Monday, April 27, 2026

ಪ್ರಾದೇಶಿಕ

ಬಂಟ್ವಾಳ

ಬಂಟ್ವಾಳದ ಕೈತ್ರೋಡಿ ಸಭಾಂಗಣ ನಿರ್ಮಾಣಕ್ಕೆ ಭೂಮಿ ಪೂಜೆ-ಕಹಳೆ ನ್ಯೂಸ್

ಬಂಟ್ವಾಳ: ಇಲ್ಲಿನ ರಾಯಿ ಸಮೀಪದ ಕೈತ್ರೋಡಿ ಕ್ವಾರ್ಟರ್ಸ್ ಎಂಬಲ್ಲಿ ಕಳೆದ 26 ವರ್ಷಗಳಿಂದ ಕಟೀಲು ಮೇಳದಿಂದ ಸಾರ್ವಜನಿಕ ಯಕ್ಷಗಾನ ಬಯಲಾಟ ಮತ್ತು ಯುವ ಕಲಾವಿದರನ್ನು ಪ್ರೋತ್ಸಾಹಿಸುತ್ತಿರುವ ಶ್ರೀ ದುರ್ಗಾಪರಮೇಶ್ವರಿ ಸೇವಾ ಸಮಿತಿ ವತಿಯಿಂದ ’ಕಿರು ಸಭಾಂಗಣ’ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು. ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಳದ ಅರ್ಚಕ ನಾಗೇಶ ಹೊಳ್ಳ ಮಾತನಾಡಿ  ಶುಭ ಹಾರೈಸಿದರು. ರಾಯಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ದಯಾನಂದ ಸಪಲ್ಯ,...
ಪುತ್ತೂರು

ಕೌಡಿಚ್ಚಾರು ಬೈಕ್ ಅಪಘಾತ, ಅರಂತೋಡು ಪಿಂಡಿ ನಿವಾಸಿ ಪ್ರವೀಣ್ ಸಾವು – ಕಹಳೆ ನ್ಯೂಸ್

ಸುಳ್ಯ: ಎರಡು ವಾರಗಳ ಹಿಂದೆ ಪುತ್ತೂರು ತಾಲ್ಲೂಕಿನ ಕೌಡಿಚ್ಚಾರ್ ಬಳಿ ದನ ಅಡ್ಡ ಬಂದಿದ್ದ ಸಂದರ್ಭದಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದಿದ್ದ ಪ್ರವೀಣ್ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ್ದಾರೆ. ಸುಳ್ಯ ತಾಲೂಕಿನ ಅರಂತೋಡು ಪಿಂಡಿ ಮನೆ ನಿವಾಸಿಯಾಗಿರುವ ಪ್ರವೀಣ್ ಅವರಿಗೆ, ಬೈಕ್ ಸ್ಕಿಡ್ ಆಗಿ ಬಿದ್ದ ವೇಳೆ ಗಂಭೀರ ಗಾಯಗಳಾಗಿತ್ತು. ತಕ್ಷಣವೇ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿತ್ತು. ಆದ್ರೆ ಇಂದು ಇವರು ಚಿಕಿತ್ಸೆ ಸ್ಪಂದಿಸದೇ ಮೃತಪಟ್ಟಿದ್ದಾರೆ....
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನಲ್ಲಿ ಅಕ್ರಮ ಗಾಂಜಾ ಮಾರಾಟ ಪ್ರಕರಣ ; 15 ಇಂಚು ಉದ್ದದ ಕತ್ತಿ, ಹರಿತವಾದ ಚಾಕು ವಶಕ್ಕೆ, ಆರೋಪಿಗಳನ್ನು ಬೆನ್ನಟ್ಟಿ ಹಿಡಿದು ಹೆಡೆಮುರಿಕಟ್ಟಿದ ಪೋಲೀಸರು – ಕಹಳೆ ನ್ಯೂಸ್

ಪುತ್ತೂರು: ದ.ಕ.ಜಿಲ್ಲೆಯಲ್ಲೇ ಭಾರಿ ಪ್ರಮಾಣದ ಗಾಂಜಾ ಪ್ರಕರಣವನ್ನು ಬೇಧಿಸಿದ ಪುತ್ತೂರು ನಗರ ಪೊಲೀಸರು ಇದೀಗ ಮತ್ತೊಮ್ಮೆ ಗಾಂಜಾ ಮಾರಾಟ ಜಾಲವನ್ನು ಎಸ್.ಐ ಜಂಬೂರಾಜ್ ನೇತೃತ್ವದ ದಾಳಿಯಿಂದ ಪತ್ತೆ ಮಾಡಿ ಸುಮಾರು ೬ ಕೆ.ಜಿ ಗಾಂಜಾವನ್ನು ವಶಪಡಿಸಿಕೊಂಡು ನಾಲ್ವರು ಆರೋಪಿಗಳನ್ನು ಬಂಧಿಸಿರುವ ಘಟನೆ ನ.೩೦ರಂದು ಪುತ್ತೂರಿನ ಕೆಮ್ಮಿಂಜೆ ಗ್ರಾಮದ ನೈತಾಡಿ ಭಗತ್‌ಸಿಂಗ್ ರಸ್ತೆಯಲ್ಲಿ ನಡೆದ ಬಗ್ಗೆ ವರದಿಯಾಗಿದೆ.   ಖಚಿತ ವರ್ತಮಾನದ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್ ನಿರ್ದೇಶನದಂತೆ ಎ.ಎಸ್ಪಿ...
ಕಡಬ

ಕಡಬ ಪೊಲೀಸ್ ಠಾಣಾಧಿಕಾರಿ ರುಕ್ಮ ನಾಯ್ಕ್ ಹಾಗೂ ಸುಬ್ರಹ್ಮಣ್ಯ ಪೊಲೀಸ್ ಠಾಣಾಧಿಕಾರಿ ಒಮಾನ ಅವರಿಂದ ಪತ್ರಿಕಾ ಪ್ರಕಟಣೆ-ಕಹಳೆ ನ್ಯೂಸ್

ಕಡಬ: ಕಡಬ ಪೊಲೀಸ್ ಠಾಣಾಧಿಕಾರಿ ರುಕ್ಮ ನಾಯ್ಕ್ ಹಾಗು ಸುಬ್ರಹ್ಮಣ್ಯ ಪೊಲೀಸ್ ಠಾಣಾಧಿಕಾರಿ ಒಮಾನ ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಡಿಸೆಂಬರ್ 22 ಮತ್ತು 27 ರವರೆಗೆ ಎರಡು ಹಂತಗಳಲ್ಲಿ ನಡೆಯಲಿರುವ ಗ್ರಾಮ ಪಂಚಾಯತ್ ಚುನಾವಣೆ ಪ್ರಯುಕ್ತ ಕಡಬ ಠಾಣಾ ವ್ಯಾಪ್ತಿಯ ಹಾಗು ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಕೋವಿ ಹೊಂದಿರುವ ಕೃಷಿಕರು ತಮ್ಮ ಕೋವಿಗಳನ್ನೂ ಡಿಸೆಂಬರ್ 5ನೇ ತಾರೀಕಿನೊಳಗೆ ಡೆಪಾಸಿಟ್ ಮಾಡುವಂತೆ ಮಾದ್ಯಮಕ್ಕೆ ಮಾಹಿತಿ ನೀಡಿದ್ದಾರೆ....
ಬೆಳ್ತಂಗಡಿ

ಪತ್ರಕರ್ತರ ಸಂಘದ ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮ-ಕಹಳೆ ನ್ಯೂಸ್

ಬೆಳ್ತಂಗಡಿ: ಸಂತೋಮ್ ಟವರ್ ಸಭಾಂಗಣದಲ್ಲಿ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಪತ್ರಕರ್ತ ಸಂಘದ ಅಧ್ಯಕ್ಷ ಆಶ್ರಫ್ ಆಲಿಕುಂಞ ಅಧ್ಯಕ್ಷತೆ ವಹಿಸಿದ್ದರು. ಹಾಗೆಯೇ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಗೌರವಾರ್ಪಣೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಎಸ್.ಡಿ.ಎಮ್ ಕಾಲೇಜು ಪ್ರಾಂಶುಪಾಲರಾದ ಡಾ.ಸತೀಶ್ಚಂದ್ರ ಎಸ್, ಕಾರ್ಯದರ್ಶಿ ಮನೋಹರ್ ಬಳಂಜ ಹಾಗೂ ಸದಸ್ಯರು ಉಪಸ್ಥಿತರಿದ್ದರು.  ...
ಬಂಟ್ವಾಳ

ಬಂಟ್ವಾಳ: ಬಿಜೆಪಿ ಗ್ರಾಮ ಸ್ವರಾಜ್ಯ ಸಮಾವೇಶಕ್ಕೆ ಚಾಲನೆ – ಕಹಳೆ ನ್ಯೂಸ್

ಬಂಟ್ವಾಳ: ಇಲ್ಲಿನ ಬಿ.ಸಿ ರೋಡಿನಲ್ಲಿ ಶನಿವಾರ ಗ್ರಾಮ ಸ್ವರಾಜ್ಯ ಸಮಾವೇಶಕ್ಕೆ ಉಪ ಮುಖ್ಯ ಮಂತ್ರಿ ಡಾ. ಅಶ್ವತ್ಥನಾರಾಯಣ ಚಾಲನೆ ನೀಡಿದರು. ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶವನ್ನು ಬಿಜೆಪಿ ಹಮ್ಮಿಕೊಂಡಿದ್ದು, ಸಮಾವೇಶಕ್ಕೂ ಮೊದಲು ಮೆರವಣಿಗೆ ನಡೆಯಿತು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ್ ಮೂಡಬಿದಿರೆ, ಶಾಸಕ ರಾಜೇಶ್ ನಾಯ್ಕ್, ಸಂಸದರಾದ...
ಪುತ್ತೂರು

ಬೈಕ್-ಬೊಲೆರೋ ಜೀಪ್ ನಡುವೆ ಭೀಕರ ಅಪಘಾತ:ವ್ಯಕ್ತಿಯೋರ್ವ ಸಾವು-ಕಹಳೆ ನ್ಯೂಸ್

ಪುತ್ತೂರು: ಬೈಕ್ ಹಾಗೂ ಬೊಲೆರೋ ಜೀಪ್ ನಡುವೆ ನಡೆದ ಅಪಘಾತದಲ್ಲಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ತೆಂಕಿಲ ಪರ್ಲಡ್ಕ ಬೈಪಾಸ್ ರಸ್ತೆಯ ಶಿವನಗರ ಎಂಬಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಬೈಕ್ ಸವಾರ ಪರ್ಲಡ್ಡದ ಹಾಸೀಮ್ ಎಂದು ತಿಳಿದುಬಂದಿದೆ. ಹೊಸದಾಗಿ ಆರಂಭಗೊಂಡ ಮೆಡಿಕಲ್  ಶಾಪ್‍ಗೆ ಬರುತ್ತಿದ್ದ ಹಾಸೀಮ್ ಅವರಿಗೆ ಬೈಪಾಸ್ ರಸ್ತೆ ಕಡೆಗೆ ಬರುತ್ತಿದ್ದ -ಬೊಲೆರೋ ಡಿಕ್ಕಿ ಹೊಡೆದಿದ್ದರಿಂದ ಅಪಘಾತದಲ್ಲಿ ತೀವ್ರ ಗಾಯಗೊಂಡ ಹಾಸೀಮ್ ಅವರು ಕೊನೆಯುಸಿರೆಳೆದಿದ್ದಾರೆ....
ಕಡಬ

ಸಾಹಿತ್ಯ ಲೋಕದಲ್ಲಿ ಅಂತರ್ರಾಜ್ಯ ಮಟ್ಟದಲ್ಲಿ ಮಿಂಚುತ್ತಿರುವ ಯುವ ಪ್ರತಿಭೆ ಸಮ್ಯಕ್ತ್ ಜೈನ್ – ಕಹಳೆ ನ್ಯೂಸ್

ಕಡಬ: ತನ್ನ ವಿಭಿನ್ನ ಬರಹ ಶೈಲಿಯ ಮೂಲಕ ಸಾಹಿತ್ಯ ಲೋಕದ ವಿವಿಧ ಮಜಲುಗಳಲ್ಲಿ ಹೆಜ್ಜೆಯನ್ನಿಡುತ್ತಾ ಧ್ವನಿಸುತ್ತಿರುವ ದಕ್ಷಿಣ ಕನ್ನಡ ,ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಯುವ ಪ್ರತಿಭೆ ಇದೀಗ ಚುಟುಕು ಸಾಹಿತ್ಯದಲ್ಲೂ ತನ್ನ ಬರವಣಿಗೆ ತೋರ್ಪಡಿಸಿ ಸೈ ಎನಿಸಿಕೊಂಡಿದ್ದಾರೆ . ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ (ರಿ ) ಕೇಂದ್ರ ಸಮಿತಿ ಬೆಂಗಳೂರು ವತಿಯಿಂದ ಜಿಲ್ಲಾ ಘಟಕ ಯಾದಗಿರಿಯ ಪ್ರಾಯೋಜಕತ್ವದಲ್ಲಿ ನವೆಂಬರ್‌ 22 , 23 ಮತ್ತು 24 ರಂದು...
1 839 840 841 842 843 872
Page 841 of 872