ಕಡಬ: ಅಕ್ರಮ ಗೋ ಸಾಗಾಟ ಗೋ ಹತ್ಯೆ ವಿರುದ್ಧ ವಿಶ್ವ ಹಿಂದು ಪರಿಷತ್ ಬಜರಂಗದಳ ಕಡಬ ಪ್ರಖಂಡ ವತಿಯಿಂದ ಕಡಬ ಠಾಣೆಗೆ ಮನವಿ- ಕಹಳೆ ನ್ಯೂಸ್
ಕಡಬ: ಅಕ್ರಮ ಗೋ ಸಾಗಾಟ ಗೋ ಹತ್ಯೆ ವಿರುದ್ಧ ವಿಶ್ವ ಹಿಂದು ಪರಿಷತ್ ಬಜರಂಗದಳ ಕಡಬ ಪ್ರಖಂಡ ವತಿಯಿಂದ ಕಡಬ ಠಾಣೆಗೆ ಮನವಿ ಸಲ್ಲಿಸಲಾಯಿತು. ರಾಜ್ಯದಲ್ಲಿ ಕರ್ನಾಟಕ ಪ್ರಾಣಿ ಬಲಿ ನಿಷೇಧ ಕಾಯ್ದೆ 1959 ( ತಿದ್ದು ಪಡಿ1975) ಜಾರಿಯಲ್ಲಿದ್ದು ಅದರ ಪ್ರಕಾರ ಯಾವುದೇ ಧರ್ಮದವರು ಬಲಿ ಕೊಡುವುದಕ್ಕೆ ನಿಷೇದವಿದೆ. ಕರ್ನಾಟಕ ಗೋ ಹತ್ಯೆ ನಿಷೇದ ಹಾಗೂ ಜಾನುವಾರು ಸಂರಕ್ಷಣಾ ಕಾಯ್ದೆ 1964 ಜಾರಿಯಲ್ಲಿದ್ದು ಅದರ ಪ್ರಕಾರ ದನ ,...






