ಶ್ರೀ ದೇವೀ ಭಜನಾ ಮಂಡಳಿ ಹಾಗೂ ಧರ್ಮಶ್ರೀ ವಿಶ್ವಸ್ಥ ಮಂಡಳಿ(ರಿ) ಗಾಂಧಿನಗರ ಕೆದಿಲ ಇದರ ವತಿಯಿಂದ ರಾಮನಾಮ ತಾರಕ ಮಂತ್ರ ಪಠಣ ಮತ್ತು ಕರಸೇವಕರಿಗೆ ಗೌರವಾರ್ಪಣಾ ಕಾರ್ಯಕ್ರಮ- ಕಹಳೆ ನ್ಯೂಸ್
ಶ್ರೀ ದೇವೀ ಭಜನಾ ಮಂಡಳಿ ಹಾಗೂ ಧರ್ಮಶ್ರೀ ವಿಶ್ವಸ್ಥ ಮಂಡಳಿ(ರಿ) ಗಾಂಧಿನಗರ ಕೆದಿಲ ಇದರ ವತಿಯಿಂದ ಅಯೋಧ್ಯೆಯಲ್ಲಿ ನಮ್ಮೆಲ್ಲರ ಆರಾಧ್ಯ ಮೂರ್ತಿ ಪ್ರಭು ಶ್ರೀ ರಾಮಚಂದ್ರನ ಭವ್ಯ ಮಂದಿರದ ಭೂಮಿ ಪೂಜೆಯ ಕಾರ್ಯಕ್ರಮದ ಸಂಭ್ರಮವನ್ನು ಕೆದಿಲ ಗ್ರಾಮಸ್ಥರು ಸೇರಿವಿಶೇಷವಾಗಿ ಸಂಭ್ರಮಿಸುವ ಒಂದು ಪುಟ್ಟ ಕಾರ್ಯಕ್ರಮ ವನ್ನು ಇಂದು ಬೆಳಿಗ್ಗೆ 11:40ರಿಂದ 12:30ರ ವರೆಗೆ ಶ್ರೀ ದೇವೀ ಭಜನಾ ಮಂದಿರದ ವಠಾರದಲ್ಲಿ ಆಚರಿಸಿದರು. ಅಯೋಧ್ಯೆಯಲ್ಲಿ ರಾಮ ಮಂದಿರದ ಭೂಮಿ ಪೂಜೆಯು ಜಗತ್ತಿನ...







