Monday, April 27, 2026

ಪ್ರಾದೇಶಿಕ

ಪುತ್ತೂರು

ಕಬಕ ಬಳಿ ಡಿವೈಡರ್ ಗೆ ಬೈಕ್ ಢಿಕ್ಕಿ: ಹಿರಿಯ ಆರ್ ಎಸ್‌ಎಸ್ ಕಾರ್ಯಕರ್ತ ನಿಧನ-ಕಹಳೆ ನ್ಯೂಸ್

ಪುತ್ತೂರು: ರಸ್ತೆ ವಿಭಜಕಕ್ಕೆ ಬೈಕ್ ಢಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ ಮಾಣಿ -ಮೈಸೂರು ರಾಷ್ಟ್ರೀಯ ಹೆದ್ದಾರಿ ಕಬಕ ಸಮೀಪದ ಪೋಳ್ಯ ಎಂಬಲ್ಲಿ ಡಿ.15ರ ನಸುಕಿನ ಜಾವ ನಡೆದಿದೆ. ಬೈಕ್ ಸವಾರ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ, ಬಂಟ್ವಾಳ ನಿವಾಸಿ ವೆಂಕಟ್ರಮಣ ಹೊಳ್ಳ ಎಂದು ಗುರುತಿಸಲಾಗಿದೆ. ವೆಂಕಟ್ರಮಣ ಹೊಳ್ಳ ಅವರು ಪುತ್ತೂರಿನಿಂದ ಬಂಟ್ವಾಳಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ಸಂದರ್ಭ ಕಬಕ ಸಮೀಪದ ಪೋಳ್ಯದಲ್ಲಿ ಅಳವಡಿಸಿರುವ ಡಿವೈಡರ್ ಬಳಿ ಈ ಅಪಘಾತ...
ಸುಬ್ರಹ್ಮಣ್ಯ

ಚಂಪಾ ಷಷ್ಟಿ ಉತ್ಸವ : ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಅಂತರ್ ರಾಜ್ಯ, ಅಂತರ್ ಜಿಲ್ಲಾ ಭಕ್ತರ ನಿರ್ಭಂಧ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಸುಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಜಾತ್ರಾ ಮಹೋತ್ಸವದಲ್ಲಿ ರಥೋತ್ಸವದ ಹಿನ್ನೆಲೆಯಲ್ಲಿ ಕೋವಿಡ್‌ 19 ಮುಂಜಾಗ್ರತಾ ಕ್ರಮವಾಗಿ ಸೇವೆಗಳಿಗೆ ಮುಂಗಡ ನೋಂದಾಯಿಸಿಕೊಂಡಿರುವ ಭಕ್ತಾದಿಗಳನ್ನು ಹೊರತುಪಡಿಸಿ, ಡಿ.17ರಿಂದ ಡಿ.20ರವರೆಗೆ ಎಲ್ಲಾ ಅಂತರ್‌ ರಾಜ್ಯ ಹಾಗೂ ಅಂತರ್‌ ಜಿಲ್ಲಾ ಭಕ್ತರಿಗೆ ನಿರ್ಬಂಧ ಹೇರಲಾಗಿದೆ. ದ.ಕ. ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಅವರು ಡಿ.14ರಂದು ಆದೇಶ ಹೊರಡಿಸಿದ್ದಾರೆ. ದೇವಳದ ಆಡಳಿತಾಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯಧಿಕಾರಿಗಳ ಉಲ್ಲೇಖದಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಕೋವಿಡ್‌ ನಿಯಮ...
ಬಂಟ್ವಾಳ

ಸಜೀಪಮುನ್ನೂರು ಗ್ರಾಮ ಪಂಚಾಯತಿನ ಅರಮನೆ ಹಿತ್ಲುವಿನಲ್ಲಿ ಚುನಾವಣಾ ಬಹಿಷ್ಕಾರ ಬ್ಯಾನರ್- ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದ ನಂದಾವರ ಅರಮನೆಹಿತ್ಲು ಎಂಬಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಒಂದು, ಶನಿವಾರ ರಾತ್ರಿಯ ಬಳಿಕ ಕಂಡುಬಂದಿದೆ. ನಂದಾವರದಿಂದ ಅರಮನೆ ಹಿತ್ಲುವರೆಗೆ ಸಂಪರ್ಕ ರಸ್ತೆ ಕಾಮಗಾರಿಗೆ ಅನುದಾನ ದೊರೆತರೂ ಕೆಲಸ ನಡೆಯದ ಕಾರಣ ಬಹಿಷ್ಕರಿಸುತ್ತೇವೆ ಎಂದು ಬ್ಯಾನರ್ ನಲ್ಲಿ ಬರೆಯಲಾಗಿತ್ತು.ಇಲ್ಲಿ ಸುಮಾರು 80ರಷ್ಟು ಮತದಾರರಿದ್ದಾರೆ....
ಬಂಟ್ವಾಳ

ಪೊಳಲಿ ದೇವಸ್ಥಾನದಲ್ಲಿ ಸಾರ್ವಜನಿಕರಿಗೆ ಡಿಸೆಂಬರ್ 28 ರಿಂದ ಫೆಬ್ರವರಿ 17ರವರೆಗೆ ದೇವರ ದರ್ಶನ ಇಲ್ಲ- ಕಹಳೆ ನ್ಯೂಸ್

ಬಂಟ್ವಾಳ: ಡಿಸೆಂಬರ್ 28 ರಿಂದ ಫೆಬ್ರವರಿ 17ರವರೆಗೆ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಬ್ರಹ್ಮಕಲಶದ ಅಂಗವಾಗಿ ದೃಡಕಲಶ ಆಗಬೇಕಿರುವ ಕಾರಣದಿಂದ ಸಾರ್ವಜನಿಕರಿಗೆ ದೇವರ ದರ್ಶನ ಇರುವುದಿಲ್ಲ. ಕೊರೋನಾ ಹಿನ್ನೆಲೆ ಬ್ರಹ್ಮಕಲಶೋತ್ಸವ ನಡೆದ ಬಳಿಕ ಜೀರ್ಣೋದ್ಧಾರದ ನಂತರದ ಕಾರ್ಯಗಳು ಆಗಿರಲಿಲ್ಲ, ದೃಡಕಲಶ ಬಾಕಿ ಉಳಿದಿತ್ತು. ಹಾಗಾಗಿ ಪ್ರಸ್ತುತ ಸಾನಿಧ್ಯದಲ್ಲಿ ಸಣ್ಣ ಪುಟ್ಟ ಜೀರ್ಣೋದ್ಧಾರದ ಕೆಲಸ ನಡೆಸಿ, ದೃಡಕಲಶ ಮಾಡಬೇಕಾಗಿದೆ.ಹೀಗಾಗಿ ಈ‌‌ ಸಂದರ್ಭದಲ್ಲಿ ದೇವರ ದರ್ಶನ ಇರುವುದಿಲ್ಲ.ಈ ಅವಧಿಯಲ್ಲಿ ದೇವಸ್ಥಾನಕ್ಕೆ ಸಂಬಂಧಿಸಿದಂತೆ ಸೀಮೆಯ...
ಬಂಟ್ವಾಳ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಇತರ ಸಂಘಟನೆಗಳಿಂದ ಕೊರಗಜ್ಜ ಕ್ಷೇತ್ರದಲ್ಲಿ ಶ್ರಮದಾನ-ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ತಾಲೂಕಿನ ರಾಯಿ‌ ಸಮೀಪದ ಕೈತ್ರೋಡಿ ಕ್ವಾರ್ಟರ್ಸ್ ಶ್ರೀ ಕೊರಗಜ್ಜ ಕ್ಷೇತ್ರದಲ್ಲಿ ಇದೇ 15 ರಂದು ಚಂಡಿಕಾಯಾಗ ನಡೆಯಲಿರುವ ಕಾರಣದಿಂದ ಇಲ್ಲಿನ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಇತರ ಸಂಘಟನೆಯ ಸದಸ್ಯರು ಭಾನುವಾರ ಶ್ರಮದಾನ ನಡೆಸಿದರು. ಈ ಶ್ರಮದಾನದಲ್ಲಿ ಕ್ಷೇತ್ರದ ಧರ್ಮದರ್ಶಿ ಲೋಕೇಶ್ , ಯೋಜನೆಯ ಮೇಲ್ವಿಚಾರಕಿ ಹರಿಣಾಕ್ಷಿ ರೈ, ಹಾಗೂ ಮಾಜಿ ವಲಯಾಧ್ಯಕ್ಷ ಚಂದಪ್ಪಪೂಜಾರಿ ಸೇರಿದಂತೆ ಅನೇಕರು ಇದ್ದರು....
ಪುತ್ತೂರು

ಪುತ್ತೂರು ನೆಲಪ್ಪಾಲು ಶ್ರೀ ವೀರಾಂಜನೇಯ ಕ್ಷೇತ್ರಕ್ಕೆ ಬಜರಂಗದಳ ರಾಷ್ಟ್ರೀಯ ಸಹ ಸಂಯೋಜಕ್ ಸೂರ್ಯನಾರಾಯಣ ಭೇಟಿ – ಕಹಳೆ ನ್ಯೂಸ್

ಪುತ್ತೂರು : ಪುತ್ತೂರು ನೆಲಪ್ಪಾಲು ಶ್ರೀ ವೀರಾಂಜನೇಯ ಕ್ಷೇತ್ರಕ್ಕೆ ಬಜರಂಗದಳ ರಾಷ್ಟ್ರೀಯ ಸಹ ಸಂಯೋಜಕ್ ಸೂರ್ಯನಾರಾಯಣ ಅವರು ಅನಿರೀಕ್ಷಿತ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಜನಾರ್ದನ ಬೆಟ್ಟ, ಹರ್ಷಿತ್ ಬಲ್ನಾಡು, ಜಿತೇಶ್ ಬಲ್ನಾಡ್, ಅರುಣ್ ಬಲ್ನಾಡು, ಡಾ| ಕೃಷ್ಣ ಪ್ರಸನ್ನ ಅವರು ಉಪಸ್ಥಿತರಿದ್ದರು....
ಬಂಟ್ವಾಳ

ಫರಂಗಿಪೇಟೆಯಲ್ಲಿ ಭೀಕರ ಅಪಘಾತ; ವಿಟ್ಲದ ವ್ಯಕ್ತಿ ಕಾಂತಡ್ಕ ಶಂಕರನಾರಾಯಣ ಭಟ್ ಸಾವು- ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ತಾಲೂಕಿನ ಫರಂಗಿಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಸ್ವಿಡ್ ಆಗಿ ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ಗುರುವಾರ ಇಳಿಸಂಜೆ ನಡೆದಿದೆ. ಇವರು ವಿಟ್ಲದ ಜನಪ್ರಿಯ ಬಾಣಸಿಗರಾದ 55 ವರ್ಷದ ಕಾಂತಡ್ಕ ಶಂಕರನಾರಾಯಣ ಭಟ್ ಎಂದು ತಿಳಿದು ಬಂದಿದೆ.ಈ ಘಟನೆ ಮಂಗಳೂರು ಕಡೆಯಿಂದ ಬೈಕ್ ನಲ್ಲಿ ವಿಟ್ಲ ಕಡೆಗೆ ಆಗಮಿಸುತ್ತಿದ್ದ ಅವರ ಬೈಕ್ ಫರಂಗಿಪೇಟೆಯ ಮೀನು ಮಾರುಕಟ್ಟೆಯ ಬಳಿ ಪಲ್ಟಿಯಾಗಿ‌ ಅಪಘಾತ ಸಂಭವಿಸಿದ್ದು, ಸಾವನ್ನಪ್ಪಿದ್ದಾರೆ. ಎಂದು ತಿಳಿದು ಬಂದಿರುತ್ತದೆ. ಈ ಬಗ್ಗೆ...
ಬಂಟ್ವಾಳ

ಮಹಿಳೆಯರ ಮತ್ತು ಮಕ್ಕಳ ಕುತ್ತಿಗೆಯಿಂದ ಚಿನ್ನಾಭರಣ ಕಳವು ಮಾಡುವ ಮಹಿಳೆಯ ಬಂಧನ-ಕಹಳೆ ನ್ಯೂಸ್

ಬಂಟ್ವಾಳ: ಮದುವೆ ಹಾಲ್ ಗಳಲ್ಲಿ ಮಕ್ಕಳ ಮತ್ತು ಮಹಿಳೆಯರ ಕುತ್ತಿಗೆಯಿಂದ ಚಿನ್ನಾಭರಣಗಳನ್ನು ಕಳವು ಮಾಡುತ್ತಿದ್ದ ಮಹಿಳೆಯೋರ್ವಳನ್ನು ಬಂಟ್ವಾಳ ನಗರ ಠಾಣಾ ಪೋಲಿಸ್ ರು ಬಂಧಿಸಿದ್ದಾರೆ. ಆರೋಪಿ ಮುಡಿಪು ನಿವಾಸಿ ಸಿದ್ದೀಕ್ ಎಂಬವರ ಪತ್ನಿ ಫಾತಿಮಾ ಸಹಿನಾಜ್ ಎಂದು ತಿಳಿದು ಬಂದಿದೆ. ಇವರು ಮದುವೆ ಸಮಾರಂಭಗಳಲ್ಲಿ ಮದುವೆ ಹಾಲ್ ಗಳಲ್ಲಿ ಬ್ಯಾಗ್ ನಿಂದ ಮತ್ತು ಮಕ್ಕಳ, ಮಹಿಳೆಯರ, ಕುತ್ತಿಗೆಗೆ ಕೈ ಹಾಕಿ ಬಂಗಾರಗಳನ್ನು ಕಳವು ಮಾಡುತ್ತಿದ್ದರು. ಇವರು ಮದುವೆ ಹಾಲ್ ಗಳಲ್ಲಿರುವ...
1 832 833 834 835 836 872
Page 834 of 872