Monday, April 27, 2026

ಪ್ರಾದೇಶಿಕ

ಬಂಟ್ವಾಳ

ಬಿಸಿರೋಡಿನ ಹೆಸರಾಂತ ಮೆಡಿಕಲ್ ಮತ್ತು ದಿನಸಿ ಅಂಗಡಿಯಲ್ಲಿ ಕಳ್ಳತನ- ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್ ಸ್ಟೇಷನ್ ನ ಕೂಗಳತೆಯ ದೂರದಲ್ಲಿರುವ ರಾಷ್ಟ್ರೀಯ ಹೆದ್ದಾರಿಗೆ ತಾಗಿಕೊಂಡು ಪೇಟೆಯ ಮಧ್ಯ ಭಾಗದಲ್ಲಿ ಹಲವಾರು ವರ್ಷಗಳಿಂದ ಜನರ ಸೇವೆಯಲ್ಲಿರುವ ಹೆಸರಾಂತ ಗಣೇಶ್ ಮೆಡಿಕಲ್ ಸೆಂಟರ್ ಗೆ ಮತ್ತು ಇಸುಬು ಬ್ಯಾರಿಯವರ ಮಗ ಯೂನಸ್ ಎಂಬವರ ದಿನಸಿ ಅಂಗಡಿಯ ಶಟರ್ ನ ಒಳಗೆ ನುಗ್ಗಿ ಡ್ರವರ್ ನೊಳಗೆ ಇದ್ದ ನಗದು ಹಣವನ್ನು ದೋಚಿದ ಘಟನೆ ಬುಧವಾರ ನಡೆದಿದೆ. ಲಾಕ್ ಡೌನ್ ಬಳಿಕ ವ್ಯಾಪಾರ ಇಲ್ಲದೆ ಜನಜೀವನ...
ಪುತ್ತೂರು

ಪುತ್ತೂರು : ರಸ್ತೆ ಸಮಸ್ಯೆಯ ಗೋಳು ಕೇಳದ ಜನಪ್ರತಿನಿಧಿಗಳು : ಆಕ್ರೋಶಗೊಂಡ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರ- ಕಹಳೆ ನ್ಯೂಸ್

ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮ ಪಂಚಾಯತ್​​ಗೆ ಒಳಪಟ್ಟ ಅಡ್ಯಾಲು ಎಂಬಲ್ಲಿ ಸುಮಾರು 10 ಮನೆಗಳಿದ್ದು, ಇಲ್ಲಿನ ಕುಟುಂಬಸ್ಥರು ಕಳೆದ 50 ವರ್ಷಗಳಿಂದ ನಡೆದಾಡಲೂ ಸರಿಯಾದ ದಾರಿಯಿಲ್ಲದೆ ಪರದಾಡುತ್ತಿದ್ದಾರೆ. ನಮಗೆ ರಸ್ತೆ ಮಾಡಿ ಕೊಡಿ ಎಂದು ಪ್ರಧಾನಿ, ಮುಖ್ಯಮಂತ್ರಿ, ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಸಾಕಷ್ಟು ಮನವಿ ಸಲ್ಲಿಸಿದ್ದರೂ ಈ ತನಕ ಯಾವುದೇ ಪರಿಹಾರ ದೊರಕಿಲ್ಲ. ಇದೀಗ ಇಲ್ಲಿನ ಕುಟುಂಬಸ್ಥರು ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ನೋಟಾ ಮತದಾನದ...
ಪುತ್ತೂರು

ಪುತ್ತೂರು :ಕೆ.ಎಸ್.ಆರ್.ಟಿ.ಸಿ ಬಸ್ ನೌಕರರ ದಿಢೀರ್ ಮುಷ್ಕರ : ಪ್ರಯಾಣಿಕರ ಪರದಾಟ – ಕಹಳೆ ನ್ಯೂಸ್

ಪುತ್ತೂರು : ಸಾರಿಗೆ ನೌಕರರ ಮುಷ್ಕರದ‌ ಪರಿಣಾಮ ಶನಿವಾರ ಪುತ್ತೂರಿನಲ್ಲೂ ಬಸ್ ಸಂಚಾರ ಸ್ಥಗಿತಗೊಂಡಿದೆ. ಶುಕ್ರವಾರ ಸಹಜ ಸ್ಥಿತಿಯಲ್ಲಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಓಡಾಟವು ಶನಿವಾರ ನೌಕರರ ಮುಷ್ಕರ ಪರಿಣಾಮ ಸ್ಥಗಿತಗೊಂಡಿತು. ನಿಲ್ದಾಣದಲ್ಲಿ ಬೆಳಗ್ಗಿನಿಂದಲೇ ಪ್ರಯಾಣಿಕರು ತೊಂದರೆಗೆ ಒಳಗಾದ ಪರಿಸ್ಥಿತಿ ಕಂಡು ಬಂದಿದೆ. ಮುಕ್ರಂಪಾಡಿ ಕೆಎಸ್‌ಆರ್‌ಟಿಸಿ ಡಿಪೋದಿಂದ ಬಸ್‌ನಿಲ್ದಾಣಕ್ಕೆ ಬರಬೇಕಿದ್ದ ಬಸ್ ನೌಕರರ ಧಿಡೀರ್ ಮುಷ್ಕರದ ಪರಿಣಾಮ ಯಾವುದೇ ಬಸ್ ಗಳು ಬಾರದೆ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ. ದಿಢೀರ್ ಮುಷ್ಕರದಿಂದ ಬೆಳ್ಳಂಬೆಳಗ್ಗೆ...
ಬಂಟ್ವಾಳ

ಬಂಟ್ವಾಳದ ಪುರಸಭೆಯ ಆರೋಗ್ಯ ಅಧಿಕಾರಿ‌ ಪತ್ರ ಬರೆದು ಆತ್ಮಹತ್ಯೆಗೆ ಯತ್ನ – ಕಹಳೆ ನ್ಯೂಸ್

ಬಂಟ್ವಾಳ: ಸರಕಾರಿ ಉದ್ಯೋಗಿಯೋರ್ವರು ಗುರುವಾರ ಬೆಳಿಗ್ಗೆ ಪತ್ರ ಬರೆದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಇವರು ಬಂಟ್ವಾಳ ಪುರಸಭೆಯ ಹೆಲ್ತ್ ಆಫೀಸರ್, ವಿಟ್ಲ ಪುಣಚ ನಿವಾಸಿ ರವಿಕೃಷ್ಣ ಎಂದು ತಿಳಿದುಬಂದಿದೆ. ಇವರು ಸುಳ್ಯ ಪುರಸಭೆಯಿಂದ ಕಳೆದ 5 ತಿಂಗಳ ಹಿಂದೆಯಷ್ಟೆ ಬಂಟ್ವಾಳ ಪುರಸಭೆಗೆ ಆಗಮಿಸಿದ್ರು. ಮೇಲಾಧಿಕಾರಿಗಳ ಮಾನಸಿಕ ಹಿಂಸೆಯನ್ನು ತಾಳಲಾರದೆ ರವಿಕೃಷ್ಣ ಅವರು ಬೇಸರಗೊಂಡು ಆತ್ಮಹತ್ಯೆ ಮಾಡುತ್ತಿದ್ದೇನೆ ಎಂದು ಗುರುವಾರ ಬೆಳಿಗ್ಗೆ ಪತ್ರ ಬರೆದಿಟ್ಟು, ಮೇಲ್ಕಾರ್ ನಲ್ಲಿ ವಿಷ ಪದಾರ್ಥ...
ಬಂಟ್ವಾಳ

ಆಯುರ್ವೇದ ವೈದ್ಯರಿಗೆ ಶಸ್ತ್ರ ಚಿಕಿತ್ಸೆ ನಡೆಸಲು ಅವಕಾಶ ನೀಡಿರುವ ಕೇಂದ್ರ ಸರಕಾರದ ಕ್ರಮ ವಿರೋಧಿಸಿ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ- ಕಹಳೆ ನ್ಯೂಸ್

ಬಂಟ್ವಾಳ:  ಆಯುರ್ವೇದ ವೈದ್ಯರಿಗೆ ಶಸ್ತ್ರ ಚಿಕಿತ್ಸೆ ನಡೆಸಲು ಅವಕಾಶ ನೀಡಿರುವ ಕೇಂದ್ರ ಸರಕಾರದ ಕ್ರಮ ವಿರೋಧಿಸಿ , ಭಾರತೀಯ ವೈದ್ಯಕೀಯ ಸಂಘದ ನೇತೃತ್ವದಲ್ಲಿ ಅಲೋಪಥಿ ವೈದ್ಯರು ಶುಕ್ರವಾರ ಹೊರರೋಗಿ ವಿಭಾಗ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದು, ಇವರು ನೀಡಿರುವ ಪ್ರತಿಭಟನೆ ಕರೆಗೆ ಬಂಟ್ವಾಳ ಐಎಂಎ  ಘಟಕದ ವೈದ್ಯರುಗಳು ಕಪ್ಪು ಪಟ್ಟಿ ಧರಿಸಿ ಸೇವೆ ನೀಡುವ ಮೂಲಕ ಬೆಂಬಲ ಸೂಚಿಸಿದ್ದಾರೆ. ಹಾಗೆಯೇ ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ಹೊರರೋಗಿಗಳ...
ಬಂಟ್ವಾಳ

ಬಂಟ್ವಾಳ ಪುರಸಭೆಯ ಮೊದಲ ಸಾಮಾನ್ಯ ಸಭೆ ; ಸಭೆಯಲ್ಲಿ ಕುಡಿಯುವ ನೀರಿನ ಸರಬರಾಜುನದ್ದೆ ಸಮಸ್ಯೆ- ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳದಲ್ಲಿ ನೇತ್ರಾವತಿ ನದಿ ಪಕ್ಕದಲ್ಲಿಯೇ ಹರಿಯುತ್ತಿದ್ದರೂ, ಕುಡಿಯುವ ನೀರಿನ ಸಮಸ್ಯೆ ಆಗಾಗ ಕಾಡುತ್ತಿದೆ. ಹಾಗಾಗಿ ಇಡೀ ಬಂಟ್ವಾಳಕ್ಕೆ ಪೂರೈಕೆಯಾಗುವ ಸಮಗ್ರ ಕುಡಿಯುವ ನೀರು ಸರಬರಾಜು ಯೋಜನೆಯ ಮೊದಲ ಹಂತದ ಕಾಮಗಾರಿಗಳು, ಕುಡಿಯುವ ನೀರಿನ ಸಮಸ್ಯೆ, ಪೈಪ್ ಲೈನ್ ಸಮಸ್ಯೆ, ಆದರಿಂದಾಗಿ ರಸ್ತೆ ಹಾಳಾಗಿರುವುದು, ಹಳೇ ಲೈನ್ ನಲ್ಲೂ ನೀರು ಹರಿಯುತ್ತಿರುವುದು, ನೀರಿನ ಬಿಲ್ ನ ಗೊಂದಲ, ಕಳೆದ ಕೆಲ ತಿಂಗಳುಗಳಿಂದ ಪುರಸಭೆಯ ಚುನಾಯಿತ ಪ್ರತಿನಿಧಿಗಳನ್ನು ಕಾಡುತ್ತಿದ್ದ ಈ ಸಮಸ್ಯೆಗಳೆಲ್ಲಾ...
ಬಂಟ್ವಾಳ

‘ಬಂಟ್ವಾಳ ಪುರಸಭೆ ವ್ಯಾಪ್ತಿಯ ಜನರಿಗೆ ಬೀಸುವ ಗಾಳಿಗೂ ಬಿಲ್ ಪಾವತಿಸುವ ದುಸ್ಥಿತಿ’ – ಕಹಳೆ ನ್ಯೂಸ್

ಬಂಟ್ವಾಳ : ಕುಡಿಯುವ ನೀರಿನ ಜೊತೆಗೆ ಬೀಸುವ ಗಾಳಿಗೂ ಬಿಲ್ ಪಾವತಿಸಬೇಕಾದ ದುಸ್ಥಿತಿ ಬಂಟ್ವಾಳ ಪುರಸಭೆ ವ್ಯಾಪ್ತಿಯ ಜನರಿಗೆ ಎದುರಾಗಿದೆ ಎಂದು ಪುರಸಭಾ ಸದಸ್ಯೆ ಝೀನತ್ ಫೈರೋಝ್ ಗೂಡಿನಬಳಿ ವ್ಯಂಗ್ಯವಾಡುವ ಮೂಲಕ ಗಂಭೀರ ಆರೋಪ ಮಾಡಿದರು. ಬಂಟ್ವಾಳ ಪುರಸಭೆಯ ಅಧ್ಯಕ್ಷ ಮುಹಮ್ಮದ್ ಶರೀಫ್ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಮೊದಲ ಸಾಮಾನ್ಯ ಸಭೆಯಲ್ಲಿ ಕುಡಿಯುವ ನೀರಿಗೆ ಭಾರೀ ಮೊತ್ತದ ಬಿಲ್ ಬರುತ್ತಿರುವ ಬಗ್ಗೆ ವ್ಯಂಗ್ಯ ಮಾಡುವ ಮೂಲಕ ಅವರು ಗಂಭೀರ ಆರೋಪ...
ಬಂಟ್ವಾಳ

ಕರೋಪಾಡಿಯಲ್ಲಿ ಸಿಡಿಲಾಘಾತ; ವ್ಯಕ್ತಿಯೊಬ್ಬರ ಸಾವು- ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ತಾಲೂಕಿನ ಗಡಿ ಭಾಗವಾಗಿರುವ ಕರೋಪಾಡಿ ಗ್ರಾವದ ಸಾರ್ಥಕೋಡಿ ಎಂಬಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಡಿಸೆಂಬರ್ 10 ರಂದು ರಾತ್ರಿ ನಡೆದಿದೆ. ಈ ಘಟನೆಯಲ್ಲಿ ಮೃತಪಟ್ಟವರು ಚಂದಪ್ಪ ಮೂಲ್ಯ ಎಂದು ತಿಳಿದು ಬಂದಿದೆ. ಗುರುವಾರ ರಾತ್ರಿಯ ಬಳಿಕ ಗುಡುಗು ಸಿಡಿಲು ಇತ್ತು. ಈ ಸಂದರ್ಭದಲ್ಲಿ ಮನೆಗೆ ಸಿಡಿಲು ಬಡಿದು, ಸುಮಾರು 11,30 ರ ಬಳಿಕ ಘಟನೆ ನಡೆದಿದ್ದು, ಇದರಿಂದ ಚಂದಪ್ಪ ಮೂಲ್ಯ ಅವರು ಸಿಡಿಲಾಘಾತದಿಂದ ತೀವ್ರ...
1 833 834 835 836 837 872
Page 835 of 872