ನೆಲಪ್ಪಾಲು ಶ್ರೀ ವೀರಾಂಜನೇಯ ಕ್ಷೇತ್ರದ ಅಡಳಿತ ಸಮಿತಿಗೆ ಅಯ್ಕೆ – ಕಹಳೆ ನ್ಯೂಸ್
ವಿಶ್ವ ಹಿಂದೂ ಪರಿಷತ್ ಪುತ್ತೂರು ಇದರ ಸಹ ಸಂಸ್ಥೆ ಶ್ರೀ ಗುರುಕೃಷ್ಣ ಚಾರಿಟೆಬಲ್ ಟ್ರಸ್ಟ್ ಇದರ ನೇತೃತ್ವದಲ್ಲಿ ಪುತ್ತೂರು ನೆಹರು ನಗರದ ನೆಲಪ್ಪಾಲುವಿನಲ್ಲಿ ಸ್ಥಾಪನೆಗೊಂಡಿರುವ ಶ್ರೀ ವೀರಾಂಜನೇಯ ಕ್ಷೇತ್ರದ ಆಡಳಿತ ಸಮಿತಿಯ ರಚನೆ ಪ್ರಕ್ರಿಯೆಯು ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಕಾರ್ಯಲಯದಲ್ಲಿ ನಡೆದ ಬೈಠಕ್ ನಲ್ಲಿ ನಡೆಯಿತು. ಗೌರವಧ್ಯಕ್ಷರಾಗಿ ಜೀವಂಧರ್ ಜೈನ್ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಜನಾರ್ಧನ ಬೆಟ್ಟ ಕಾರ್ಯದರ್ಶಿಯಾಗಿ ನೀತಿನ್ ಕಲ್ಲೇಗ. ಆಡಳಿತ ಸಮಿತಿಯ ಗೌರವಧ್ಯಕ್ಷರಾಗಿ...







