Sunday, April 26, 2026

ಪ್ರಾದೇಶಿಕ

ಪುತ್ತೂರು

ಗಾಯಗೊಂಡ ಕರುವನ್ನು ಆಸ್ಪತ್ರೆಗೆ ಧಾಖಲಿಸಿ ಮಾನವೀಯತೆ ಮೆರೆದ ಹಿಂದೂ ಯುವನಾಯಕ ಸಹಜ್ ರೈ; ಸಾಥ್ ನೀಡಿದ ವಿನಾಯಕ ಫ್ರೆಂಡ್ಸ್ ಬಲ್ನಾಡ್ ಹಾಗೂ ಬಜರಂಗದಳ- ಕಹಳೆ ನ್ಯೂಸ್

ನಿನ್ನೆ ಸಂಜೆ ತೇಂಕಿಲ ಬೈಪಾಸ್ ಬಳಿ ಅಪಘಾತಗೋಂಡು ತಿವ್ರವಾಗಿ ಗಾಯಗೊಂಡು ರಸ್ತೆ ಬದಿಯಲ್ಲಿ ಬಿದಿದ್ದ ಹೋರಿ ಕರುವನ್ನು ಕಂಡ ಯುವ ಹಿಂದೂ ಮುಂದಾಳು ನಾಯಕರಾಗಿರುವಂತಹ ಸಹಜ್ ರೈ ತನ್ನ ಇನೋವ ಕಾರಿನಲ್ಲಿ ಬಜರಂಗದಳದ ಕಾರ್ಯಕರ್ತರ ಹಾಗೂ ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ)ಬಲ್ನಾಡು ಇದರ ಸದಸ್ಯರ ಸಹಕಾರದಿಂದ ಪಶುವೈದರ ಬಳಿ ಕರೆದುಕೊಂಡು ಹೋಗಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಪುತ್ತೂರು ಜಿಲ್ಲಾ ವಿಶ್ವ ಹಿಂದೂ ಪರಿಷತ್ತಿನ ಕಾರ್ಯಯಲದಲ್ಲಿ ಬಿಡಲಾಯಿತು....
ಮಡಿಕೇರಿ

ತಲಕಾವೇರಿಯಲ್ಲಿ ಭಾರಿ ಭೂಕುಸಿತ : ಪ್ರಧಾನ ಅರ್ಚಕರ ಕುಟುಂಬವೇ ನಾಪತ್ತೆ-ಕಹಳೆ ನ್ಯೂಸ್

ಮಡಿಕೇರಿ: ಮಡಿಕೇರಿಯಲ್ಲಿ ಕಳೆದ ಹಲವು ದಿನಗಳಿಂದಾ ಭಾರಿ ಮಳೆಯಾಗುತ್ತಿದ್ದು, ಕಳೆದ ಬಾರಿಯಂತೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಇದೀಗ ಕಾವೇರಿ ತೀಥ೯ಕ್ಷೇತ್ರ ತಲಕಾವೇರಿಯಲ್ಲಿ ಭಾರೀ ಪ್ರಮಾಣದ ಭೂಕುಸಿತ ಸಂಭವಿಸಿದ್ದು, ತಲಕಾವೇರಿ ಕ್ಷೇತ್ರದ ಪ್ರಧಾನ ಅಚ೯ಕ ಟಿ.ಎಸ್.ನಾರಾಯಣ ಆಚಾರ್, ಅವರ ಪತ್ನಿ, ಆನಂದತೀಥ೯ ಮತ್ತು ಇಬ್ಬರು ಅಚ೯ಕರು ನಾಪತ್ತೆಯಾಗಿದ್ದಾರೆ. ತಲಕಾವೇರಿ ಪುಣ್ಯ ಕ್ಷೇತ್ರ ಬಳಿಯಲ್ಲಿ ಭೂಕುಸಿತದಿಂದಾಗಿ ಎರಡು ಮನೆಗಳು ಸಂಪೂಣ೯ ಮಣ್ಣುಪಾಲಾಗಿವೆ, ಮಣ್ಣಿನಡಿ ಸಿಲುಕಿರುವವರ ರಕ್ಷಣೆಗೆ ಸ್ಥಳೀಯರೊಂದಿಗೆ ವಿಪತ್ತು ನಿರ್ವಹಣಾ ಪಡೆ ಕೂಡ...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಶಾಸಕ‌ ಹರೀಶ್ ಪೂಂಜಗೆ ಕೊರೊನಾ ಪಾಸಿಟಿವ್ ; ಸಿ.ಎಂ. ಯಡಿಯೂರಪ್ಪರನ್ನು ಭೇಟಿಯಾಗಿದ್ದೇ ಮುಳುವಾಯಿತಾ ‘ಶ್ರಮಿಕ’ನಿಗೆ..? – ಕಹಳೆ ನ್ಯೂಸ್

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜಾಗೂ ಕೊರೊನಾ ಸೋಂಕು ದೃಢಪಟ್ಟಿದ್ದು, ಇತ್ತೀಚೆಗಷ್ಟೇ ಸಿ.ಎಂ. ಯಡಿಯೂರಪ್ಪ ಅವರಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿದ್ದು, ಸಿ.ಎಂ. ಅವರ ವರದಿ ಬರುವ ಕೆಲ ದಿನಗಳ ಹಿಂದೆಯಷ್ಟೇ ಹರೀಶ್ ಪೂಂಜಾ ಅವರು ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದರು. ಇದೀಗ ಪೂಂಜಾಗೂ ಸೋಂಕು ದೃಢಪಟ್ಟಿದ್ದು, ಸಿ.ಎಂ. ಭೇಟಿಯೇ ಮುಳುವಾಯಿತೇ ಎಂಬ ಮಾತುಗಳು ಕೇಳಿಬರುತ್ತಿದೆ....
ಪುತ್ತೂರು

ಶ್ರೀ ದೇವೀ ಭಜನಾ ಮಂಡಳಿ ಹಾಗೂ ಧರ್ಮಶ್ರೀ ವಿಶ್ವಸ್ಥ ಮಂಡಳಿ(ರಿ) ಗಾಂಧಿನಗರ ಕೆದಿಲ ಇದರ ವತಿಯಿಂದ ರಾಮನಾಮ ತಾರಕ ಮಂತ್ರ ಪಠಣ ಮತ್ತು ಕರಸೇವಕರಿಗೆ ಗೌರವಾರ್ಪಣಾ ಕಾರ್ಯಕ್ರಮ- ಕಹಳೆ ನ್ಯೂಸ್

ಶ್ರೀ ದೇವೀ ಭಜನಾ ಮಂಡಳಿ ಹಾಗೂ ಧರ್ಮಶ್ರೀ ವಿಶ್ವಸ್ಥ ಮಂಡಳಿ(ರಿ) ಗಾಂಧಿನಗರ ಕೆದಿಲ ಇದರ ವತಿಯಿಂದ ಅಯೋಧ್ಯೆಯಲ್ಲಿ ನಮ್ಮೆಲ್ಲರ ಆರಾಧ್ಯ ಮೂರ್ತಿ ಪ್ರಭು ಶ್ರೀ ರಾಮಚಂದ್ರನ ಭವ್ಯ ಮಂದಿರದ ಭೂಮಿ ಪೂಜೆಯ ಕಾರ್ಯಕ್ರಮದ ಸಂಭ್ರಮವನ್ನು ಕೆದಿಲ ಗ್ರಾಮಸ್ಥರು ಸೇರಿವಿಶೇಷವಾಗಿ ಸಂಭ್ರಮಿಸುವ ಒಂದು ಪುಟ್ಟ ಕಾರ್ಯಕ್ರಮ ವನ್ನು ಇಂದು ಬೆಳಿಗ್ಗೆ 11:40ರಿಂದ 12:30ರ ವರೆಗೆ ಶ್ರೀ ದೇವೀ ಭಜನಾ ಮಂದಿರದ ವಠಾರದಲ್ಲಿ ಆಚರಿಸಿದರು. ಅಯೋಧ್ಯೆಯಲ್ಲಿ ರಾಮ ಮಂದಿರದ ಭೂಮಿ ಪೂಜೆಯು ಜಗತ್ತಿನ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

Breaking News : ಗಾಳಿ ಮಳೆಯ ಆರ್ಭಟ ಕ್ಕೆ ಚಾರ್ಮಾಡಿ ಘಾಟ್ ನಲ್ಲಿ ಬಂಡೆ ಕಲ್ಲು, ಮಣ್ಣು ಕುಸಿತ – ಘಾಟ್ ಬಂದ್ ; ಚಿಕ್ಕಮಗಳೂರು , ದಕ್ಷಿಣ ಕನ್ನಡ ಜಿಲ್ಲೆಯ ಸಂಪರ್ಕ ಸಂಪೂರ್ಣ ಸ್ಥಗಿತ – ಕಹಳೆ ನ್ಯೂಸ್

ಉಜಿರೆ : ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜೆಲ್ಲೆಯ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್ ಯಲ್ಲಿ ಗಾಳಿ ಮಳೆಯ ಆರ್ಭಟ ಕ್ಕೆ ಬಂಡೆ ಕಲ್ಲು, ಮಣ್ಣು ಕುಸಿತವಾಗಿದೆ. ಧರ್ಮಸ್ಥಳ, ದಕ್ಷಿಣ ಕನ್ನಡ ಜಿಲ್ಲೆಗೆ ಹೋಗುವ ವಾಹನಗಳು ಸಂಪೂರ್ಣ ಸ್ಥಗಿತವಾಗಿದ್ದು, ಕೊಟ್ಟಿಗೆಹಾರದಲ್ಲಿ ಸಿಲುಕಿಹಾಕಿಕೊಂಡಿದೆ. ಚಾರ್ಮಾಡಿ ಘಾಟ್ ನಾ 4ನೇ ತಿರುವುನಲ್ಲಿ ಬಿದ್ದ ಬೃಹತ್ ಗಾತ್ರದ ಬಂಡೆ ಕಲ್ಲು ಸಂಪರ್ಕವನ್ನು ತುಂಡರಿಸಿದೆ....
ಪುತ್ತೂರು

ಪುತ್ತೂರು: ವಿಶೇಷ ಆಫರ್ ಗಳೊಂದಿಗೆ ನೂತನ ರಾಯಲ್ ಸಲೂನ್ ನಾಳೆ ಶುಭಾರಂಭ- ಕಹಳೆ ನ್ಯೂಸ್

ಪುತ್ತೂರು: ಅಭಿವೃದ್ಧಿಯ ಪಥದತ್ತ ಸಾಗಿರುವ ಪುತ್ತೂರಿನಲ್ಲಿ ನಾಳೆ ನೂತನ ರಾಯಲ್ ಸಲೂನ್ ಶುಭಾರಂಭಕ್ಕೆ ಸಿದ್ಧವಾಗಿದೆ. ಪುತ್ತೂರಿನ ಹೃದಯಭಾಗದ ಎಂ.ಟಿ. ರೋಡ್ ನ ಚರ್ಚ್ ಬಿಲ್ಡಿಂಗ್ ನಲ್ಲಿ ನೂತನ ಸಲೂನ್ ನಾಳೆ ಶುಭಾರಂಭಗೊಳ್ಳಲಿದೆ. ಅನಿಲ್ ಡಿ'ಸೋಜಾ ಮಾಲಕತ್ವದ ಸಲೂನ್ ಇದಾಗಿದ್ದು ಈ ಹಿಂದೆಯೂ ಪುತ್ತೂರಿನಲ್ಲಿ ಹೂವಿನ ವ್ಯಾಪಾರ ಹಾಗೂ ಡೆಕೋರೇಷನ್ ಮೂಲಕ ಜನ ಮನ್ನಣೆ ಪಡೆದಿದ್ದರೆ. ಕೊರೊನ ವೈರಸ್ ನಿಂದ ಭಯಭೀತರಾದ ಜನರಿಗೆ ಎಲ್ಲಾ ರೀತಿಯ ಸುರಕ್ಷಾ ಮುನ್ಸೂಚನೆಯನ್ನು ನೀಡುವದರೊಂದಿಗೆ ಸ್ಯಾನಿಟೈಝೆರ್,...
ಬೆಳ್ತಂಗಡಿಸುದ್ದಿ

ಅಕ್ರಮ ಕಸಾಯಿಖಾನೆಗೆ ಸಾಗಿಸುತ್ತಿದ್ದ ಗೋಮಾತೆಯನ್ನು ರಕ್ಷಿಸಿದ ಪೆರಾಡಿಯ ಬಜರಂಗದಳದ ಕಾರ್ಯಕರ್ತರು- ಕಹಳೆ ನ್ಯೂಸ್

ಬೆಳ್ತಂಗಡಿ :ಅಕ್ರಮ ಕಸಾಯಿಖಾನೆಗೆ ಸಾಗಿಸುತ್ತಿದ್ದ ಗೋಮಾತೆಯನ್ನು ಪೆರಾಡಿಯ ಬಜರಂಗದಳದ ಕಾರ್ಯಕರ್ತರು ರಕ್ಷಿಸಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಪೆರಾಡಿಯ ಶಬೀರ್ ಎಂಬಾತ ಅಕ್ರಮವಾಗಿ ಕಸಾಯಿಖಾನೆಗೆ ಗೋವುಗಳನ್ನು ಸಾಗಿಸುತ್ತಿದ್ದ ಸಂದರ್ಭದಲ್ಲಿ ವಿಷಯ ತಿಳಿದ ಬಜರಂಗದಳದ ಕಾರ್ಯಕರ್ತರು ವಾಹನವನ್ನು ನಿಲ್ಲಿಸಲು ಹೇಳಿದ್ದಾರೆ. ಈ ವೇಳೆ ಶಬೀರ್ ಅತೀವೇಗದಿಂದ ಚಲಾಯಿಸಿ ವಾಹನವನ್ನು ಬಿಟ್ಟು ಪರಾರಿಯಾಗಿದ್ದಾನೆ. ಸ್ಥಳಕ್ಕೆ ವೇಣೂರು ಪೊೀಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಆಗಮಿಸಿ ವಾಹನವನ್ನು ಮುಟ್ಟುಗೋಲು ಹಾಕಿದ್ದಾರೆ...
ಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಸೌತ್ ಕೆನರಾ ಫೋಟೊಗ್ರಾಪರ್ಸ ಅಸೋಸಿಯೇಷನ್ ಬೆಳ್ತಂಗಡಿ ವಲಯದ ಛಾಯಭವನದ ಸುತ್ತ ಮುತ್ತ ಬೆಳೆದ ಗಿಡ ಗಂಟ್ಟಿಗಳನ್ನು ತೆಗೆಯುವ ಸ್ವಚ್ಚತಾ ಕಾರ್ಯಕ್ರಮ-ಕಹಳೆ ನ್ಯೂಸ್

ಬೆಳ್ತಂಗಡಿ ತಾಲೂಕು ಸೌತ್ ಕೆನರಾ ಫೋಟೊಗ್ರಾಪರ್ಸ ಅಸೋಸಿಯೇಷನ್ ಬೆಳ್ತಂಗಡಿ ವಲಯದ ಛಾಯಭವನದ ಸುತ್ತ ಮುತ್ತ ಬೆಳೆದ ಗಿಡ ಗಂಟ್ಟಿಗಳನ್ನು ತೆಗೆಯುವ ಸ್ವಚ್ಚತಾ ಕಾರ್ಯಕ್ರಮ ಸಂಘದ ಅಧ್ಯಕ್ಷ ಸುರೇಶ್ ಬಿ ಕೌಡಂಗೆ ಅವರ ಮುಂದಾಳ ತ್ವದಲ್ಲಿ ಅ 2 ರಂದು ಆದಿತ್ಯವಾರ ಹಮ್ಮಿಕೊಳ್ಳಲಾಯತು.   ಸಂಘದ ಸ್ಥಾಪಕಾಧ್ಯಕ್ಷ ಪಾಲಾಕ್ಷ ಪಿ ಸುವರ್ಣ. ಗೌರವಾಧ್ಯಕ್ಷ ಎನ್ ಎ ಗೋಪಾಲ್ ಅಳದಂಗಡಿ ಹಾಗೂ ಪಧಾದಿಕಾರಿಗಳು ಸರ್ವಸದಸ್ಯರು ಪಾಲ್ಗೊಂಡಿದ್ದರು...
1 857 858 859 860 861 872
Page 859 of 872