Monday, April 27, 2026

ಪ್ರಾದೇಶಿಕ

ಪುತ್ತೂರು

ಆಫ್‌ಲೈನ್ ತರಗತಿ ನಡೆಸಲು ಸಿದ್ದತೆಯನ್ನು ಪೂರ್ಣಗೊಳಿಸಿದ ವಿವೇಕಾನಂದ ಪಿಯು ಕಾಲೇಜು – ಕಹಳೆ ನ್ಯೂಸ್

ಪುತ್ತೂರು: ಕೊರೊನಾ ಹಿನ್ನೆಲೆಯಲ್ಲಿ ಕಳೆದ ಮಾರ್ಚ್ ನಿಂದ ಮುಚ್ಚಲ್ಪಟ್ಟಿದ್ದ ಶಾಲಾ-ಕಾಲೇಜುಗಳು ಜನವರಿ ಒಂದರಿಂದ ಆರಂಭವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಶಿಕ್ಷಣ ಇಲಾಖೆಯ ಆದೇಶದಂತೆ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಭೌತಿಕ ತರಗತಿ ನಡೆಸಲು ಸಿದ್ದತೆ ಕೈಗೊಳ್ಳಲಾಗಿದೆ. ಎಲ್ಲಾ ತರಗತಿ ಕೊಠಡಿಗಳಿಗೆ, ಹೊರಾಂಗಣಗಳಿಗೆ ಸ್ಯಾನಿಟೈಸರ್‌ನ್ನು ಯಂತ್ರದ ಮೂಲಕ ಸಿಂಪಡಿಸಿ ಶುದ್ಧತೆಗೊಳಿಸುವ ಕಾರ್ಯವನ್ನು ಕೈಗೊಳ್ಳಲಾಗಿದೆ. ಅಲ್ಲದೆ ಮಾಸ್ಕ್ , ಪ್ರತಿಯೊಬ್ಬ ವಿದ್ಯಾರ್ಥಿಯ ದೇಹದ ಉಷ್ಣತೆಯನ್ನು ತೋರಿಸುವ ಥರ್ಮೋಮೀಟರ್‌ನ್ನು ಕಾಲೇಜಿನಲ್ಲಿ ಅಳವಡಿಸಲಾಗಿದೆ. ಜನದಟ್ಟಣೆ ಪ್ರದೇಶಗಳಿಗೆ ತೆರಳದೆ...
ಬೆಳ್ತಂಗಡಿ

ಬಿಜೆಪಿ ಅಭ್ಯರ್ಥಿಗಳನ್ನು ಅಭೂತಪೂರ್ವವಾಗಿ ಗೆಲ್ಲಿಸಿದ ಮತದಾರರಿಗೆ ಮನದಾಳದ ಕೃತಜ್ಞತೆಯನ್ನು ಸಲ್ಲಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ- ಕಹಳೆ ನ್ಯೂಸ್

ಬೆಳ್ತಂಗಡಿ: ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ‌ಬೆಳ್ತಂಗಡಿ ತಾಲೂಕಿನ 46 ಪಂಚಾಯತ್ ಗಳಲ್ಲಿ 40 ಬಿಜೆಪಿ ಸ್ವಷ್ಟ ಬಹುಮತಗಳೊಂದಿಗೆ ಮತ್ತು 631 ಸ್ಥಾನಗಳ ಪೈಕಿ 485 ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಅಭೂತಪೂರ್ವವಾಗಿ ಗೆಲ್ಲಿಸಿದ ಮತದಾರರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಮನದಾಳದ ಕೃತಜ್ಞತೆಯನ್ನು ಸಲ್ಲಿಸಿದರು....
ಮೂಡಬಿದಿರೆ

ಮೂಲ್ಕಿ ಮೂಡಬಿದಿರೆ ಗ್ರಾಮ‌ ಪಂಚಾಯತ್ ಚುನಾವಣೆಯಲ್ಲಿ ಜಯಗಳಿಸಿದ ಅಭ್ಯರ್ಥಿಗಳಿಗೆ ಅಭಿನಂದನೆ ತಿಳಿಸಿದ ಮುಲ್ಕಿ ಮೂಡಬಿದಿರೆ ಶಾಸಕ ಉಮಾನಾಥ ಎ‌ ಕೋಟ್ಯಾನ್ – ಕಹಳೆ ನ್ಯೂಸ್

ಮೂಡುಬಿದಿರೆ: ಮೂಲ್ಕಿ ಮೂಡುಬಿದಿರೆ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಜಯಗಳಿಸಿದ ಮತ್ತು ಸ್ಪರ್ಧಿಸಿದ ಅಭ್ಯರ್ಥಿಗಳಿಗೆ ದಕ್ಷಿಣ ಕನ್ನಡ ಮೂಲ್ಕಿ ಮೂಡುಬಿದಿರೆ ಕ್ಷೇತ್ರದ ಶಾಸಕರಾದ ಉಮಾನಾಥ ಎ ಕೋಟ್ಯಾನ್ ಅವರು ಅಭಿನಂದನೆಯನ್ನು ತಿಳಿಸಿದರು. ಹಾಗೆಯೇ ಅಭ್ಯರ್ಥಿಗಳ ಗೆಲುವಿನ ಚುನಾವಣೆಯಲ್ಲಿ ಅಹರ್ನಿಶಿ ಶ್ರಮಿಸಿದ ಕಾರ್ಯಕರ್ತ ಬಂಧುಗಳಿಗೆ ಹಾಗೂ ಪಕ್ಷದ ಪದಾಧಿಕಾರಿಗಳಿಗೆ ಮತ್ತು ಮತದಾರ ಬಂಧುಗಳಿಗೆ ಕೃತಜ್ಞತೆಯನ್ನು ಸಲ್ಲಿಸಿದರು....
ಬಂಟ್ವಾಳ

ಬಂಟ್ವಾಳದಲ್ಲಿ ನಿನ್ನೆ ರಾತ್ರಿಯಾದರೂ ಮುಗಿಯದ ಮತ ಎಣಿಕೆ, ಅವ್ಯವಸ್ಥೆಯ ಆಗರ ಆರೋಪ, ಮಾಧ್ಯಮ ಪ್ರತಿನಿಧಿಗಳಿಗೂ ಕಿರಿಕ್ – ಕಹಳೆ ನ್ಯೂಸ್

ಬಂಟ್ವಾಳ: ಇಲ್ಲಿನ ಮೊಡಂಕಾಪು ಇನ್ಫೆಂಟ್ ಜೀಸಸ್ ಆಂಗ್ಲ ಮತ್ತು ಕನ್ನಡ ಮಾಧ್ಯಮ ಶಾಲೆಯಯಲ್ಲಿ ನಿನ್ನೆ ನಡೆದ ಮತ ಎಣಿಕೆ ಅವ್ಯವಸ್ಥೆಯ ಆಗರವಾಗಿ ಮಧ್ಯಾಹ್ನ ತನಕ ಪ್ರಥಮ ಸುತ್ತು ನಡೆದು ಬಳಿಕ ರಾತ್ರಿ ತನಕವೂ ಮೂರನೇ ಸುತ್ತು ಮುಂದುವರಿದೆ. ತೀರಾ ನಿಧಾನಗತಿಯಲ್ಲಿ ನಡೆದ ಪ್ರಥಮ ಸುತ್ತಿನ ಮತ ಎಣಿಕೆ ಮುಗಿದು ಹೊರ ಬರುವಷ್ಟರಲ್ಲಿ ಚುನಾವಣಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಊಟವೂ ಸಿಗಲಿಲ್ಲ . ಸಂಜೆ ವೇಳೆ ಚಹಾ ತಿಂಡಿಯೂ ಸಿಕ್ಕಿಲ್ಲ ಎಂದು...
ದಕ್ಷಿಣ ಕನ್ನಡಬಂಟ್ವಾಳ

ವಿಜಯೋತ್ಸವ ವೇಳೆ ವಾಹನ ಪಲ್ಟಿ ; ನರೇಶ್ ನೆಟ್ಲ‌‌ ಮೃತ್ಯು, ವಿಜೇತ ಅಭ್ಯರ್ಥಿಗಳಿಗೆ ಗಾಯ – ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ತಾಲೂಕಿನ ಗೋಳ್ತಮಜಲು ಗ್ರಾ.ಪಂ.ವ್ಯಾಪ್ತಿಯ ವಿಜಯೋತ್ಸವದ ವೇಳೆ ವಾಹನ ಪಲ್ಟಿಯಾಗಿ ಓರ್ವ ಮೃತಪಟ್ಟ ಘಟನೆ ಬುಧವಾರ ನೆಟ್ಲದಲ್ಲಿ ನಡೆದಿದೆ. ನೆಟ್ಲ ನಿವಾಸಿ ನರೇಶ್(೩೦) ಮೃತ ವ್ಯಕ್ತಿ. ಘಟನೆಯಲ್ಲಿ ವಿಜೇತ ಅಭ್ಯರ್ಥಿ ದೀಪಕ್, ಜಗನ್ನಾಥ, ಗುರುವಪ್ಪ, ಸುಚಿತ್ರಾ, ನಳಿನಿ, ಯೋಗೀಶ್ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಗೋಳ್ತಮಜಲು ಗ್ರಾ.ಪಂ.ವ್ಯಾಪ್ತಿಯ ನೆಟ್ಲ ಭಾಗದ ವಿಜಯೋತ್ಸವದ ವೇಳೆ ಘಟನೆ ನಡೆದಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಬಂಟ್ವಾಳರಾಜಕೀಯ

ಮಾಜಿ ಸಚಿವ ರಮಾನಾಥ ರೈ ಸ್ವಗ್ರಾಮ ಕಳ್ಳಿಗೆಯಲ್ಲಿ ಕಮಲ‌ ಅರಳಿಸಿದ ರಾಜೇಶ್ ನಾಯ್ಕ್ ; 25 ವರ್ಷಗಳ ಕಾಂಗ್ರೆಸ್ ಭದ್ರಕೋಟೆ ಕಾವಳಮೂಡೂರು ಛಿಧ್ರ | ಬಂಟ್ವಾಳದಲ್ಲಿ ಹಲವು ಕಡೆ ಬಿಜೆಪಿ ಜಯಭೇರಿ – ಕಹಳೆ ನ್ಯೂಸ್

ಬಂಟ್ವಾಳ : ವಿಧಾನಸಭಾ ಕ್ಷೇತ್ರದ ಮಾಜಿ ಸಚಿವ ರಮಾನಾಥ ರೈಯವರ ಸ್ವಗ್ರಾಮ ಕಳ್ಳಿಗೆ ಪಂಚಾಯತ್ ನಲ್ಲಿ ರಾಜೇಶ್ ನಾಯ್ಕ್ ನೇತೃತ್ವದ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಜಯಭೇರಿಭಾರಿಸಿದ್ದಾರೆ. ಅದರಲ್ಲೂ 25 ವರ್ಷಗಳಿಂದ ಕಾಂಗೇಸ್ ಪ್ರಭಲ ಕೋಟೆಯಾಗಿದ್ದ ಕಾವಳಮೂಡೂರಿನಲ್ಲಿ 12 ಸ್ಥಾನಗಳ ಪೈಕಿ 8 ಸ್ಥಾನಗಳು ಬಿಜೆಪಿಗೆ ಲಭಿಸಿದೆ. ಇನ್ನು ಉಳಿಯಲ್ಲಿ 11 ಸ್ಥಾನಗಳ ಪೈಕಿ 9 ಸ್ಥಾನಗಳು ಬಿಜೆಪಿಗೆ ಲಭಿಸಿದೆ. ಹಾಗೂ ಅನಂತಾಡಿಯಲ್ಲಿ 7 ಸ್ಥಾನಗಳ ಪೈಕಿ 6 ಸ್ಥಾನಗಳು ಬಿಜೆಪಿಗೆ...
ಪುತ್ತೂರು

ಮಾಣಿ ಗ್ರಾಮ ಪಂಚಾಯತ್ ಚುನಾವಣೆ ಗೆಲುವು ಕಾಂಗ್ರೆಸ್ ತೆಕ್ಕೆಗೆ- ಕಹಳೆ ನ್ಯೂಸ್

ಪುತ್ತೂರು: ಗ್ರಾಮ ಪಂಚಾಯತ್ ನ ಮತ ಎಣಿಕೆ ನಡೆಯುತ್ತಿದೆ. ಮಾಣಿಯ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ 8 ಸ್ಥಾನವನ್ನು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್ ಪಂಚಾಯತ್ ನಲ್ಲಿ ಹಿಡಿತ ಸಾಧಿಸಿದೆ....
ಬೆಳ್ತಂಗಡಿ

ಬೆಳ್ತಂಗಡಿ ತಾಲೂಕಿನ ಇಳಂತಿಲದ 1ನೇ ವಾರ್ಡಿನಲ್ಲಿ ಬಿಜೆಪಿಗೆ ಭರ್ಜರಿ ಜಯ ; ಹರೀಶ್ ಪೂಂಜಾರ ಅಭಿವೃದ್ಧಿಯ ಮುಂದೆ ನೆಲಕಚ್ಚಿದ ಕೈ,- ಕಹಳೆ ನ್ಯೂಸ್

ಬೆಳ್ತಂಗಡಿ : ತಾಲೂಕಿನ ಇಳಂತಿಲದ ಗ್ರಾಮದ ಒಂದನೇ ವಾರ್ಡಿನಲ್ಲಿ ಬಿಜೆಪಿ ಭರ್ಜರಿ ಜಯಭೇರಿಭಾರಿಸಿದೆ. ಕಾಂಗ್ರೆಸ್ ನ ತಾಲೂಕಿನ ಘಟಾನುಘಟಿ ನಾಯಕರ ಪ್ರತಿಷ್ಠೆಯ ಕಣ ಮತ್ತು ಕಾಂಗ್ರೆಸ್ ಭದ್ರಕೋಟೆಯಲ್ಲಿ ಕೈ ನೆಲಕಚ್ಚಿದೆ, ಬಿಜೆಪಿ ಕಮಲ ಅರಳಿಸಿದೆ. ಹರೀಶ್ ಪೂಂಜರಾ ಅಭಿವೃದ್ಧಿಗೆ ಜನ ಜೈ ಎಂದಿದ್ದಾರೆ. ಇಳಂತಿಲದ ಮೊದಲನೇ ವಾರ್ಡಿನಲ್ಲಿ ಬಿಜೆಪಿ ಬೆಂಬಲಿತ ನಾಲ್ಕೂ ಅಭ್ಯರ್ಥಿಗಳು ಜಯಭೇರಿ ಭಾರಿಸಿದ್ದಾರೆ. ಸಿದ್ದಿಕ್ 603 ,ವಿಜಯ 556, ಮನೋಹರ 444 ,ರೇಖಾ 576 ,ಸೀತಾ 360,...
1 824 825 826 827 828 872
Page 826 of 872