Monday, April 27, 2026

ಪ್ರಾದೇಶಿಕ

ಪುತ್ತೂರು

ಪುತ್ತೂರು ಪ್ರತಿಷ್ಠಿತ ಕಾಂಪ್ಕೋ ಆಡಳಿತ ಮಂಡಳಿಗೆ ನಿರ್ದೇಶಕರಾಗಿ ಅವಿರೋಧ ಆಯ್ಕೆಯಾದ ಎಸ್.ಆರ್.ಸತೀಶ್ಚಂದ್ರ ಮತ್ತು ಕೆದಿಲ ರಾಘವೇಂದ್ರ ಭಟ್ – ಕಹಳೆ ‌ನ್ಯೂಸ್

 ಪುತ್ತೂರು :ಪುತ್ತೂರು ಪ್ರತಿಷ್ಠಿತ ಕ್ಯಾಂಪ್ಕೋದ 2020-25 ನೇ ಸಾಲಿನ ಆಡಳಿತ ಮಂಡಳಿಗೆ 16 ನಿರ್ದೇಶಕರ ಅವಿರೋಧ ಆಯ್ಕೆ ನಡೆದಿದೆ.ಇವರಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಿಂದ ಹಾಲಿ‌ ಅಧ್ಯಕ್ಷ ಎಸ್ ಆರ್ ಸತೀಶ್ಚಂದ್ರ ಮತ್ತು ಕೆದಿಲ ರಾಘವೇಂದ್ರ ಭಟ್ ರವರಿಗೆ ಸ್ಥಾನ ಲಭಿಸಿದೆ. ಹಾಗೆಯೇ ಡಿಸೆಂಬರ್ 13 ರಂದು ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ನಡೆಯಲಿದೆ. ಬಂಟ್ವಾಳ ತಾಲೂಕಿನ ನಿವಾಸಿಯಾಗಿರುವ ಎಸ್ ಆರ್ ಸತೀಶ್ಚಂದ್ರ ಇವರು , ಪ್ರಸ್ತುತ...
ಬಂಟ್ವಾಳ

ಮೇಲ್ಕಾರಿನಲ್ಲಿ ಡಿಸೆಂಬರ್13 ರಂದು 21ನೇ ವರ್ಷದ ಯಕ್ಷಗಾನ ಬಯಲಾಟ-ಕಹಳೆ ನ್ಯೂಸ್

ಬಂಟ್ವಾಳ: ಶ್ರೀದೇವಿ ಬಯಲಾಟ ಸಮಿತಿ ಮೆಲ್ಕಾರ್ ಇದರ 21ನೇ ವರ್ಷದ ಯಕ್ಷಗಾನ ಬಯಲಾಟವಾಗಿ ಭಾನುವಾರ 13ರಂದು ರಾತ್ರಿ ನಡೆಯಲಿದೆ. ರಾತ್ರಿ 9.30ಕ್ಕೆ ಮೆಲ್ಕಾರ್ ಶ್ರೀ ದೇವಿ ಮೈದಾನದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಅವರಿಂದ ದ್ರೌಪದಿ ಪ್ರತಾಪ ಎಂಬ ಪುಣ್ಯ ಕಥಾಭಾಗವನ್ನು ಬಯಲಾಟವಾಗಿ ಆಡಿತೋರಿಸಲಿದ್ದಾರೆ. ಈ ಕಾರ್ಯಕ್ರಮವು ಮೆಲ್ಕಾರ್ ಶ್ರೀದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಮಧ್ಯಾಹ್ನ ಗಂಟೆ 12 ಕ್ಕೆ ಶ್ರೀದೇವಿಯ ಮಹಾಪೂಜೆ ನಂತರ ಸಾರ್ವಜನಿಕ ಅನ್ನ...
ಬಂಟ್ವಾಳ

ಸಜೀಪನಡು, ಜ್ಞಾನ ವಿಕಾಸ ಕಾರ್ಯಕ್ರಮದ ವಾರ್ಷಿಕೋತ್ಸವ-ಕಹಳೆ ನ್ಯೂಸ್

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬಂಟ್ವಾಳ, ಪಾಣೆಮಂಗಳೂರು ವಲಯ ಮತ್ತು ಸರಕಾರಿ ಆಯುಷ್ ಚಿಕಿತ್ಸಾಲಯ ಸಜೀವ ಮೂಡ ಇವರ ಸಹಭಾಗಿತ್ವದಲ್ಲಿ ಶ್ರೀ ಜ್ಯೋತಿ ಜ್ಞಾನ ವಿಕಾಸ ಕಾರ್ಯಕ್ರಮದ ವಾರ್ಷಿಕ ದಿನಾಚರಣೆ ಮತ್ತು ಮಹಿಳಾ ಸದಸ್ಯರಿಗೆ ಆರೋಗ್ಯ ಮಾಹಿತಿ ಕಾರ್ಯಕ್ರಮ ‌ನಡೆಯಿತು. ಈ ಕಾರ್ಯಕ್ರಮವು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್ ಅಧ್ಯಕ್ಷತೆಯಲ್ಲಿ , ತಾಲೂಕು ಪಂಚಾಯತ್...
ಬಂಟ್ವಾಳ

ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತಿ ಚುನಾವಣೆಗೆ ಇಲ್ಲಿಯವರೆಗೆ 369 ನಾಮಪತ್ರ ಸಲ್ಲಿಕೆ-ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ತಾಲೂಕಿನ 57 ಗ್ರಾಮ ಪಂಚಾಯತಿಗಳ ಒಟ್ಟು 837 ಸ್ಥಾನಗಳಿಗೆ ಇದುವರೆಗೆ ‌369 ನಾಮಪತ್ರಗಳು ಸಲ್ಲಿಕೆಯಾಗಿವೆ. ಹಾಗೆಯೇ ಸೋಮವಾರ 22, ಮಂಗಳವಾರ 27 ಮತ್ತು ಬುಧವಾರ ಒಂದೇ ದಿನಕ್ಕೆ 320 ನಾಮಪತ್ರಗಳು ಸಲ್ಲಿಕೆಯಾಗಿದೆ. ಹಾಗೆ ‌ಗುರುವಾರ ಮತ್ತೆ ಗರಿಷ್ಠ ಸಂಖ್ಯೆಯಲ್ಲಿ ನಾಮಪತ್ರ ಸಲ್ಲಿಕೆಯಾಗುವ ನಿರೀಕ್ಷೆ ಇದ್ದು, ಬಂಟ್ವಾಳ ತಾಲೂಕಿನಲ್ಲಿ ಚುನಾವಣೆ ಕಾವು ಏರತೊಡಗಿದೆ....
ಪುತ್ತೂರು

ಎಲಿಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಡಿಸೆಂಬರ್ 10 ರಂದು ಷಡಾಧರ ಪ್ರತಿಷ್ಠೆ ಮತ್ತು ಗರ್ಭನ್ಯಾಸ ಕಾರ್ಯಕ್ರಮ-ಕಹಳೆ ನ್ಯೂಸ್

ಪುತ್ತೂರು: ಭಕ್ತಿಯ ಕೇಂದ್ರವಾಗಿದ್ದ, ಪುತ್ತೂರಿನ ಸರ್ವೇ ಗ್ರಾಮದ ಕೆದಂಬಾಡಿಯ ಎಲಿಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಡಿಸೆಂಬರ್ 10ರಂದು ಷಡಾಧರ ಪ್ರತಿಷ್ಠೆ ಗರ್ಭನ್ಯಾಸ ಕಾರ್ಯಕ್ರಮವು ನಡೆಯಲಿದೆ. ಈ ಕಾರ್ಯಕ್ರಮವು ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಷಡಾಧರ ಪ್ರತಿಷ್ಠೆ ಮತ್ತು ಗರ್ಭನ್ಯಾಸ ನಡೆಯಲಿದೆ....
ಬಂಟ್ವಾಳ

ಮೂಡುಪಡುಕೋಡಿ ಗ್ರಾಮದ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ದಯಾನಂದ್ ಎಸ್.ಎರ್ಮೆನಾಡು ನಾಮಪತ್ರ ಸಲ್ಲಿಕೆ-ಕಹಳೆ ನ್ಯೂಸ್

ಬಂಟ್ವಾಳ :ಬಂಟ್ವಾಳ ತಾಲೂಕಿನ ಇರ್ವತ್ತೂರು ಗ್ರಾ.ಪಂ ವ್ಯಾಪ್ತಿಯ ಮೂಡುಪಡುಕೋಡಿ ಗ್ರಾಮದ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ , ಬಂಟ್ಟಾಳ ಬಿಜೆಪಿ ಯುವಮೋರ್ಚಾದ ಕಾರ್ಯದರ್ಶಿಯಾದ ದಯಾನಂದ್‌ ಎಸ್.ಎರ್ಮೆನಾಡು ಇವರು ನಾಮ ಪತ್ರ ಸಲ್ಲಿಸಿದರು....
ಬಂಟ್ವಾಳ

ಕುಲಾಲರ ಪದಪ್ರಧಾನ ಸಮಾರಂಭ ಹಾಗೂ ಸ್ನೇಹ ಮಿಲನ ತಾಲೂಕು ಮಟ್ಟದ ಸ್ವರ್ಧಾಕೂಟ-ಕಹಳೆ ನ್ಯೂಸ್

ಬಂಟ್ವಾಳ : ಕರ್ನಾಟಕ ರಾಜ್ಯ ಕುಂಬಾರ/ಕುಲಾಲರ ಯುವವೇದಿಕೆಗಳ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ (ರಿ.) ಮಂಗಳೂರು ಇದರ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪದಪ್ರಧಾನ ಸಮಾರಂಭದ ಪ್ರಯುಕ್ತ ಸ್ವಜಾತಿ ಬಾಂಧವರಿಗೆ ಸ್ನೇಹ ಮಿಲನ ತಾಲೂಕು ಮಟ್ಟದ ಸ್ಪರ್ಧಾಕೂಟ ಡಿಸೆಂಬರ್ 27ರಂದು ಬಿ.ಸಿ.ರೋಡಿನ ಪೊಸಳ್ಳಿ ಸಭಾಭವನದಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ಮಕ್ಕಳಿಗಾಗಿ ಛದ್ಮವೇಷ, ಮತ್ತು  ಚಿತ್ರಕಲೆಯಲ್ಲಿ 1 ರಿಂದ 4ನೇ ತರಗತಿ ಒಳಗಿನ ಮಕ್ಕಳಿಗೆ ನಮ್ಮ ಪರಿಸರ ಎಂಬ ಚಿತ್ರಕಲೆ  ಸ್ವರ್ಧೆ, 5ರಿಂದ...
ಬಂಟ್ವಾಳ

ರಾಜ್ಯದಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿರುವ ಕುಲಾಲ ಯಾನೆ ಕುಂಬಾರ ಸಮುದಾಯದ ಏಳಿಗೆಗಾಗಿ ಮನವಿ ಸಲ್ಲಿಕೆ- ಕಹಳೆ ನ್ಯೂಸ್

ಬಂಟ್ವಾಳ: ರಾಜ್ಯದಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿರುವ ಕುಲಾಲ ಯಾನೆ ಕುಂಬಾರ ಸಮುದಾಯದ ಏಳಿಗೆಗಾಗಿ ಪ್ರತ್ಯೇಕ ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಕರಾವಳಿ ಕುಲಾಲ, ಕುಂಬಾರ ವೇದಿಕೆಗಳ ಒಕ್ಕೂಟ ಮಂಗಳೂರು ಇದರ ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಮತ್ತು ಕುಲಾಲ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘ ಬಂಟ್ವಾಳ ಇದರ ವತಿಯಿಂದ ಬಂಟ್ವಾಳ ತಹಶೀಲ್ದಾರ್ ಮೂಲಕ ರಾಜ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಹಾಗೆಯೇ  ಕುಲಾಲ, ಕುಂಬಾರರ ಅಭಿವೃದ್ಧಿಗಾಗಿ ಪ್ರತ್ಯೇಕ...
1 834 835 836 837 838 872
Page 836 of 872