Wednesday, March 11, 2026

ಪ್ರಾದೇಶಿಕ

ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಭೇಟಿ ; ಮನೆ ನಿರ್ಮಾಣಕ್ಕೆ 2ನೇ ಕಂತು 5 ಕೋ.ರೂ. ಶೀಘ್ರ ಬಿಡುಗಡೆ – ಕಹಳೆ ನ್ಯೂಸ್

ಬೆಳ್ತಂಗಡಿ: ಕಳೆದ ಬಾರಿ ಪ್ರವಾಹದಿಂದ ತಾಲೂಕಿನಲ್ಲಿ ಅತೀ ಹೆಚ್ಚು ಮನೆಗಳು ಹಾನಿಗೀಡಾಗಿದ್ದವು. ನೂತನ ಮನೆ ನಿರ್ಮಾಣ ಕಾರ್ಯಕ್ಕೆ ಜಿಪಿಎಸ್‌ ಹಾಗೂ ತಾಂತ್ರಿಕ ತೊಂದರೆ ಉಂಟಾಗಿರುವುದನ್ನು ಸರಿಪಡಿಸಿ ಎರಡನೇ ಕಂತು 5 ಕೋಟಿ ರೂ.ಗಳನ್ನು ಶೀಘ್ರ ಬಿಡುಗಡೆ ಮಾಡಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ತಿಳಿಸಿದರು. ದ.ಕ. ಜಿಲ್ಲಾಧಿಕಾರಿಯಾದ ಬಳಿಕ ಮೊದಲನೇ ಬಾರಿಗೆ ಬೆಳ್ತಂಗಡಿ ತಾಲೂಕಿನಲ್ಲಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಮಂಗಳವಾರ ಭೇಟಿ ನೀಡಿ ಮಿತ್ತಬಾಗಿಲು ಕಾಳಜಿ ಕೇಂದ್ರದಲ್ಲಿ ಮಾಧ್ಯಮದೊಂದಿಗೆ...
ಬಂಟ್ವಾಳಶಿಕ್ಷಣಸುದ್ದಿ

ಕಲ್ಲಡ್ಕ ಶ್ರೀರಾಮ ಮಂದಿರದಲ್ಲಿ ಉದ್ಯೋಗ ನೈಪುಣ್ಯ ತರಬೇತಿ ಉದ್ಘಾಟನೆ ; ಏಕರೂಪ ಶಿಕ್ಷಣ ಪದ್ಧತಿಯಿಂದ ಕೌಶಲ್ಯ ಬೆಳಗಲು ಸಾಧ್ಯ ಎಂದ ರಾಜೇಶ್ ನಾಯ್ಕ್ – ಕಹಳೆ ನ್ಯೂಸ್

ಬಂಟ್ವಾಳ : ಕಠಿಣತೆಯನ್ನು ಎದುರಿಸುವ ಶಕ್ತಿ ನಮ್ಮಲ್ಲಿ ಇದ್ದೇ ಇದೆ, ನಮ್ಮ ಶಿಕ್ಷಣ ಪದ್ದತಿ ಇನ್ನೂ ಬ್ರಿಟೀಷರು ಹಾಕಿಕೊಟ್ಟಂತೆ ಇದೆ, ನೈಪುಣ್ಯತೆಯನ್ನು ಕಲಿಸುವಲ್ಲಿ ನಮ್ಮ ಶಿಕ್ಷಣ ತುಂಬಾ ಹಿಂದಿದೆ. ಇಂದು ದೇಶದಲ್ಲಿ ಏಕರೂಪದ ಶಿಕ್ಷಣ ಜಾರಿಗೆ ಬರಲಿದೆ, ಇದರಲ್ಲಿ ಕೌಶಲ್ಯವನ್ನು ಬೆಳಗುವ ಪ್ರಯತ್ನ ನಡೆಯುತ್ತದೆ. ಜಗತ್ತಿಗೆ ಬೇಕಾದುದೆಲ್ಲವನ್ನೂ ಪೂರೈಸುವ ಶಕ್ತಿ ಭಾರತಕ್ಕಿದೆ. ಅದನ್ನು ನಾವು ಸಾಕಾರಗೊಳಿಸಬೇಕಾಗಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು. ಅವರು ಬಂಟ್ವಾಳ ತಾಲೂಕಿನ ಕಲ್ಲಡ್ಕ...
ಪುತ್ತೂರು

ಅಂಬಿಕಾ ಸಮೂಹ ಸಂಸ್ಥೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ- ಕಹಳೆ ನ್ಯೂಸ್

ಪುತ್ತೂರು : ಬಪ್ಪಳಿಗೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ೨೦೨೦ ಆಗಸ್ಟ್ ೧೧ ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯು ನಡೆಯಿತು. ಸಮಾರಂಭದಲ್ಲಿ ಅಂಬಿಕಾ ಪದವಿ ವಿದ್ಯಾಲಯದ ಪ್ರಾಂಶುಪಾಲರಾದ ಡಾ. ವಿದ್ವಾನ್ ವಿನಾಯಕ ಭಟ್ಟ ಗಾಳಿಮನೆ ಮುಖ್ಯ ಅಭ್ಯಾಗತರಾಗಿ ಮಾತನಾಡಿದರು.ಭಗವಾನ್ ಶ್ರೀಕೃಷ್ಣ ಶ್ರಾವಣ ಮಾಸದ ಶುಕ್ಲ ಪಕ್ಷದ ಅಷ್ಟಮಿಯಂದು ಈ ಧರೆಗೆ ಅವತಾರವೆತ್ತಿದ . ಈ ದಿವಸ ಭಾರತೀಯರ ಪಾಲಿಗೆ ಸಂಭ್ರಮದ ದಿನ, ಕಾರಾಗ್ರಹದಲ್ಲಿ ಹುಟ್ಟಿದ ಪರಮಾತ್ಮನು ಜಗದ ಕತ್ತಲೆಯನ್ನು ದೂರ...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಳ್ತಂಗಡಿಸುದ್ದಿಸುಳ್ಯ

ಪುತ್ತೂರಿನಲ್ಲಿ 6, ಮಂಗಳೂರಿನಲ್ಲಿ 81 ರವಿವಾರ ಒಟ್ಟು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 132 ಮಂದಿಗೆ ಕೊರೋನಾ ಪಾಸಿಟಿವ್.! ; 6 ಮಂದಿ ಸಾವು – ಕಹಳೆ ನ್ಯೂಸ್

ಮಂಗಳೂರು : ಜಿಲ್ಲೆಯಲ್ಲಿ ರವಿವಾರ ಕೋವಿಡ್ ಸೋಂಕಿಗೆ 6 ಮಂದಿ ಸಾವನ್ನಪ್ಪಿದ್ದು, 132 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಕೋವಿಡ್ ಸೋಂಕಿಗೆ ಇಂದು ಒಟ್ಟು 6 ಮಂದಿ ಸಾವನ್ನಪ್ಪಿದ್ದಾರೆ ಎಂದು ಅರೋಗ್ಯ ಇಲಾಖೆ ದೃಢಪಡಿಸಿದೆ, ಇದುವರೆಗೆ ಕೋವಿಡ್ ಸೋಂಕಿಗೆ ಒಟ್ಟು 220 ಮಂದಿ ಸಾವನ್ನಪ್ಪಿದ್ದಾರೆ. ಇಂದಿನ 132 ಹೊಸ ಪ್ರಕರಣಗಳಲ್ಲಿ ಮಂಗಳೂರಿನಲ್ಲಿ 81 ಮಂದಿ, ಬಂಟ್ವಾಳದ 22 ಮಂದಿ, ಬೆಳ್ತಂಗಡಿಯ 4 ಮಂದಿ, ಪುತ್ತೂರಿನಲ್ಲಿ 6 ಮಂದಿ, ಸುಳ್ಯದಲ್ಲಿ 3 ಮಂದಿ...
ಕೊಡಗುಮಡಿಕೇರಿರಾಜ್ಯಸುದ್ದಿ

ಕೊಡಗಿನಲ್ಲಿ ಧಾರಾಕಾರ ಮಳೆ ; ಇದೂವರೆಗೆ 52 ಪ್ರದೇಶಗಳಲ್ಲಿ ಪ್ರವಾಹ – 14 ಪ್ರದೇಶದಲ್ಲಿ ಭೂಕುಸಿತ – ಕಹಳೆ ನ್ಯೂಸ್

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇದೂವರೆಗೆ ಜಿಲ್ಲೆಯ 52 ಪ್ರದೇಶಗಳಲ್ಲಿ ಪ್ರವಾಹ, 14 ಪ್ರದೇಶಗಳಲ್ಲಿ ಭೂಕುಸಿತವಾಗಿದೆ. 591 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. 9 ಪರಿಹಾರ ಕೇಂದ್ರಗಳಿಗೆ 591 ಜನರ ಸ್ಥಳಾಂತರ ಮಾಡಲಾಗಿದೆ. ಪ್ರವಾಹ ಭೂಕುಸಿತದಿಂದಾಗಿ 8 ಕಡೆ ರಸ್ತೆ ಸಂಚಾರ ಕಡಿತಗೊಂಡಿದೆ ಎಂದು ಜಿಲ್ಲಾಡಳಿತದಿಂದ ಅಧಿಕೃತ ಮಾಹಿತಿ ಹೊರಬಿದ್ದಿದೆ. ವಿರಾಜಪೇಟೆ ತಾಲೂಕಿನಲ್ಲಿರುವ ಅರಮೇರಿ ಕಳಂಚೇರಿ ಮಠ ಕಳೆದ ಬಾರಿಯೂ ಪ್ರವಾಹದಲ್ಲಿ ಮುಳುಗಿತ್ತು. ಸದ್ಯ ಜಿಲ್ಲೆಯಲ್ಲಿ...
ಪುತ್ತೂರು

ಗಾಯಗೊಂಡ ಕರುವನ್ನು ಆಸ್ಪತ್ರೆಗೆ ಧಾಖಲಿಸಿ ಮಾನವೀಯತೆ ಮೆರೆದ ಹಿಂದೂ ಯುವನಾಯಕ ಸಹಜ್ ರೈ; ಸಾಥ್ ನೀಡಿದ ವಿನಾಯಕ ಫ್ರೆಂಡ್ಸ್ ಬಲ್ನಾಡ್ ಹಾಗೂ ಬಜರಂಗದಳ- ಕಹಳೆ ನ್ಯೂಸ್

ನಿನ್ನೆ ಸಂಜೆ ತೇಂಕಿಲ ಬೈಪಾಸ್ ಬಳಿ ಅಪಘಾತಗೋಂಡು ತಿವ್ರವಾಗಿ ಗಾಯಗೊಂಡು ರಸ್ತೆ ಬದಿಯಲ್ಲಿ ಬಿದಿದ್ದ ಹೋರಿ ಕರುವನ್ನು ಕಂಡ ಯುವ ಹಿಂದೂ ಮುಂದಾಳು ನಾಯಕರಾಗಿರುವಂತಹ ಸಹಜ್ ರೈ ತನ್ನ ಇನೋವ ಕಾರಿನಲ್ಲಿ ಬಜರಂಗದಳದ ಕಾರ್ಯಕರ್ತರ ಹಾಗೂ ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ)ಬಲ್ನಾಡು ಇದರ ಸದಸ್ಯರ ಸಹಕಾರದಿಂದ ಪಶುವೈದರ ಬಳಿ ಕರೆದುಕೊಂಡು ಹೋಗಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಪುತ್ತೂರು ಜಿಲ್ಲಾ ವಿಶ್ವ ಹಿಂದೂ ಪರಿಷತ್ತಿನ ಕಾರ್ಯಯಲದಲ್ಲಿ ಬಿಡಲಾಯಿತು....
ಮಡಿಕೇರಿ

ತಲಕಾವೇರಿಯಲ್ಲಿ ಭಾರಿ ಭೂಕುಸಿತ : ಪ್ರಧಾನ ಅರ್ಚಕರ ಕುಟುಂಬವೇ ನಾಪತ್ತೆ-ಕಹಳೆ ನ್ಯೂಸ್

ಮಡಿಕೇರಿ: ಮಡಿಕೇರಿಯಲ್ಲಿ ಕಳೆದ ಹಲವು ದಿನಗಳಿಂದಾ ಭಾರಿ ಮಳೆಯಾಗುತ್ತಿದ್ದು, ಕಳೆದ ಬಾರಿಯಂತೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಇದೀಗ ಕಾವೇರಿ ತೀಥ೯ಕ್ಷೇತ್ರ ತಲಕಾವೇರಿಯಲ್ಲಿ ಭಾರೀ ಪ್ರಮಾಣದ ಭೂಕುಸಿತ ಸಂಭವಿಸಿದ್ದು, ತಲಕಾವೇರಿ ಕ್ಷೇತ್ರದ ಪ್ರಧಾನ ಅಚ೯ಕ ಟಿ.ಎಸ್.ನಾರಾಯಣ ಆಚಾರ್, ಅವರ ಪತ್ನಿ, ಆನಂದತೀಥ೯ ಮತ್ತು ಇಬ್ಬರು ಅಚ೯ಕರು ನಾಪತ್ತೆಯಾಗಿದ್ದಾರೆ. ತಲಕಾವೇರಿ ಪುಣ್ಯ ಕ್ಷೇತ್ರ ಬಳಿಯಲ್ಲಿ ಭೂಕುಸಿತದಿಂದಾಗಿ ಎರಡು ಮನೆಗಳು ಸಂಪೂಣ೯ ಮಣ್ಣುಪಾಲಾಗಿವೆ, ಮಣ್ಣಿನಡಿ ಸಿಲುಕಿರುವವರ ರಕ್ಷಣೆಗೆ ಸ್ಥಳೀಯರೊಂದಿಗೆ ವಿಪತ್ತು ನಿರ್ವಹಣಾ ಪಡೆ ಕೂಡ...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಶಾಸಕ‌ ಹರೀಶ್ ಪೂಂಜಗೆ ಕೊರೊನಾ ಪಾಸಿಟಿವ್ ; ಸಿ.ಎಂ. ಯಡಿಯೂರಪ್ಪರನ್ನು ಭೇಟಿಯಾಗಿದ್ದೇ ಮುಳುವಾಯಿತಾ ‘ಶ್ರಮಿಕ’ನಿಗೆ..? – ಕಹಳೆ ನ್ಯೂಸ್

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜಾಗೂ ಕೊರೊನಾ ಸೋಂಕು ದೃಢಪಟ್ಟಿದ್ದು, ಇತ್ತೀಚೆಗಷ್ಟೇ ಸಿ.ಎಂ. ಯಡಿಯೂರಪ್ಪ ಅವರಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿದ್ದು, ಸಿ.ಎಂ. ಅವರ ವರದಿ ಬರುವ ಕೆಲ ದಿನಗಳ ಹಿಂದೆಯಷ್ಟೇ ಹರೀಶ್ ಪೂಂಜಾ ಅವರು ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದರು. ಇದೀಗ ಪೂಂಜಾಗೂ ಸೋಂಕು ದೃಢಪಟ್ಟಿದ್ದು, ಸಿ.ಎಂ. ಭೇಟಿಯೇ ಮುಳುವಾಯಿತೇ ಎಂಬ ಮಾತುಗಳು ಕೇಳಿಬರುತ್ತಿದೆ....
1 848 849 850 851 852 863
Page 850 of 863