Sunday, April 26, 2026

ಪ್ರಾದೇಶಿಕ

ಪುತ್ತೂರು

ಪುತ್ತೂರು: ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ೭೪ನೇ ಸ್ವಾತಂತ್ರ‍್ಯೋತ್ಸವ ಆಚರಣೆ- ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ತೆಂಕಿಲ ದಲ್ಲಿ ೭೪ನೇ ಸ್ವಾತಂತ್ರ‍್ಯೋತ್ಸವ ಆಚರಿಸಲಾಯಿತು. ಕಾಲೇಜಿನ ಆಡಳಿತ ಮಂಡಳಿ ಸದಸ್ಯರು, ಪ್ರಾಂಶುಪಾಲರು, ಶಿಕ್ಷಕವರ್ಗದವರು ಉಪಸ್ಥಿತರಿದ್ದರು. ಅಥಿತಿಗಳು ಸಾಮಾಜಿಕ ಅಂತರ ಕಾಯ್ದುಕೊಂಡು ಆಚರಣೆಯಲ್ಲಿ ಪಾಲ್ಗೊಂಡರು....
ಬೆಳ್ತಂಗಡಿ

ಕೊಕ್ಕಡ ಗ್ರಾಮದ ಅಡೈ ಸರಕಾರಿ ಅರಣ್ಯ ಪ್ರದೇಶದಲ್ಲಿ ಹಣವನ್ನು ಪಣವಾಗಿ ಇಟ್ಟುಕೊಂಡು ಉಲಾಯಿ-ಪಿದಾಯಿ ಇಸ್ಪಿಟ್ ಜುಗಾರಿ ಆಟ 14 ಜನ ಅಂದರ್-ಕಹಳೆ ನ್ಯೂಸ್

ದಿನಾಂಕ 11-07-2020 ರಂದು 00.30 ಗಂಟೆಗೆ ಬೆಳ್ತಂಗಡಿ ತಾಲೂಕು ಕೊಕ್ಕಡ ಗ್ರಾಮದ ಅಡೈ ಸರಕಾರಿ ಅರಣ್ಯ ಪ್ರದೇಶದಲ್ಲಿ ಹಣವನ್ನು ಪಣವಾಗಿ ಇಟ್ಟುಕೊಂಡು ಜುಗಾರಿ ಆಟ ಆಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯಂತೆ ಸಿಬ್ಬಂದಿಗಳೊಂದಿಗೆ ರಾತ್ರಿ ಸುಮಾರು 01.30 ಗಂಟೆ ಸಮಯಕ್ಕೆ ಕೊಕ್ಕಡ ಗ್ರಾಮದ ಅಡೈ ಸರಕಾರಿ ಅರಣ್ಯ ಪ್ರದೇಶ ತಲುಪಿ ನೋಡಿದಾಗ ಅರಣ್ಯ ಪ್ರದೇಶದಲ್ಲಿ ಟರ್ಪಾಲ್‌ನ್ನು ಕಾಡು ಮರದ ಕೊಂಬೆಗೆ ಕಟ್ಟಿ ನೆಲದ ಮೇಲೆ ಪ್ಲಾಸ್ಟಿಕ್ ಹಾಸಿ ಜನರು ಸುತ್ತಲೂ...
ಪುತ್ತೂರು

ವಿಶ್ವ ಹಿಂದೂ ಪರಿಷದ್ ಪುತ್ತೂರು ಪ್ರಖಂಡದ ವತಿಯಿಂದ ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನ ಹಾಗು ಶ್ರೀಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮ-ಕಹಳೆ ನ್ಯೂಸ್

ವಿಶ್ವ ಹಿಂದೂ ಪರಿಷದ್ ಪುತ್ತೂರು ಪ್ರಖಂಡದ ವತಿಯಿಂದ ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನ ಹಾಗು ಶ್ರೀಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮವನ್ನು ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಕಾರ್ಯಾಲಯದಲ್ಲಿ ಅತ್ಯಂತ ಸರಳವಾಗಿ ಆಚರಿಸಲಾಯಿತು. ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ಸತೀಶ್ ಬಿ ಎಸ್ ಮಾತನಾಡಿ, 1964 ಶ್ರೀಕೃಷ್ಣ ಜನ್ಮಾಷ್ಠಾಮಿಯಂದು ಮುಂಬಯಿಯ ಸಾಂದೀಪನಿ ಆಶ್ರಮದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ದ್ವಿತೀಯ ಸರಸಂಘಚಾಲಕ ಪರಮಪೂಜ್ಯನೀಯ ಗುರೂಜಿ ಹಾಗು ಹಲವಾರು ಸಾಧು...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಭೇಟಿ ; ಮನೆ ನಿರ್ಮಾಣಕ್ಕೆ 2ನೇ ಕಂತು 5 ಕೋ.ರೂ. ಶೀಘ್ರ ಬಿಡುಗಡೆ – ಕಹಳೆ ನ್ಯೂಸ್

ಬೆಳ್ತಂಗಡಿ: ಕಳೆದ ಬಾರಿ ಪ್ರವಾಹದಿಂದ ತಾಲೂಕಿನಲ್ಲಿ ಅತೀ ಹೆಚ್ಚು ಮನೆಗಳು ಹಾನಿಗೀಡಾಗಿದ್ದವು. ನೂತನ ಮನೆ ನಿರ್ಮಾಣ ಕಾರ್ಯಕ್ಕೆ ಜಿಪಿಎಸ್‌ ಹಾಗೂ ತಾಂತ್ರಿಕ ತೊಂದರೆ ಉಂಟಾಗಿರುವುದನ್ನು ಸರಿಪಡಿಸಿ ಎರಡನೇ ಕಂತು 5 ಕೋಟಿ ರೂ.ಗಳನ್ನು ಶೀಘ್ರ ಬಿಡುಗಡೆ ಮಾಡಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ತಿಳಿಸಿದರು. ದ.ಕ. ಜಿಲ್ಲಾಧಿಕಾರಿಯಾದ ಬಳಿಕ ಮೊದಲನೇ ಬಾರಿಗೆ ಬೆಳ್ತಂಗಡಿ ತಾಲೂಕಿನಲ್ಲಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಮಂಗಳವಾರ ಭೇಟಿ ನೀಡಿ ಮಿತ್ತಬಾಗಿಲು ಕಾಳಜಿ ಕೇಂದ್ರದಲ್ಲಿ ಮಾಧ್ಯಮದೊಂದಿಗೆ...
ಬಂಟ್ವಾಳಶಿಕ್ಷಣಸುದ್ದಿ

ಕಲ್ಲಡ್ಕ ಶ್ರೀರಾಮ ಮಂದಿರದಲ್ಲಿ ಉದ್ಯೋಗ ನೈಪುಣ್ಯ ತರಬೇತಿ ಉದ್ಘಾಟನೆ ; ಏಕರೂಪ ಶಿಕ್ಷಣ ಪದ್ಧತಿಯಿಂದ ಕೌಶಲ್ಯ ಬೆಳಗಲು ಸಾಧ್ಯ ಎಂದ ರಾಜೇಶ್ ನಾಯ್ಕ್ – ಕಹಳೆ ನ್ಯೂಸ್

ಬಂಟ್ವಾಳ : ಕಠಿಣತೆಯನ್ನು ಎದುರಿಸುವ ಶಕ್ತಿ ನಮ್ಮಲ್ಲಿ ಇದ್ದೇ ಇದೆ, ನಮ್ಮ ಶಿಕ್ಷಣ ಪದ್ದತಿ ಇನ್ನೂ ಬ್ರಿಟೀಷರು ಹಾಕಿಕೊಟ್ಟಂತೆ ಇದೆ, ನೈಪುಣ್ಯತೆಯನ್ನು ಕಲಿಸುವಲ್ಲಿ ನಮ್ಮ ಶಿಕ್ಷಣ ತುಂಬಾ ಹಿಂದಿದೆ. ಇಂದು ದೇಶದಲ್ಲಿ ಏಕರೂಪದ ಶಿಕ್ಷಣ ಜಾರಿಗೆ ಬರಲಿದೆ, ಇದರಲ್ಲಿ ಕೌಶಲ್ಯವನ್ನು ಬೆಳಗುವ ಪ್ರಯತ್ನ ನಡೆಯುತ್ತದೆ. ಜಗತ್ತಿಗೆ ಬೇಕಾದುದೆಲ್ಲವನ್ನೂ ಪೂರೈಸುವ ಶಕ್ತಿ ಭಾರತಕ್ಕಿದೆ. ಅದನ್ನು ನಾವು ಸಾಕಾರಗೊಳಿಸಬೇಕಾಗಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು. ಅವರು ಬಂಟ್ವಾಳ ತಾಲೂಕಿನ ಕಲ್ಲಡ್ಕ...
ಪುತ್ತೂರು

ಅಂಬಿಕಾ ಸಮೂಹ ಸಂಸ್ಥೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ- ಕಹಳೆ ನ್ಯೂಸ್

ಪುತ್ತೂರು : ಬಪ್ಪಳಿಗೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ೨೦೨೦ ಆಗಸ್ಟ್ ೧೧ ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯು ನಡೆಯಿತು. ಸಮಾರಂಭದಲ್ಲಿ ಅಂಬಿಕಾ ಪದವಿ ವಿದ್ಯಾಲಯದ ಪ್ರಾಂಶುಪಾಲರಾದ ಡಾ. ವಿದ್ವಾನ್ ವಿನಾಯಕ ಭಟ್ಟ ಗಾಳಿಮನೆ ಮುಖ್ಯ ಅಭ್ಯಾಗತರಾಗಿ ಮಾತನಾಡಿದರು.ಭಗವಾನ್ ಶ್ರೀಕೃಷ್ಣ ಶ್ರಾವಣ ಮಾಸದ ಶುಕ್ಲ ಪಕ್ಷದ ಅಷ್ಟಮಿಯಂದು ಈ ಧರೆಗೆ ಅವತಾರವೆತ್ತಿದ . ಈ ದಿವಸ ಭಾರತೀಯರ ಪಾಲಿಗೆ ಸಂಭ್ರಮದ ದಿನ, ಕಾರಾಗ್ರಹದಲ್ಲಿ ಹುಟ್ಟಿದ ಪರಮಾತ್ಮನು ಜಗದ ಕತ್ತಲೆಯನ್ನು ದೂರ...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಳ್ತಂಗಡಿಸುದ್ದಿಸುಳ್ಯ

ಪುತ್ತೂರಿನಲ್ಲಿ 6, ಮಂಗಳೂರಿನಲ್ಲಿ 81 ರವಿವಾರ ಒಟ್ಟು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 132 ಮಂದಿಗೆ ಕೊರೋನಾ ಪಾಸಿಟಿವ್.! ; 6 ಮಂದಿ ಸಾವು – ಕಹಳೆ ನ್ಯೂಸ್

ಮಂಗಳೂರು : ಜಿಲ್ಲೆಯಲ್ಲಿ ರವಿವಾರ ಕೋವಿಡ್ ಸೋಂಕಿಗೆ 6 ಮಂದಿ ಸಾವನ್ನಪ್ಪಿದ್ದು, 132 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಕೋವಿಡ್ ಸೋಂಕಿಗೆ ಇಂದು ಒಟ್ಟು 6 ಮಂದಿ ಸಾವನ್ನಪ್ಪಿದ್ದಾರೆ ಎಂದು ಅರೋಗ್ಯ ಇಲಾಖೆ ದೃಢಪಡಿಸಿದೆ, ಇದುವರೆಗೆ ಕೋವಿಡ್ ಸೋಂಕಿಗೆ ಒಟ್ಟು 220 ಮಂದಿ ಸಾವನ್ನಪ್ಪಿದ್ದಾರೆ. ಇಂದಿನ 132 ಹೊಸ ಪ್ರಕರಣಗಳಲ್ಲಿ ಮಂಗಳೂರಿನಲ್ಲಿ 81 ಮಂದಿ, ಬಂಟ್ವಾಳದ 22 ಮಂದಿ, ಬೆಳ್ತಂಗಡಿಯ 4 ಮಂದಿ, ಪುತ್ತೂರಿನಲ್ಲಿ 6 ಮಂದಿ, ಸುಳ್ಯದಲ್ಲಿ 3 ಮಂದಿ...
ಕೊಡಗುಮಡಿಕೇರಿರಾಜ್ಯಸುದ್ದಿ

ಕೊಡಗಿನಲ್ಲಿ ಧಾರಾಕಾರ ಮಳೆ ; ಇದೂವರೆಗೆ 52 ಪ್ರದೇಶಗಳಲ್ಲಿ ಪ್ರವಾಹ – 14 ಪ್ರದೇಶದಲ್ಲಿ ಭೂಕುಸಿತ – ಕಹಳೆ ನ್ಯೂಸ್

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇದೂವರೆಗೆ ಜಿಲ್ಲೆಯ 52 ಪ್ರದೇಶಗಳಲ್ಲಿ ಪ್ರವಾಹ, 14 ಪ್ರದೇಶಗಳಲ್ಲಿ ಭೂಕುಸಿತವಾಗಿದೆ. 591 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. 9 ಪರಿಹಾರ ಕೇಂದ್ರಗಳಿಗೆ 591 ಜನರ ಸ್ಥಳಾಂತರ ಮಾಡಲಾಗಿದೆ. ಪ್ರವಾಹ ಭೂಕುಸಿತದಿಂದಾಗಿ 8 ಕಡೆ ರಸ್ತೆ ಸಂಚಾರ ಕಡಿತಗೊಂಡಿದೆ ಎಂದು ಜಿಲ್ಲಾಡಳಿತದಿಂದ ಅಧಿಕೃತ ಮಾಹಿತಿ ಹೊರಬಿದ್ದಿದೆ. ವಿರಾಜಪೇಟೆ ತಾಲೂಕಿನಲ್ಲಿರುವ ಅರಮೇರಿ ಕಳಂಚೇರಿ ಮಠ ಕಳೆದ ಬಾರಿಯೂ ಪ್ರವಾಹದಲ್ಲಿ ಮುಳುಗಿತ್ತು. ಸದ್ಯ ಜಿಲ್ಲೆಯಲ್ಲಿ...
1 856 857 858 859 860 872
Page 858 of 872