Monday, April 27, 2026

ಪ್ರಾದೇಶಿಕ

ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಿ.ಸಿ.ರೋಡ್‌ನಲ್ಲಿ ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿದ ಪುತ್ತೂರಿನ ಬಲ್ನಾಡು ನಿವಾಸಿ ಸುಚೇತನ್ ಮೃತದೇಹ ಪತ್ತೆ – ಕಹಳೆ ನ್ಯೂಸ್

ಪುತ್ತೂರು: ಬಿ.ಸಿ.ರೋಡು ಸಮೀಪ ವ್ಯಕ್ತಿಯೋರ್ವರು ನೇತ್ರಾವತಿ ನದಿಗೆ ಹಾರಿದ ಘಟನೆ ನ.8ರಂದು ಬೆಳಿಗ್ಗೆ ನಡೆದಿದ್ದು ನದಿಗೆ ಹಾರಿದ ವ್ಯಕ್ತಿ ಪುತ್ತೂರು ಬಲ್ನಾಡು ನಿವಾಸಿ ಜಿನ್ನಪ್ಪ ಗೌಡರ ಪುತ್ರ ಸುಚೇತನ್ ಎಂದು ತಿಳಿದು ಬಂದಿದೆ. ಬಂಟ್ವಾಳ ಅಗ್ನಿಶಾಮಕ ದಳ, ಸ್ಥಳಿಯರು ನ.9ರಂದು ಮೃತದೇಹ ಪತ್ತೆ ಮಾಡಿದ್ದಾರೆ. ಸೇತುವೆಯಲ್ಲಿ ಗುರುತಿನ ಚೀಟಿ, ಆಧಾರ್ ಕಾರ್ಡ್ ಮತ್ತಿತರ ವಸ್ತುಗಳನ್ನು ಒಳಗೊಂಡ ಬ್ಯಾಗ್ ಪತ್ತೆಯಾಗಿದ್ದು ಅದರಲ್ಲಿರುವ ವಿಳಾಸದ ಮೂಲಕ ವ್ಯಕ್ತಿಯ ಮಾಹಿತಿ ತಿಳಿದು ಬಂದಿದ್ದು ವಿಳಾಸವನ್ನು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್‌ರವರಿಗೆ `ಸಹಕಾರಿ ರತ್ನ’ ಪ್ರಶಸ್ತಿ – ಕಹಳೆ ನ್ಯೂಸ್

ಪುತ್ತೂರು:ದ.ಕ ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್‌ರವರು ರಾಜ್ಯ ಸರಕಾರದಿಂದ ಕೊಡಲ್ಪಡುವ `ಸಹಕಾರಿ ರತ್ನ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.   ಸುಳ್ಯ ತಾಲೂಕು ಐವರ್ನಾಡು ಗ್ರಾಮದ ಕೋಲ್ಚಾರ್ ನಿವಾಸಿಯಾಗಿರುವ ಚಂದ್ರ ಕೋಲ್ಚಾರ್ ವಾಣಿಜ್ಯ ಪದವೀಧರರಾಗಿರುತ್ತಾರೆ. ದ.ಕ ಜೇನು ವ್ಯವಸಾಯಗಾರರ ಸಹಕಾರಿ ಸಂಘದ ನಿರ್ದೇಶಕರಾಗಿ, ಕಳೆದ ನಾಲ್ಕು ವರ್ಷಗಳಿಂದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಐವರ್ನಾಡು ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ ೮ ವರ್ಷ ಅಧ್ಯಕ್ಷ, ೧೫ ವರ್ಷ ನಿರ್ದೇಶಕ, ದ.ಕ ಸಹಕಾರಿ...
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

‘ಇನ್ಮುಂದೆ ಜೀವಮಾನದಲ್ಲಿ ರಮಾನಾಥ ರೈ ಗೆಲ್ಲೋದಿಲ್ಲ’

ಬಂಟ್ವಾಳ:ಮಾಜಿ ಸಚಿವ ಬಿ. ರಮಾನಾಥ ರೈ ಅವರು ಓರ್ವ ಸಮಯ ಸಾಧಕ. ಈ ಹಿಂದೆ ಶರತ್ ಮಡಿವಾಳರವರ ಹತ್ಯೆ ನಡೆದಾಗ ಅವರು ಎಸ್‍ಡಿಪಿಐಯ ವಿರುದ್ಧ ನೇರ ಆರೋಪವನ್ನು ಮಾಡಿದ್ದರು. ಮಾತ್ರವಲ್ಲದೇ, ಎಸ್‍ಡಿಪಿಐಯೇ ಶರತ್ ಮಡಿವಾಳರನ್ನು ಹತ್ಯೆ ಮಾಡಿದೆ ಎಂದೂ ಹೇಳಿದ್ದರು. ಎಸ್‍ಡಿಪಿಐ ಒಂದು ಕೋಮುವಾದಿ ಪಕ್ಷ ಎಂದು ಹೇಳಿದ್ದ ರೈ ಅವರು ಬಂಟ್ವಾಳ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯ ವೇಳೆ ಎಸ್‍ಡಿಪಿಐಯವರೇ ತಮ್ಮ ಪಕ್ಷಕ್ಕೆ ಬೆಂಬಲ ಸೂಚಿಸುವಂತೆ ಮಾಡಿದ್ರು. ಇಂತಹ...
ಸುಬ್ರಹ್ಮಣ್ಯ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಸದಸ್ಯರಾಗಿ ಎ.ಬಿ. ಮನೋಹರ ರೈ ನೇಮಕ-ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅಭಿವೃದ್ಧಿ ಸಮಿತಿ ಸದಸ್ಯರಾಗಿ ನೇಮಕಗೊಂಡಿದ್ದ ಕಡಬ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೃಷ್ಣ ಶೆಟ್ಟಿಯವರನ್ನು ಬದಲಾಯಿಸಿ ಬಿಜೆಪಿ ನಾಯಕರಾದ ಎ.ಬಿ.ಮನೋಹರ ರೈಯವರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ. ಈ ಹಿಂದೆ ಕಡಬ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೃಷ್ಣ ಶೆಟ್ಟಿ ಕಡಬರವರು ಅಧ್ಯಕ್ಷರಾಗಿದ್ದು, ಇದೀಗ ರಾಜಕೀಯ ಪಕ್ಷದ ಪದಾಧಿಕಾರಿಗಳಾಗಿರುವವರು ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿರಬಾರದೆಂಬ ನಿಯಮದಿಂದ ಅವರನ್ನು ಬದಲಾಯಿಸಿ, ಎ.ಬಿ. ಮನೋಹರ ರೈ ಯವರನ್ನು ಇಂದು ಶಾಸಕರ...
ಪುತ್ತೂರು

ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕರುಣಾಕರ ಸುವರ್ಣ ಆಯ್ಕೆ – ಕಹಳೆ ನ್ಯೂಸ್

ಉಪ್ಪಿನಂಗಡಿ: ದ.ಕ ಜಿಲ್ಲೆಯ ಎ’ ಶ್ರೇಣಿಯ ದೇವಾಲಯಗಳಲ್ಲಿ ಒಂದಾಗಿರುವ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಾಲಯದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಕರುಣಾಕರ ಸುವರ್ಣ ಆಯ್ಕೆಯಾಗಿದ್ದಾರೆ. ಪುತ್ತೂರು ಶಾಸಕ ಸಂಜೀವ ಮಟಂದೂರು., ಧಾರ್ಮಿಕ ಪರಿಷತ್ ಸದಸ್ಯ ಮುರಳೀಕೃಷ್ಣ ಹಸಂತಡ್ಕ, ತಾಪಂ ಸದಸ್ಯ ಮುಕುಂದ ಗೌಡ ರವರ ಉಪಸ್ಥಿತಿಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಕರುಣಾಕರ ಸುವರ್ಣರವರ ಹೆಸರನ್ನು ಸದಸ್ಯರಾದ ಜಯಂತ ಪೊರೋಳಿ ಸೂಚಿಸಿ, ಹರಿರಾಮಚಂದ್ರ ಅನುಮೋದಿಸುವ ಮೂಲಕ ಸರ್ವಾನುಮತದಿಂದ ಆಯ್ಕೆ ನಡೆಸಲಾಯಿತು....
ಮಂಜೇಶ್ವರಸುದ್ದಿ

ಜ್ಯುವೆಲ್ಲರಿ ವಂಚನೆ ಪ್ರಕರಣ ; ಮಂಜೇಶ್ವರ ಶಾಸಕ ಕಮರುದ್ದೀನ್‌ ಅಂದರ್ ; ನಿರಂತರ ಬಿಜೆಪಿ ಹೋರಾಟಕ್ಕೆ ಸಂದ ವಿಜಯ – ಕಹಳೆ ನ್ಯೂಸ್

ಕಾಸರಗೋಡು, ನ. 07 : ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಜೇಶ್ವರ ಶಾಸಕ ಎಂ. ಸಿ ಕಮರುದ್ದೀನ್‌ರನ್ನು ಬಂಧಿಸಲಾಗಿದೆ. ಇಂದು ಬೆಳಿಗ್ಗೆಯಿಂದ ವಿಶೇಷ ತನಿಖಾ ತಂಡ ಜಿಲ್ಲಾ ಪೊಲೀಸ್ ಕೇಂದ್ರದಲ್ಲಿ ವಿಚಾರಣೆ ನಡೆಸಿತ್ತು. ವಿಚಾರಣೆಯ ಬಳಿಕ ಸಂಜೆ ನಾಲ್ಕು ಗಂಟೆ ಸುಮಾರಿಗೆ ಕಮರುದ್ದೀನ್‌ರನ್ನು ಬಂಧಿಸಿರುವುದಾಗಿ ಎ. ಎಸ್.ಪಿ ವಿವೇಕ್ ಕುಮಾರ್‌ ತಿಳಿಸಿದರು. ಫ್ಯಾಶನ್ ಗೋಲ್ಡ್ ಇಂಟರ್ ನ್ಯಾಷನಲ್ ಕಂಪೆನಿ ಹೆಸರಿನಲ್ಲಿ ಸುಮಾರು 120 ಕೋಟಿ ರೂ. ಗಳಷ್ಟು ವಂಚನೆ ನಡೆದಿದ್ದು, ಸುಮಾರು...
ಉಡುಪಿಕುಂದಾಪುರದಕ್ಷಿಣ ಕನ್ನಡಸಂತಾಪಸುದ್ದಿ

ಹಿರಿಯ ಯಕ್ಷಗಾನ ಕಲಾವಿದ, ಅಪ್ರತಿಮ ವಾಗ್ಮಿ ಮಲ್ಪೆ ವಾಸುದೇವ ಸಾಮಗ ಕೊರೊನಾಕ್ಕೆ ಬಲಿ ; ಶಾಶ್ವತವಾಗಿ ತಿರುಗಾಟ ನಿಲ್ಲಿಸಿದ ಸಂಯಮ’ದ ಸಾಹುಕಾರ – ಕಹಳೆ ನ್ಯೂಸ್

ಉಡುಪಿ: ಯಕ್ಷಗಾನ ರಂಗದ ಹಿರಿಯ ಕಲಾವಿದ, ಸಂಘಟಕರಾದ ಮಲ್ಪೆ ವಾಸುದೇವ ಸಾಮಗ ಅವರು ಅಲ್ಪ ಕಾಲದಿಂದ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ ನಿಧನ ಹೊಂದಿದ್ದಾರೆ. ಯಕ್ಷಗಾನ ಕ್ಷೇತ್ರದಲ್ಲಿ ತನ್ನ ವಾಕ್ಪಟುತ್ವದಿಂದ ಹೆಸರು ಗಳಿಸಿದ್ದ ವಾಸುದೇವ ಸಾಮಗ (71) ಅವರು ಕುಂದಾಪುರದ ಕೋಟೇಶ್ವರದಲ್ಲಿ ನೆಲೆಸಿದ್ದರು.   ತೆಂಕು ಬಡಗು ತಿಟ್ಟು ಅಪ್ರತಿಮ ಕಲಾವಿದ ಚತುರ ಮಾತುಗಾರ ಯಕ್ಷಗಾನ ತಾಳಮದ್ದಳೆ ತಂಡ ಕಟ್ಟಿ ಮೊಟ್ಟಮೊದಲು ಸಂಚಾರ ಆರಂಭಿಸಿದ ತಾಳಮದ್ದಳೆ ಅರ್ಥದಾರಿಯಾಗಿದ್ದಾರೆ. ಮಲ್ಪೆ ರಾಮದಾಸ ಸಾಮಗ...
ಬಂಟ್ವಾಳ

ಬಂಟ್ವಾಳ : ಹಿರಿಯ ಪತ್ರಕರ್ತ ಸೂರ್ಯನಾರಾಯಣ ಪೂವಳ ನಿಧನ -ಕಹಳೆ ನ್ಯೂಸ್

ಕಳೆದ ಇಪ್ಪತ್ತೈದು ವರ್ಷಗಳಿಗಿಂತಲೂ ಅಧಿಕ ಕಾಲ ಪತ್ರಕರ್ತರಾಗಿ ಬಂಟ್ವಾಳದಿಂದ ಕರ್ತವ್ಯದಲ್ಲಿದ್ದ ಹಿರಿಯ ಪತ್ರಕರ್ತ ಕಲ್ಲಡ್ಕ ಸಮೀಪ ಅಮ್ಟೂರು ಪೂವಳ ನಿವಾಸಿ ಸೂರ್ಯನಾರಾಯಣ ರಾವ್ ಪೂವಳ (51) ಅಲ್ಪಕಾಲದ ಅಸೌಖ್ಯದ ಬಳಿಕ ಶುಕ್ರವಾರ ಬೆಳಗಿನ ಜಾವ ತನ್ನ ಮನೆಯಲ್ಲಿ ನಿಧನ ಹೊಂದಿದರು. ತಾಯಿ, ಪತ್ನಿ ಸಹಿತ ಅಪಾರ ಬಂಧು, ಮಿತ್ರರನ್ನು ಅವರು ಅಗಲಿದ್ದಾರೆ. ಕಳೆದೆರಡು ತಿಂಗಳಿಂದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ನಿನ್ನೆಯಷ್ಟೇ ಡಿಸ್ಚಾರ್ಜ್ ಆಗಿದ್ದರು. ಮುಂಗಾರು...
1 843 844 845 846 847 872
Page 845 of 872