ಪುತ್ತೂರು ನಗರ ವ್ಯಾಪ್ತಿಯಲ್ಲಿರುವ ವಸತಿಗೃಹಗಳು ಹಾಗು ಸಾರ್ವಜನಿಕ ಸ್ಥಳಗಳು ಗಾಂಜಾ ವ್ಯಾಸನಿಗಳು ಹಾಗು ವೇಶ್ಯಾವಾಟಿಕೆಯ ಅಡ್ಡೆಯಾಗಿ ಬದಲಾಗುತ್ತಿದ್ದು, ಪೊಲೀಸ್ ಇಲಾಖೆ ಈ ಕುರಿತು ತೀವ್ರ ನಿಗಾವಹಿಸಬೇಕೆಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ಪ್ರಖಂಡದ ವತಿಯಿಂದ ಪುತ್ತೂರು ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ್ ಅವರಿಗೆ ಮನವಿ-ಕಹಳೆ ನ್ಯೂಸ್
ಪುತ್ತೂರು ನಗರ ವ್ಯಾಪ್ತಿಯಲ್ಲಿರುವ ವಸತಿಗೃಹಗಳು ಹಾಗು ಸಾರ್ವಜನಿಕ ಸ್ಥಳಗಳು ಗಾಂಜಾ ವ್ಯಾಸನಿಗಳು ಹಾಗು ವೇಶ್ಯಾವಾಟಿಕೆಯ ಅಡ್ಡೆಯಾಗಿ ಬದಲಾಗುತ್ತಿದ್ದು, ಪೊಲೀಸ್ ಇಲಾಖೆ ಈ ಕುರಿತು ತೀವ್ರ ನಿಗಾವಹಿಸಬೇಕೆಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ಪ್ರಖಂಡದ ವತಿಯಿಂದ ಪುತ್ತೂರು ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ್ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ವಿಶ್ವ ಹಿಂದೂ ಪರಿಷತ್ ಪುತ್ತೂರು ಪ್ರಖಂಡ ಸಹ ಕಾರ್ಯದರ್ಶಿ ವಿಶಾಖ್ ಸಸಿಹಿತ್ಲು, ಬಜರಂಗದಳ ಪುತ್ತೂರು ಪ್ರಖಂಡ ಸಂಚಾಲಕ ಹರೀಶ್...







