್ತವಾದಂತಹ ಪುಸ್ತಕಗಳನ್ನು ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಕೊರೋನಾ ಲಾಕ್‍ಡೌನ್ ಸಮಯದಲ್ಲಿ ಉಪನ್ಯಾಸಕರು ಸ್ವತಃ ಸಿದ್ಧಪಡಿಸಿ ಬಿಡುಗಡೆಗೊಳಿಸುವ ಸುಸಂದರ್ಭದಲ್ಲಿ ಪುತ್ತೂರಿನ ಖ್ಯಾತ ಮಕ್ಕಳ ತಜ್ಞ ಡಾ.ಶ್ರೀಕಾಂತ್ ರಾವ್ ತಮ್ಮ ದಿವ್ಯಹಸ್ತದಿಂದ ಪುಸ್ತಕ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ನಟ್ಟೋಜ ಫೌಂಡೇಶನ್ ಟ್ರಸ್ಟ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಗಣರಾಜ್ಯೋತ್ಸವದಂದು ದೆಹಲಿಯ ರಾಜಪಥ್ ಪೆರೇಡ್ ನಲ್ಲಿ ಪುತ್ತೂರಿನ ಕುವರಿ; ಫಿಲೋಮಿನಾ ಕಾಲೇಜಿಗಿದು ಮತ್ತೊಂದು ಗರಿಮೆ- ಕಹಳೆ ನ್ಯೂಸ್

ಪುತ್ತೂರು: ಮಾಯಿದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಸಂತ ಫಿಲೋಮಿನಾ ಕಾಲೇಜ್‌ನ ಮುಕುಟಕ್ಕೆ ಮತ್ತೊಂದು ಗರಿ ಎಂಬಂತೆ ಜ.೨೬ ರಂದು ನವದೆಹಲಿಯ ರಾಜಪಥದಲ್ಲಿ ನಡೆಯುವ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಭಾಗವಹಿಸಲು ಕಾಲೇಜ್‌ನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ, ಸೀನಿಯರ್ ಕೆಡೆಟ್ ಅಂಡರ್ ಆಫೀಸರ್ ಆಗಿರುವ ರಕ್ಷಾ ಅಂಚನ್‌ರವರು ಆಯ್ಕೆಯಾಗಿರುತ್ತಾರೆ. ಕಳೆದ ನಾಲ್ಕು ವರ್ಷಗಳಿಂದ ಫಿಲೋಮಿನಾ ಕಾಲೇಜಿನಿಂದ ಆರು ಮಂದಿ ಕೆಡೆಟ್‌ಗಳು ಅಲ್ಲದೆ ಎನ್‌ಸಿಸಿ ಅಧಿಕಾರಿ ಸೇರಿದಂತೆ ಏಳು ಮಂದಿ ಪ್ರತಿಷ್ಠಿತ ಗಣರಾಜ್ಯೋತ್ಸವ...
ಪುತ್ತೂರು

ಪುತ್ತೂರು ; ಕೃಷ್ಣನಾಯ್ಕ ಇವರಿಗೆ , ಉದ್ಯಮಿ ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ ಅವರಿಂದ ಮನೆ ರಚನೆಯ ಭರವಸೆ-ಕಹಳೆ ನ್ಯೂಸ್

ಪುತ್ತೂರು : ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ ನಿವಾಸಿ ಕೃಷ್ಣನಾಯ್ಕ ಇವರು ಯವುದೇ ಮೂಲಸೌಕರ್ಯಗಳಿಲ್ಲದೆ ಸಣ್ಣ ಜೋಪಡಿ ಮನೆಯಲ್ಲಿ ಜೀವನ ನಡೆಸುತ್ತಿದ್ದಾರೆ. ಇದನ್ನು ಅರಿತ ರೈ ಎಸ್ಟೇಟ್ ಚಾರಿಟೇಬಲ್ ಟ್ರಸ್ಟ್ ಈಶ್ವರಮಂಗಲದ ಸದಸ್ಯರು , ಉದ್ಯಮಿ , ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರ ಗಮನಕ್ಕೆ ತಂದು ವಿನಂತಿ ಮಾಡಿಕೊಂಡ ಮೇರೆಗೆ ಸದರಿ ಕೃಷ್ಣನಾಯ್ಕರ ಮನೆಗೆ ಭೇಟಿ ನೀಡಿರುತ್ತಾರೆ. ಇವರ ಸಮಸ್ಯೆಯನ್ನು ಮನಗಂಡು ಹೊಸ ಮನೆ ಮತ್ತು...
ಕ್ರೈಮ್ದಕ್ಷಿಣ ಕನ್ನಡಪುತ್ತೂರು

ಪುತ್ತೂರು ನಗರ ಪೋಲೀಸರ ಮಿಂಚಿನ ಕಾರ್ಯಾಚರಣೆ; ಗಾಂಜಾ ಸಾಗಾಟಕ್ಕೆ ಯತ್ನಿಸಿದ ನವಾಜ್ ಅಂದರ್- ಕಹಳೆ ನ್ಯೂಸ್

ಪುತ್ತೂರು ತಾಲೂಕಿನ ಪುರುಷರ ಕಟ್ಟೆ ಎಂಬಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪುತ್ತೂರು ನಗರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಕಡಬ ಸವಣೂರು ಗ್ರಾಮದ ನಿವಾಸಿ ನವಾಜ್ ಎಂದು ಗುರುತಿಸಲಾಗಿದೆ. ಈತ ಪುತ್ತೂರು ತಾಲೂಕು ನರಿಮೊಗ್ರು ಗ್ರಾಮದ ಪುರುಷರಕಟ್ಟೆ ಎಂಬಲ್ಲಿ ಸುಬ್ರಹ್ಮಣ್ಯ ಮಂಜೇಶ್ವರ ರಾಜ್ಯ ಹೆದ್ದಾರಿಯ ತಿರುವಿನ ಬಳಿ ಬೈಕ್‍ನಲ್ಲಿ ಬಂದು ಅಕ್ರಮವಾಗಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಎನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದು ಆರೋಪಿಯನ್ನು...
ಪುತ್ತೂರು

ಅಂಬಿಕಾ ಪದವಿ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ, ವಿದ್ಯೆ ಎನ್ನುವುದು ಸಂಸ್ಕಾರ, ದೇಶಪ್ರೇಮವನ್ನು ತುಂಬುವ ಮಾಧ್ಯಮವಾಗಬೇಕು; ಕಾಂಚನ ಈಶ್ವರ ಭಟ್-ಕಹಳೆ ನ್ಯೂಸ್

ಪುತ್ತೂರು: ವಿದ್ಯೆ ಎನ್ನುವುದು ಸಂಸ್ಕಾರ, ದೇಶಪ್ರೇಮವನ್ನು ತುಂಬುವ ಮಾಧ್ಯಮವಾಗಬೇಕು. ಇಂದು ವೈದ್ಯಕೀಯ ಶಾಸ್ತ್ರ, ಇಂಜಿನಿಯರಿಂಗ್ ನಂತಹ ಶಿಕ್ಷಣ ಪಡೆದವರೇ ಬಾಂಬ್ ಸಿಡಿಸುವಂತಹ ಘಟನೆಗಳನ್ನು ಕಾಣುತ್ತಿದ್ದೇವೆ. ಹಾಗಾದರೆ ನಮ್ಮ ಶಿಕ್ಷಣ ವ್ಯವಸ್ಥೆ ಏನನ್ನು ಕಲಿಸುತ್ತಿದೆ ಎಂಬ ಆತಂಕ ಮೂಡುತ್ತಿದೆ. ಆದ್ದರಿಂದ ಅತ್ಯುತ್ತಮ ಗುಣಮಟ್ಟದ ನಾಗರಿಕರನ್ನು ತಯಾರಿಸುವ ಕಾರ್ಯವನ್ನು ಶಿಕ್ಷಣ ಮಾಡಬೇಕು ಎಂದು ಸಂಗೀತ ಗುರು ವಿದ್ವಾನ್ ಕಾಂಚನ ಈಶ್ವರ ಭಟ್ ಹೇಳಿದರು. ಅವರು ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನಗರದ...
1 817 818 819 820 821 872
Page 819 of 872