Monday, April 27, 2026

ಪ್ರಾದೇಶಿಕ

ಪುತ್ತೂರು

ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ವಿದ್ಯಾರ್ಥಿಗಳು ಕೆಸೆಟ್‍ನಲ್ಲಿ ತೇರ್ಗಡೆ-ಕಹಳೆ ನ್ಯೂಸ್

ಪುತ್ತೂರು: ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದಿಂದ ಮಾನ್ಯತೆ ಪಡೆದಿರುವ ನೋಡಲ್ ಏಜೆನ್ಸಿಯಾಗಿರುವ ಮೈಸೂರು ವಿಶ್ವವಿದ್ಯಾನಿಲಯವು ಕಳೆದ ಸಪ್ಟೆಂಬರ್ ತಿಂಗಳಿನಲ್ಲಿ ನಡೆಸಿರುವ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ ನಡೆಸಿತು. ಈ ಪರೀಕ್ಷೆ (ಕೆ-ಸೆಟ್)ಯಲ್ಲಿ ಸಂತ ಫಿಲೋಮಿನಾ ಕಾಲೇಜಿನ ಭೌತಶಾಸ್ತ್ರ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿನಿ ತುಷಾರ ಆರ್ ಬಿ, ಅರ್ಥಶಾಸ್ತ್ರ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿನಿ ವರಲಕ್ಷ್ಮೀ ಎಮ್ ಎಲ್, ವಾಣಿಜ್ಯಶಾಸ್ತ್ರ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳಾದ ಜೋಶಿಲಾ ಮಾರಿಟಾ ಮೆನೆಜಸ್, ಶ್ರಾವ್ಯ ಕೆ ಮತ್ತು...
ಬಂಟ್ವಾಳಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ಬಂಟ್ವಾಳದ ಜನಸೇವಕ ಸಮಾವೇಶದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಫುಲ್ ಮಿಂಚಿಂಗ್..! ; ಕರಾವಳಿಯ ಶಾಸಕರ ಅಭಿವೃದ್ಧಿ ಕಾರ್ಯಗಳನ್ನು ಹಾಡಿ ಹೊಗಳಿದ ಸಚಿವ ಈಶ್ವರಪ್ಪ – ಕಹಳೆ ನ್ಯೂಸ್

ಬಂಟ್ವಾಳ : ಬಂಟರ ಭವನದಲ್ಲಿ ನಡೆದ ಜನ ಸೇವಕ‌ ಸಮಾವೇಶದಲ್ಲಿ ರಾಜ್ಯದ ಸಚಿವರಾದ ಈಶ್ವರಪ್ಪ ಭಾಗವಹಿಸಿದ್ದರು.   ಸಭೆಯನ್ನು ಉದ್ದೇಶಿಸಿ ಭಾಷಣ ಮಾಡಿದ ಈಶ್ವರಪ್ಪ ಕರಾವಳಿಯ ಶಾಸಕರನ್ನು ಹಾಡಿಹೊಗಳಿದ್ದರೆ, ಅದರಲ್ಲೂ, ಬೆಳ್ತಂಗಡಿ ತಾಲೂಕಿನ ಶಾಸಕ‌ ಹರೀಶ್ ಪೂಂಜ ಹೆಸರು ಉಲ್ಲೇಖಿಸಿ ಅವರ ಅಭಿವೃದ್ಧಿ ಕಾರ್ಯಗಳಿಗೆ ಶ್ಲಾಘಿಸಿದ್ದಾರೆ....
ಗೋಕರ್ಣರಾಷ್ಟ್ರೀಯಸುದ್ದಿ

Breaking News : ಕೇಂದ್ರ ಸಚಿವ ಶ್ರೀ ಪಾದ್ ನಾಯಕ್ ಕಾರು ಅಂಕೋಲದಲ್ಲಿ ಅಪಘಾತ : ಸಚಿವರ ಪತ್ನಿ, ಪಿ ಎ ದುರ್ಮರಣ ಸಚಿವರ ಸ್ಥಿತಿ ಗಂಭೀರ – ಕಹಳೆ ನ್ಯೂಸ್

ಕಾರವಾರ, ಜ 11 : ಕೇಂದ್ರ ಸಚಿವರ ಕಾರು ಅಪಘಾತವಾಗಿ ಸಚಿವರ ಪತ್ನಿ ಮೃತಪಟ್ಟು, ಸಚಿವರ ಸಹಿತ ಮೂವರು ಗಾಯಗೊಂಡ ಘಟನರ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಸಮೀಪ ನಡೆದಿದೆ. ಕೇಂದ್ರ ಆಯುಷ್ ಖಾತೆ ಸಚಿವ ಶ್ರೀ ಪಾದ್ ನಾಯಕ್ ರವರ ಪತ್ನಿ ವಿಜಯಾ ಹಾಗೂ ಸಚಿವರ ಪಿ ಎ ದೀಪಕ್ ರಾಮದಾದ ಮೃತ ದುರ್ದೈವಿಗಳು. ಶ್ರೀಪಾದ ನಾಯಕ್ ದಂಪತಿ ಯಲ್ಲಾಪುರ ಮಾರ್ಗವಾಗಿ ಗೋಕರ್ಣಕ್ಕೆ ಹೋಗುತ್ತಿದ್ದ ಹೊಸಕಂಬಿ‌ ಘಾಟ್ ನತ್ತ...
ಬಂಟ್ವಾಳ

ಕುಲಾಲ ಕುಂಬಾರ ವೇದಿಕೆ ಪಣೋಲಿಬೈಲು ಇದರ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ರಮೇಶ್ ಎಂ ಪಣೋಲಿಬೈಲ್-ಕಹಳೆ ನ್ಯೂಸ್

ಬಂಟ್ವಾಳ: ಕುಲಾಲ ಕುಂಬಾರರ ವೇದಿಕೆಯ ಅಧ್ಯಕ್ಷರಾದ ರವೀಂದ್ರ ಕುಲಾಲ್ ಕಂದೂರು ಇವರ ಅಧ್ಯಕ್ಷತೆಯಲ್ಲಿ ಜನವರಿ 10ರಂದು ಸಂಜೆ 6.30ಕ್ಕೆ ಪಣೋಲಿಬೈಲು ಇದರ ನಾಲ್ಕನೇ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಶ್ರೀ ಕೃಷ್ಣ ಭಜನಾ ಮಂದಿರ ಪಣೋಲಿಬೈಲು ಸಭಾಂಗಣದಲ್ಲಿ ನಡೆಯಿತು. ಈ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಕೊರಗಪ್ಪ ಕುಲಾಲ ಜಾಡಕೋಡಿ, ಗೌರವ ಅಧ್ಯಕ್ಷರಾದ ರಮೇಶ್ ಕುಲಾಲ್, ಗೌರವ ಸಲಹೆಗಾರ ಲಿಂಗಪ್ಪ ಬಂಗೇರ ಕಾರಜೆ, ಉಪಾಧ್ಯಕ್ಷ ರಮೇಶ್ ಎಂ...
ಸುಳ್ಯ

ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ಸುಳ್ಯದ ಫೈನಾನ್ಸ್ ಸಂಸ್ಥೆಯ ಸಿಬ್ಬಂದಿಯೊಬ್ಬನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ-ಕಹಳೆ ನ್ಯೂಸ್

ಸುಳ್ಯ: ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ಸುಳ್ಯದ ಫೈನಾನ್ಸ್ ಸಂಸ್ಥೆಯ ಸಿಬ್ಬಂದಿಯೊಬ್ಬನ ಶವ ನೇಣು ಬಿಗಿದ ರೀತಿಯಲ್ಲಿ ಪತ್ತೆಯಾಗಿದೆ. ಸುಳ್ಯ ಕೊಶಮಟ್ಟಂ ಫೈನಾನ್ಸ್ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಪ್ರಮೋದ್ ಕುಂಟುಕಾನ ಎಂಬ ಯುವಕ ಕಳೆದ ವಾರ ನಾಪತ್ತೆಯಾಗಿದ್ದರು. ಪ್ರಮೋದ್ ಅವರು ನಾಪತ್ತೆಯಾದ ದಿನದಂದೇ ಅವರ ಮನೆಯವರು ಸುಳ್ಯ ಠಾಣೆಗೆ ದೂರು ನೀಡಿದ್ದು, ಬಳಿಕ ಮನೆಯವರು ಹಾಗೂ ಸ್ಥಳೀಯರು ಹುಡುಕಾಟ ನಡೆಸಿದರೂ ಕೂಡ ಪ್ರಮೋದ್ ಎಲ್ಲಿಯೂ ಪತ್ತೆಯಾಗಿಲಿಲ್ಲ. ಶನಿವಾರ ಕೊಳೆತ ವಾಸನೆ ಬರುತ್ತಿರುವುದರಿಂದ...
ಪುತ್ತೂರು

ವಿವೇಕಾನಂದ ಕ್ಯಾಂಪಸ್‍ನಲ್ಲಿ ವಿವೇಕಾನಂದ ಜಯಂತಿ ಹಾಗೂ ವಿಚಾರ ಸಂಕಿರಣ; ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ಜ.12ರಂದು ‘ವಿವೇಕಾನಂದ ಜಯಂತಿ’ ಆಚರಣೆ- ಕಹಳೆ ನ್ಯೂಸ್

ಪುತ್ತೂರು: ಇಲ್ಲಿನ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ) ಇದರ ಆಶ್ರಯದಲ್ಲಿ ಜ.12 ರಂದು ನೆಹರುನಗರದ ವಿವೇಕಾನಂದ ಆವರಣದಲ್ಲಿ ‘ವಿವೇಕಾನಂದ ಜಯಂತಿ’ ಆಚರಣೆ ಹಾಗೂ ‘ರಾಷ್ಟ್ರೀಯ ಶಿಕ್ಷಣ ನೀತಿ’ ಕುರಿತಾಗಿ ವಿಚಾರ ಸಂಕಿರಣ ನಡೆಯಲಿದೆ. ವಿವೇಕಾನಂದ ಆವರಣದಲ್ಲಿರುವ ‘ಕೇಶವ ಸಂಕಲ್ಪ’ ಸಭಾಂಗಣದಲ್ಲಿ ಪೂರ್ವಾಹ್ನ 9.30ಕ್ಕೆ ವಿವೇಕಾನಂದ ಜಯಂತಿ ಆಚರಣೆ ನಡೆಯಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕೆ. ಪ್ರಭಾಕರ್ ಭಟ್ ವಹಿಸಲಿರುವರು. ಮುಖ್ಯ ಅತಿಥಿಯಾಗಿ ಹುಬ್ಬಳ್ಳಿಯ ‘ಪ್ರಜ್ಞಾ...
ಬಂಟ್ವಾಳ

ಸಮರ್ಪಕ ವೈದ್ಯಕೀಯ ಸೌಲಭ್ಯಗಳು ಇದ್ದರೆ ಪಶುಪಾಲನೆ ಅಭಿವೃದ್ಧಿ ಸಾಧ್ಯ ಎಂದ ಬಂಟ್ವಾಳ ಶಾಸಕ ರಾಜೇಶ್ ಯು.ನಾಯ್ಕ್-ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ಶಾಸಕ ರಾಜೇಶ್ ಯು.ನಾಯ್ಕ್ ಅವರು ಸಮರ್ಪಕ ವೈದ್ಯಕೀಯ ಸೌಲಭ್ಯಗಳು ಇದ್ದರೆ ಪಶುಪಾಲನೆ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು. ಇವರು ದಕ್ಷಿಣ ಕನ್ನಡ ಪಶುಪಾಲನಾ ಹಾಗೂ ಪಶುವೈದ್ಯಕೀಯ ಸೇವಾ ಇಲಾಖೆಯ ಆರ್‍ಐಡಿಎಫ್-25 ಯೋಜನೆಯಡಿ ಮಂಜೂರಾದ ಮಂಚಿ ಪಶು ಚಿಕಿತ್ಸಾಲಯದ ನೂತನ ಕಟ್ಟಡಕ್ಕೆ ಶುಕ್ರವಾರ ಶಂಕುಸ್ಥಾಪನೆ ನೇರವೇರಿಸಿ ಮಾತನಾಡಿದರು. ಹಾಗೆಯೇ ಕೃಷಿ ಮತ್ತು ಪಶು ಸಂಗೋಪನೆ ಒಂದಕ್ಕೊಂದು ನೇರವಾದ ಸಂಪರ್ಕವನ್ನು ಹೊಂದಿದ್ದು, ಗ್ರಾಮೀಣ ಭಾಗಗಳಲ್ಲಿ ವೈದ್ಯಕೀಯ ಸೌಲಭ್ಯಗಳು ಅಗತ್ಯವಾಗಿದೆ ಎಂದರು....
ಪುತ್ತೂರು

ಫಿಲೋಮಿನಾ ಸ್ನಾತಕೋತ್ತರ ವಾಣಿಜ್ಯಶಾಸ್ತ್ರ ವಿಭಾಗಕ್ಕೆ ಶೇಕಡಾ ನೂರು ಫಲಿತಾಂಶ-ಕಹಳೆ ನ್ಯೂಸ್

ಪುತ್ತೂರು: ಮಂಗಳೂರು ವಿವಿಯು ಶೈಕ್ಷಣಿಕ ವರ್ಷ 2019-20 ಸಾಲಿನ ಸ್ನಾತಕೋತ್ತರ ವಿಭಾಗದ ಪರೀಕ್ಷೆಗಳನ್ನು ಸಪ್ಟೆಂಬರ್ ತಿಂಗಳಿನಲ್ಲಿ ಜರಗಿಸಿದ್ದು, ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯಶಾಸ್ತ್ರ ವಿಭಾಗದಿಂದ ಚತುರ್ಥ ಸೆಮಿಸ್ಟರ್ ಪರೀಕ್ಷೆಗೆ ಹಾಜರಾದ ಎಲ್ಲಾ 47 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗುವುದರೊಂದಿಗೆ ಶೇಕಡಾ ನೂರು ಫಲಿತಾಂಶ ಬಂದಿರುತ್ತದೆ. ಈ ಪರೀಕ್ಷೆಯಲ್ಲಿ ಜೋಶಿಲಾ ಮಾರಿಟಾ ಮೆನೆಜೆಸ್ ಇವರು ಶೇ. 85 ಅಂಕಗಳೊಂದಿಗೆ ಅಗ್ರ ಸ್ಥಾನ ಹಾಗೂ ನವ್ಯಶ್ರೀ ಇವರು ಶೇ. 84 ಅಂಕಗಳೊಂದಿಗೆ...
1 820 821 822 823 824 872
Page 822 of 872