Monday, April 27, 2026

ಪ್ರಾದೇಶಿಕ

ಪುತ್ತೂರು

ಕರಾವಳಿಯ ಪ್ರತಿಷ್ಠಿತ ಮನೆತನ ಬೆಳ್ಳಿಪ್ಪಾಡಿ ಟ್ರಸ್ಟ್ ನ ನೂತನ ಆಡಳಿತ ಮಂಡಳಿಯ ರಚನೆ-ಕಹಳೆ ನ್ಯೂಸ್

ಪುತ್ತೂರು: ಕರಾವಳಿಯ ಪ್ರತಿಷ್ಠಿತ ಮನೆತನ ಬೆಳ್ಳಿಪ್ಪಾಡಿ ಟ್ರಸ್ಟ್ ನ ನೂತನ ಆಡಳಿತ ಮಂಡಳಿಯನ್ನು ರಚಿಸಲಾಯಿತು. ಹಾಗೆಯೇ ಹಲವಾರು ವರ್ಷಗಳ ಇತಿಹಾಸ ಉಳ್ಳ ಬೆಳ್ಳಿಪ್ಪಾಡಿ ಮನೆತನ ಅತಿ ದೊಡ್ಡ ಕುಟುಂಬಸ್ಥರನ್ನು ಹೊಂದಿದ್ದು ದೇಶ-ವಿದೇಶಗಳಲ್ಲಿ ಕೀರ್ತಿ ತಂದ ಅನೇಕ ಸದಸ್ಯರು ಈ ಕುಟುಂಬದಲ್ಲಿರುವುದು ವಿಶೇಷವಾಗಿದೆ.ಮತ್ತು ದಕ್ಷಿಣ ಭಾರತದ ಖ್ಯಾತ ನಟಿ ಪುತ್ತೂರಿನ ಚೆಲುವೆ ಅನುಷ್ಕ ಶೆಟ್ಟಿ ಇದೇ ಮನೆತನದವರಾಗಿದ್ದಾರೆ .  ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿ ಮನೆಯಲ್ಲಿ ನಡೆದ ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ರಘುನಾಥ...
ಪುತ್ತೂರು

ಪುತ್ತೂರು ಶ್ರೀ ರಾಮಜನ್ಮ ತೀರ್ಥ ಕ್ಷೇತ್ರ ಟಸ್ಟ್ ನ ಅಯೋಧ್ಯೆ ಶ್ರೀ ರಾಮ ಮಂದಿರದ ನಿಧಿ ಸಮರ್ಪಣಾ ಅಭಿಯಾನ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು: ಅಯೋಧ್ಯೆಯ ಶ್ರೀ ರಾಮ ಜನ್ಮ ತೀರ್ಥ ಕ್ಷೇತ್ರ ಟ್ರಸ್ಟ್ ನ ನೇತೃತ್ವದಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ಶ್ರೀ ರಾಮಮಂದಿರಕ್ಕೆ ಎಲ್ಲಾ ಹಿಂದುಗಳ ಸಹಭಾಗಿತ್ವ ಇರಬೇಕೆನ್ನುವ ನಿಟ್ಟಿನಲ್ಲಿ ನಿಧಿ ಸಂಗ್ರಹಕ್ಕೆ ಮುಂದಿನ ಜನವರಿ 15  ಮಕರಸಂಕ್ರಾಂತಿಯಿಂದ ಫೆಬ್ರವರಿ 27 ಮಾಘ ಹುಣ್ಣುಮೆವರೆಗೆ 45 ದಿನಗಳ ಕಾಲ ನಿಧಿ ಸಮರ್ಪಣಾ ಅಭಿಯಾನವು ಇಡೀ ದೇಶಾದ್ಯಂತ ನಡೆಯಲಿರುವ ಹಿನ್ನೆಲೆಯಲ್ಲಿ ಪುತ್ತೂರು ಜಿಲ್ಲಾ ಕಾರ್ಯಾಲಯದ ಉದ್ಘಾಟನೆ ಕಾರ್ಯಕ್ರಮವು  ಡಿ.7 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ...
ಬಂಟ್ವಾಳ

ಎಬಿವಿಪಿ ಬಂಟ್ವಾಳ ನಗರದ ವತಿಯಿಂದ ಅಂಬೇಡ್ಕರ್ ಪುಣ್ಯಸ್ಮರಣೆ ಕಾರ್ಯಕ್ರಮ- ಕಹಳೆ ನ್ಯೂಸ್

ಬಂಟ್ವಾಳ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ ನಗರದ ವತಿಯಿಂದ ಅಂಬೇಡ್ಕರ್ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಬಿ.ಸಿ ರೋಡಿನ ಶಿಶುಮಂದಿರದಲ್ಲಿ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ ನಗರ ಅಧ್ಯಕ್ಷ ಹಾಗೂ ಉಪನ್ಯಾಸಕ ಡಾ.ರಮಾನಂದ ಭಟ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅಂಬೇಡ್ಕರ್ ಜೀವನ ಮೌಲ್ಯಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕು. ಮತ್ತು ಸಮಾಜದ ತೊಡಕುಗಳ ನಡುವೆ ಅದಮ್ಯ ಚೇತನವಾಗಿ ಬೆಳೆದು ಬಂದ ಸಂವಿಧಾನಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಪುಣ್ಯಸ್ಮರಣೆಯನ್ನು,...
ಬಂಟ್ವಾಳ

ಪದ್ಮಶ್ರೀ ಪುರಸ್ಕೃತ ಡಾ. ಕದ್ರಿ ಗೋಪಾಲನಾಥ ಸ್ವಾರಕ ಹುಟ್ಟೂರಲ್ಲಿ ಲೋಕಾರ್ಪಣೆ-ಕಹಳೆ ನ್ಯೂಸ್

ಬಂಟ್ವಾಳ: ಖ್ಯಾತ ಸ್ಯಾಕ್ಸೋಫೋನ್ ವಾದಕ ಪದ್ಮಶ್ರೀ ಡಾ. ಕದ್ರಿ ಗೋಪಾಲನಾಥ್ ಅವರ ಹುಟ್ಟೂರು ಸಜೀಪದಲ್ಲಿ ಅವರ ಜನ್ಮದಿನವಾದ ಡಿ.6ರಂದು ಕುಟುಂಬದ ಸದಸ್ಯರು ಡಾ. ಕದ್ರಿ ಗೋಪಾಲನಾಥ್ ಅವರ ಪುಣ್ಯಭೂಮಿ ಸ್ಮಾರಕ ಲೋಕಾರ್ಪಣೆ ಮಾಡಿದರು. ಡಾ. ಕದ್ರಿ ಗೋಪಾಲನಾಥ್ ಅವರ ಸಮಾಧಿಯನ್ನು ವಿಶೇಷವಾಗಿ ವಿನ್ಯಾಸ ಮಾಡಲಾಗಿದ್ದು, ಅಲ್ಲಿ ಸಂಗೀತ ದೇಶ, ಧರ್ಮ ಮೀರಿದ ವಿಶ್ವಭಾಷೆ, ಹೃದಯ ಭಾಷೆ ಎಂದು ಬರೆದಿದ್ದು, ಕದ್ರಿಯವರ ಪುತ್ಥಳಿಯಿದೆ. ಅಪರಾಹ್ನ 3 ಗಂಟೆಯಿಂದ ಅವರ ಶಿಷ್ಯರಾದ ಚಂದ್ರಶೇಖರನಾಥ...
ಪುತ್ತೂರುಹೆಚ್ಚಿನ ಸುದ್ದಿ

ಇಂದು ವಿಶ್ವ ಗೃಹರಕ್ಷಕರ ದಿನ; ಗೃಹರಕ್ಷಕ ದಳದ ಬಗೆಗಿನ ವಿಶೇಷ ಲೇಖನ- ಕಹಳೆ ನ್ಯೂಸ್

ಡಿಸೆಂಬರ್ 6  ವಿಶ್ವ ಗೃಹರಕ್ಷಕರ ದಿನಾಚರಣೆ ಡಿಸೆಂಬರ್ 6 ನ್ನು ದೇಶದಾದ್ಯಂತ ವಿಶ್ವ ಗೃಹರಕ್ಷಕರ ದಿನವನ್ನಾಗಿ ಆಚಾರಿಸಲಾಗುತ್ತಿದೆ "ಗೃಹರಕ್ಷಕದಳ "ಎಂದರೆ "ಗೃಹ" ಎಂದರೆ ಮನೆ ಮನೆ ಎನ್ನುವ ಪದವನ್ನು ಇಲ್ಲಿ ಸಮಾಜ ಎಂದು ಅರ್ಥೈಸಲಾಗಿದೆ ಆದ್ದರಿಂದ ಸಮಾಜರಕ್ಷಣೆಯೇ ಗೃಹರಕ್ಷಣೆ "ದಳ"ಎಂಬುವುದು ಸ್ವಯಂಸೇವಾ ಸದಸ್ಯರ ಬಳಗ ಗೃಹರಕ್ಷಕದಳವೆಂದರೆ ಸರಕಾರದ ಗೃಹ ಇಲಾಖೆಯ ಅಧಿನದಲ್ಲಿರುವ ಖಾಕಿ ಸಮವಸ್ತ್ರ ಧರಿಸಿದ ಒಂದು ಸ್ವಯಂಸೇವಾ ಸಂಸ್ಥೆ "ನಿಷ್ಕಾಮ ಸೇವಾ" ಇದರ ಮೂಲ ದ್ಯೇಯ ರಾಜಕೀಯ, ಕೊಮುವಾರು,ಮತ್ತು...
ಸುಬ್ರಹ್ಮಣ್ಯ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರ ದಟ್ಟಣೆ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಷಷ್ಠಿ ಹಾಗೂ ಆಶ್ಲೇಷ ನಕ್ಷತ್ರ ಪೂಜೆ ನೆರವೇರಿಸಲು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಭಕ್ತರ ದಟ್ಟಣೆ ಹೆಚ್ಚಾಗಿದೆ. ಪೂಜೆ ನೆರವೇರಿಸಲು ಭಕ್ತರು ಸಾಲುಗಟ್ಟಿ ನಿಂತಿದ್ದಾರೆ. ಶನಿವಾರ‌ ರಾತ್ರಿ 12 ಗಂಟೆಯಿಂದ ಸಾಲಿನಲ್ಲಿ ನಿಂತಿರುವ ಭಕ್ತರು, ಸೇವಾ ರಶೀದಿ ಪಡೆಯಲು ಹರಸಾಹಸ ಮಾಡುತ್ತಿದ್ದಾರೆ. ಮಧ್ಯರಾತ್ರಿಯಿಂದ ಸರತಿ ಸಾಲಿನಲ್ಲಿ ನಿಂತರೂ ಸಿಗದ ಆಶ್ಲೇಷ ಪೂಜೆಗೆ ಅವಕಾಶ ಸಿಗದೇ ಇರುವುದರಿಂದ ಭಕ್ತರು ದೇವಸ್ಥಾನದ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು....
ಬಂಟ್ವಾಳ

ಕೈತ್ರೋಡಿ ಶ್ರೀ ಮಂತ್ರದೇವತೆ ಕೊರಗಜ್ಜ ಕ್ಷೇತ್ರದಲ್ಲಿ ಚಂಡಿಕಾಯಾಗ, ಆನಂದ ಗುರೂಜಿ ಭಾಗಿ-ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ತಾಲೂಕಿನ ರಾಯಿ ಕೊಯ್ಲದ ಕೈತ್ರೋಡಿಯಲ್ಲಿರುವ ಶ್ರೀ ಮಂತ್ರದೇವತೆ ಕೊರಗಜ್ಜ ಕ್ಷೇತ್ರದಲ್ಲಿ ಲೋಕಕಲ್ಯಾಣಾರ್ಥವಾಗಿ ಡಿ.15ರಂದು ರಾಧಾಕೃಷ್ಣ ಭಟ್ ಪೆದಮಲೆ ನೇತೃತ್ವದಲ್ಲಿ ವೇ.ಮೂ.ಸುಬ್ರಹ್ಮಣ್ಯ ಪರಾಡ್ಕರ್ ಗುಂಡ್ಯಡ್ಕ ಪೌರೋಹಿತ್ಯದಲ್ಲಿ ಶ್ರೀಚಂಡಿಕಾಯಾಗ ನಡೆಯಲಿದೆ. ಈ ಸಂದರ್ಭ ಪೂರ್ಣಾಹುತಿ ವೇಳೆ ಮಹರ್ಷಿವಾಣಿ ಖ್ಯಾತಿಯ ಡಾ. ಆನಂದ ಗುರೂಜಿ ಮತ್ತು ಶ್ರೀ ಕ್ಷೇತ್ರ ಕಟೀಲಿನ ವೇ.ಮೂ.ಕಮಲಾದೇವಿ ಆಸ್ರಣ್ಣ ಉಪಸ್ಥಿತರಿರುವರು ಎಂದು ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಕೈತ್ರೋಡಿ ಕ್ವಾರ್ಟಸ್ ನ ಕೊರಗಜ್ಜ ಕ್ಷೇತ್ರದ ಧರ್ಮದರ್ಶಿ ಲೋಕೇಶ್ ತಿಳಿಸಿದರು....
ಬಂಟ್ವಾಳ

ಬಂಟ್ವಾಳ: ಭಾರಿ ಕುತೂಹಲದತ್ತ ಚುನಾವಣಾ ಕಣ; ‘ಕೈ’ ತೊರೆದು ‘ತಾವರೆ’ ಹಿಡಿದ ಮಾಜಿ ತಾಲೂಕು ಪಂಚಾಯತ್ ಸದಸ್ಯ; ಬಿಜೆಪಿಗೆ ಶಕ್ತಿಯಾಗಲಿದ್ದಾರಾ ಡಿ.ಕೆ. ಹಂಝ- ಕಹಳೆ ನ್ಯೂಸ್

ಬಂಟ್ವಾಳ: ಕಾಂಗ್ರೆಸ್ ನ ಮಾಜಿ ತಾಪಂ ಸದಸ್ಯ ಸಹಿತ ಅನೇಕ ಕಾಂಗ್ರೆಸ್ ಕಾರ್ಯಕರ್ತರು ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ಕಾಂಗ್ರೆಸ್ ನಲ್ಲಿ ನಾಯಕತ್ವದ ಕೊರತೆ ಹಾಗೂ ನಾಯಕರ ಅಸಮಾಧಾನ ದಿಂದ ಹಾಗೂ ಪಕ್ಷ ಸಿದ್ದಾಂತ ಒಪ್ಪಿ ಪಕ್ಷಕ್ಕೆ ಸೇರ್ಪಡೆಯಾಗಿರುವುದಾಗಿ ಬಂಟ್ವಾಳ ಬಿಜೆಪಿ ಪ್ರಕಟನೆ ತಿಳಿಸಿದೆ. ಮುಖ್ಯವಾಗಿ ಜಗದೀಶ್ ಶೆಟ್ಟಿ ಮವಂತೂರು,ಮಾಜಿ ತಾ.ಪಂ ಸದಸ್ಯ ಹಂಝ ಮಂಚಿ, ಚಂದ್ರಹಾಸ ಕರ್ಕೆರಾ ಅರಳ, ಮುಸ್ತಾಫ ಮೂಲರಪಟ್ಣ ಮತ್ತು ಹತ್ತಾರು ಕಾಂಗ್ರೆಸ್...
1 836 837 838 839 840 872
Page 838 of 872