ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ವಿದ್ಯಾರ್ಥಿಗಳು ಕೆಸೆಟ್ನಲ್ಲಿ ತೇರ್ಗಡೆ-ಕಹಳೆ ನ್ಯೂಸ್
ಪುತ್ತೂರು: ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದಿಂದ ಮಾನ್ಯತೆ ಪಡೆದಿರುವ ನೋಡಲ್ ಏಜೆನ್ಸಿಯಾಗಿರುವ ಮೈಸೂರು ವಿಶ್ವವಿದ್ಯಾನಿಲಯವು ಕಳೆದ ಸಪ್ಟೆಂಬರ್ ತಿಂಗಳಿನಲ್ಲಿ ನಡೆಸಿರುವ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ ನಡೆಸಿತು. ಈ ಪರೀಕ್ಷೆ (ಕೆ-ಸೆಟ್)ಯಲ್ಲಿ ಸಂತ ಫಿಲೋಮಿನಾ ಕಾಲೇಜಿನ ಭೌತಶಾಸ್ತ್ರ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿನಿ ತುಷಾರ ಆರ್ ಬಿ, ಅರ್ಥಶಾಸ್ತ್ರ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿನಿ ವರಲಕ್ಷ್ಮೀ ಎಮ್ ಎಲ್, ವಾಣಿಜ್ಯಶಾಸ್ತ್ರ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳಾದ ಜೋಶಿಲಾ ಮಾರಿಟಾ ಮೆನೆಜಸ್, ಶ್ರಾವ್ಯ ಕೆ ಮತ್ತು...







