ಪುತ್ತೂರು : ಅಕ್ರಮ ಮರ ಸಾಗಾಟ ಪತ್ತೆ; ಆರೋಪಿಗಳು ಪರಾರಿ; ಅರಣ್ಯಧಿಕಾರಿಗಳ ಭರ್ಜರಿ ಭೇಟೆ- ಕಹಳೆ ನ್ಯೂಸ್
ಪುತ್ತೂರು: ಪುತ್ತೂರು -ಪಾಣಾಜೆ ರಸ್ತೆಯ ಕೈಕಾರ ಎಂಬಲ್ಲಿ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಮರಗಳನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದುಕೊಂಡಿದ್ದು , ಆರೋಪಿಗಳು ಪರಾರಿಯಾದ ಘಟನೆ ಡಿ. 5 ರಂದು ನಡೆದಿದೆ. ಅಕ್ರಮವಾಗಿ ಮರ ಸಾಗಾಟ ಮಾಡುತ್ತಿದ್ದ ವೇಳೆ ಗಸ್ತಿನಲ್ಲಿದ್ದ ಪಾಣಾಜೆ ಅರಣ್ಯ ರಕ್ಷಕ ಮೋಹನ್, ರಾಜುಚಂದ್ರ, ಉಮೇಶ್ ಕೆ ಜಿ, ಅರಣ್ಯ ವೀಕ್ಷಕರಾದ ದೇವಪ್ಪ ನಾಯ್ಕ, ವಿನೋದ್ ರವರು ಲಾರಿಯನ್ನು ತಡೆದು ನಿಲ್ಲಿಸಿದ್ದಾರೆ. ಲಾರಿಯಲ್ಲಿ ವಿವಿಧ ಜಾತಿಯ 62 ದಿಮ್ಮಿಗಳನ್ನು...







