ಬೆಳ್ತಂಗಡಿ : -ಬರಾಯ ಕನ್ಯಾಡಿಯಲ್ಲಿ ನಿಧಿ ವದಂತಿ! ಬರಿಗೈಯಲ್ಲಿ ವಾಪಸ್ಸಾದ ತಂಡ-ಕಹಳೆ ನ್ಯೂಸ್
ಬೆಳ್ತಂಗಡಿ : ನಿಧಿ ಇದೆ ಎಂಬ ವದಂತಿ ಹಿನ್ನೆಲೆಯಲ್ಲಿ ತಹಶೀಲ್ದಾರ್ ಸಮ್ಮುಖದಲ್ಲಿ ನಡೆದ ಶೋಧ ಕಾರ್ಯ ಮುಗಿಸಿ ಏನೂ ಸಿಗದೇ ಬರಿಗೈಯಲ್ಲಿ ವಾಪಸ್ಸಾದ ಘಟನೆ ಬೆಳ್ತಂಗಡಿ ತಾಲೂಕಿನ ನಡ ಗ್ರಾ.ಪಂ. ವ್ಯಾಪ್ತಿಯ ಬರಾಯ ಕನ್ಯಾಡಿ ಗ್ರಾಮದ ಪಣೆತ್ತಡಿಯಲ್ಲಿ ಬುಧವಾರ ನಡೆದಿದೆ. ಕನ್ಯಾಡಿ ಗ್ರಾಮದ ಪಣೆತ್ತಡಿ ಆನಂದ ಶೆಟ್ಟಿ ಎಂಬವರ ಜಮೀನಿನಲ್ಲಿ ನಿಧಿ ಲಭಿಸಿರುವ ಬಗ್ಗೆ ವದಂತಿಗಳು ಎದ್ದಿದು ಈ ವಿಷಯವಾಗಿ ಅಲ್ಲಿನ ಸ್ಥಳೀಯರು ಯಾರೋ ಜಾಗದ ವಿಡಿಯೋ ಮಾಡಿ ಅಧಿಕಾರಿಗಳಿಗೆ ಕಳುಹಿಸಿದ್ದರು....







