Monday, April 27, 2026

ಪ್ರಾದೇಶಿಕ

ಪುತ್ತೂರು

ಪುತ್ತೂರು; ಗ್ರಾಮಪಂಚಾಯತಿ ಚುನಾವಣೆಗೆ ಕೆಎಸ್ಆರ್ ಸಿ ಬಸ್ ಗಳ ನಿಯೋಜನೆ- ಕಹಳೆ ನ್ಯೂಸ್

ಪುತ್ತೂರು:  ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಯೂ ಡಿಸೆಂಬರ್ 27 ರಂದುನಡೆಯಲಿದೆ. ಈ ಚುನಾವಣೆಗೆ ಸಂಬಂಧಿಸಿದ ಚುನಾವಣಾ ಕಾರ್ಯಗಳಿಗೆ ಹಾಗೂ ಪೊಲೀಸ್ ಬಂದೋಬಸ್ತ್ ಗಾಗಿ ಕೆ.ಎಸ್.ಆರ್.ಟಿ.ಸಿ ಬಸ್ ಗಳ ನಿಯೋಜನೆ ಆಗಲಿರುವುದರಿಂದ ಡಿಸೆಂಬರ್ 26 ಮತ್ತು 27 ರಂದು ಕೆಎಸ್ಸಾರ್ಟಿಸಿ ಬಸ್ ಗಳ ಓಡಾಟದಲ್ಲಿ ವ್ಯತ್ಯಯ ಉಂಟಾಗಲಿದ್ದು,ಡಿಸೆಂಬರ್ 26 ಮತ್ತು 27ರಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪುತ್ತೂರು ವಿಭಾಗದಿಂದ ಚುನಾವಣಾ ಕಾರ್ಯಕ್ಕೆ ಗರಿಷ್ಠ ಸಂಖ್ಯೆಯಲ್ಲಿ ಬಸ್ ಗಳನ್ನು ನಿಯೋಜಿಸಲಾಗಿರುವುದರಿಂದ...
ಪುತ್ತೂರು

ವಿವೇಕಾನಂದ ಎಂ.ಸಿ. ಜೆ. ವಿಭಾಗದಲ್ಲಿ ವಿಡಿಯೋ ಎಡಿಟಿಂಗ್ ಕಾರ್ಯಾಗಾರ -ಕಹಳೆ ನ್ಯೂಸ್

ಪುತ್ತೂರು: ಸಿನೆಮಾ, ಟಿವಿ ಪತ್ರಿಕೋದ್ಯಮ, ಜಾಹೀರಾತು ಕ್ಷೇತ್ರ ಸೇರಿದಂತೆ ವಿದ್ಯುನ್ಮಾನ ಮಾಧ್ಯಮಗಳಲ್ಲಿ ವೀಡಿಯೋ ಎಡಿಟಿಂಗ್ ಕಲಿತವರಿಗೆ ಸಾಕಷ್ಟು ಅವಕಾಶಗಳಿವೆ. ಅದಕ್ಕೆ ತಕ್ಕಂತೆ ಯುವ ಜನತೆ ಎಡಿಟಿಂಗ್ ಕ್ಷೇತ್ರದೆಡೆಗೆ ಮುಖ ಮಾಡುತ್ತಿದ್ದಾರೆ. ‘ಕೋವಿಡ್-೧೯’ ಲಾಕ್ ಡೌನ್ ಸಮಯದಲ್ಲಿ ಎಡಿಟಿಂಗ್ ಕ್ಷೇತ್ರ ಅನೇಕರಿಗೆ ವರಮಾನದ ಮೂಲವೂ ಆಗಿದೆ ಎಂದು ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯದ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗದ ಹಿರಿಯ ವಿದ್ಯಾರ್ಥಿ ಧನುಷ್ ಕೊರಂಬಡ್ಕ ಹೇಳಿದರು. ಅವರು ಇಲ್ಲಿನ ವಿವೇಕಾನಂದ ಮಹಾ...
ಬೆಳ್ತಂಗಡಿ

ಗ್ರಾಮ ಪಂಚಾಯತ್ ಚುನಾವಣೆ ಪ್ರಯುಕ್ತ ಬಂದಾರು ಗ್ರಾಮದ ಮೈರೋಳ್ತಡ್ಕ -2 ವಾರ್ಡ್ ಮನೆಗೆ ಜಿಲ್ಲಾಧ್ಯಕ್ಷರ ತಂಡದಿಂದ ಭೇಟಿ – ಕಹಳೆ ನ್ಯೂಸ್

ಬೆಳ್ತಂಗಡಿ: ಬಂದಾರು 2ನೇ ಹಂತದ ಗ್ರಾಮ ಪಂಚಾಯತ್ ಚುನಾವಣೆ ಡಿಸೆಂಬರ್ 27ರಂದು ನಡೆಯಲಿದೆ. ಹಾಗೆ ಚುನಾವಣೆಗೆ ಬೆಳ್ತಂಗಡಿ ತಾಲೂಕಿನಲ್ಲಿ ಭರ್ಜರಿ ತಯಾರಿ ನಡೆಯುತ್ತಿದ್ದು, ಈ ಕಾರಣದಿಂದಾಗಿ ಬಂದಾರು ಗ್ರಾಮದ ಮೈರೋಳ್ತಡ್ಕ-2 ನೇ ವಾರ್ಡ್ನಲ್ಲಿ ಮನೆಗೆ ಜಿಲ್ಲಾಧ್ಯಕ್ಷರ ತಂಡದಿಂದ ಭೇಟಿ ನೀಡಿ ಶುಭಾಶಯ ತಿಳಿಸಿದರು.  ಈ ಕಾರ್ಯಕ್ರಮಕ್ಕೆ ಜಿಲ್ಲಾದ್ಯಕ್ಷ ಸುದರ್ಶನ ಮೂಡಬಿದ್ರೆ ಅವರು ಭೇಟಿ ನೀಡಿದ್ದರು. ಇದೇ ಸಂದರ್ಭದಲ್ಲಿ ಜಿಲ್ಲಾ ಸಹ ಪ್ರಭಾರಿ. ಶ್ರೀಮತಿ ಕಸ್ತೂರಿ ಪಂಜ , ಜಿಲ್ಲಾ ಪಂಚಾಯತ್...
ಪುತ್ತೂರು

ಮುಳಿಯ ಜ್ಯುವೆಲ್ಸ್ ನ 75 ನೇ ವರ್ಷದ ಅಮೃತ ಮಹೋತ್ಸವ; ಪ್ರಥಮ ಹಂತದ ಲಕ್ಕಿ ಡ್ರಾ ಸಮಾರಂಭ- ಕಹಳೆ ನ್ಯೂಸ್

ಪುತ್ತೂರು: ಮುಳಿಯ ಜ್ಯುವೆಲ್ಸ್ ಅಮೃತ ಮಹೋತ್ಸವ ಸಂಭ್ರಮದ ಪ್ರಥಮ ಹಂತದ ಡ್ರಾ ಮುಳಿಯ ಜ್ಯುವೆಲ್ಸ್ ಪುತ್ತೂರು ಮತ್ತು ಬೆಳ್ತಂಗಡಿಯಲ್ಲಿ 75ನೇ ವರ್ಷದ ಸಂಭ್ರಮದ 375 ಬಹುಮಾನಗಳ ಪ್ರಥಮ ಹಂತದ ಡ್ರಾ ಡಿಸೆಂಬರ್ 22 ರಂದು ಶೋರೂಂನಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಪುತ್ತೂರು ವಕೀಲರ ಸಂಘದ ಅಧ್ಯಕ್ಷರಾದ ಶ್ರೀ ಮನೋಹರ್ ಕೆ.ವಿ ಮತ್ತು ಸುದ್ದಿ ದಿನಪತ್ರಿಕೆಯ CEO ಶ್ರೀ ಸೃಜನ್, ಶ್ರೀಮತಿ ಸುಜಾತ ಗಣಪತಿ ಭಟ್ ಮತ್ತು ಉದ್ಯಮಿ ಶ್ರೀ ರಾಘ್ನೇಶ್‌ರವರು...
ಪುತ್ತೂರು

ಬನ್ನೂರು ಹಲಂಗದಲ್ಲಿ ಪ್ರತ್ಯಕ್ಷವಾದ ಚಿರತೆ- ಕಹಳೆ ನ್ಯೂಸ್

ಪುತ್ತೂರು:ಬನ್ನೂರು ಕುಂಟ್ಯಾನ ಸದಾಶಿವ ದೇವಸ್ಥಾನಕ್ಕೆ ನಿನ್ನೆ ಬೆಳಿಗ್ಗೆ ನಸುಕಿನ ಜಾವ ಧನುಪೂಜೆಗೆ ಭಕ್ತರೊಬ್ಬರು ಹೋಗುತ್ತಿದ್ದ ವೇಳೆ ಅವರಿಗೆ ಬನ್ನೂರು ಹಲಂಗದಲ್ಲಿ‌ ಚಿರತೆಯೊಂದು ಕಾಣಿಸಿಕೊಂಡಿದೆ. ಬಳಿಕ ಮಧ್ಯಾಹ್ನ ನಗರಸಭಾ ಮಾಜಿ ಸದಸ್ಯ ಹಲಂಗ ರಾಮಣ್ಣ ಗೌಡರ ಮನೆಯ ಬಳಿಯೂ ಚಿರತೆ ಪ್ರತ್ಯಕ್ಷವಾಗಿದೆ. ಆಮೇಲೆ ನಗರಸಭಾ ಮಾಜಿ ಸದಸ್ಯ ಹಲಂಗ ರಾಮಣ್ಣ ಗೌಡರ ಮನೆಯ ಬಳಿಯಿಂದ ಪಕ್ಕದ ತೆಂಗಿನ ಕೊಪ್ಪಳಕ್ಕೆ ಹೋಗಿದ್ದು, ಅಲ್ಲಿಂದ ಡಂಪಿಂಗ್ ಯಾರ್ಡ್ ಪಕ್ಕದ ಗುಡ್ಡೆಗೆ ಹೋಗಿದೆ ಎನ್ನಲಾಗಿದೆ. ವಿಷಯ...
ಬಂಟ್ವಾಳ

ಕ್ರಿಸ್ಮಸ್ ಗಾಗಿ ವಿದ್ಯುದ್ದೀಪಾಲಂಕೃತಗೊಂಡ ಲೊರೆಟ್ಟೊ ಚರ್ಚ್- ಕಹಳೆ ನ್ಯೂಸ್

ಬಂಟ್ವಾಳ: ನಾಳೆಯ ಕ್ರಿಸ್ಮಸ್ ಗಾಗಿ‌ ಬಂಟ್ವಾಳ ತಾಲೂಕಿನ ಲೊರೆಟ್ಟೊ ಮಾತಾ ಚರ್ಚ್ ನಿನ್ನೆ ರಾತ್ರಿ ವಿದ್ಯುದ್ದೀಪಗಳಿಂದ ಅಲಂಕೃತಗೊಂಡಿದೆ....
ಬಂಟ್ವಾಳ

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಡಿಸೆಂಬರ್ 23 ರಿಂದ 29ರವರೆಗೆ ದತ್ತ ಜಯಂತಿ ಮಹೋತ್ಸವ – ಕಹಳೆ ನ್ಯೂಸ್

ಬಂಟ್ವಾಳ: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಡಿಸೆಂಬರ್ 23 ರಿಂದ 29 ರವರೆಗೆ ದತ್ತ ಜಯಂತಿ ಮಹೋತ್ಸವವು ನಡೆಯುತ್ತದೆ. ನಿನ್ನೆ ನಡೆದ ದತ್ತ ಜಯಂತಿ ಮಹೋತ್ಸವದಲ್ಲಿ ಶ್ರೀ ದತ್ತ ಮಹಾಯಾಗ ಸಪ್ತಾಹವು ವಿವಿಧ ಧಾರ್ಮಿಕ ಕಾರ್ಯಕ್ರಮ ಮತ್ತು ಶ್ರೀಗಳ ಷಷ್ಠ್ಯಬ್ದ ಸಂಭ್ರಮಕ್ಕೆ ಒಡಿಯೂರು ಶ್ರೀ ಗುರುದೇವದತ್ತ ಸ್ವಾಮೀಜಿ ಚಾಲನೆ ನೀಡಿದರು. ಶ್ರೀ ಗುರುದೇವಾನಂದ ಸ್ವಾಮೀಜಿಯವರ ಷಷ್ಠ್ಯಬ್ದ ಕೇಂದ್ರ ಸಮಿತಿ ಕಾರ್ಯಧ್ಯಕ್ಷ ಪದ್ಮನಾಭ ಕೊಟ್ಟಾರಿ ಅವರು ಒಡಿಯೂರು ಸಂಸ್ಥಾನದಿಂದ ಸಮಾಜದಲ್ಲಿರುವ ಕಟ್ಟಕಡೆಯ...
ಪುತ್ತೂರು

ಬಲ್ನಾಡು ಗ್ರಾಮದ ಕಾಡ್ಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಿಂದ ಕಳವಾದ ಸೊತ್ತುಗಳು ಪತ್ತೆ- ಕಹಳೆ ನ್ಯೂಸ್

ಪುತ್ತೂರು: ಕಾರಣಿಕ ಕ್ಷೇತ್ರವಾಗಿರುವ ಬಲ್ನಾಡು ಶ್ರೀ ವಿಷ್ಣುಮೂರ್ತಿ ದೈವಸ್ಥಾನದಿಂದ ನವೆಂಬರ್ 9ರಂದು ರಾತ್ರಿ ಕಳ್ಳರು ದೇವಸ್ಥಾನದ ಬಾಗಿಲಿನ ಬೀಗ ಮುರಿದು ದೈವದ ಬೆಳ್ಳಿ ಕವಚ ಮಾಡಿದ ಪಟ್ಟದ ಕಡ್ಸಲೆ , ಬೆಳ್ಳಿ ಕವಚದ ಹಿಡಿಕೆ ಇರುವ ಸುರಿಯಗಳು ಮತ್ತು ಧೂಮವತಿ ಕಡ್ಸಲೆ ಗಳು ಮುಂತಾದವುಗಳನ್ನು ಕಳವು ಮಾಡಿದ್ದರು. ಈ ಘಟನೆ ನವೆಂಬರ್ 10 ರಂದು ಸಂಜೆ ದೀಪ ಹಚ್ಚಲು ಬಂದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿತ್ತು. ಆದರೆ ಇದೀಗ ಬಲ್ನಾಡು ಗ್ರಾಮದ...
1 828 829 830 831 832 872
Page 830 of 872