Monday, April 27, 2026

ಪ್ರಾದೇಶಿಕ

ಸುಬ್ರಹ್ಮಣ್ಯ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಅಭಿವೃದ್ಧಿ ಸಮಿತಿಯಲ್ಲಿ ಮಲೆಕುಡಿಯ ಜನಾಂಗದವರ ನಿರ್ಲಕ್ಷ್ಯಕ್ಕೆ ಮಲೆಕುಡಿಯ ಸಂಘದಿಂದ ಆಕ್ಷೇಪ – ಕಹಳೆ ನ್ಯೂಸ್

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ಅಭಿವೃದ್ಧಿ ಸಮಿತಿಯಲ್ಲಿ ಮಲೆಕುಡಿಯ ಜನಾಂಗದವರನ್ನು ಸೇರಿಸಿಕೊಳ್ಳದೆ ನಿರ್ಲಕ್ಷ್ಯ ಮಾಡಿರುವುದಾಗಿ ಆರೋಪಿಸಿ ಮಲೆಕುಡಿಯರ ಸಂಘ ವಲಯ ಸಮಿತಿ ಸುಬ್ರಹ್ಮಣ್ಯ ಪತ್ರಿಕಾ ಹೇಳಿಕೆ ಅ.31 ರಂದು ಬಿಡುಗಡೆ ಮಾಡಿದ್ದಾರೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೂತನವಾಗಿ ಅಭಿವೃದ್ಧಿ ಸಮಿತಿ ರಚನೆಯಾಗಿದ್ದು ಸ್ಥಳೀಯ ಮೂಲ ನಿವಾಸಿಗಳಾದ ಮಲೆ ಕುಡಿಯ ಬುಡಕಟ್ಟು ಸಮುದಾಯವನ್ನು ನಿರ್ಲಕ್ಷಿಸಿದ್ದಾರೆ. ಈ ಹಿಂದಿನ ನಿರ್ದಾರದಂತೆ ಮಲೆಕುಡಿಯ ಜನಾಂಗದವರ ಕೋರಿಕೆಯನ್ನು ನಿರ್ಲಕ್ಷ್ಯ ಮಾಡಲಾಗಿದೆ. ಈ ಹಿಂದಿನ...
ಪುತ್ತೂರು

ನವೆಂಬರ್ 2ರಂದು ಮತ್ತೆ ಪ್ರಾರಂಭವಾಗಲಿದೆ ಅಂತರ್ಜಾಲೀಯ ಶ್ರೀಮದ್ಭಗವದ್ಗೀತಾ ಸರಣಿ ಉಪನ್ಯಾಸ – ಕಹಳೆ ನ್ಯೂಸ್

ಪುತ್ತೂರು : ಅಂಬಿಕಾ ಮಹಾವಿದ್ಯಾಲಯ ಬಪ್ಪಳಿಗೆ ಪುತ್ತೂರು, ಇವರಿಂದ ತತ್ವಶಾಸ್ತ್ರ ಹಾಗೂ ಸಂಸ್ಕøತ ವಿಭಾಗಗಳು ಪ್ರಸ್ತುತ ಪಡಿಸುವ ಅಂತರ್ಜಾಲೀಯ ಶ್ರೀಮದ್ಭಗವದ್ಗೀತಾ ಸರಣಿ ಉಪನ್ಯಾಸ ಕಾರ್ಯಕ್ರಮ, ನವೆಂಬರ್ 2ರಂದು ಸಂಜೆ 6 ರಿಂದ 7ರ ತನಕ ನಡೆಯಲಿದೆ. ಶ್ರೀಮದ್ಭಗವದ್ಗೀತೆಯ 16ನೇ ಅಧ್ಯಾಯ, ದೈವಾಸುರ ಸಂಪ ದ್ವಿಭಾಗ ಯೋಗವನ್ನು ಅಂಬಿಕಾ ಮಹಾವಿದ್ಯಾಲಯ ಪ್ರಾಂಶುಪಾಲರು ಡಾ.ವಿ.ವಿನಾಯಕ ಭಟ್ಟ ಗಾಳಿಮನೆ ಉಪನ್ಯಾಸ ನೀಡಲಿದ್ದಾರೆ. Google meet app . Meeting invitation: Bhagavadgita @Mon, 2...
ಪುತ್ತೂರುಸುದ್ದಿ

21 ದಿನಗಳ ” ರೋಟರಿ ಮಿಷನ್ ಫಿಟ್ ” ಕಾರ್ಯಕ್ರಮಕ್ಕೆ ನಾಳೆ ಚಾಲನೆ ; ರೋಟರಿ ಪುತ್ತೂರು ಯುವಾ ನೇತೃತ್ವದಲ್ಲಿ ” ಫಿಟ್ ಇಂಡಿಯಾ ” ಅಭಿಯಾನಕ್ಕೆ ಸಾಥ್..! – ಕಹಳೆ ನ್ಯೂಸ್

ಪುತ್ತೂರು: ಭಾರತದಾದ್ಯಂತ ನಡೆಯುತ್ತಿರುವ “ಫಿಟ್ ಇಂಡಿಯಾ” ಕಾರ್ಯಕ್ರಮದ ಅಂಗವಾಗಿ ರೋಟರಿ ಕ್ಲಬ್ ಪುತ್ತೂರು ಯುವದ ವತಿಯಿಂದ ಸಂತ ಫಿಲೋಮಿನಾ ಕಾಲೇಜಿನ ಸಹಯೋಗದೊಂದಿಗೆ 21 ದಿನಗಳ ರೋಟರಿ ಮಿಷನ್ ಫಿಟ್ ಪುತ್ತೂರು ಕಾರ್ಯಕ್ರಮವನ್ನು ನ 1 ರಿಂದ 21 ದಿನಗಳವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕ್ರಮದ ಚೇರ್ ಮೆನ್ ಪಶುಪತಿ ಶರ್ಮ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.   ಕಾರ್ಯಕ್ರಮದ ಮುಖ್ಯ ಉದ್ದೇಶ ಪುತ್ತೂರಿನ ನಾಗರೀಕರಿಗೆ ಸರಳ ವ್ಯಾಯಮದ ಮೂಲಕ ತಮ್ಮ ದೇಹದ ಫಿಟ್‌ನೆಸ್ ಕಾಪಾಡಿಕೊಳ್ಳುವುದು...
ಸುಬ್ರಹ್ಮಣ್ಯ

ರಾಜ್ಯದ ಶ್ರೀಮಂತ ದೇಗುಲ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆ ಕೈ ಬಿಟ್ಟ ರಾಜ್ಯ ಸರ್ಕಾರ..! ; ನೂತನ ಅಭಿವೃದ್ಧಿ ಸಮಿತಿ ರಚನೆ – ಐವರಿಗೆ ಜವಾಬ್ದಾರಿ – ಕಹಳೆ ನ್ಯೂಸ್

ಮಂಗಳೂರು: ಇಷ್ಟು ವರ್ಷಗಳ ರಾಜ್ಯದ ಶ್ರೀಮಂತ ದೇಗುಲ ಕುಕ್ಕೆ ಸುಬ್ರಹ್ಮಣ್ಯಕ್ಕೆ ವ್ಯವಸ್ಥಾಪನಾ ಸಮಿತಿಯನ್ನ ಸರ್ಕಾರ ಆಯ್ಕೆ ಮಾಡುತ್ತಿತ್ತು. ಆದರೆ ಈ ಬಾರಿ ವ್ಯವಸ್ಥಾಪನಾ ಸಮಿತಿ ಆಯ್ಕೆ ಕೈ ಬಿಟ್ಟ ಸರ್ಕಾರ, ನೂತನ ಅಭಿವೃದ್ಧಿ ಸಮಿತಿ ರಚಿಸಿ ಆದೇಶ ಹೊರಡಿಸಿದೆ. ಈ ಮೂಲಕ ಶ್ರೀಮಂತ ದೇಗುಲದ ವ್ಯವಸ್ಥಾಪನಾ ಸಮಿತಿಗೆ ಸೇರುವ ಕನಸು ಕಂಡಿದ್ದವರಿಗೆ ನಿರಾಶೆಯಾಗಿದೆ. ಇನ್ನು ಸರ್ಕಾರದ ಈ ನಡೆಯ ಹಿಂದೆ ಪ್ರಾಧಿಕಾರ ರಚಿಸೋ ಉದ್ದೇಶವಿದ್ದು, ಅದರ ಪೂರ್ವಭಾವಿಯಾಗಿ ಸರ್ಕಾರವೇ ಆಯ್ಕೆ...
ಪುತ್ತೂರು

ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಸದಸ್ಯರ ಆಯ್ಕೆ ;‌ ಬ್ರಹ್ಮಕಲಶೋತ್ಸವದ ಸಂಭ್ರಮಕ್ಕೆ ಸಾಕ್ಷಿಯಾಗುವ ಸೌಭಾಗ್ಯ ನೂತನ ಸಮಿತಿಗೆ..! – ಕಹಳೆ ನ್ಯೂಸ್

ಪುತ್ತೂರು: ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಒಂಬತ್ತು ಸದಸ್ಯ ಸ್ಥಾನಗಳ ಪೈಕಿ ಏಳು ಸದಸ್ಯರನ್ನು ಆಯ್ಕೆ ಮಾಡಲಾಗಿದೆ. ವಿಶೇಷ ಎಂದರೆ ‘ಸಾಮಾನ್ಯ’ ಕ್ಕೆ ನಿಗದಿಯಾಗಿರುವ ಎರಡು ಸ್ಥಾನಕ್ಕೆ ಯಾರನ್ನೂ ಪರಿಗಣನೆ ಮಾಡಲಾಗಿಲ್ಲ. ಜಿಲ್ಲಾ ಧಾರ್ಮಿಕ‌ ಪರಿಷತ್ ನ ಸದಸ್ಯ ಕಾರ್ಯದರ್ಶಿ ಹಾಗೂ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧಾರ್ಮಿಕ ದತ್ತಿ ಇಲಾಖೆಗಳ ಸಹಾಯಕ ಆಯುಕ್ತರು ಮುಜರಾಯಿ ಇಲಾಖೆಯಡಿಯ ‘ಸಿ’ ಪ್ರವರ್ಗದಲ್ಲಿರುವ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ...
ಬೆಳ್ತಂಗಡಿ

ಬೆಳ್ತಂಗಡಿ: ತೋಟಕ್ಕೆ ನುಗ್ಗಿ ವಾಪಸ್ ಹೋಗಲಾಗದೆ ಬಾಕಿಯಾದ ಕಾಡಾನೆ ಮರಿ!-ಕಹಳೆ ನ್ಯೂಸ್

ಬೆಳ್ತಂಗಡಿ : ಆಹಾರ ಅರಸುತ್ತಾ ಕಾಡಿಗೆ ನುಗ್ಗಿದ ಕಾಡಾನೆಗಳ ಹಿಂಡಿನಿಂದ ಆನೆಮರಿಯೊಂದು ದಾರಿ ತಪ್ಪಿದ ಘಟನೆ ಬೆಳ್ತಂಗಡಿಯ ಕಡಿರುದ್ಯಾವರದಲ್ಲಿ ನಡೆದಿದೆ. ಕಡಿರುದ್ಯಾವರ ಗ್ರಾಮದ ಡೀಕಯ್ಯ ಗೌಡರವರ ತೋಟಕ್ಕೆ ನುಗ್ಗಿದ ಆನೆಗಳ ಹಿಂಡು ಕೃಷಿಯನ್ನು ಸಂಪೂರ್ಣ ನಾಶ ಮಾಡಿದ್ದು, ತೋಟದಿಂದ ಕಾಡಿಗೆ ಹೋಗುವ ಸಮಯದಲ್ಲಿ ಮರಿಯಾನೆಗೆ ಹೋಗಲು ಸಾಧ್ಯವಾಗದೆ ತೋಟದಲ್ಲೇ ಉಳಿದಿದೆ. ಬೆಳಗ್ಗೆ ತೋಟದ ಮಾಲಕರು ಹೋದಾಗ ವಿಷಯ ತಿಳಿದು ಬಂದಿದ್ದು, ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ. 2 ತಿಂಗಳ ಆನೆ...
ಬೆಳ್ತಂಗಡಿರಾಜಕೀಯಸುದ್ದಿ

ಹರೀಶ್ ಪೂಂಜರಿಗೆ ಕೊರೊನಾ ಪಾಸಿಟಿವ್ ಆದಾಗ‌ ನಾಟಕ‌ ಅಂದಿದ್ದ ಮಾಜಿ ಶಾಸಕ‌ ವಸಂತ ಬಂಗೇರಾಗೆ ಕೊರೊನಾ ಪಾಸಿಟಿವ್ : ‘ ಬೇಗ ಗುಣಮುಖರಾಗಿ ಬನ್ನಿ ಬಂಗೇರಾ ಜಿ…’ ಶಾಸಕ ಹರೀಶ್ ಪೂಂಜ ಹಾರೈಕೆ ” ಪಾಸಿಟಿವ್ ರಾಜಕೀಯ ” – ಕಹಳೆ ನ್ಯೂಸ್

ಬೆಳ್ತಂಗಡಿ: ಮಾಜಿ ಶಾಸಕ ಕೆ. ವಸಂತ ಬಂಗೇರ ಅವರಿಗೆ ಕೋವಿಡ್ -19 ಸೋಂಕು ಧೃಢ ಪಟ್ಟಿದೆ. ಈ ಹಿನ್ನಲೆಯಲ್ಲಿ ಬಂಗೇರ ಹೋಂ ಸೆಲ್ಪ್ ಕ್ವಾರೆಂಟೈನ್ ಗೆ ಒಳಗಾಗಿದ್ದಾರೆ. ಮಾಜಿ ಶಾಸಕ ಬಂಗೇರ ಸ್ವಯಂ ಪ್ರೇರಣೆಯಿಂದ ತಪಾಸಣೆ ಮಾಡಿಸಿಕೊಂಡಿದ್ದು, ಆಗ ಪಾಸಿಟಿವ್ ಎಂದು ದೃಢಪಟ್ಟ ಹಿನ್ನಲೆಯಲ್ಲಿ ಮನೆಯಲ್ಲಿ ಸೆಲ್ಪ್ ಹೋಂ ಕ್ವಾರೆಂಟೈನ್ ನಲ್ಲಿದ್ದಾರೆ ಎಂದು ಬಂಗೇರ ಆಪ್ತರು ತಿಳಿಸಿದ್ದಾರೆ. ಪಾಸಿಟಿವ್ ರಾಜಕೀಯ : ಅಂದು ತಾಲೂಕಿನ ಶಾಸಕ ಹರೀಶ್ ಪೂಂಜರಿಗೆ ಕೊರೊನಾ...
ಪುತ್ತೂರು

ಪುತ್ತೂರು : ಮಾಜಿ ಪ್ರಿಯತಮನಿಂದ ಕಿರುಕುಳ ಆರೋಪ ; ಯುವತಿ ಆತ್ಮಹತ್ಯೆ-ಕಹಳೆ ನ್ಯೂಸ್

ಪುತ್ತೂರು : ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಉದ್ಯೋಗಿಯಾಗಿರುವ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಪುತ್ತೂರಿನ ಸಂಪ್ಯದಲ್ಲಿ ನಡೆದಿದೆ. ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಸ್ವಾಗತಕಾರಿಣಿಯಾಗಿದ್ದ ಮಧುಶ್ರೀ(26) ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಅವಿವಾಹಿತ ಯುವತಿ. ನಿನ್ನೆ ಮಧ್ಯಾಹ್ನ ತನ್ನ ಅಜ್ಜಿ ಮನೆಯ ಪಕ್ಕದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿವಾಹಿತ ಹಾಗೂ ಮಾಜಿ ಪ್ರಿಯಕರ ನೀಡುತ್ತಿದ್ದ ಮಾನಸಿಕ ಕಿರುಕುಳ ಹಾಗೂ ಜೀವ ಬೆದರಿಕೆಯಿಂದ ಮನನೊಂದು ಅತ್ಮಹತ್ಯೆ ಮಾಡಿಕೊಂಡಿರುವುದಾಗಿ ಆಕೆ ಡೈರಿಯಲ್ಲಿ...
1 845 846 847 848 849 872
Page 847 of 872