Sunday, April 26, 2026

ಪ್ರಾದೇಶಿಕ

ಪುತ್ತೂರು

ಎಡನೀರು ಮಠದಲ್ಲಿ ಸನ್ಯಾಸ ದೀಕ್ಷೆ ಸ್ವೀಕರಿಸಲಿರುವ ಪುತ್ತೂರು ವಿವೇಕಾನಂದ ಕಾಲೇಜ್‍ನ ಹಳೆ ವಿದ್ಯಾರ್ಥಿ-ಕಹಳೆ ನ್ಯೂಸ್

ಪುತ್ತೂರು: ಶಿಸ್ತು, ಸಜ್ಜನಿಕೆ ಮತ್ತು ನಯ ವಿನಯಗಳ ವ್ಯಕ್ತಿತ್ವವನ್ನು ವಿದ್ಯಾರ್ಥಿ ಜೀವನದಲ್ಲಿಯೇ ರೂಢಿಸಿಕೊಂಡಿದ್ದ ಪುತ್ತೂರು ವಿವೇಕಾನಂದ ಕಾಲೇಜ್‍ನ ಹಳೆ ವಿದ್ಯಾರ್ಥಿ ಜಯರಾಮ ಮಂಜತ್ತಾಯ ಸೆ. 28ರಂದು ಕಾಸರಗೋಡಿನ ಎಡನೀರು ಮಠದಲ್ಲಿ ಶ್ರೀ ಸಚ್ಚಿದಾನಂದ ಭಾರತೀ ಎಂಬ ಮರುನಾಮಕರಣದ ಮೂಲಕ ಸನ್ಯಾಸ ದೀಕ್ಷೆ ಸ್ವೀಕರಿಸಲಿದ್ದಾರೆ. ಈಗಾಗಲೆ ವಿವೇಕಾನಂದ ಕಾಲೇಜ್‍ನಲ್ಲಿ ಶಿಕ್ಷಣ ಪಡೆದ ಹಳೆ ವಿದ್ಯಾರ್ಥಿಗಳಲ್ಲಿ ಮೂವರು ಸನ್ಯಾಸ ದೀಕ್ಷೆ ಪಡೆದು ಮಠಾಧೀಶರಾಗಿದ್ದಾರೆ. ಸುಬ್ರಹ್ಮಣ್ಯ ಮಠಾಧೀಶರಾಗಿದ್ದ ಶ್ರೀ ವಿದ್ಯಾಭೂಷಣ ತೀರ್ಥಸ್ವಾಮೀಜಿಯವರು ಪುತ್ತೂರು ವಿವೇಕಾನಂದ...
ಪುತ್ತೂರು

ಅಂಬಿಕಾದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಸಭೆ – ಕಹಳೆ ನ್ಯೂಸ್

ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿ ಸಂಘದ ವತಿಯಿಂದ ಅನೇಕ ಶ್ಲಾಘನೀಯ, ಸಾಮಾಜಿಕ ಕಳಕಳಿಯ ಕಾರ್ಯಗಳು ನೆರವೇರುತ್ತಿರುವುದು ಹೆಮ್ಮೆಯ ವಿಚಾರ. ನೆರೆ ಸಂತ್ರಸ್ತರಿಗೆ ಸಹಾಯ ಹಸ್ತ, ಸಂಸ್ಥೆಯ ದಶಮಾನೋತ್ಸವದ ಪ್ರಯುಕ್ತ ಹತ್ತು ಸಾವಿರ ಸಸಿಗಳ ವಿತರಣೆ, ಸ್ವಚ್ಛತಾ ಆಂದೋಲನ ಪ್ರಯುಕ್ತ ನಗರ ಸಭೆಯ ಪೌರ ಕಾರ್ಮಿಕರಿಗೆ ಸನ್ಮಾನ, ಸೈನಿಕರಿಗೆ ಸಹಾಯ ಹಸ್ತ ಇವೆಲ್ಲವೂ ಹೆಮ್ಮೆಯ ವಿಚಾರ ಎಂದು ಸಂಸ್ಥೆಯ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜರು ಅಂಬಿಕಾದಲ್ಲಿ ನಡೆದ ಹಿರಿಯ ವಿದ್ಯಾರ್ಥಿ ಸಭೆಯಲ್ಲಿ...
ಬಂಟ್ವಾಳ

ಬಂಟ್ವಾಳದ ಬ್ರಾಹ್ಮಣ ಪರಿಷತ್ ಸಭಾಭವನದಲ್ಲಿ ನಡೆಯಲಿದೆ ನೂತನ ಪದಾಧಿಕಾರಿಗಳ ಪದ ಸ್ವೀಕಾರ ಕಾರ್ಯಕ್ರಮ- ಕಹಳೆ ನ್ಯೂಸ್

ಬಂಟ್ವಳ ; ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ತು (ನೋ) ರಾಜ್ಯ, ದ.ಕ ಜಿಲ್ಲೆ, ಹಾಗೂ ಎಲ್ಲಾ ತಾಲೂಕು ಪದಾಧಿಕಾರಿಗಳ ಒಗ್ಗೂಡುವಿಕೆಯಲ್ಲಿ ನಿರ್ದೇಶಕರು ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಡಾ| ಬಿ ಎಸ್ ರಾಘವೇಂದ್ರ ಭಟ್, ಹಾಗೂ ನಿರ್ದೇಶಕರು ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಕಾರ್ಕಳ ಇಲ್ಲಿಯ ವೇದ ಮೂರ್ತಿ ರಾಜೇಶ್ ನಡ್ಡಿಂತಾಯ ಇವರ ವಿಶೇಷ ಉಪಸ್ಥಿತಿಯಲ್ಲಿ 9-9-2020 ರಂದು ಸಭೆ ನಡೆಯಲಿದೆ. ಬಂಟ್ವಾಳದ ಬ್ರಾಹ್ಮಣ ಪರಿಷತ್ ಸಭಾಭವನದಲ್ಲಿ ನಡೆಯಲಿರುವ...
ಪುತ್ತೂರು

ಪುತ್ತೂರಿನ ವಿವೇಕಾನಂದ ಸ್ನಾತಕೋತ್ತರ ಕಾಲೇಜಿನಲ್ಲಿ “ಕಲೆಕ್ಷನ್ ಅಫ್ ಥಾಟ್ಫಾರ್ದಿ ಡೇ” ಅನಾವರಣ-ಕಹಳೆ ನ್ಯೂಸ್

ಪುತ್ತೂರು: ಸಕಾರಾತ್ಮಕ ಸಂದೇಶಗಳನ್ನು ರೂಪಿಸುವುದು ಉತ್ತಮ ಅಭ್ಯಾಸ. ಇದು ಜೀವನಕ್ಕೆ ಹೊಸ ಹುರುಪನ್ನು ಸದಾ ಬಿತ್ತುತ್ತದೆ. ಅದರಲ್ಲೂ ಕರೋನ ಮಹಾಮಾರಿಯ ನಡುವೆ ಏಕತಾನತೆಗೆ ಒಳಗಾಗದೆ ಮಾಡುವಂತಹ ಪ್ರಯೋಗಗಳು ಗಮನಾರ್ಹ ಎಂದು ವಿವೇಕಾನಂದ ಕಾಲೇಜಿನ ಸಂಚಾಲಕ ಮುರಳಿ ಕೃಷ್ಣಕೆ.ಎನ್ ಹೇಳಿದ್ದಾರೆ. ಸೆಪ್ಟೆಂಬರ್ 5.ರಂದು ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ನಡೆದ "ಕಲೆಕ್ಷನ್ ಅಫ್ ಥಾಟ್ಫಾರ್ದಿ ಡೇ "ಎಂಬ ಕೋರೋನ ಪಿಡುಗಿನ ಸಮಯದಲ್ಲಿ ವಿದ್ಯಾರ್ಥಿಗಳೇ ಸೃಷ್ಟಿಸಿದ ಸಕಾರಾತ್ಮಕ ಸಂದೇಶಗಳ ಪ್ರತಿಯನ್ನು...
ಪುತ್ತೂರು

ಅಂಬಿಕಾ ವಿದ್ಯಾ ಸಮೂಹ ಸಂಸ್ಥೆಯಲ್ಲಿ ಗುರುವಂದನಾ ಕಾರ್ಯಕ್ರಮ – ಕಹಳೆ ನ್ಯೂಸ್

“ಶಿಕ್ಷಕರ ದಿನಾಚರಣೆಯಂದು ನಮ್ಮ ವೃತ್ತಿಧರ್ಮದ ಬಗ್ಗೆ ಖುಷಿ ಕೊಡುವ ಕ್ಷಣಗಳನ್ನು ನೆನಪಿಸಿಕೊಳ್ಳೋಣ. ಭಾರತದಲ್ಲಿ ಗುರುಪರಂಪರೆಗೆ ವಿಶೇಷ ಸ್ಥಾನ ಹಾಗೂ ಸರ್ವಪಳ್ಳಿ ರಾಧಾಕೃಷ್ಣರ ಕೊಡುಗೆ ಅಪಾರ. ಭಾರತ ದೇಶ ಪ್ರಕಾಶಿಸುವ ನಾಡು. ನಾವೆಲ್ಲ ನಿತ್ಯ ಜ್ಞಾನಿಗಳಾಗೋಣ” ಎಂದು ಅಂಬಿಕಾದಲ್ಲಿ ನಡೆದ ಶಿಕ್ಷಕ ದಿನಾಚರಣೆಯಲ್ಲಿ ಮುಖ್ಯ ಅತಿಥಿಗಳಾದ ಬೆಟ್ಟಂಪಾಡಿ ಪದವಿ ಕಾಲೇಜಿನ ಪ್ರಾಚಾರ್ಯರಾದ ವರದರಾಜ ಚಂದ್ರಗಿರಿಯವರು ಶಿಕ್ಷಕರಿಗೆ ಶುಭ ಹಾರೈಸಿದರು ಹಾಗೂ ಹೊಸ ಶಿಕ್ಷಣ ನೀತಿಯ ಬಗ್ಗೆ ಮಾಹಿತಿಯನ್ನು ತಿಳಿಸಿದರು. ಭಾವ ಜಗತ್ತನ್ನು...
ಪುತ್ತೂರು

ಫೇಸ್‌ಬುಕ್ ನಲ್ಲಿ ಶರಣ್ ಪಂಪುವೆಲ್ ವಿರುದ್ಧ ಮಾನಹಾನಿಕರ ಪೋಸ್ಟ್: ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಆಗ್ರಹ-ಕಹಳೆ ನ್ಯೂಸ್

ವಿಶ್ವ ಹಿಂದೂ ಪರಿಷತ್ ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್ ಪಂಪುವೆಲ್ ವಿರುದ್ಧ ಮಾನಹಾನಿಕರ ಫೇಸ್‌ಬುಕ್ ಪೋಸ್ಟ್ ಮಾಡಿದ ಆಶಿಕ್ ಮೈಕಾಲ ಹಾಗು ಮಾರಿಪಳ್ಳ ಫ್ರೆಂಡ್ಸ್ ಎಂಬ ವಾಟ್ಸಾಪ್ ಗ್ರೂಪ್ ಅಡ್ಮಿನ್ ಹಾಗು ಥಕಿಯಾ ಎಂಬ ಗ್ರೂಪಿನಲ್ಲಿರುವ ಮುಬಾರಕ್ ಎಂಬ ವ್ಯಕ್ತಿಗಳ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂದರ್ಭ ವಿಶ್ವ ಹಿಂದೂ ಪರಿಷತ್ ಪುತ್ತೂರು ಪ್ರಖಂಡ ಸಹ ಕಾರ್ಯದರ್ಶಿ ವಿಶಾಖ್ ಸಸಿಹಿತ್ಲು,ಉಪಾಧ್ಯಕ್ಷ ಸೇಸಪ್ಪ ಬೆಳ್ಳಿಪ್ಪಾಡಿ ಬಜರಂಗದಳ ಪುತ್ತೂರು...
ಪುತ್ತೂರುಸುದ್ದಿ

ಕಾರ್ತಿಕ್ ಮೇರ್ಲ ಮನೆಗೆ ಭೇಟಿ ನೀಡಿದ ಶಾಸಕ ಸಂಜೀವ ಮಠಂದೂರು-ಕಹಳೆ ನ್ಯೂಸ್

ಪುತ್ತೂರು: ಕಾರ್ತಿಕ್ ಮೇರ್ಲ ನೆನಪಿಗಾಗಿ ಹಿಂದೂ ಜಾಗರಣಾ ವೇದಿಕೆಯಿಂದ ಸ್ಮಾರಕ ಬಸ್ ತಂಗುದಾಣ ಲೋಕಾರ್ಪಣೆಗೊಂಡ ದಿನ ತಾಲೂಕಿನ ಶಾಸಕ ಸಂಜೀವ ಮಠಂದೂರು ಬೆಂಗಳೂರಲ್ಲಿ ನಡೆಯುತ್ತಿದ್ದ ಮುಖ್ಯ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಹೀಗಾಗಿ ಬೆಂಗಳೂರಿನಿಂದ ಮರಳಿ ಬಂದ ಶಾಸಕ, ಸ್ಮಾರಕ ಬಸ್ ತಂಗುದಾಣಕ್ಕೆ ಭೇಟಿ ನೀಡಿ ಬಳಿಕ ಕಾರ್ತಿಕ್ ಮೇರ್ಲ ಮನೆಗೂ ಭೇಟಿ ನೀಡಿದ್ದಾರೆ.ಮಗನನ್ನು ಕಳೆದುಕೊಂಡ ನೋವಿನಲ್ಲಿದ್ದ ತಂದೆ-ತಾಯಿಗೆ, ನಿಮ್ಮ ಜೊತೆ ಸದಾ ನಾನಿದ್ದೇನೆ ಎಂದು ಆತ್ಮಸ್ಥೈರ್ಯ ತುಂಬಿದ್ದಾರೆ. ಅಲ್ಲದೆ ಹಿಂದೂ ಹೋರಾಟಗಾರಿಗೂ...
ಪುತ್ತೂರುಶಿಕ್ಷಣ

ಅಂಬಿಕಾ ಮಹಾವಿದ್ಯಾಲಯದಲ್ಲಿ ಪತ್ರಿಕೋದ್ಯಮ ಕಲಿಕೆಗಾಗಿ ಬಿಎ ವಿದ್ಯಾರ್ಥಿಗಳಿಗೆ ವಿಶೇಷ ಅವಕಾಶ – ಕಹಳೆ ನ್ಯೂಸ್

ಉಚಿತ ಪತ್ರಿಕೋದ್ಯಮ ಶಿಕ್ಷಣ, ಪ್ರಾಯೋಗಿಕ ತರಬೇತಿ:- ಪುತ್ತೂರು: ಕೊರೋನಾ ಹೊರತಾಗಿಯೂ ಪಾರಂಪರಿಕ ಪದವಿ ಅಧ್ಯಯನ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ, ಅದರಲ್ಲೂ ಬಿಎ ವಿಭಾಗದ ವಿದ್ಯಾರ್ಥಿಗಳಿಗೆ ಕಳೆದ ಒಂದು ದಶಕದ ಈಚೆಗೆ ಉದ್ಯೋಗ ಪಡೆಯುವುದೆಂದರೆ ಸದಾ ಸವಾಲಾಗಿಯೇ ಕಾಣ ಸುತ್ತಿದೆ. ಇಂತಹ ಸಂದರ್ಭದಲ್ಲಿ ಬಿಎ ಓದಿದವರಿಗೂ ಉದ್ಯೋಗ ದೊರಕಿಸಿಕೊಡಬಹುದಾದ ಕೆಲವೇ ಕೆಲವು ಕ್ಷೇತ್ರಗಳಲ್ಲಿ ಪತ್ರಿಕೋದ್ಯಮವೂ ಒಂದು. ಈ ಹಿನ್ನೆಲೆಯಲ್ಲಿ ಪುತ್ತೂರಿನ ಶಿಕ್ಷಣಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿಯನ್ನೇ ಸೃಷ್ಟಿಸುತ್ತಿರುವ ಅಂಬಿಕಾ ಮಹಾವಿದ್ಯಾಲಯದಲ್ಲಿ ಪತ್ರಿಕೋದ್ಯಮ ಕಲಿಕೆಗಾಗಿ ಹೊಸ...
1 852 853 854 855 856 872
Page 854 of 872