Sunday, March 8, 2026

ಪ್ರಾದೇಶಿಕ

ಬೆಳ್ತಂಗಡಿಸುದ್ದಿ

ಬೆಳ್ತಂಗಡಿ : -ಬರಾಯ ಕನ್ಯಾಡಿಯಲ್ಲಿ ನಿಧಿ ವದಂತಿ! ಬರಿಗೈಯಲ್ಲಿ ವಾಪಸ್ಸಾದ ತಂಡ-ಕಹಳೆ ನ್ಯೂಸ್

ಬೆಳ್ತಂಗಡಿ : ನಿಧಿ ಇದೆ ಎಂಬ ವದಂತಿ ಹಿನ್ನೆಲೆಯಲ್ಲಿ ತಹಶೀಲ್ದಾರ್ ಸಮ್ಮುಖದಲ್ಲಿ ನಡೆದ ಶೋಧ ಕಾರ್ಯ ಮುಗಿಸಿ ಏನೂ ಸಿಗದೇ ಬರಿಗೈಯಲ್ಲಿ ವಾಪಸ್ಸಾದ ಘಟನೆ ಬೆಳ್ತಂಗಡಿ ತಾಲೂಕಿನ ನಡ ಗ್ರಾ.ಪಂ. ವ್ಯಾಪ್ತಿಯ ಬರಾಯ ಕನ್ಯಾಡಿ ಗ್ರಾಮದ ಪಣೆತ್ತಡಿಯಲ್ಲಿ ಬುಧವಾರ ನಡೆದಿದೆ. ಕನ್ಯಾಡಿ ಗ್ರಾಮದ ಪಣೆತ್ತಡಿ ಆನಂದ ಶೆಟ್ಟಿ ಎಂಬವರ ಜಮೀನಿನಲ್ಲಿ ನಿಧಿ ಲಭಿಸಿರುವ ಬಗ್ಗೆ ವದಂತಿಗಳು ಎದ್ದಿದು ಈ ವಿಷಯವಾಗಿ ಅಲ್ಲಿನ ಸ್ಥಳೀಯರು ಯಾರೋ ಜಾಗದ ವಿಡಿಯೋ ಮಾಡಿ ಅಧಿಕಾರಿಗಳಿಗೆ ಕಳುಹಿಸಿದ್ದರು....
ಉಡುಪಿಬೈಂದೂರುಸಿನಿಮಾ

ಉಡುಪಿ ಜಿಲ್ಲೆಯ ಬೈಂದೂರಿನ ಗಂಟಿಹೊಳೆಯಲ್ಲಿರುವ ತಮ್ಮ ಗದ್ದೆಯಲ್ಲಿ ಗೊಬ್ಬರ ಹೊತ್ತು ಬೆವರು ಸುರಿಸಿ ನಾಟಿ ಮಾಡಿದ ಭೂಮಿ ಶೆಟ್ಟಿ – ಕಹಳೆ ನ್ಯೂಸ್

ಉಡುಪಿ: ಕೊರೊನಾ ಎಂಬ ಮಹಾಮಾರಿ ರಾಜ್ಯಕ್ಕೆ ಕಾಲಿಟ್ಟು ಲಾಕ್‍ಡೌನ್ ಘೋಷಣೆಯಾದ ಬಳಿಕ ಉದ್ಯೋಗಕ್ಕೆಂದು ಮನೆ ಬಿಟ್ಟು ಹೊರ ಹೋದವರು ತಮ್ಮ ತಮ್ಮ ಮನೆಗೆ ವಾಪಸ್ಸಾಗಿದ್ದಾರೆ. ಅಲ್ಲದೇ ತಮ್ಮನ್ನು ತಾವು ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅದೇ ರೀತಿ ನಟನೆ, ವಿದ್ಯಾಭ್ಯಾಸ ಎಂದು ಸಿಲಿಕಾನ್ ಸಿಟಿಗೆ ತೆರಳಿದ್ದ ಬಿಗ್‍ಬಾಸ್ 7ರ ಸ್ಪರ್ಧಿ ಭೂಮಿ ಶೆಟ್ಟಿ ಕೂಡ ಇದೀಗ ಮನೆಗೆ ಬಂದಿದ್ದು, ಗದ್ದೆ ನಾಟಿ ಮಾಡುವ ಮೂಲಕ ಸುದ್ದಿಯಾಗಿದ್ದಾರೆ. ಹೌದು. ಓದಿನ ಜೊತೆಗೆ ನಟನೆ ಮಾಡಿಕೊಂಡು...
ದಕ್ಷಿಣ ಕನ್ನಡಪುತ್ತೂರುಸುದ್ದಿ

” ಜೈ ಭಜರಂಗಿ ” – ಪುತ್ತೂರಿನ ಆಸ್ಪತ್ರೆಯಿಂದ ಪರಾರಿಯಾದ ಕೊರೊನಾ ಶಂಕಿತ ವ್ಯಕ್ತಿಯನ್ನು ಹಿಡಿದು ಆಸ್ಪತ್ರೆಗೆ ಮರು ದಾಖಲಿಸಿದ ಬಜರಂಗದಳ ಕಾರ್ಯಕರ್ತರು – ಕಹಳೆ ನ್ಯೂಸ್

ಪುತ್ತೂರು : ಸರಕಾರಿ ಆಸ್ಪತ್ರೆಯಿಂದ ಪರಾರಿಯಾಗಿದ್ದ ಕೋರೋನಾ ಶಂಕಿತ ವ್ಯಕ್ತಿಯನ್ನು ಹಿಡಿದು ಬಜರಂಗದಳ ಕಾರ್ಯಕರ್ತರು ಅಸ್ಪತ್ರೆಗೆ ದಾಖಲಿಸಿದ್ದಾರೆ. ನಗರದ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕೋರೋನಾ ಶಂಕಿತ ವ್ಯಕ್ತಿ ಆಸ್ಪತ್ರೆಯಿಂದ ತಪ್ಪಿಸಿಕೊಂಡು ಪುತ್ತೂರು ನಗರದ ತಾಲೂಕು ಆಫೀಸ್ ರಸ್ತೆ ಬದಿ ತಿರುಗಾಡಿಕೊಂಡು ಬಿದ್ದಿದ್ದ ಇದರ ಬಗ್ಗೆ ಮಾಹಿತಿ ಸಿಕ್ಕ ಕೂಡಲೇ ಕಾರ್ಯಪ್ರವೃತರಾದ ಪುತ್ತೂರು ಬಜರಂಗದಳ ಕಾರ್ಯಕರ್ತರು ಪಿಪಿಟಿ ಕಿಟ್ ಧರಿಸಿ ವ್ಯಕ್ತಿಯನ್ನು ಅಂಬುಲೆನ್ಸ್ ಮೂಲಕ ಪುತ್ತೂರು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅಲ್ಲಿಂದ ವ್ಯಕ್ತಿಯನ್ನು...
ಕ್ರೈಮ್ದಕ್ಷಿಣ ಕನ್ನಡಸುಳ್ಯ

ಹಿಂದೂ ಹೆಣ್ಣು ಮಕ್ಕಳನ್ನು ಗುರಿಯಾಗಿಸಿ ಅನ್ಯಕೋಮಿನ ಸಂಸ್ಥೆಯಿಂದ ಸೌಂದರ್ಯ ಸ್ಪರ್ಧೆ – ಹಿಂದೂ ಜಾಗರಣ ವೇದಿಕೆ ಆಕ್ರೋಶ ; ಸ್ಪರ್ಧೆಗೆ ಅವಕಾಶ ನೀಡದಂತೆ ಜಿಲ್ಲಾ ಪೋಲೀಸ್ ಅಧೀಕ್ಷಕರಿಗೆ ದೂರು – ಕಹಳೆ ನ್ಯೂಸ್

ಸುಳ್ಯ : ನಗರದ ಮೊಬೈಲ್ ಗ್ಯಾರೇಜ್ ಹೆಸರಿನ ಸಂಸ್ಥೆಯೊಂದು ತನ್ನ ಫೇಸ್‌ಬುಕ್ ಪೇಜ್ ಹಾಗೂ ಇನ್ಸ್ಟಾಗ್ರಾಮ್ ಪೇಜ್ ನಲ್ಲಿ ಫೋಟೋ ಸೌಂದರ್ಯ ಸ್ಪರ್ಧೆ ಏರ್ಪಡಿಸಿದ್ದು, ಅದರ ವಿವರಗಳನ್ನು ಒಳಗೊಂಡ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಮೇಲ್ನೋಟಕ್ಕೆ ಇದೊಂದು ಹಿಂದೂ ಹೆಣ್ಣುಮಕ್ಕಳನ್ನು ಗುರಿಯಾಗಿಸಿ ಅನ್ಯಕೋಮಿನವರು ನಡೆಸುವ ಬಗ್ಗೆ ಅನುಮಾನವೆದ್ದಿದೆ. ಸಾಮಾಜಿಕ ಜಾಲತಾಣದಲ್ಲಿ ಒಂದು ಬಾರಿ ಹಂಚಿಕೆಯಾದ ಫೋಟೋ ಗಳು ಮುಂದೆ ಅಶ್ಲೀಲ ಪೇಜ್ ಗಳಿಗೆ ಅಥವಾ ಫೇಕ್ ಖಾತೆಗಳಿಗೆ ಬಳಕೆಯಾಗುತ್ತಿರುವುದು...
ಕ್ರೈಮ್ದಕ್ಷಿಣ ಕನ್ನಡಸುಳ್ಯ

ಸುಳ್ಯದಲ್ಲಿ 16 ವರ್ಷದ ತನ್ನ ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯ ನಡೆಸಿದ ಕಾಮುಕ, ಹೆಣ್ಣುಬಾಕ ಗೂನಡ್ಕ ಉಸ್ತಾದ್..! – ಕಹಳೆ ನ್ಯೂಸ್

ಸುಳ್ಯ, ಜು. 21  : ತನ್ನ ಅಪ್ರಾಪ್ತ ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯ ನಡೆಸಿದ ಗೂನಡ್ಕ ಮೂಲದ ಮದ್ರಸ ಅಧ್ಯಾಪಕನೋರ್ವನನ್ನು ಕೇರಳದ ನೀಲೇಶ್ವರ ಪೊಲೀಸರು ಬಂಧಿಸಿದ್ದಾರೆ.   ಗೂನಡ್ಕ ಮೂಲದವನಾದ ಈ ಉಸ್ತಾದ್‌ ಪ್ರಸ್ತುತ ಕೇರಳದ ಕಾಞಂಗಾಡ್ ಬಳಿಕ ತೈಕಡಪ್ಪುರದಲ್ಲಿ ವಾಸಿಸುತ್ತಿದ್ದು ಅಲ್ಲಿ ಮದ್ರಸ ಅಧ್ಯಾಪಕನಾಗಿದ್ದ. ಈತನಿಗೆ ಗೂನಡ್ಕದಲ್ಲಿ ಒಂದು ವಿವಾಹವಾಗಿದ್ದು ಕಾಞಂಗಾಡ್‌ನಲ್ಲಿ ಮತ್ತೊಂದು ವಿವಾಹವಾಗಿದ್ದಾನೆ. ಆರೋಪಿಯ 16 ವರ್ಷದ ಮಗಳು ಗರ್ಭಿಣಿಯಾದ ಸಂದರ್ಭದಲ್ಲಿ ವಿಚಾರ ಬೆಳಕಿಗೆ ಬಂದಿದ್ದು ಬಾಲಕಿ ತನ್ನ ಮಾವನ...
ಕ್ರೈಮ್ಸುದ್ದಿಸುಳ್ಯ

ಸುಳ್ಯದಲ್ಲಿ ಕ್ವಾರೆಂಟೈನ್ ಉಲ್ಲಂಘಿಸಿದ ಐವರು ವೈದ್ಯರ ವಿರುದ್ದ ಪ್ರಕರಣ ದಾಖಲು..! – ಕಹಳೆ ನ್ಯೂಸ್

ಸುಳ್ಯ :ದ.ಕ ಜಿಲ್ಲೆಯಲ್ಲಿ ಕ್ವಾರೆಂಟೈನ್ ಉಲ್ಲಂಘಿಸಿದ ಐವರು ವೈದ್ಯರ ವಿರುದ್ದ ಪ್ರಕರಣ ದಾಖಲಿಸಿಲಾಗಿದೆ. ಕ್ವಾರಂಟೈನ್‌ ನಿಯಮ ಉಲ್ಲಂಘಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೆ.ವಿ.ಜಿ ವೈದ್ಯಕೀಯ ಕಾಲೇಜಿನ ವೈದ್ಯರ ವಿರುದ್ಧ ಪ್ರಕರಣ ದಾಖಲಾಗಿದೆ. ವಾನನ್ಸ್, ದೇವರಾಮನ್, ಪ್ರೇಮ್ ಕುಮಾರ್ ಜಿ., ಪ್ರಬೀನ್ ಜಾರ್ಜ್, ಶೃತಿ ಸಿ. ವಿರುದ್ದ ಎಫ್ ಐಆರ್ ದಾಖಲಾಗಿದೆ. ಜು.15ರಂದು ಕ್ವಾರೆಂಟೈನ್ ಉಲ್ಲಂಘನೆ ಬಗ್ಗೆ ಡಿಸಿ ಕಚೇರಿಯಿಂದ ಜಿಪಿಎಸ್ ಮೂಲಕ ಮಾಹಿತಿ ಸಿಕ್ಕಿತ್ತು. ಆಸ್ಪತ್ರೆ ಸಿಬ್ಬಂದಿಗೆ...
ಕಾಸರಗೋಡುಮಂಜೇಶ್ವರಸುದ್ದಿ

ಕಾಸರಗೋಡು ಜಿಲ್ಲೆಯಲ್ಲಿ ಶಸಸ್ತ್ರ ಮೀಸಲು ಸಿಬ್ಬಂದಿ ಸೇರಿ 57 ಮಂದಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಕಾಸರಗೋಡು, ಜು. 19 : ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ರವಿವಾರದಂದು ಮತ್ತೆ 57 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇಂದು ಪತ್ತೆಯಾದ ಸೋಂಕಿತರ ಪೈಕಿ 48 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ ಎಂದು ಆರೋಗ್ಯ ಇಲಾಖೆ ವರದಿ ಮಾಡಿದೆ. ಓರ್ವ ಶಸಸ್ತ್ರ ಮೀಸಲು ಪಡೆಯ ಪೊಲೀಸ್ ಗೂ ಸೋಂಕು ಇರುವುದು ದೃಢಪಟ್ಟಿದೆ. ಅವರು ತಲಪಾಡಿ ಗಡಿಯಲ್ಲಿ ಕರ್ತವ್ಯದಲ್ಲಿದ್ದರು ಎಂದು ತಿಳಿದುಬಂದಿದೆ. ಇನ್ನು ಈ ನಡುವೆ ಜಿಲ್ಲೆಯಲ್ಲಿ ಮತ್ತೆ 12 ಮಂದಿಗೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿತ ವ್ಯಕ್ತಿಯ ಚಿಕ್ಕಮ್ಮ ನಿಧನ ; ಕೋವಿಡ್ ಸರಕಾರಿ ನಿಯಮದಂತೆ ಅಂತ್ಯಕ್ರಿಯೆ ನಡೆಸಿದ ಹಿಂಜಾವೇ – ಬಿಜೆಪಿ ಮುಖಂಡರು – ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೋನಾ ಸೋಂಕಿತ ವ್ಯಕ್ತಿಯ ೮೫ ವರ್ಷ ಪ್ರಾಯದ ಚಿಕ್ಕಮ್ಮ ಜು.18 ರಂದು ನಿಧನರಾಗಿದ್ದಾರೆ. ಇತ್ತಿಚೆಗೆ ಕೆಮ್ಮಿಂಜೆ ಗ್ರಾಮದ ಮರೀಲ್ ಮದಗ ನಿವಾಸಿಯೊಬ್ಬರು ಕೊರೋನಾ ಸೋಂಕು ದೃಢ ಪಟ್ಟ ಹಿನ್ನಲೆಯಲ್ಲಿ ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜು.18ರಂದು ಅವರ ಚಿಕ್ಕಮ್ಮ ಲಕ್ಷ್ಮೀ (85ವ) ರವರು ವಯೋಸಹಜ ಮೃತಪಟ್ಟಿದ್ದಾರೆ. ಅವರ ಪುತ್ರನಿಗೆ ಕೊರೋನಾ ಸೋಂಕು ಹಿನ್ನಲೆಯಲ್ಲಿ ತಾಯಿಯ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು. ಆದರೆ...
1 852 853 854 855 856 863
Page 854 of 863