Monday, April 27, 2026

ಪ್ರಾದೇಶಿಕ

ಸುಳ್ಯ

ಪುತ್ತೂರಿನ ಮದುವೆ ಬಸ್ ಅಪಘಾತ :-ಸೂಕ್ತ ಪರಿಹಾರ ನೀಡಲು ಗಡಿನಾಡ ಹೋರಾಟ ಸಮಿತಿ ಆಗ್ರಹ-ಕಹಳೆ ನ್ಯೂಸ್

ಸುಳ್ಯ: ಸುಳ್ಯ- ಪಾಣತ್ತೂರು ಅಂತಾರಾಜ್ಯ ರಸ್ತೆಯಲ್ಲಿ ಪಾಣತ್ತೂರು ಬಳಿಯ ಪರಿಯಾರಂ ಎಂಬಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಜೀವ ಕಳೆದುಕೊಂಡವರ ಕುಟುಂಬಕ್ಕೆ ಮತ್ತು ಗಾಯಗೊಂಡು ಚಿಕಿತ್ಸೆಯಲ್ಲಿ ಇರುವವರಿಗೆ ಕರ್ನಾಟಕ ಸರಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಗಡಿನಾಡ ಹೋರಾಟ ಸಮಿತಿಯ ಸಂಚಾಲಕ ವಿಪಿನ್ ನಂಬಿಯಾರ್ ಆಗ್ರಹಿಸಿದ್ದಾರೆ. ಪರಿಯಾರಂನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯವರಾದ ಏಳು ಮಂದಿಗೆ ಜೀವ ಹಾನಿ ಸಂಭವಿಸಿದ್ದು ಹಲವು ಮಂದಿ ಗಂಭೀರ ಗಾಯಗೊಂಡಿದ್ದಾರೆ. ದಕ್ಷಿಣ ಕನ್ನಡ...
ಸುಳ್ಯ

ಶಾಲಾ ಬಾಲಾಕಿಗೆ ಸ್ಟ್ರೇ ಸಿಂಪಡಿಸಿ ಪರಾರಿಯಾದ ಅಪರಿಚಿತರು; ರಸ್ತೆಯಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಬಾಲಕಿಯನ್ನು ಆಸ್ವತ್ರೆಗೆ ದಾಖಲಿಸಿದ ಸ್ಥಳೀಯರು-ಕಹಳೆ ನ್ಯೂಸ್

ಸುಳ್ಯ: ಸುಳ್ಯ ತಾಲೂಕಿನ ಅಮರಮುಡ್ನೂರು ಗ್ರಾಮದ ಕುಕ್ಕುಜಡ್ಕದ ಆನೆಕಾರ್ ಎಂಬಲ್ಲಿನ ಶಾಲಾ ಬಾಲಕಿಯೊಬ್ಬಳಿಗೆ ಬೈಕ್‍ನಲ್ಲಿ ಬಂದ ಅಪರಿಚಿತರು ಸ್ಟ್ರೇ ಸಿಂಪಡಿಸಿದ ಘಟನೆ ನಡೆದಿದೆ. ರಾಗಿಯಡ್ಕದ ಬಾಲಕಿ ಕುಕ್ಕುಜಡ್ಕ ಶಾಲೆಗೆ ಮಧ್ಯಾಹ್ನ ಬರುತ್ತಿದ್ದಾಗ ಅಪರಿಚಿತರು ಸ್ಟ್ರೇ ಸಿಂಪಡಿಸಿದರು. ಇದರಿಂದಾಗಿ ಬಾಲಕಿ ರಸ್ತೆಯಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದಳು, ಹಾಗಾಗಿ ಸ್ಥಳೀಯರು ಬಾಲಕಿಯನ್ನು ಗಮನಿಸಿ ಆಸ್ವತ್ರೆಗೆ ದಾಖಲಿಸಿದ್ದಾರೆ. ರಸ್ತೆಯಲ್ಲಿ ಬೇರೆ ವಾಹನ ಬರುವ ಶಬ್ಧ ಕೇಳಿ ಅಪರಿಚಿತರು ಬಾಲಕಿಯನ್ನು ಬಿಟ್ಟು ಅಪರಿಚಿತರು ಹೋದರೆಂದು ಹೇಳಲಾಗುತ್ತಿದೆ....
ಬಂಟ್ವಾಳ

ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾದ ದಕ್ಷಿಣ ಕನ್ನಡ ಜಿಲ್ಲೆಯಿಂದ ಗೊಂಬೆ ಕುಣಿತದ ಗೋಪಾಲಕೃಷ್ಣ ಬಂಗೇರ-ಕಹಳೆ ನ್ಯೂಸ್

ಬಂಟ್ವಾಳ: ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ಮಧ್ವ ಎಂಬಲ್ಲಿಯ ನಿವಾಸಿ, ಗೊಂಬೆ ಕುಣಿತದ ಮೂಲಕ ಪ್ರಸಿದ್ಧರಾಗಿರುವ ಗೋಪಾಲಕೃಷ್ಣ ಬಂಗೇರ ಅವರು ಭಾಜನರಾಗಿದ್ದಾರೆ. ಇವರು ಬಾಲ್ಯದಲ್ಲೇ ಸೈಕಲ್ ಬ್ಯಾಲೆನ್ಸ್ ಕಲಿತು ಕೇರಳದ ಕೆ.ಆರ್.ಮಣಿ ತಂಡದಲ್ಲಿ ಸೈಕಲ್ ಬ್ಯಾಲೆನ್ಸರ್ ಆಗಿ ಕಲಾ ಬದುಕು ಆರಂಭಿಸಿದ ಬಂಗೇರ, ಬಳಿಕ ಗೊಂಬೆ ಕುಣಿತಕ್ಕೆ ಆಕರ್ಷಿತರಾಗಿ ಬೆಳ್ತಂಗಡಿಯ ಶೆಟ್ಟಿ ಆಟ್ರ್ಸ್ ಗೊಂಬೆ ಬಳಗದಲ್ಲಿ ಕಲಾವಿದರಾಗಿ ಸೇರಿದರು. 8...
ಪುತ್ತೂರು

ಪುತ್ತೂರಿನ ಕೆನರಾ ಬ್ಯಾಂಕ್ ನಲ್ಲಿ ಶಾರ್ಟ್ ಸರ್ಕ್ಯೂಟ್ ತಪ್ಪಿದ ಅನಾಹುತ : ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳ- ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ  ಅರುಣಾ ಥಿಯೇಟರ್ ಮುಂಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆನರಾ ಬ್ಯಾಂಕಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊಗೆ ಕಂಡು ಬಂದಿದ್ದು ಕೂಡಲೇ ಬ್ಯಾಂಕ್ ಸಿಬ್ಬಂದಿಗಳು ಅಗ್ನಿಶಾಮಕ ದಳಕ್ಕೆ ವಿಷಯ ತಿಳಿಸಿ, ಸದ್ಯ ಅಗ್ನಿಶಾಮಕ ದಳದ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕಾರ್ಯ ಪ್ರವೃತ್ತರಾಗಿದ್ದು, ಘಟನೆಯಲ್ಲಿ ಯಾವುದೇ ಹಾನಿ, ನಷ್ಟ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ತಿಳಿಯಬೇಕಾಗಿದೆ....
ಕಡಬ

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ದುರುಪಯೋಗ ಮಾಡುವ ಮೂಲಕ ಹೆಚ್ಚು ಸ್ಥಾನವನ್ನು ಪಡೆದುಕೊಂಡಿದೆ;ಎ.ಐ.ಸಿ.ಸಿ ಕಾರ್ಯದರ್ಶಿ ಐವನ್ ಡಿಸೋಜಾ-ಕಹಳೆ ನ್ಯೂಸ್

ಕಡಬ: ಎ.ಐ.ಸಿ.ಸಿ ಕಾರ್ಯದರ್ಶಿ ಐವನ್ ಡಿಸೋಜಾ ಅವರು, ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ದುರುಪಯೋಗ ಮಾಡುವ ಮೂಲಕ ಹೆಚ್ಚು ಸ್ಥಾನವನ್ನು ಪಡೆದುಕೊಂಡಿದೆ ಎಂದು ಆರೋಪಿಸಿದರು. ಹಾಗರಯೇ ರಾಜ್ಯದಲ್ಲಿ ಒಟ್ಟು ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಸೀಟುಗಳು ಲಭ್ಯವಾಗಿದ್ದು, ಆಡಳಿತಾರೂಢ ಬಿಜೆಪಿಗೆ ಎಚ್ಚರಿಕ್ಕೆ ಗಂಟೆಯಾಗಿದೆ. ದಕ್ಷಿಣ ಕನ್ನಡ ಮತ್ತು ಕೆಲವು ಕಡೆ ಬಿಜೆಪಿಗೆ ಹೆಚ್ಚು ಸೀಟು ಲಭ್ಯವಾಗಿದೆ. ಇದು ವಿರೋಧ ಪಕ್ಷದ ಮೇಲೆ ದಬ್ಬಾಳಿಕೆ ಮಾಡಿ ಅಧಿಕಾರ ದುರುಪಯೋಗದ ಮೂಲಕ ಅಧಿಕಾರ...
ಬಂಟ್ವಾಳ

ವಿಟ್ಲ ವಲಯ ಎಸ್.ಡಿ.ಪಿ.ಐ ಕಚೇರಿ ಬಾಗಿಲಿಗೆ ಬೆಂಕಿ ಹಚ್ಚಿದ್ದ ಕಿಡಿಗೇಡಿಗಳು -ಕಹಳೆ ನ್ಯೂಸ್

ಬಂಟ್ವಾಳ: ವಿಟ್ಲ ವಲಯ ಎಸ್.ಡಿ.ಪಿ.ಐ ಕಚೇರಿಗೆ ಕಿಡಿಗೇಡಿಗಳು ಬೆಂಕಿ ಹಾಕಿರುವ ಘಟನೆ ವಿಟ್ಲದ ಮೇಗಿನಪೇಟೆಯಲ್ಲಿ ನಡೆದಿರುವುದು ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ. ನಿನ್ನೆ ರಾತ್ರಿ ಈ ಕೃತ್ಯ ನಡೆದಿದೆನ್ನಲಾಗಿದೆ. ಕಚೇರಿಯ ಮುಂಭಾಗದ ಬಾಗಿಲಿನ ಭಾಗಕ್ಕೆ ಬೆಂಕಿ ಹಚ್ಚಿದ್ದು, ಸ್ಥಳದಲ್ಲಿ ಪೈಂಟ್ ಡಬ್ಬಗಳು ಪತ್ತೆಯಾಗಿದೆ. ಪೈಂಟ್ ಹಚ್ಚಿ ಬೆಂಕಿ ಹಾಕಿದ್ದಾರೆಂಬ ಶಂಕೆ ವ್ಯಕ್ತವಾಗಿದ್ದು, ಇದರಿಂದ ಕಚೇರಿಯ ಮುಂಭಾಗ ಹಾನಿಗೊಂಡಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸಿದರು....
ಬಂಟ್ವಾಳ

ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಜನವರಿ 6ರಿಂದ 16ರವರೆಗೆ ಅಗೇಲು ಸೇವೆ ಇಲ್ಲ- ಕಹಳೆ ನ್ಯೂಸ್

ಬಂಟ್ವಾಳ: ಸಜೀಪ ಶ್ರೀ ಉಳ್ಳಾಲ್ದಿ ಅಮ್ಮನವರ ವಾರ್ಷಿಕ ಪುದ್ದಾರ್ ಮೆಚ್ಚಿ ಜಾತ್ರೆಯ ಪ್ರಯುಕ್ತ, ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಜನವರಿ 6ರಿಂದ 16ರವರೆಗೆ ಅಗೇಲು ಸೇವೆ ಇರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ....
ಬಂಟ್ವಾಳ

ಭಾರತೀಯ ಜನತಾ ಪಾರ್ಟಿಯ ರಾಜ್ಯ ಎಸ್.ಸಿ.ಮೋರ್ಚಾದ ಕಾರ್ಯಕಾರಿಣಿ ಸದಸ್ಯರಾಗಿ ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ದಿನೇಶ್ ಅಮ್ಟೂರು ಅಯ್ಕೆ-ಕಹಳೆ ನ್ಯೂಸ್

ಬಂಟ್ವಾಳ: ಭಾರತೀಯ ಜನತಾ ಪಾರ್ಟಿಯ ರಾಜ್ಯ ಎಸ್.ಸಿ.ಮೋರ್ಚಾದ ಕಾರ್ಯಕಾರಿಣಿ ಸದಸ್ಯರಾಗಿ ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ದಿನೇಶ್ ಅಮ್ಟೂರು ಅಯ್ಕೆ ಆಗಿದ್ದಾರೆ. ಬಂಟ್ವಾಳ ಕ್ಷೇತ್ರ ಶಾಸಕ ರಾಜೇಶ್ ನಾಯ್ಕ್ ಹಾಗೂ ಜಿಲ್ಲಾಧ್ಯಕ್ಷ ಸುದರ್ಶನ್ ಅವರ ಪ್ರಸ್ತಾವನೆಯಂತೆ , ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಸೂಚನೆಯಂತೆ , ರಾಜ್ಯ ಎಸ್.ಸಿ.ಮೋರ್ಚಾ ರಾಜ್ಯಾಧ್ಯಕ್ಷ ಚೆಲುವಾದಿನಾರಾಯಣ ಸ್ವಾಮಿ ನೇಮಕ ಮಾಡಿ ಅದೇಶ ಮಾಡಿದ್ದಾರೆ. ಯುವ ರಾಜಕಾರಣಿ ಅಮ್ಟೂರು ಅವರು ಬೂತ್ ಸಮಿತಿ...
1 822 823 824 825 826 872
Page 824 of 872