Monday, April 27, 2026

ಪ್ರಾದೇಶಿಕ

ಪುತ್ತೂರು

ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅತ್ಯುನ್ನತ ಸಾಧನೆ-ಕಹಳೆ ನ್ಯೂಸ್

ಪುತ್ತೂರು: ವೈದ್ಯಕೀಯ ಶಿಕ್ಷಣದ ಪ್ರವೇಶಕ್ಕಾಗಿ ಕೇಂದ್ರ ಸರಕಾರವು ನಡೆಸಿದ 2020ರ ನೀಟ್ ಪ್ರವೇಶ ಪರೀಕ್ಷೆಯಲ್ಲಿ ಪುತ್ತೂರು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಹಲವು ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಗಳಿಸಿ ರಾಷ್ಟ್ರ ಮಟ್ಟದ ಉತ್ತಮ ರ‍್ಯಾಂಕ್ ಗಳನ್ನು ಪಡೆದಿದ್ದಾರೆ.       ಅಕ್ಷಯ್ ಪಾಂಗಾಳ್ 720 ಅಂಕಗಳಲ್ಲಿ ಅತ್ಯುನ್ನತ ಅಂಕ ಗಳಿಸಿದ ವಿದ್ಯಾರ್ಥಿಗಳಲ್ಲಿ ಪುತ್ತೂರಿನ ದಿನೇಶ್ ಪಾಂಗಳ್ ಮತ್ತು ಸಂಧ್ಯಾ ಪಾಂಗಳ್ ರವರ ಪುತ್ರ ಅಕ್ಷಯ್ ಪಾಂಗಾಳ್-642 ಅಂಕಗಳನ್ನು ಗಳಿಸಿ...
ಪುತ್ತೂರು

ಎಸ್.ಎಸ್.ಎಲ್.ಸಿ ಮರುಪರೀಕ್ಷೆಯಲ್ಲಿ 95% ಫಲಿತಾಂಶ ಸೋತವರಿಗೆ ದಾರಿದೀಪವಾದ ಪ್ರಗತಿ ಸ್ಟಡಿ ಸೆಂಟರ್-ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ಹೃದಯ ಭಾಗದಲ್ಲಿರುವ ಧರ್ಮಸ್ಥಳ ಬಿಲ್ಟಿಂಗ್ನಲ್ಲಿ ಕಾರ್ಯಾಚರಿಸುತ್ತಿರುವ ಪ್ರಗತಿ ಎಜುಕೇಶನಲ್ ಫೌಂಡೇಶನ್(ರಿ.)ಪುತ್ತೂರು ಇದರ ಅಧೀನಕ್ಕೆ ಒಳಪಟ್ಟಿರುವ ಪ್ರಗತಿ ಸ್ಟಡಿ ಸೆಂಟರ್ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗಾಗಿಯೇ ಕಳೆದ 13 ವರುಷಗಳಿಂದ ತನ್ನ ಸೇವೆಯನ್ನು ನೀಡುತ್ತಾ ಬಂದಿದ್ದು, 2019-20ನೇ ಮರುಪರೀಕ್ಷೆಯಲ್ಲಿ ದಾಖಲೆಯ 95% ಫಲಿತಾಂಶ ಬಂದಿರುತ್ತದೆ. ದ.ಕ, ಕೊಡಗು, ಚಿಕ್ಕಮಂಗಳೂರು, ಬೆಂಗಳೂರು ಹಾಸನದಿಂದ ಬಂದ ಒಟ್ಟಾರೆ 65 ವಿದ್ಯಾರ್ಥಿಗಳು ಪಾಲ್ಗೊಂಡಿದ್ದು, 62 ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುತ್ತಾರೆ.  ಕೊರೋನಾ ಮಧ್ಯೆಯು ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆದುದರ...
ಪುತ್ತೂರು

ಪುತ್ತೂರು: ಕಲ್ಲೇಗ ಟೈಗರ್ಸ್ 3ನೇ ವರ್ಷದ ಹುಲಿವೇಷ ಪ್ರದರ್ಶನ; ಕೋವಿಡ್ ನಿಯಮಾನುಸಾರ ಸರಳ ರೀತಿಯಲ್ಲಿ ಆಚರಣೆ- ಕಹಳೆ ನ್ಯೂಸ್

ಪುತ್ತೂರು: ದಸರಾಹಬ್ಬ ಬರುತ್ತಿದ್ದಂತೆ ಎಲ್ಲೆಡೆ ಹಬ್ಬದ ವಾತಾವರಣ ಮನೆಮಾಡಿದೆ. ಆದರೆ ಕೊರೊನ ಮಹಾಮಾರಿ ಹಿನ್ನಲೆಯಲ್ಲಿ ಈ ವರ್ಷ ಸರಳತೆಯಲ್ಲಿ ನಡೆಸುವಂತೆ ಸರ್ಕಾರ ಆದೇಶಿಸಿದೆ. ಇದರಂತೆ ಪುತ್ತೂರಿನಲ್ಲಿ ಕಳೆದ 2ವರ್ಷದಿಂದ ತುಳುನಾಡ ಸಂಸ್ಕೃತಿಯಂತೆ ಕಲ್ಲೇಗ ಟೈಗರ್ಸ್ ನಡೆಸಿಕೊಂಡು ಬರುತ್ತಿರುವ ಹುಲಿವೇಷ ಕುಣಿತವು ಈ 3ನೇ ವರ್ಷದಂದು ಸರ್ಕಾರದ ನಿಯಮಕ್ಕನುಸಾರವಾಗಿ ಸರಳ ರೀತಿಯಲ್ಲಿ ಆಚರಿಸಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ. ಇದರಂತೆ ಇಂದು ಹುಲಿವೇಷ ಪ್ರದರ್ಶನದ ಕರಪತ್ರ ಬಿಡುಗಡೆ ನಡೆಯಿತು. ಮಹಾಲಿಂಗೇಶ್ವರನ ಸನ್ನಿದಿಯಲ್ಲಿ ಕರಪತ್ರಕ್ಕೆ...
ಪುತ್ತೂರು

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಸಮಿತಿ ರಚನೆ -ಕಹಳೆ ನ್ಯೂಸ್

ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಇದರ ನೂತನ ತಾಲೂಕು ಸಮಿತಿ ರಚನಾ ಸಭೆಯು ಇಂದು ಪುತ್ತೂರಿನ ಬ್ಲಡ್ ಬ್ಯಾಂಕ್ ಬಿಲ್ಡಿಂಗ್‍ನಲ್ಲಿರುವ ರೋಟರಿ ಟ್ರಸ್ಟ್ ಹಾಲ್‍ನಲ್ಲಿ ಜರಗಿತು. ಈ ನೂತನ ಸಮಿತಿಯ ಅಧ್ಯಕ್ಷರಾಗಿ ಶಾಂತಿನಗರದ ಸಂತೋಷ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಗಣೇಶ್ ಕೆ, ಉಪಾಧ್ಯಕ್ಷರಾಗಿ ರಾಮ್‍ದಾಸ್, ಹಾಗೂ ಹೇಮಜಯರಾಮ ರೈ ಪುತ್ತೂರು ಕೋಶಾಧ್ಯಕ್ಷರಾಗಿ ಅನೀಶ್, ಉಪಾಧ್ಯಕ್ಷರಾಗಿ ನಿಶಾಂತ್ ಬನ್ನೂರು, ಜೊತೆ ಕಾರ್ಯದರ್ಶಿಯಾಗಿ ಚೈತ್ರಾ ಬಂಗೇರ, ರಾಜಶೇಖರ್ ಅವರು ಆಯ್ಕೆಯಾಗಿರುತ್ತಾರೆ.ಕಾರ್ಯಕಾರಿಣಿ ಸಮಿತಿಗೆ ಆದಿತ್ಯಾ,ಭರತ್...
ಕಡಬ

ಅಂತರಾಜ್ಯ ಮಟ್ಟದ ಹಾಯ್ಕು( ಕವನ)ರಚನೆ :- ಕಡಬದ ಸಮ್ಯಕ್ತ್ ಜೈನ್ ತೃತೀಯಸಾಹಿತ್ಯ – ಕಹಳೆ ನ್ಯೂಸ್

ಚಟುವಟಿಕೆಯಲ್ಲಿ ನಿರಂತರವಾಗಿ ತನ್ನನ್ನು ತಾನು ತೊಡಗಿಸಿಕೊಂಡಿರುವ ಸಮ್ಯಕ್ತ್ ಜೈನ್ ರವರ ಸಾಧನೆಗೆ ಅಂತರಾಜ್ಯ ಮಟ್ಟದಲ್ಲಿ ಮತ್ತೊಂದು ಗರಿಮೆ. ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ( ನೊಂ ) ಕೇಂದ್ರ ಸಮಿತಿ , ಬೆಂಗಳೂರು ವತಿಯಿಂದ , ತಾಲೂಕು ಘಟಕ , ಮಡಿಕೇರಿ - ಕೊಡಗು ಪ್ರಾಯೋಜಕತ್ವದಲ್ಲಿ ನಡೆದ ಅಂತರಾಜ್ಯ ಮಟ್ಟದ ಅಂತರ್ಜಾಲ ಆಧಾರಿತ ಹಾಯ್ಕು(ಕವನ) ರಚನೆ ಮತ್ತು ವಾಚನ ಸ್ಪರ್ಧೆಯಲ್ಲಿ ಕಡಬ ತಾಲೂಕು ನೂಜಿಬಾಳ್ತಿಲದ ಹೊಸಂಗಡಿ ಬಸದಿ ಶ್ರೀ ಧರಣೇಂದ್ರ...
ಪುತ್ತೂರುಸುದ್ದಿ

ಜಿಡಿಪಿಯನ್ನು ಹೆಚ್ಚಿಸಲು ಹೊಸ ಶಿಕ್ಷಣ ನೀತಿ ಸಹಕಾರಿಯಾಗಲಿದೆ- ಶ್ರೀಮತಿ ರೂಪಲೇಖ –ಕಹಳೆ ನ್ಯೂಸ್

ಪುತ್ತೂರು: ಹೊಸ ಶಿಕ್ಷಣ ನೀತಿಯು ಕೌಶಲ್ಯ ವೃತ್ತಿಗೆ ಒತ್ತು ನೀಡುವುದರಿಂದ ಉದ್ಯೋಗವಕಾಶವನ್ನು ವಿಫುಲವಾಗಿ ನೀಡಬಹುದು .ಈ ರೀತಿಯ ಬೆಳವಣಿಗೆಗಳು ಆದಾಗ ಜಿಡಿಪಿಯಲ್ಲಿಯೂ ಬದಲಾವಣೆಯಾಗಲು ಸಾಧ್ಯ ಎಂದು ಪುತ್ತೂರಿನ ನರೇಂದ್ರ ಪದವಿ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ರೂಪಕಲಾರವರು ಹೇಳಿದರು. ಇವರು ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನಲ್ಲಿ ನಡೆದ ಸಂಸ್ಕ್ರತಿ-ಪ್ರಸ್ತುತಿ ಎರಡನೇಯ ಸರಣಿ ಕಾರ್ಯಕ್ರಮದಲ್ಲಿ ಸಮನ್ವಯಕಾರರಾಗಿ ಭಾಗವಹಿಸಿ ಶಿಕ್ಷಣದಿಂದ ಜಿಡಿಪಿಯನ್ನು ಹೆಚ್ಚಿಸಲು ಸಾಧ್ಯವೇ ಎನ್ನುವುದರ ಬಗೆಗೆ ಮಾಹಿತಿಯನ್ನು ನೀಡಿದ್ದರಲ್ಲದೆ, ಕಾರ್ಯಕ್ರಮದಲ್ಲಿ...
ಪುತ್ತೂರುಸುದ್ದಿ

ವಿವೇಕಾನಂದ ಕಾಲೇಜು : “ಯಂ ಸಿ ಎಫ್” ಕಂಪೆನಿಗೆ ಆಯ್ಕೆಯಾದ ಮಂಗಳೂರಿನ ಕುವರ-ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಕಾಲೇಜಿನ ಅಂತಿಮ ಬಿ ಎಸ್ಸಿ ವಿದ್ಯಾರ್ಥಿ ಅಭಿಕ್ಷಿತ್ ಕೆ.ಮ್ ಮಂಗಳೂರಿನ "ಯಂ ಸಿ ಎಫ್" ಕಂಪೆನಿಗೆ ಆಯ್ಕೆಯಾಗಿದ್ದಾರೆ. ಶಿಕ್ಷಣದೊಂದಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶ ಈ ಶಿಕ್ಷಣ ಸಂಸ್ಥೆಯಾದಾಗಿದೆ. ಆ ನಿಟ್ಟಿನಲ್ಲಿ ಕಾಲೇಜಿನ ಉದ್ಯೋಗ ಮತ್ತು ತರಬೇತಿ ಘಟಕ ಅಯೋಜಿಸಿದ ಉದ್ಯೋಗ ಮೇಳದಲ್ಲಿ ಸ್ಪರ್ಧಿಸಿ ಆಯ್ಕೆಯಾದ ವಿದ್ಯಾರ್ಥಿ ಎಂದು ಕಾಲೇಜು ಪ್ರಕಟನೆ ತಿಳಿಸಿದೆ. ಈತನ ತಂದೆ ವಿಷ್ಣು ಭಟ್ ಕೆ.ಎಂ, ತಾಯಿ ಸತ್ಯವತಿ ಕೆ. ಮೂಲತಃ ಕಾಸರಗೋಡು...
ಕಡಬಸುದ್ದಿ

ಮಾನವೀಯತೆ ಮೆರೆದ ಪುತ್ತೂರಿನ ಪೊಲೀಸ್ ತಂಡಕ್ಕೆ ಎಲ್ಲೆಡೆ ಮೆಚ್ಚುಗೆ..! –ಕಹಳೆ ನ್ಯೂಸ್

ಕಡಬ: ಪಂಜದಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದ ಸವಾರರನ್ನು ಪೊಲೀಸರು ಆಸ್ಪತ್ರೆಗೆ ಸೇರಿಸಿ ಹಲವರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ವಿಪರಿತವಾಗಿ ಮಳೆ ಸುರಿಯುತ್ತಿದ್ದ ವೇಳೆ ಪಂಜದ ಸಂತೆ ಮಾರುಕಟ್ಟೆ ಬಳಿ ಹೋಗುತ್ತಿದ್ದ ಬೈಕ್ ಸವರಿಬ್ಬರೂ ಸ್ಕಿಡ್ ಆಗಿ ಬಿದ್ದಿದ್ದು, ಈ ವೇಳೆ ಇದೇ ರಸ್ತೆಯಲ್ಲಿ ಬರುತ್ತಿದ್ದ ಪುತ್ತೂರಿನ ಐ.ಪಿ.ಎಸ್ ಲಖನ್ ಸಿಂಗ್ ಯಾದವ್, ಪೊಲೀಸ್ ಅಧಿಕಾರಿಗಳಾದ ಲಕ್ಷ್ಮೀಷ್, ವಿಶ್ವನಾಥ್ ಹಾಗೂ ಶರೀಫ್ ತಮ್ಮ ಪೊಲೀಸ್ ವಾಹನದಲ್ಲಿ ಗಾಯಾಳುಗಳನ್ನು ಕಡಬ ಸರ್ಕಾರಿ ಆಸ್ಪತ್ರಗೆ...
1 848 849 850 851 852 872
Page 850 of 872