Monday, April 27, 2026

ಪ್ರಾದೇಶಿಕ

ಪುತ್ತೂರು

ನೆಲಪ್ಪಾಲು ಶ್ರೀ ವೀರಾಂಜನೇಯ ಕ್ಷೇತ್ರದ ಅಡಳಿತ ಸಮಿತಿಗೆ ಅಯ್ಕೆ – ಕಹಳೆ ನ್ಯೂಸ್

ವಿಶ್ವ ಹಿಂದೂ ಪರಿಷತ್ ಪುತ್ತೂರು ಇದರ ಸಹ ಸಂಸ್ಥೆ ಶ್ರೀ ಗುರುಕೃಷ್ಣ ಚಾರಿಟೆಬಲ್ ಟ್ರಸ್ಟ್ ಇದರ ನೇತೃತ್ವದಲ್ಲಿ ಪುತ್ತೂರು ನೆಹರು ನಗರದ ನೆಲಪ್ಪಾಲುವಿನಲ್ಲಿ ಸ್ಥಾಪನೆಗೊಂಡಿರುವ ಶ್ರೀ ವೀರಾಂಜನೇಯ ಕ್ಷೇತ್ರದ ಆಡಳಿತ ಸಮಿತಿಯ ರಚನೆ ಪ್ರಕ್ರಿಯೆಯು ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಕಾರ್ಯಲಯದಲ್ಲಿ ನಡೆದ ಬೈಠಕ್ ನಲ್ಲಿ ನಡೆಯಿತು. ಗೌರವಧ್ಯಕ್ಷರಾಗಿ ಜೀವಂಧರ್ ಜೈನ್   ಆಡಳಿತ ಸಮಿತಿಯ ಅಧ್ಯಕ್ಷರಾಗಿ ಜನಾರ್ಧನ ಬೆಟ್ಟ ಕಾರ್ಯದರ್ಶಿಯಾಗಿ ನೀತಿನ್ ಕಲ್ಲೇಗ. ಆಡಳಿತ ಸಮಿತಿಯ ಗೌರವಧ್ಯಕ್ಷರಾಗಿ...
ಪುತ್ತೂರು

ಮುಳಿಯ ಜ್ಯುವೆಲ್ಸ್‍ನಲ್ಲಿ ಗೂಡು ದೀಪ ರಚನಾ ಸ್ಪರ್ಧೆ – ಕಹಳೆ ನ್ಯೂಸ್

ಪುತ್ತೂರು ಇಲ್ಲಿನ ಸುಪ್ರಸಿದ್ಧ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ಗೂಡುದೀಪ ರಚನಾ ಸ್ಪರ್ಧೆಯು ಪುತ್ತೂರು ಮತ್ತು ಬೆಳ್ತಂಗಡಿ ಶಾಖೆಯಲ್ಲಿ ನವೆಂಬರ್ 15 ರಂದು ಭಾನುವಾರ ಮಧ್ಯಾಹ್ನ 3 ರ ನಂತರ ನಡೆಯಲಿದೆ. ಸ್ಪರ್ಧೆಯ 10-15 ವರ್ಷದವರೆಗಿನವರಿಗೆ ಮತ್ತು 15 ವರ್ಷ ಮೇಲ್ಪಟ್ಟವರಿಗೆ ಎರಡು ವಿಭಾಗಗಳಲ್ಲಿ ನಡೆಯಲಿದೆ. ಗೂಡುದೀಪ ತಯಾರಿಸಲು 1 ಗಂಟೆಯ ಸಮಯಾವಕಾಶ ನೀಡಲಾಗುವುದು ಮತ್ತು ಬೇಕಾದ ಸಾಮಾಗ್ರಿಗಳನ್ನು ಸ್ಪರ್ಧಿಗಳೇ ತರತಕ್ಕದ್ದು. ಸ್ಪರ್ಧಾಳುಗಳು 9743175916 ಅಥವಾ...
ಬೆಳ್ತಂಗಡಿಸುದ್ದಿ

ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ನೂತನ ಸ್ವಸ್ತಿಕ್ ಜನರಲ್ ಸ್ಟೋರ್ ಇಂದು ಶುಭಾರಂಭ-ಕಹಳೆ ನ್ಯೂಸ್

ಕೊಕ್ಕಡ : ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಸ್ವಸ್ತಿಕ್ ಜನರಲ್ ಸ್ಟೋರ್ ಇಂದು ಶುಭಾರಂಭಗೊಂಡಿತು. ಶ್ರೀ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿ ಯವರು ದೀಪ ಬೇಳಗಿಸುವುದರ ಮೂಲಕ ನೂತನ ಸ್ವಸ್ತಿಕ್ ಜನರಲ್ ಸ್ಟೋರ್ ಅನ್ನು ಉದ್ಘಾಟಿಸಿದರು. ಈ ಜನರಲ್ ಸ್ಟೋರ್ ನಲ್ಲಿ ಗ್ರಾಹಕರಿಗೆ ಅನುಕೂಲವಾಗುವ ರೀತಿಯಲ್ಲಿ ಮನೆಗೆ ಬೇಕಾಗುವ ಎಲ್ಲಾ ರೀತಿಯ ದಿನಸಿ ಸಾಮಾಗ್ರಿಗಳು ಕೈಗೆಟಕುವ ದರದಲ್ಲಿ ಲಭ್ಯವಾಗಲಿದೆ ಎಂದು ಮಾಲಕರು ಮಾಧ್ಯಮದ ಮೂಲಕ ಗ್ರಾಹಕರಿಗೆ ಮಾಹಿತಿ...
ಬಂಟ್ವಾಳ

ಬಾಲ್‌ ಬ್ಯಾಡ್ಮಿಂಟನ್‌ನಲ್ಲಿ ಪ್ರಜ್ವಲಿಸುತ್ತಿರುವ ಗ್ರಾಮೀಣ ಪ್ರತಿಭೆ ಜಯಲಕ್ಷ್ಮಿ – ಕಹಳೆ ನ್ಯೂಸ್

ಬಂಟ್ವಾಳ: ಬಾಲ್‌ ಬ್ಯಾಡ್ಮಿಂಟನ್‌ನಲ್ಲಿ ಪ್ರಜ್ವಲಿಸುತ್ತಿರುವ ಗ್ರಾಮೀಣ ಪ್ರತಿಭೆ ಬಂಟ್ವಾಳ ತಾಲ್ಲೂಕಿನ ಕಡೇಶ್ವಾಲ್ಯದ ಜಯಲಕ್ಷ್ಮಿ ಗಾಣಿಗ. ಸತತ ನಾಲ್ಕು ಬಾರಿ ರಾಷ್ಟ್ರ ಮಟ್ಟದಲ್ಲಿ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿರುವ, ಅಂತರ್ ಝೋನ್‌ ಚಾಂಪಿಯನ್ ಆಗಿರುವ, ದಕ್ಷಿಣ ಕನ್ನಡ ವಿಭಾಗ ಮಟ್ಟದ ಸ್ಪರ್ಧೆಯಲ್ಲಿ ಚಾಂಪಿಯನ್ ಆಗಿರುವ ಹೆಗ್ಗಳಿಕೆ ಈಕೆಯದಾಗಿದೆ. ಕಡೇಶ್ವಾಲ್ಯ ಪೆರ್ಲಾಪು ಗಾಣದಮನೆಯ ದಿವಂಗತ ವಿಶ್ವನಾಥ ಸಪಲ್ಯ ಮತ್ತು ರೇವತಿ ದಂಪತಿ ಜಯಲಕ್ಷ್ಮಿ, ಕಡೇಶ್ವಾಲ್ಯದ ಸರ್ಕಾರಿ ಶಾಲೆಯಲ್ಲಿ ಪ್ರಾಥಮಿಕ, ಪ್ರೌಢ ಶಿಕ್ಷಣ ಕಲಿತವರು. ಪಿಯುಸಿ ಓದಲು...
ಕಡಬ

ಹಿರಿಯ ಪತ್ರಕರ್ತ ಖಾದರ್ ಸಾಹೇಬ್ ಕಲ್ಲುಗುಡ್ಡೆ ಅವರ ಸಹಾಯಕ್ಕಾಗಿ ಮನವಿ-ಕಹಳೆ ನ್ಯೂಸ್

ಕಡಬ: ಸಮಾಜಕ್ಕೆ ಹಲವಾರು ಸತ್ಕಾರ್ಯಗಳ ಮೂಲಕ ನೆರವಾಗುತ್ತಿದ್ದ, ಕಡಬದ ಹಿರಿಯ ಪತ್ರಕರ್ತ ಖಾದರ್ ಸಾಹೇಬ್ ಕಲ್ಲುಗುಡ್ಡೆಯವರು ಹೃದಯ ಸಂಬಂಧಿ ಕಾಯಿಲೆ ಮೂಲಕ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಖಾದರ್ ಸಾಹೇಬ್ ರವರು ಶೀಘ್ರವಾಗಿ ಗುಣಮುಖರಾಗಲು ನಾವು ದೇವರಲ್ಲಿ ಪ್ರಾರ್ಥನೆ ಮಾಡುವುದರ ಜೊತೆಗೆ ಆರ್ಥಿಕ ಸಂಕಷ್ಟದಲ್ಲಿ ಇರುವ ಕುಟುಂಬಕ್ಕೆ ಆರ್ಥಿಕವಾಗಿಯೂ ನೆರವಾಗಬೇಕಿದೆ. ದಯಮಾಡಿ ನೆರವು ನೀಡಲು ಇಚ್ಚಿಸುವವರು ಖಾದರ್ ಸಾಹೇಬ್‍ರವರ ಈ ಕೆಳಗಿನ ಬ್ಯಾಂಕ್ ಖಾತೆಗೆ...
ಬೆಳ್ತಂಗಡಿ

ಬಾರ್ಯ ಸಹಕಾರ ಭಾರತಿಗೆ ಭರ್ಜರಿ ಗೆಲುವು-ಕಹಳೆ ನ್ಯೂಸ್

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾದಿಸಿದ್ದಾರೆ. ೧೨ ರಲ್ಲಿ ೧೨ ಸ್ಥಾನಗಳು ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಪಾಲಾಗಿದ್ದು, ಪ್ರತಾಪ್.ಎಂ, ಪ್ರವೀಣ್.ರೈ.ಪಿ, ಪ್ರಸನ್ನ.ಎನ್, ರಾಜೇಶ್.ರೈ, ಸುಬ್ರಹ್ಮಣ್ಯ.ಗೌಡ.ಕೆ.ಆರ್, ಲಿಡಿಯಾ ಬ್ರಾಗ್ಸ್, ಸವಿತಾ, ಹೆಚ್.ಆಶ್ರಫ್, ಶೇಷಪ್ಪ ಸಾಲಿಯಾನ್, ಅಣ್ಣು.ಪಿ, ಶಿವರಾಮ, ಪಾರ್ಶ್ವನಾಥ್ ಜೈನ್ ಭರ್ಜರಿ ಗೆಲುವು ಸಾದಿಸಿದ್ದಾರೆ....
ಪುತ್ತೂರು

ಲವ್ ಜಿಹಾದ್” ತಡೆಗಟ್ಟಲು ಕಠಿಣ ಕಾನೂನು ರೂಪಿಸುವಂತೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ವತಿಯಿಂದ ಮನವಿ-ಕಹಳೆ ನ್ಯೂಸ್

ದೇಶಾದ್ಯಂತ "ಲವ್ ಜಿಹಾದ್" ಪ್ರಕರಣಗಳು ಅಪಾಯಕಾರಿಯಾಗಿ.ವಿಪರೀತವಾಗಿ ಹೆಚ್ಚುತ್ತಿದ್ದು ಮುಗ್ಧ ಅಮಾಯಕ ಹಿಂದೂ ಯುವತಿಯರು ಈ ಷಡ್ಯಂತ್ರಕ್ಕೆ ಬಲಿಯಾಗುತ್ತಿರುವುದು ಇಡೀ ಹಿಂದೂ ಸಮಾಜಕ್ಕೆ ಆತಂಕವನ್ನುಂಟು ಮಾಡಿದೆ. ಅದೇ ರೀತಿ ಕರ್ನಾಟಕದಲ್ಲಿಯೂ ಸಹ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಲವ್ ಜಿಹಾದಿನ ಪ್ರಕರಣಗಳು ವ್ಯವಸ್ಥಿತ ರೀತಿಯಲ್ಲಿ ಹೆಚ್ಚಾಗುತ್ತಿದ್ಧು.ಹಿಂದೂ ಸಮಾಜದ ಎಲ್ಲಾ ಜಾತಿ- ವರ್ಗಗಳ ಮುಗ್ಧ ಹೆಣ್ಣುಮಕ್ಕಳು ಈ ಸಂಚಿಗೆ ಬಲಿಯಾಗುತ್ತಿದ್ದಾರೆ.ಈ ಕಾರಣದಿಂದಲೇ ರಾಜ್ಯದಲ್ಲಿ ಕೋಮು- ಸಂಘರ್ಷ.ಆತ್ಮಹತ್ಯೆ ಹಾಗೂ ಹಲ್ಲೆ .ಕೂಲೆಗಳಂತಹ ಪ್ರಕರಣಗಳು ಹೆಚ್ಚುತ್ತಿವೆ. ಸಂಪೂರ್ಣ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಪೆರ್ನೆಯ ಅಡಿಕೆ ವ್ಯಾಪಾರಿಗೆ ಚೂರಿಯಿಂದ ಇರಿದು ಹಣ ದೋಚಿದ ಪ್ರಕರಣ ಬೇಧಿಸಿದ ಉಪ್ಪಿನಂಗಡಿ ಪೋಲಿಸರು ; ಕೃತ್ಯಕ್ಕೆ ಬಳಸಿದ ಸೊತ್ತುಗಳು ಹಾಗೂ ನಗದು ವಶಕ್ಕೆ, ಆರೋಪಿ ರಣಪೋಲಿ, ಕಂಡು ಅಪ್ರೀದ್ ಸಹಿತ ಮೂವರು ಆರೋಪಿಗಳು ಅಂದರ್..! – ಕಹಳೆ ನ್ಯೂಸ್

ಪುತ್ತೂರು : ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕಿನ ಪೆರ್ನೆಯ ಅಡಿಕೆ ವ್ಯಾಪಾರಿ ದೀಪಕ್ ಶೆಟ್ಟಿ ಅವರಿಗೆ ಚೂರಿಯಿಂದ ಇರಿದು ಹಣ ದೋಚಿ ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲಿಸರು ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಹಾಗೂ ಪಾರಾರಿಯಾದ ಇನ್ನಿಬ್ಬರು ಆರೋಪಿಗಳ ಪತ್ತೆಗಾಗಿ ಪೊಲೀಸರು ವಿಶೇಷ ತಂಡ ರಚಿಸಿದ್ದು, ಹದ್ದಿಣ ಕಣ್ಣಿನಿಂದ ಕಾಯುತ್ತಿದ್ದಾರೆ. ಆಗಿದ್ದೇನು...!? ಏನಿದು ಪ್ರಕರಣ..!? ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕಿನ ಪೆರ್ನೆಯ ಆಶೀರ್ವಾದ ಕಟ್ಟಡದಲ್ಲಿ ಅಡಿಕೆ...
1 842 843 844 845 846 872
Page 844 of 872